Saturday, March 14, 2026

ಸುದ್ದಿ

ಸುದ್ದಿ

ಸಂಬಂಧ ಸಕ್ರಮಗೊಳಿಸಿದ ಅನುಷ್ಕಾ – ಕೊಹ್ಲಿ | ಇಟಲಿಯಲ್ಲಿ ಮಾಂಗಲ್ಯಂ ತಂತುನಾನೇನ

  ಹೊಸದಿಲ್ಲಿ : ಬಹು ಕಾಲದ ನಿರೀಕ್ಷೆ, ಕುತೂಹಲ, ಊಹಾಪೋಹಗಳಿಗೆ ಕೊನೆಗೂ ತೆರೆ ಎಂಬಂತೆ ಭಾರತೀಯ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ತಾರೆ ಅನುಷ್ಕಾ ಶರ್ಮಾ ಇಂದು ಸೋಮವಾರ ಬೆಳಗ್ಗೆ ಇಟಲಿಯ ಟಸ್‌ಕ್ಯಾನಿಯಲ್ಲಿ ಖಾಸಕಿ ಸಮಾರಂಭದಲ್ಲಿ ವಿವಾಹ ಬಂಧನಕ್ಕೆ ಒಳಪಟ್ಟರೆಂದು ಮಾಧ್ಯಮ ವರದಿಗಳು ತಿಳಿಸಿವೆ. ಡಿಸೆಂಬರ್‌ ತಿಂಗಳಲ್ಲಿ ತನಗೆ ಬಿಡುವು ಬೇಕೆಂದು ವಿರಾಟ್‌ ಕೊಹ್ಲಿ ಅವರು ಬಿಸಿಸಿಐ ಮುಂದೆ ಮನವಿಯನ್ನು ಸಲ್ಲಿಸಿದಾಗಲೇ "ವಿರಾಟ್‌ - ಅನುಷ್ಕಾ'...
ಸುದ್ದಿ

ಕುಮಟಾದಲ್ಲಿ ಪ್ರತಿಭಟನಾಕಾರರಿಂದ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಬೆಂಕಿ:144 ಸೆಕ್ಷನ್ ಜಾರಿ

  ಕುಮಟಾ:ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಬಿಜೆಪಿ ಕರೆ ನೀಡಿದ ಕಾರವಾರ ಬಂದ್ ಸೋಮವಾರ ಯಶಸ್ವಿಯಾಗಿದ್ದು ,ಈ ವೇಳೆ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಘಟನೆ ನಡೆದಿದೆ.ಕುಮಟಾದಲ್ಲಿ ಇದೀಗ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,ಈ ಸಂದರ್ಭದಲ್ಲಿ ಕುಮಟಾ ಪ್ರತಿಭಟನೆಯ ನಿಯಂತ್ರಣ ವ್ಯವಸ್ಥೆ ಪರಿಶೀಲನೆಯಲ್ಲದ್ದ ಐಜಿಪಿ ನಿಂಬಾಳ್ಕರ್ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ....
ಸುದ್ದಿ

ಸುಳ್ಯದ ತೊಡಿಕಾನದಲ್ಲಿ ಹಿಂದೂ ಧರ್ಮಜಾಗೃತಿ ಸಭೆ | ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಸಂಕಲ್ಪ

  ಸುಳ್ಯ, ತೊಡಿಕಾನ : ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಧರ್ಮಪ್ರೇಮಿಗಳ ವತಿಯಿಂದ ಹಿಂದೂ ಧರ್ಮಜಾಗೃತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಉದ್ಘಾಟನೆಯನ್ನು ಬೆಳ್ತಂಗಡಿಯ ಹಿಂದುತ್ವವಾದಿಗಳಾದ ಶ್ರೀ ಜಯರಾಜ್ ಸಾಲಿಯಾನ್ ಇವರು ಮಾಡಿದರು. ಈ ವೇಳೆ ವ್ಯಾಸಪೀಠದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ವಿವೇಕ್ ಪೈ, ಸನಾತನ ಸಂಸ್ಥೆಯ ಶ್ರೀ ಆನಂದ ಗೌಡ ಉಪಸ್ಥಿತರಿದ್ದರು. ವೇದಮೂರ್ತಿಗಳಾದ ಪ್ರಕಾಶ್ ಡಿ, ಸುಬ್ರಹ್ಮಣ್ಯ ಇವರು ವೇದಮಂತ್ರ ಪಠಿಸಿದರು. ಹಿಂದೂ ಜನಜಾಗೃತಿ ಸಮಿತಿಯ...
ಸುದ್ದಿ

ಪರೇಶ್ ಮೆಸ್ತಾ ಸಾವನ್ನು ಖಂಡಿಸಿ ಡಿ.12 ರಂದು ಬೃಹತ್ ಪ್ರತಿಭಟನೆ

  ಬೆಂಗಳೂರು : ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಡಿ.12 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದ ವರೆಗೆ ಮೆರವಣಿಗೆ ಮಾಡಲು ನಿರ್ಧರಿಸಿದ್ದಾರೆ. ಪರೇಶ್ ಮೇಸ್ತ ಸಾವಿನ ತನಿಖೆಗೆ ಆಗ್ರಹಿಸಿ ಡಿ.18ರಂದು ಹೊನ್ನಾವರದಲ್ಲಿ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ‌ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಪ್ರತಿಭಟನೆ ಬಳಿಕ ಎಲ್ಲಾ ಪ್ರಕರಣಗಳನ್ನು ಎನ್ಐಎಗೆ ಒಪ್ಪಿಸಲು ರಾಜ್ಯಪಾಲರಿಗೆ ಮನವಿ ಮಾಡಲಾಗುತ್ತದೆ. ಲೋಕಸಭಾ ಅಧಿವೇಶನದಲ್ಲಿಯೂ ಕೂಡಾ...
ಸುದ್ದಿ

ಲವ್ ಜಿಹಾದ್ ಬಲೆಗೆ ಕರಾವಳಿಯ ಮತ್ತೊಬ್ಬ ಹಿಂದೂ ಯುವತಿ | ಮದುವೆ ಮುನ್ನಾದಿನವೇ ಯುವತಿ ನಾಪತ್ತೆ

  ಮಂಗಳೂರು : ನಾಳೆ ಹಸೆಮಣೆ ಏರಬೇಕಿದ್ದ ನವ ವಧುವೊಬ್ಬಳು ಮದುವೆ ಮನೆಯಿಂದಲೇ ರಾತ್ರೋ ರಾತ್ರಿ ಪರಾರಿಯಾಗಿದ್ದಾಳೆ. ದ.ಕ ಜಿಲ್ಲೆಯ ಮೂಡಬಿದ್ರೆಯಲ್ಲಿ ಈ ಘಟನೆ ನಡೆದಿದ್ದು, ಮನೆಯವರು ಲವ್​ ಜಿಹಾದ್​​ಗೆ ಯುವತಿ ಬಲಿಯಾಗಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ಮನೆಯಲ್ಲಿ ಮೆಹಂದಿ ಕಾರ್ಯಕ್ರಮವಿತ್ತು. ಮುನ್ನಾ ದಿನ ಊಟದ ಬಳಿಕ ಜ್ಯೂಸ್ ನಲ್ಲಿ ಅಮಲು ಪದಾರ್ಥ ಸೇರಿಸಿ ಯುವತಿ ಮನೆಯವರಿಗೆ ಕೊಟ್ಟಿದ್ದಾಳೆ. ಬಳಿಕ ಅವರು ನಿದ್ದೆಗೆ ಜಾರುತ್ತಿದ್ದಂತೆ ಚಿನ್ನಾಭರಣ, ನಗದು ಮತ್ತು...
ಸುದ್ದಿ

ನಾವು ಹಿಂದೂಗಳಲ್ಲ: ಎಂ ಬಿ ಪಾಟೀಲ್

  ವಿಜಯಪುರ (ಡಿ.10): ನಾವು ಹಿಂದೂ ಧರ್ಮದವರಲ್ಲ. ಹಾಗಂತ ಹಿಂದೂ ವಿರೋಧಿಗಳಲ್ಲ. ನಾವು ಲಿಂಗಾಯತರು ಸ್ವತಂತ್ರರು. ನಮ್ಮದು ಲಿಂಗಾಯತ ಸ್ವತಂತ್ರ ಧರ್ಮ ಎಂದು ಸಚಿವ ಎಂ ಬಿ ಪಾಟೀಲ್ ಲಿಂಗಾಯಿತ ಸಮಾವೇಶದಲ್ಲಿ ಹೇಳಿದ್ದಾರೆ. ಲಿಂಗಾಯಿತ ಧರ್ಮ ಮೊದಲು ಪ್ರತ್ಯೇಕ ಧರ್ಮವಾಗಿಯೇ ಇತ್ತು. ಸದ್ಯ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ಸಿಗಬೇಕು. ಬೇರೆಯವರಂತೆ ಗೊಡ್ಡು ಪುರಾಣ ಹೇಳುತ್ತಿಲ್ಲ. ಸತ್ಯವನ್ನ ಹೇಳುತ್ತಿದ್ದೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ...
ಸುದ್ದಿ

ಪರೇಶ್ ಹತ್ಯೆ ಖಂಡಿಸಿ ಇಂದು ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ – ಅಜಿತ್ ರೈ

  ಪುತ್ತೂರು : ಹೊನ್ನಾವರದಲ್ಲಿ ಅತ್ಯಂತ ಬರ್ಬರವಾಗಿ ಹತ್ಯೆಗೈಯ್ಯಲ್ಪಟ್ಟ ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತ್ ಹತ್ಯೆಯನ್ನು ಖಂಡಿಸಿ ರಾಜ್ಯಾದ್ಯಾಂತ ಕಾಂಗ್ರೇಸ್ ಸರಕಾರ ಅಧೀಕಾರಕ್ಕೆ ಬಂದ ನಂತರ ನಡೆದ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಹಿಂದೂ ವಿರೋದಿ ರಾಜ್ಯ ಸರಕಾರದ ವಿರುದ್ದ , ಹತ್ಯೆಯ ಹಿಂದಿರುವ ಉದ್ದೇಶ, ಎಲ್ಲಾ ಹತ್ಯೆಯ ತನಿಕೆ ಯನ್ನು NIA ಗೆ ಒಪ್ಪಿಸುವಂತೆ ಆಗ್ರಹಿಸಿ ದಿನಾಂಕ -12/12/2017 ಸಂಜೆ 7.00 ಗಂಟೆಗೆ ಸರಿಯಾಗಿ" ಹಿಂದು ಜಾಗರಣ...
ಸುದ್ದಿ

ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಎರಡನೇ ಹಂತದ ಸ್ವಚ್ಛ ಪುತ್ತೂರು ಅಭಿಯಾನಕ್ಕೆ ಚಾಲನೆ

  ಪುತ್ತೂರು : ಮಂಗಳೂರಿನ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಪುತ್ತೂರಿನಲ್ಲಿ ನಡೆಯುತ್ತಿರು ಸ್ವಚ್ಛ ಪುತ್ತೂರು ಎರಡನೇ ಹಂತದ ಅಭಿಯಾನಕ್ಕೆ ಚಾಲನೆ ಇಂದು ಪುತ್ತೂರಿನ ಮಿನಿವಿಧಾನಸೌಧದ ಮುಂಭಾಗದಲ್ಲಿ ದೊರಕಿತು. ಅಭಿಯಾನಕ್ಕೆ ನಿವೃತ್ತ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಪುಳು ಈಶ್ವರ ಭಟ್ , ನಗರ ಸಭಾ ಸದಸ್ಯ ರಜೇಶ್ ಬನ್ನೂರು ಚಾಲನೆ ನೀಡಿದರು. ನಂತರ ನೂರಾರು ಸಂಖ್ಯೆಯಲ್ಲಿ ನರೆದಿದ್ದ ಸ್ವಯಂ ಸೇವಕರಿಗೆ ರಾಮಕೃಷ್ಣ ಮಿಷನ್ ವತಿಯಿಂದ ಟೀಷರ್ಟ್, ಉಪಹಾರ, ತಂಪುಪಾನೀಯ ವಿತರಿಸಲಾಯಿತು. ಸ್ವಯಂ...
1 3,249 3,250 3,251 3,252 3,253 3,290
Page 3251 of 3290