Saturday, March 14, 2026

ಸುದ್ದಿ

ಸುದ್ದಿ

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರಾಯೋಜಕರೇ ಇಲ್ಲ !

ಮೈಸೂರು: ಕನ್ನಡ ಸಾಹಿತ್ಯ ಲೋಕದ ಮೇರು ಜಾತ್ರೆ 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನ. 24ರಿಂದ ಮೂರು ದಿನಗಳ ಕಾಲ ಅರಮನೆ ನಗರಿ ಮೈಸೂರಿನಲ್ಲಿ ನಡೆಯಲಿದ್ದು, ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಕನ್ನಡ  -ಸಂಸ್ಕೃತಿ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಕನ್ನಡಿಗರ ಹೆಮ್ಮೆಯ, ಕನ್ನಡ ಸಾಹಿತ್ಯ ಲೋಕದ ಸ್ವಾಭಿಮಾನದ ಸಂಕೇತವಾದ ಸಮ್ಮೇಳ ನದ ಪ್ರಾಯೋಜಕತ್ವ ವಹಿಸಿಕೊಳ್ಳಲು ಜಿಲ್ಲೆಯ ಯಾವ ಉದ್ಯಮಿಗಳೂ ಮುಂದೆ...
ಸುದ್ದಿ

Big Breaking | ನಳಿನ್ ಕುಮಾರ್ ಕಟೀಲ್ ಗೆ ಸಂಸ್ಕೃತಿಯಿಲ್ಲ, ಸಂಸ್ಕಾರ ಇಲ್ಲ – ಸಿಎಂ ಸಿದ್ಧರಾಮಯ್ಯ

ಮಂಗಳೂರು: ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರುತ್ತಾರೆ ಎಂಬ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಸಂಪೂರ್ಣ ಅಲ್ಲಗಳೆದಿದ್ದಾರೆ.ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಮೋದ್ ಈ ಬಗ್ಗೆ ನೂರು ಸಾರಿ ಸ್ಪಷ್ಟನೆ ಕೊಟ್ಟಿದ್ದಾರೆ. ಆದ್ರೂ ಬಿಜೆಪಿಯವರು ಬೇಕೆಂದೇ ಇಂಥ ಹೇಳಿಕೆ ನೀಡಿ ಪ್ರಮೋದ್ ಇಮೇಜ್ ಹಾಳು ಮಾಡುತ್ತಿದ್ದಾರೆ. ಇದು ಮಧ್ವರಾಜ್ ತೇಜೋವಧೆ ಮಾಡುವ ಯತ್ನ ಅಂತಾ ದೂರಿದ್ರು. ಅಲ್ಲದೆ, ಸ್ವತಃ ಪ್ರಮೋದ್ ಮಧ್ವರಾಜ್ ಅವರನ್ನೇ ಹತ್ತಿರಕ್ಕೆ ಕರೆದು ಸ್ಪಷ್ಟನೆ ಕೊಡುವಂತೆ...
ಸುದ್ದಿ

ಶ್ರೀಕೃಷ್ಣ ಮಠಕ್ಕೆ ನಾನು ಹೋಗಲ್ಲ, ಯಾರೂ ನನ್ನನ್ನು ಕರೆದೇ ಇಲ್ಲ – ಸಿ.ಎಂ. ಸಿದ್ಧರಾಮಯ್ಯ ಹೇಳಿಕೆ

ಉಡುಪಿ : ಸಿಎಂ ಸಿದ್ದರಾಮಯ್ಯ ತನ್ನ ಅಧಿಕಾರಾವಧಿಯ ರೆಕಾರ್ಡ್ ಅನ್ನು ಹಾಗೇಯೇ ಉಳಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಪಟ್ಟ ಅಲಂಕರಿಸಿಕೊಂಡ ನಂತರ ಉಡುಪಿಗೆ ಐದನೇ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀಕೃಷ್ಣ ಮಠಕ್ಕೆ ತೆರಳದೆ ತನ್ನ ಹಠ ಮುಂದುವರೆಸಿದ್ದಾರೆ. ಮಧ್ಯಾಹ್ನ ಎರಡು ಹದಿನೈದರ ವೇಳೆಗೆ ಉಡುಪಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನೇರವಾಗಿ ಐಬಿಗೆ ಬಂದು ಮಧ್ಯಾಹ್ನದ ಊಟ ಸ್ವೀಕರಿಸಿದರು. ನಂತರ ಶ್ರೀಕೃಷ್ಣ ಮಠದ ವ್ಯಾಪ್ತಿಯಿಂದ ಇನ್ನೂರು ಮೀಟರ್ ದೂರದಲ್ಲಿರುವ ಕೂಸಮ್ಮ ಶಂಭು ಶೆಟ್ಟಿ ಹಾಜಿ...
ಸುದ್ದಿ

ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ, ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಕಾಂಗ್ರೆಸ್ ಸದಸ್ಯರು | ಇದು ಕಹಳೆ ನ್ಯೂಸ್ ಇಂಪ್ಯಾಟ್!

ಪುತ್ತೂರು : ಕಳೆದೆರಡು ದಿನಗಳ ಹಿಂದೆ ಡಾಕ್ಟರ್ ಗಳ ಮುಷ್ಕರ ಸಂದರ್ಭದಲ್ಲಿ ಸರಿಯಾದ ಚಿಕಿತ್ಸೆ ಲಭಿಸದೆ ಮೃತಪಟ್ಟ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಪೂಜಾ ಕುಟುಂಬಸ್ಥರು ಈಗಾಗಲೇ ಅನೇಕ ಭಾರಿ ಪೂಜಾ ಕಾಯಿಲೆ ಬಗ್ಗೆ ಮನವಿ ನೀಡಿದ್ದರು ಶಾಸಕಿ ಯಾವುದೇ ಸ್ಪಂದನೆ ನೀಡಿರಲಿಲ್ಲ ಎಂಬ ಪೂಜಾ ತಾಯಿ ಗೀತ ಅವರ ಹೇಳಿಕೆಯನ್ನು ಕಹಳೆ ನ್ಯೂಸ್ ವರದಿ ಮಾಡಿತ್ತು, ಅದು ಸಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಶಾಸಕಿ ಶಕುಂತಲಾ...
ಸುದ್ದಿ

ಹಿಂದೂ ಧರ್ಮ ಸಂಸತ್‌ಗೆ ಉಡುಪಿ ಸಕಲ ಸಜ್ಜು | 26 ರಂದು ಬೃಹತ್ ಹಿಂದೂ ಸಮಾಜೋತ್ಸವ.

ಉಡುಪಿ : ಇನ್ನೈದು ದಿನಗಳಲ್ಲಿ ದೇವಳಗಳ ನಗರಿ ಉಡುಪಿ ಪ್ರಖರ ಹಿಂದುತ್ವವಾದದ ಅನುಭೂತಿಗೆ ತೆರೆದುಕೊಳ್ಳಲಿದೆ. ದೇಶದ ಮೂಲೆಮೂಲೆಗಳ ಎರಡು ಸಾವಿರಕ್ಕೂ ಅಧಿಕ ಸಾಧುಗಳು, ಸಂತರು, ಮಠಾಧೀಶರು, ಪೀಠಾಧೀಶರು, ಮಂಡಲೇಶ್ವರರು ಉಡುಪಿಯಲ್ಲಿ ನಡೆಯಲಿರುವ ಧರ್ಮ ಸಂಸದ್‌ನಲ್ಲಿ ಸೇರಲಿದ್ದಾರೆ. ನ.24ರಿಂದ 26ರವರೆಗೆ ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆಯುವ ಅಖಿಲ ಭಾರತ ಹಿಂದೂ ಧರ್ಮ ಸಂಸದ್‌ನಲ್ಲಿ ಭಾಗವಹಿಸುವುದಕ್ಕೆ ದೇಶದ ಬಹುತೇಕ ಎಲ್ಲಾ ರಾಜ್ಯಗಳಿಂದ ವಿವಿಧ ಪಂಥ, ಮತ, ಪೀಠ, ಅಖಾಡಗಳಿಂದ ಆಗಮಿಸುವ ಸಂತರನ್ನು...
ಸುದ್ದಿ

2017ರ ಭುವನ ಸುಂದರಿ ಪಟ್ಟ ಅಲಂಕರಿಸಿದ ಮಾನುಷಿ ಛಿಲ್ಲರ್ | 17 ವರ್ಷದ ಮತ್ತೆ ಭುವನಸುಂದರಿ ಪಟ್ಟ ಅಲಂಕರಿಸಿದ ಭಾರತದ ಸುಂದರಿ.

ಸಾನ್ಯ ಸಿಟಿ(ಚೀನಾ): ಭಾರತದ ಮಾನುಷಿ ಛಿಲ್ಲರ್ 2017 ನೇ ಸಾಲಿನ ಭುವನ ಸುಂದರಿ ಸ್ಪರ್ಧೆಯಲ್ಲಿ ಜಯಗಳಿಸಿದ್ದಾರೆ. 17 ವರ್ಷದ ಬಳಿಕ ಭಾರತದವರೊಬ್ಬರು ಈ ಪಟ್ಟವನ್ನು ಅಲಂಕರಿಸಿದ್ದಾರೆ.  ಚೀನಾದ ಸಾನ್ಯ ಸಿಟಿಯಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವದ ವಿವಿಧ ದೇಶಗಳಿಂದ 100ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಅಂತಿಮ 15ರ ಪಟ್ಟಿಗೆ ಚಲ್ಲರ್ ಕೂಡ ಆಯ್ಕೆಯಾಗಿದ್ದರು. 2016ರ ವಿಶ್ವಸುಂದರಿ ವಿಜೇತೆ ಸ್ಪೇನಿನ 'ಸ್ಟೆಫನಿ ಡೆಲ್ ವ್ಯಾಲೆ' 20 ವರ್ಷದ ಛಿಲ್ಲರ್ ಅವರಿಗೆ ಈ ಸಾಲಿನ...
ಸುದ್ದಿ

ಸಿದ್ಧರಾಮಯ್ಯರೇ ಸಾಕ್ಷಿ ಇಲ್ಲಿದೆ, ಪೂಜಾ ಸಾವಿಗೆ ನೇರ ಸರಕಾರವೇ ಹೊಣೆ | ಪೂಜಾ ಕುಟುಂಬಕ್ಕೆ ಹತ್ತುಸಾವಿರ ಸಹಾಯಧನ – ಆಶೋಕ್ ರೈ

ಪುತ್ತೂರು : ಸರಕಾರದ ನಿರ್ಲಕ್ಷ್ಯಕ್ಕೆ ಪುತ್ತೂರು ವಿವೇಕಾನಂದ ವಿದ್ಯಾಲಯದ ದ್ವಿತೀಯ ವರ್ಷದ ಬಿ.ಕಾಂ. ವಿದ್ಯಾರ್ಥಿ ಪೂಜಾ ನಿಧನಹೊಂದಿದ್ದರು, ಇಂದು ಮೃತ ವಿದ್ಯಾರ್ಥಿನಿ ಮನೆಗೆ ಬೇಟಿ ನೀಡಿದ ಬಿ.ಜೆ.ಪಿ. ಜಿಲ್ಲಾ ಕಾರ್ಯಕಾರಣಿ ಸಮಿತಿ ಸದಸ್ಯ, ಪುತ್ತೂರಿನ ಅಶೋಕ್ ರೈ ,ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಹತ್ತು ಸಾವಿರ ರೂಪಾಯಿ ಪರಿಹಾರ ಧನದ ಚಕ್ಕನ್ನು ನೀಡಿದರು. ಕುಟುಂಬಸ್ಥರ ನೋವನ್ನು ಆಲಿಸಿದ ನಂತರ ಕಹಳೆ ನ್ಯೂಸ್ ಜೊತೆ ಮಾತನಾಡಿದ ರೈ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿ.ಎಂ....
ಸುದ್ದಿ

ಸಹಜ್ ರೈ ಬಿ.ಜೆ.ಪಿ. ಸೇರ್ಪಡೆ ಹಿನ್ನಲೆ | ಸಹಜ್ ರೈ ಮನೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ.

ಪುತ್ತೂರು : ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಬಿ.ಜೆ.ಪಿ. ಸೇರಿದ ಜಯಕರ್ನಾಟಕದ ಮುಖಂಡ ಸಹಜ್ ರೈ ಮನೆಗೆ ಇತ್ತೀಚೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳ ಆಧ್ಯಕ್ಷರಾದ ಆಗಿರುವ ಡಾ| ಪ್ರಭಾಕರ ಭಟ್ ಕಲ್ಲಡ್ಕರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆರ್.ಎಸ್.ಎಸ್. ಮುಖಂಡರಾದ ಅಚ್ವುತ ನಾಯಕ್, ಬಿ.ಜೆ.ಪಿ. ಮುಖಂಡರಾದ ಗೋಪಾಲಕೃಷ್ಣ ಹೇರಳೆ ಮತ್ತಿತರರು ಉಪಸ್ಥಿತರಿದ್ದರು....
1 3,257 3,258 3,259 3,260 3,261 3,290
Page 3259 of 3290