ಭಾರತ ಕೊಲೆಗಡುಕ ರಾಷ್ಟ್ರ | ದೇಶದ ಸ್ವಾತಂತ್ರ್ಯಕ್ಕೆ ಗಾಂಧಿ, ಸುಭಾಷ್ ಏನೂ ಮಾಡಿಲ್ಲ | ಟಿಪ್ಪುವೇ ಎಲ್ಲ – PFI ಸಮಾವೇಶದಲ್ಲಿ ವಿವಾದತ್ಮಕ ಹೇಳಿಕೆ.
ಬೆಂಗಳೂರು: ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿಪಡೆಯುತ್ತಿದೆ, ದೇಶದ ಸ್ವಾತಂತ್ರ್ಯಕ್ಕೆ ಮೊದಲು ಹೋರಾಡಿದ್ದು ಟಿಪ್ಪು ಸುಲ್ತಾನ್ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಮಾಧ್ಯಮವೊಂದು ವರದಿ ಮಾಡಿದೆ. ಅರಮನೆ ಮೈದಾನದಲ್ಲಿ ನಡೆದ ಪಿಎಫ್ಐ ಸಮಾವೇಶದಲ್ಲಿ ಮಾತನಾಡಿರುವ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುವ, ಟಿಪ್ಪು ಸುಲ್ತಾನ್ ಕೊಡುಗೆಯ ಬಗ್ಗೆ ಮಾತನಾಡುವ ಭರಾಟೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ದೇಶದ ಸ್ವಾತಂತ್ರ್ಯಕ್ಕೆ ಗಾಂಧಿ,...







