Recent Posts

Saturday, April 25, 2026

ಸುದ್ದಿ

ಸುದ್ದಿ

ಬಿರುಗಾಳಿ ಎಬ್ಬಿಸಿದೆ ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ!

ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಸೆಕ್ಸ್ ಸಿಡಿಯೊಂದು ಬಿರುಗಾಳಿ ಎಬ್ಬಿಸಿದೆ. ಮೇ 26ರಂದು ರೆಕಾರ್ಡ್ ಆಗಿರುವ ಈ ಸಿಡಿಯಲ್ಲಿ ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಮಹಿಳೆಯೊಂದಿಗೆ ಬೆಡ್‍ರೂಮಲ್ಲಿ ಕಾಣಿಸಿಕೊಂಡಿದ್ದಾರೆ. ಮಾಧ್ಯಮಗಳಲ್ಲಿ ಸಿಡಿ ಬಿಡುಗಡೆಯಾದ ಬಳಿಕ ಪ್ರತಿಕ್ರಿಯಿಸಿದ ಹಾರ್ದಿಕ್ ಪಟೇಲ್, ಈ ಸಿಡಿಯಲ್ಲಿರುವುದು ನಾನಲ್ಲ. ಅದು ನಕಲಿ ಸಿಡಿ. ಪಟೇಲ್ ಮೀಸಲಾತಿ ಹೋರಾಟದ ಹೊಡೆತ ತಾಳಲಾರದೇ ಬಿಜೆಪಿಯವರೇ ನಕಲಿ ಸಿಡಿ ಬಿಟ್ಟಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಕಲಿ...
ಸುದ್ದಿ

ಮಂಗಳೂರಿನಲ್ಲಿ ‘ಸಾರ್ವಜನಿಕ ಜನಸಂವಾದ ಸಭೆ ಸಂಪನ್ನ | ಎಡಪಂಥೀಯರ ನಿಜಸ್ವರೂಪ ಬಯಲು, ಹಿಂದೂಗಳ ಟಾರ್ಗೆಟ್ ನಿಲ್ಲಿಸಿ ; ಗಣ್ಯರ ಅಭಿಮತ.

ಮಂಗಳೂರು : ಎಡಪಂಥೀಯ ವಿಚಾರವಾದಿಗಳ ಹತ್ಯೆ ಪ್ರಕರಣದಲ್ಲಿ ಬಲಪಂಥೀಯ ಹಿಂದೂ ಸಂಘಟನೆಗಳನ್ನು ವಿನಾಕಾರಣ ಸಿಲುಕಿಸುವ ಷಡ್ಯಂತ್ರವನ್ನು ಸಮಾಜದ ಮುಂದೆ ಪ್ರಸ್ತುತಪಡಿಸಲು ಹಾಗೂ ಎಡಪಂಥೀಯರ ನಿಜವಾದ ಮುಖವಾಡವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಮಹಾನಗರದ ವಿ.ಟಿ ರೋಡ್ ನಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಸಾಯಂಕಾಲ ಸಾರ್ವಜನಿಕ ಜನಸಂವಾದ ಸಭೆ ಆಯೋಜಿಸಲಾಗಿತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ದೀಪಪ್ರಜ್ವಲನೆಯ ಮೂಲಕ ಮಾಡಲಾಯಿತು. ಕರ್ನಾಟಕ ರಾಜ್ಯ ಯುವ ಬ್ರಿಗೇಡ್‌ನ ಸಂಯೋಜಕರಾದ ಚಕ್ರವರ್ತಿ ಸೂಲಿಬೆಲೆ ಇವರು ದೀಪಪ್ರಜ್ವಲನೆ ಮಾಡಿದರು. ಬೆಳ್ತಂಗಡಿಯ...
ಸುದ್ದಿ

ಯಾರ್ರೀ ಅವ ಸೂಳೆ ಮಗ ಭಟ್ಟ ; ಸಚಿವ ಆಂಜನೇಯರಿಂದ ಬ್ರಾಹ್ಮಣನ ನಿಂದನೆ.

ಕೊಪ್ಪಳ : ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಅವರು ಅಡುಗೆ ಭಟ್ಟರೊಬ್ಬರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಭಾನುವಾರ ನಡೆದಿದೆ.  ಟೀ ಮತ್ತು ಕಾಫಿ ಕೊಡಲು ತಡವಾಯಿತೆಂದು ಹೌಹಾರಿದ ಸಚಿವ ಯಾರ್ರೀ..ಅವ್ನು ಸೂಳೆ ಮಗ ಟೀ ಕೊಡೋ ಎಂದು ನಾಲಿಗೆ ಹರಿಯ ಬಿಟ್ಟಿದ್ದಾರೆ. ಸಾರ್ವಜನಿಕವಾಗಿಯೇ ಸಚಿವರ ಕೀಳು ಪದ ಬಳಕೆಯ ಬಗ್ಗೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ....
ಸುದ್ದಿ

ಕನಕದಾಸರಿಗೆ ಅಪಚಾರ ; ಹೋರಾಡುವವರ ಜತೆ ನಾನೂ ಭಾಗಿ | ಕನಕ ಜಯಂತಿ ಉದ್ಘಾಟಿಸಿ – ಪೇಜಾವರ ಶ್ರೀ

ಉಡುಪಿ : ಪೂರ್ವಾಭಿಮುಖನಾಗಿದ್ದ ಶ್ರೀಕೃಷ್ಣ ಕನಕನ ಭಕ್ತಿ ನೋಡಿ ಪಶ್ಚಿಮಾಭಿಮುಖನಾಗಿರುವುದು ಸತ್ಯ. ಆದರೆ ಆ ಬಗ್ಗೆ ಕೆಲವರು ಅಪ ಚಾರ ಎಸಗು ತ್ತಾರೆ. ಅವರ ವಿರುದ್ಧ ಹೋರಾಟ ನಡೆಸು ವವರ ಜತೆಗೆ ನಾನು ಭಾಗಿ ಯಾಗಲು ಸಿದ್ಧನಿದ್ದೇನೆ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.   ಹಾಲುಮತ ಮಹಾಸಭಾದ ಆಶ್ರಯದಲ್ಲಿ ರವಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಕನಕ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀಕೃಷ್ಣ ಮಠದ ಹೊರಗಿರುವ ಕಿಂಡಿಯ...
ಸುದ್ದಿ

ಇಂದಿನಿಂದ ಧರ್ಮಸ್ಥಳ ಲಕ್ಷದೀಪೋತ್ಸವ | ಹತ್ತು ಸಾವಿರಕ್ಕೂ ಅಧಿಕ ಭಕ್ತರಿಂದ ಪಾದಾಯತ್ರೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ನ. 13ರಿಂದ 18ರ ವರೆಗೆ ನಡೆಯಲಿವೆ.   ರಾಜ್ಯಮಟ್ಟದ 40ನೇ ವರ್ಷದ ವಸ್ತು ಪ್ರದರ್ಶನ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ಇಂದಿ ನಿಂದ ಆರಂಭವಾಗಲಿದೆ. ಅಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯ ಲಿವೆ. ಈಗಾಗಲೇ ಕ್ಷೇತ್ರ ವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸ ಲಾಗಿದೆ. ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಸೋಮವಾರವಾದ ಕಾರಣ ಅಪಾರ ಜನಸಂದಣಿಯಿದೆ. ಪಾದಯಾತ್ರೆ ಕಳೆದ 4 ವರ್ಷಗಳಿಂದ ಉಜಿರೆ ಯಿಂದ...
ಸುದ್ದಿ

ಪುತ್ತೂರಿನಲ್ಲಿ ಭರದಿಂದ ಸಾಗುತ್ತಿರುವ ಧರ್ಮ ಸಂಸದ್ ಕಾರ್ಯಕ್ರಮದ ಪ್ರಚಾರ ಅಭಿಯಾನ | ಬಜರಂಗದಳ ಕಾರ್ಯಕರ್ತರಿಂದ ಭರ್ಜರಿ ಸಿದ್ಧತೆ.

ಪುತ್ತೂರು : ವಿಶ್ವ ಹಿಂದು ಪರಿಷದ್ ವತಿಯಿಂದ ನವೆಂಬರ್ 24,25,26 ರಂದು ದೇಶದ 2500 ಸಂತರ ನೇತ್ರತ್ವದಲ್ಲಿ ಉಡುಪಿಯಲ್ಲಿ ನಡೆಯುವ ಹಿಂದು ಸಮಾಜದ ಧರ್ಮಚಾರ್ಯರ ಮತ್ತು ಪೀಠಾಧಿಪತಿಗಳ ಮಹಾ ಸಭೆ "ಧರ್ಮ ಸಂಸದ್" ಕಾರ್ಯಕ್ರಮ ಹಾಗೂ ನವೆಂಬರ್ 26 ರಂದು ನಡೆಯುವ ಸುಮಾರು 2 ಲಕ್ಷ ಜನ ತರುಣರು ಸೇರುವ ಬೃಹತ್ ವಿರಾಟ್ ಹಿಂದು ಸಮಾಜೋತ್ಸವದ ಪೂರ್ವಾಬಾವಿಯಾಗಿ ಪುತ್ತೂರಿನಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ದ ಕಾರ್ಯಕರ್ತರಿಂದ ಪುತ್ತೂರು ನಗರದ...
ಸುದ್ದಿ

ಕಟೀಲು ಆರೂ ಮೇಳದ ಕಲಾವಿದರು ಅದಲು ಬದಲು | ಪಟ್ಲರು ಯಾವ ಸೆಟ್ಟಿನಲ್ಲಿ ? ; ಇಲ್ಲದೆ ಮಾಹಿತಿ.

ಕಟೀಲು : ವರ್ಷದಿಂದ ವರ್ಷಕ್ಕೆ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಯ ಆರು ಮೇಳಗಳಲ್ಲಿ ಈ ಭಾರಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆಗಳು ಹಚ್ಚಿದರೆ. ಅತೀ ಬೇಡಿಕೆಯ ಐದನೇ ಮೇಳ ಸೇರಿಂದತೆ ಉಳಿದ ಮೇಳಗಳ ಪ್ರಮುಖ ಕಲಾವಿದರನ್ನು ವರ್ಗಾವರ್ಗಿ ಮಾಡಲು ನಿರ್ಧರಿಸಲಾಗಿದೆ. ಬುಧವಾರ ನಡೆದ ಮೇಳದ ಪ್ರಮುಖ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಹಳೆ ನ್ಯೂಸ್ ಗೆ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಕಟೀಲು ಮೇಳಗಳಲ್ಲೇ...
ಸುದ್ದಿ

ಸಿದ್ಧರಾಮಯ್ಯ ಇನ್ನೂ ಬಚ್ಚಾ | ಪುತ್ತೂರಿನಲ್ಲಿ ಬಿ.ಜೆ.ಪಿ. ಮತ್ತೆ ಅಧಿಕಾರಕ್ಕೆ ಬರುವುದು ಶಥಸಿದ್ಧ ; ಪರಿವರ್ತನಾ ಯಾತ್ರೆಯಲ್ಲಿ – ಯಡಿಯೂರಪ್ಪ.

ಪುತ್ತೂರು : ಭಾರತೀಯ ಜನತಾ ಪಕ್ಷ ದ ನೇತೃತ್ವದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆ. ಪುತ್ತೂರಿನಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ದುರಾಡಳಿತಕ್ಕೆ ಮಾದರಿಯಾಗಿದೆ. ದೇಶದಲ್ಲೇ ನಂ ೧ ಭ್ರಷ್ಟಾಚಾರ ಹೊಂದಿದ ರಾಜ್ಯ ಕರ್ನಾಟಕ. ಇದು ಕಾಂಗ್ರೆಸ್ ಸಾಧನೆ. ರಾಜ್ಯ ಕಂಡ ಅತ್ಯಂತ ಕೆಟ್ಟ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ. ಅನಾಚಾರ ಅತ್ಯಚಾರ ನಡೆಸುವವರು ಕಾಂಗ್ರೆಸ್ ಪಕ್ಷದ ನಾಯಕರು. ನರೇಂದ್ರ ಮೋದಿಗೆ ನನ್ನನ್ನು ಕಂಡರೆ...
1 3,305 3,306 3,307 3,308 3,309 3,336
Page 3307 of 3336