Saturday, April 25, 2026

ಸುದ್ದಿ

ಸುದ್ದಿ

ಸರಕಾರಕ್ಕೆ ಅಸಾಧ್ಯವಾದರೆ ಗೋ ಕಳ್ಳರನ್ನು ನಾವೇ ಎದುರಿಸುತ್ತೇವೆ | ಶರಣ್ ಪಂಪ್ ವೆಲ್.

ಉಡುಪಿ : ಕಂಡ್ಲೂರಿನಲ್ಲಿ ಅಕ್ರಮ ಗೋ ಸಾಗಟಗಾರರಿಂದ ಪೋಲಿಸ್ ಪೇದೆಯೊಬ್ಬರು ಅಕ್ರಮಣಕ್ಕೊಳಗೀಡಾದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಹಾಗೂ ಬಜರಂಗದಳ ರಾಜ್ಯ ಸರಕಾರ ಎಂದೂ ಕಾಣದಂತಹ ಕಾನೂನು ವೈಫಲ್ಯದೆಡೆಗೆ ಸಾಗುತ್ತಿದೆ ಎಂದು ಅರೋಪಿಸಿದೆ. ಉಡುಪಿಯಲ್ಲಿ ನವೆಂಬರ್ 24 ರಿಂದ ಆರಂಭವಾಗಲಿರುವ ’ ಧರ್ಮ ಸಂಸದ್’ ನ ತಯಾರಿ ಬಗ್ಗೆ ಅವಲೋಕನ ನಡೆಸಲು ಕರೆದಿದ್ದ ಸಭೆಯಲ್ಲಿ ಮಾತಾನಾಡಿದ ಬಜರಂಗ ದಳ ವಿಭಾಗೀಯ ಸಂಯೋಜಕರಾದ ಶರಣ್ ಪಂಪ್ ವೆಲ್" ಸಿದ್ಧರಾಮಯ್ಯ ಸರಕಾರ ಅಧಿಕಾರಕ್ಕೆ...
ಸುದ್ದಿ

ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು | ಹೈಕೋರ್ಟು ತೀರ್ಪು.

ಮಂಗಳೂರು : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬಂಟ್ವಾಳ ತಾಲ್ಲೂಕು ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಹನ್ನೊಂದು ಜನ ಆರೋಪಿಗಳ ಪೈಕಿ ಒಂಬತ್ತು ಮಂದಿಗೆ ಹೈಕೋರ್ಟು ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದರು. ಆರೋಪಿಗಳ ಪಟ್ಟಿ : ಇನ್ನೂಳಿದಂತೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹ ಮಾಣಿ ಸಹಿತ ಮೂರು ಮಂದಿಗೆ ಜಾಮೀನು ನೀರಾಕರಣೆಯಾಗಿದೆ....
ಸುದ್ದಿ

ಮತದಾನಕ್ಕೆ ಆಧಾರ್‌ ಕಾರ್ಡ್‌ ಕಡ್ಡಾಯ | ಅಧಾರ್ ಮಾತ್ರ ಏಕೈಕ ಗುರುತು ಪತ್ರ ?

ಹೈದರಾಬಾದ್‌ : ಶೀಘ್ರವೇ ಮತದಾನಕ್ಕೆ ಆಧಾರ್‌ ಕಾರ್ಡನ್ನು ಏಕೈಕ ಗುರುತು ಪತ್ರವಾಗಿ ಬಳಸುವ ಸಾಧ್ಯತೆ ಇದೆಯೇ ?   ಈ ಸಂದೇಹಕ್ಕೆ ಉತ್ತರ ಎನ್ನುವಂತೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ ಎಸ್‌ ಕೃಷ್ಣಮೂರ್ತಿ ಅವರು "ಮತದಾನಕ್ಕೆ ಆಧಾರ್‌ ಕಾರ್ಡನ್ನೇ ಏಕೈಕ ಗುರುತು ಪತ್ರವಾಗಿ ಬಳಸಬಹುದಾಗಿದೆ' ಎಂದು ಹೇಳಿದ್ದಾರೆ. ಪ್ರಕೃತ ಚುನಾವಣಾ ಆಯೋಗವು ಮತದಾನಕ್ಕೆ ವೋಟರ್‌ ಐಡಿ ಕಾರ್ಡ್‌ ಇಲ್ಲದ ಸಂದರ್ಭಗಳಲ್ಲಿ ಪಾಸ್‌ಪೋರ್ಟ್‌ ಸೇರಿದಂತೆ ಹಲವಾರು ಬಗೆಯ ದಾಖಲೆ ಪತ್ರಗಳನ್ನು...
ಸುದ್ದಿ

ಲಿಂಗಾಯತರು ಹಿಂದೂಗಳಲ್ಲ ಎಂದರೆ, ಇನ್ಯಾರು ಹಿಂದೂಗಳು..? | ಪ್ರತೇಕ ಧರ್ಮ ಬೇಡ – ಪೇಜಾವರ ಶ್ರೀ.

ಉಡುಪಿ(ಅ.17): ನಮ್ಮನ್ನು ಬಿಟ್ಟು ಬೇರೆ ಹೋಗಬೇಡಿ, ಲಿಂಗಾಯತ ವೀರಶೈವರು ಹಿಂದೂಗಳು ಎಂದು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಪೇಜಾವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ ಅವರು, ಅವರ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹೊರಗಿನವನಾಗಿ ಸಲಹೆ ನೀಡುತ್ತಿದ್ದೇನೆ. ನಮ್ಮನ್ನು ಬಿಟ್ಟು ಬೇರೆ ಹೋಗಬೇಡಿ, ಸಹೋದರರಂತೆ ಬಾಳೋಣ. ಲಿಂಗಾಯತರು ಹಿಂದೂಗಳಲ್ಲ ಎಂದರೆ, ಇನ್ಯಾರು ಹಿಂದೂಗಳು.. ಎಂದು ಲಿಂಗಾಯತ ಪ್ರತ್ಯೇಕ ಧರ್ಮವಾದಿಗಳಿಗೆ ಪೇಜಾವರ ಶ್ರೀಗಳ...
ಸುದ್ದಿ

ಮಹಾರಾಷ್ಟ್ರದಲ್ಲಿ KSRTC ಬಸ್‌ಗಳ ಮೇಲೆ ಬಿತ್ತು ಕಲ್ಲು !

ಕೊಲ್‌ಹಾಪುರ : ಇಲ್ಲಿನ ಕಾಗಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಕಾರ್ಮಿಕರ ಪ್ರತಿಭಟನೆ ತೀವ್ರಗೊಂಡಿರುವ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಿಂದಾಗಿ ಬಸ್‌ಗಳು ಸಂಚಾರ ನಿಲ್ಲಿಸಿದ ಕಾರಣ ಹಲವು ಪ್ರಯಾಣಿಕರು ಪರದಾಡಬೇಕಾಯಿತು, ಖಾಸಗಿ ವಾಹನಗಳನ್ನು ಅವಲಂಬಸಿ ಪ್ರಯಾಣ ಮುಂದುವರಿಸಬೇಕಾಯಿತು. ಬಳ್ಳಾರಿಯಿಂದ ಪೂನಾಕ್ಕೆ ತೆರಳುತ್ತಿದ್ದ ಬಸ್‌ಗಳನ್ನು ಗುರಿಯಾಗಿರಿಸಿ ಕಲ್ಲು ತೂರಾಟ...
ಸುದ್ದಿ

ಈ ಬಾರಿ ದೀಪಾವಳಿಯನ್ನು ಚೀನಾ ಗಡಿಯಲ್ಲಿ ಯೋಧರೊಂದಿಗೆ ಆಚರಿಸಲಿರುವ ಪ್ರಧಾನಿ ಮೋದಿ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.20 ರಂದು ಉತ್ತರಾಖಂಡ್ ನಲ್ಲಿರುವ ಕೇದಾರನಾಥ್ ಮಂದಿರಕ್ಕೆ ಭೇಟಿ ನೀಡಲಿದ್ದು, ಚೀನಾ ಗಡಿಯಲ್ಲಿರುವ ಐಟಿಬಿಪಿ ಯೋಧರು, ಸೇನೆಯೊಂದಿಗೆ ದೀಪಾವಳಿ ಆಚರಣೆ ಮಾಡಲಿದ್ದಾರೆ. ಸರ್ಕಾರದ ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆಯ ನಂತರ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ದೇವಾಲಯವನ್ನು 2013 ರ ಮಾದರಿಯ ಜಲಪ್ರಳಯದಿಂದ ರಕ್ಷಿಸಲು ಈಗಾಗಲೇ ನಿರ್ಮಿಸಲಾಗಿರುವ ದೇವಾಲಯ ರಕ್ಷಣಾ ಗೋಡೆ ಹಾಗೂ ಇನ್ನಿತರ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.   ಪ್ರಧಾನಿ ನರೇಂದ್ರ...
ಸುದ್ದಿ

ಜನಧನ ಎಫೆಕ್ಟ್ | ಗ್ರಾಮೀಣ ಭಾಗದಲ್ಲಿ ಮದ್ಯಸೇವನೆ ಪ್ರಮಾಣ ಇಳಿಕೆ.

ನವದೆಹಲಿ: ದೇಶದಲ್ಲಿ ಪ್ರತಿಯೊಬ್ಬರೂ ಬ್ಯಾಂಕ್​ ಖಾತೆ ಹೊಂದಿರಬೇಕು ಎಂದು ಕೆಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಜನಧನ ಯೋಜನೆಗೆ ಚಾಲನೆ ನೀಡಿತ್ತು. ಜನಧನ ಯೋಜನೆ ಈಗ ಫಲ ನೀಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಿದ್ದಾರೆ. ಇದಕ್ಕಿಂತಲೂ ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಜನರು ಮದ್ಯಸೇವನೆ ಮತ್ತು ತಂಬಾಕು ಸೇವನೆ ಇಳಿಮುಖವಾಗಿದೆ ಎಂಬುದು ತಿಳಿದು ಬಂದಿದೆ.ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಆರ್ಥಿಕ ಸಂಶೋಧನಾ ಘಟಕ ತನ್ನ...
ಸುದ್ದಿ

ಅಯೋಧ್ಯೆಯ ಶ್ರೀರಾಮನ ವಿಗ್ರಹಕ್ಕೆ ಮುಸ್ಲಿಂರ ಬಾಣ | ಸಿಎಂ ಯೋಗಿಗೆ ಮುಸ್ಲಿಂ ಸಾಥ್!

ಲಕ್ನೋ: ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯಲ್ಲಿ 100 ಮೀಟರ್‌ಗಳಷ್ಟು ಗಾತ್ರದಲ್ಲಿ ಶ್ರೀರಾಮನ ಪ್ರತಿಮೆ ನಿರ್ಮಿಸಲು ಯೋಜಿಸಿರುವುದು ಗೊತ್ತಿರುವ ವಿಷಯವೇ. ಇದೀಗ ಆ ಶ್ರೀರಾಮನ ಪ್ರತಿಮೆ ನಿರ್ಮಾಣಕ್ಕೆ ಆ ರಾಜ್ಯದ ಶಿಯಾ ವಕ್ಫ್ ಮಂಡಳಿ 10 ಬೆಳ್ಳಿ ಬಾಣಗಳನ್ನು ನೀಡಲು ಮುಂದಾಗಿದೆ. ಮಂಡಳಿ ಅಧ್ಯಕ್ಷ ವಾಸೀಮ್ ರಿಜ್ವಿ ಈ ಕುರಿತಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ. ಶಿಯಾ ಸಮುದಾಯ ಶ್ರೀರಾಮನ ವಿಗ್ರಹಕ್ಕೆ 10 ಬೆಳ್ಳಿ ಬಾಣ ನೀಡಲು ಬಯಸಿದೆ. ಈ...
1 3,316 3,317 3,318 3,319 3,320 3,335
Page 3318 of 3335