ಪಾಲಿಂಜೆಯಲ್ಲಿ ಜನಪರ ಯೋಜನೆಗಳ ಮಾಹಿತಿ ಕಾರ್ಯಕ್ರದಲ್ಲಿ ಆಶೋಕ್ ರೈ.
ಪುತ್ತೂರು : ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ನಡೆಸಲ್ಪಡುವ ವಿವಿಧ ಜನಪರ ಯೋಜನೆಗಳ ಮಾಹಿತಿ ಕಾರ್ಯಕ್ರಮವು ಕುರಿಯ ಪಾಲಿಂಜೆ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಜನಪರ ಯೋಜನೆಗಳ ಮಾಹಿತಿಯನ್ನು ಟ್ರಸ್ಟ್ ನ ಪ್ರವರ್ತಕರೂ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ನೀಡಿದರು.ವೇದಿಕೆಯಲ್ಲಿ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ ನುಳಿಯಾಲು,ಪಾಣಾಜೆ ಸಿ.ಏ ಬ್ಯಾಂಕ್ ನಿರ್ದೇಶಕ ರವೀಂದ್ರ ಭಂಡಾರಿ ಭೈಂಕ್ರೋಡು...







