Sunday, June 14, 2026

ಸುದ್ದಿ

ಸುದ್ದಿ

ಗೋಕಳ್ಳರನ್ನು ಬೆನ್ನಟ್ಟಿ ಭೇಟೆಯಾಡಿದ ಸಿಂಹ

  ಚಿತ್ರದುರ್ಗ: ಬೆಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದವರನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ತಡೆಗಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿಯಲ್ಲಿ ನಡೆದಿದೆ. ಕುಷ್ಟಗಿಯಿಂದ ಪ್ರತಾಪ್ ಸಿಂಹ ಬುಧವಾರ ರಾತ್ರಿ ರಸ್ತೆ ಮಾರ್ಗವಾಗಿ ಮೈಸೂರಿಗೆ ಬರುತ್ತಿದ್ದಾಗ ಜಾನುವಾರಗಳಿದ್ದ ವಾಹನವನ್ನು ಕಂಡು ತಡೆದಿದ್ದಾರೆ. ಬಳಿಕ ಕೆಳಗಡೆ ಇಳಿದು 12 ಎತ್ತು, 3 ಎಮ್ಮೆಗಳನ್ನು ಪ್ರತಾಪ್ ಸಿಂಹ ರಕ್ಷಿಸಿದ್ದಾರೆ. ಈ ವೇಳೆ ಲಾರಿಯಲ್ಲಿದ್ದವರಿಗೆ ಜಾಸ್ತಿ ಮಾತನಾಡಿದರೆ ಪೆಟ್ಟು ತಿಂತೀಯ ಎಂದು ಅವಾಜ್ ಹಾಕಿದ್ದಾರೆ....
ಸುದ್ದಿ

ಉಲಾಯಿಬೆಟ್ಟು ಕೋಮುಗಲಭೆ ಪ್ರಕರಣ – ಗುರುಪುರ ವಜ್ರದೇಹಿ ಮಠದ ಸ್ವಾಮೀಜಿಗೆ ಸಮನ್ಸ್

  ಮಂಗಳೂರು : ನಗರದ ಉಲಾಯಿಬೆಟ್ಟುವಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಸಮನ್ಸ್ ಜಾರಿಯಾಗಿದೆ. 2014 ಡಿ. 07 ರಂದು ಉಲಾಯಿಬೆಟ್ಟುವಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಈ ಕೃತ್ಯವನ್ನು ವಿರೋಧಿಸಿ, ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯ ವೇಳೆ ಸೆಕ್ಸನ್ ಜಾರಿಯಾಗಿತ್ತು. ಈ ವೇಳೆ ಸೆಕ್ಷನ್ ಉಲ್ಲಂಘಿಸಿ ಪ್ರತಿಭಟನಕಾರರು ಪ್ರತಿಭಟಿಸಿದ್ದರು. ಪರಿಸ್ಥಿತಿ ಕೈ ಮೀರಿದಾಗ...
ಸಿನಿಮಾಸುದ್ದಿ

ನಟ, ನಿರ್ದೇಶಕ ಕಾಶಿನಾಥ್ ನಡೆದುಬಂದ ಹಾದಿ – ಕಹಳೆ ನ್ಯೂಸ್

  ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ನಟ, ನಿರ್ದೇಶಕರಲ್ಲಿ ಕಾಶಿನಾಥ್ ಕೂಡ ಒಬ್ಬರು. ಡಬಲ್ ಮಿನಿಂಗ್ ಡೈಲಾಗ್‍ನಿಂದಲೇ ಫೇಮಸ್ ಆದ ಇವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯುವಪ್ರತಿಭೆಗಳಗೆ ಅವಕಾಶ ನೀಡಿದ್ದಾರೆ. ಕಾಶಿನಾಥ್ ಅವರು ವಿಜಯಾ ಕಾಲೇಜಿನಲ್ಲಿ ತಮ್ಮ ವ್ಯಾಸಾಂಗವನ್ನು ಮುಗಿಸಿದ್ರು. ನಂತರ ಅಸಿಮಾ ಎಂಬ ಫಿಲ್ಮಂ ಸೆಂಟರ್ ಗೆ ಸೇರಿಕೊಂಡರು. 1975ರಲ್ಲಿ ಕಾಶಿನಾಥ್ ಅವರು ಅಪರೂಪದ ಅಥಿತಿಗಳು ಚಿತ್ರವನ್ನು ನಿರ್ದೇಶನ ಮಾಡುವ ಮೂಲಕ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಟ್ಟರು....
ಸುದ್ದಿ

ಸಿದ್ದರಾಮಯ್ಯಗೆ ಕೃಷ್ಣ ಮಠಕ್ಕೆ ಬರಲು ಮನಸ್ಸಿದೆ | ಶ್ರೀಕೃಷ್ಣನೇ ಬರುವಂತೆ ಮಾಡುತ್ತಾನೆ – ಪರ್ಯಾಯ ಪಲಿಮಾರು ಶ್ರೀ

  ಉಡುಪಿ: 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಠಕ್ಕೆ ಬರಲು ಮನಸ್ಸಿದೆ ಆದರೆ ಮಧ್ಯ ತೆಡೆ ಹಾಕುವವರು ಇದ್ದಾರೆ' ಆದರೆಣ ಶ್ರೀಕೃಷ್ಣನೇ ಅವರನ್ನು ಬರುವಂತೆ ಮಾಡುತ್ತಾನೆ ಎಂದು ಪರ್ಯಾಯ ಪಲಿಮಾರು ಶ್ರೀಗಳಾದ ವಿದ್ಯಾಧೀಶ ತೀರ್ಥ ಶ್ರೀಗಳು ಹೇಳಿದ್ದಾರೆ. ಗುರುವಾರ ಬೆಳಗ್ಗೆ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ದರ್ಬಾರ್‌ ಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀಗಳು ಉಪಸ್ಥಿತರಿದ್ದ ಗಣ್ಯರನ್ನು ಅಭಿನಂದಿಸುತ್ತಾ 'ನಾವು ಎಲ್ಲರಿಗೂ ಆಮಂತ್ರಣ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೂ ಆಮಂತ್ರಣ ನೀಡಿದ್ದೆವು. ಪೇಜಾವರ ಶ್ರೀಗಳು ಹೇಳಿದಂತೆ...
ಸುದ್ದಿ

ಯಕ್ಷಗುರು ಗೋವಿಂದ ಭಟ್ಟರಿಗೆ ರಾಷ್ಟ್ರಪತಿಗಳಿಂದ ಸಂಗೀತನಾಟಕ ಆಕಾಡೆಮಿ ರಾಷ್ಟ್ರೀಯ ಪ್ರಶಸ್ತಿ – ಕಹಳೆ ನ್ಯೂಸ್

  ದೆಹಲಿ : ಯಕ್ಷಗಾನ ಕಲಾವಿದ ಯಕ್ಷರಂಗದ ಮೇರು ಕಲಾವಿದ ಯಕ್ಷಗುರು, ರಾಜ್ಯ ಪ್ರಶಸ್ತಿ ವಿಜೇತ ಕಲಾವಿದ ಸೂರಿಕುಮೇರು ಗೋವಿಂದ ಭಟ್ಟರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಸಂಗೀತ ನಾಟಕ ಅಕಾಡೆಮಿಯವರು ಕೊಡಲ್ಪಡುವ ' ಸಂಗೀತ ನಾಟಕ ಆಕಾಡೆಮಿ ರಾಷ್ಟ್ರೀಯ ಪ್ರಶಸ್ತಿ ' ಯನ್ನು ನೀಡಿ ಗೌರವಿಸಿದರು. ಇದು ಕಲೆಗೆ ಸಂದ ಗೌರವ : ಗೋವಿಂದ ಭಟ್ ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಗೋವಿಂದ ಭಟ್ಟರು ಇದು ಕಲೆಗೆ...
ಸುದ್ದಿ

ಕನ್ನಡದ ಖ್ಯಾತ ನಟ ಕಾಶಿನಾಥ್ ಇನ್ನಿಲ್ಲ

  Highlights ಅನುಭವ, ಅಜಗಜಾಂತರ, ಅನಂತನ ಅವಾಂತರ, ಇತ್ತೀಚಿನ ಚೌಕಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ನಟ ಕಾಶೀನಾಥ್ ಮೃತಪಟ್ಟಿದ್ದಾರೆ. ಬೆಂಗಳೂರು : ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಆನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನುಭವ, ಅಜಗಜಾಂತರ, ಅನಂತನ ಅವಾಂತರ, ಅಪರಿಚಿತ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ, ನಿರ್ದೇಶಿಸಿದ್ದ ನಟ ಕಾಶೀನಾಥ್ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇತ್ತೀಚಿಗೆ ನಂದ ಕಿಶೋರ್...
ಸುದ್ದಿ

ಸಚಿವ ರಮಾನಾಥ ರೈ ಮಹಿಷಾಸುರ – ಹರಿಕೃಷ್ಣ ಬಂಟ್ವಾಳ್

  ಮಂಗಳೂರು : ಬಿಜೆಪಿ ಪಕ್ಷ ತಮ್ಮ ಪ್ರಚಾರದ ವೇದಿಕೆಯಲ್ಲಿ ಕೋಟಿ ಚೆನ್ನಯ ಚಿತ್ರವನ್ನು ಬಳಸಿಕೊಂಡು ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ,ಎನ್ನುವ ಸಚಿವ ರೈ ಆರೋಪಕ್ಕೆ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ತಿರುಗೇಟು ನೀಡಿದ್ದಾರೆ. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಜ 17 ರ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ ,ಇತ್ತೀಚೆಗೆ ಬಂಟ್ವಾಳಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಾಗ ಕಾಂಗ್ರೆಸ್ ಪಕ್ಷದ ಸಮಾವೇಶದ ಬ್ಯಾನರ್ ಗಳಲ್ಲಿ, ಸಿದ್ದರಾಮಯ್ಯ , ರೈಯ ಭಾವ...
ಸುದ್ದಿ

ಫೆ.19 ಕ್ಕೆ ಮೈಸೂರಿನ ರಾಜವಂಶದಲ್ಲಿ ನಾಮಕರಣ ಸಂಭ್ರಮ

ಮೈಸೂರು : ಯದುವಂಶದ ಯುವರಾಜನ ನಾಮಕರಣದ ದಿನಾಂಕ ಫಿಕ್ಸ್ ಆಗಿದ್ದು, ಫೆ.19ರಂದು ಪುಟ್ಟ ಯುವರಾಜನ ನಾಮಕರಣ ನಡೆಯಲಿದೆ. ಮೈಸೂರು ಅರಸು ಮನೆತನದ ಯದುವೀರ್-ತ್ರಿಷಿಕಾ ದಂಪತಿಗೆ ಜನಿಸಿರುವ ಗಂಡು ಮಗುವಿಗೆ ನಾಮಕರಣ ಮಾಡಲು ಮುಂದಿನ ತಿಂಗಳು ಫೆಬ್ರವರಿ 19 ಮತ್ತು 20ರಂದು ದಿನಾಂಕ ನಿಗದಿ ಮಾಡಲಾಗಿದ್ದು, ನಾಮಕರಣ ಹಿನ್ನಲೆ ಅರಮನೆ ಶೃಂಗಾರಗೊಳ್ಳುತ್ತಿದೆ. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಸಮ್ಮುಖದಲ್ಲಿ ರಾಜಮನೆತನದ ಸಂಪ್ರದಾಯದಂತೆ ಸಮಾರಂಭ ನಡೆಯಲಿದೆ. 19ರಂದು ಧಾರ್ಮಿಕ ಪೂಜಾ ವಿಧಾನಗಳು ನಡೆಯಲಿದ್ದು,...
1 3,329 3,330 3,331 3,332 3,333 3,391
Page 3331 of 3391