ಸಚಿವ ರಮಾನಾಥ ರೈ ಮಹಿಷಾಸುರ – ಹರಿಕೃಷ್ಣ ಬಂಟ್ವಾಳ್
ಮಂಗಳೂರು : ಬಿಜೆಪಿ ಪಕ್ಷ ತಮ್ಮ ಪ್ರಚಾರದ ವೇದಿಕೆಯಲ್ಲಿ ಕೋಟಿ ಚೆನ್ನಯ ಚಿತ್ರವನ್ನು ಬಳಸಿಕೊಂಡು ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ,ಎನ್ನುವ ಸಚಿವ ರೈ ಆರೋಪಕ್ಕೆ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ತಿರುಗೇಟು ನೀಡಿದ್ದಾರೆ. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಜ 17 ರ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ ,ಇತ್ತೀಚೆಗೆ ಬಂಟ್ವಾಳಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಾಗ ಕಾಂಗ್ರೆಸ್ ಪಕ್ಷದ ಸಮಾವೇಶದ ಬ್ಯಾನರ್ ಗಳಲ್ಲಿ, ಸಿದ್ದರಾಮಯ್ಯ , ರೈಯ ಭಾವ...







