Sunday, June 14, 2026

ಸುದ್ದಿ

ಸುದ್ದಿ

ಲವ್ ಜಿಹಾದ್ ; ವಿಎಚ್‍ಪಿ, ಬಜರಂಗದಳ, ದುರ್ಗಾವಾಹಿನಿಗಳಿಂದ ಮಂಗಳೂರಿನಲ್ಲಿ ಜಾಗೃತಿ – ಶರಣ್ ಪಂಪ್ವೆಲ್

  ಮಂಗಳೂರು: ಲವ್ ಜಿಹಾದ್ ವಿರುದ್ದ ಜಾಗೃತಿ ಅಭಿಯಾನ ನಡೆಸಲು ವಿಎಚ್‍ಪಿ, ಬಜರಂಗದಳ ಹಾಗೂ ದುರ್ಗಾವಾಹಿನಿ ಸಂಘಟನೆಗಳು ನಿರ್ಧರಿಸಿವೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕರಾದ ಶರಣ್ ಪಂಪ್ವೆಲ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಹತ್ತಾರು ಯುವತಿಯರು ಮನೆಯಿಂದ ನಾಪತ್ತೆಯಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಈ ಹಿನ್ನಲೆಯಲ್ಲಿ ಮನೆ ಮನೆಗೆ ತೆರಳಿ ಹಿಂದೂ ಯುವತಿಯರಿಗೆ...
ಸುದ್ದಿ

ಲವ್ ಜಿಹಾದ್ – ಹಿಂದೂ ಟಾಸ್ಕ್ ಫೋರ್ಸ್ ಕಾರ್ಯಾಚರಣೆ | ಸಿಕ್ಕಿಬಿದ್ದ ಬಿನ್ನಕೋಮು ಕೋಮು ಜೋಡಿಗೆ ಧರ್ಮದೇಟು

  ಮಂಗಳೂರು : ನಗರದ ಮೂಡುಶೆಡ್ಡೆಯಲ್ಲಿರುವ ಪ್ರವಾಸಿತಾಣ ಪಿಲಿಕುಳ ನಿಸರ್ಗಧಾಮದ ವಾಟರ್ ಪಾರ್ಕಿನಲ್ಲಿ ಇಬ್ಬರು ಅನ್ಯಕೋಮಿನ ವಿದ್ಯಾರ್ಥಿನಿಯರ ಜೊತೆ ಯುವಕನೊಬ್ಬ ಬಂದಿದ್ದು ಹಿಂದೂ ಟಾಸ್ಕ್ ಫೋರ್ಸ್ ಕಾರ್ಯಕರ್ತರು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರು ಆಗಮಿಸಿ, ಯುವಕ-ಯುವತಿಯರನ್ನು ವಶಕ್ಕೆ ಪಡೆದರೂ ಕಾರ್ಯಕರ್ತರು ಪೊಲೀಸರ ನಡುವೆಯೇ ಹಲ್ಲೆ ನಡೆಸಿದ್ದಾರೆ. ಯುವಕ-ಯುವತಿಯರು ಒಂದೇ ಕಾಲೇಜಿನವರಾಗಿದ್ದು ಪಿಲಿಕುಳದ ಮಾನಸ ವಾಟರ್ ಪಾರ್ಕಿಗೆ ಹೋಗಿದ್ದರು. ವಿದ್ಯಾರ್ಥಿಗಳು ಅನ್ಯಕೋಮಿನವರು ಎಂದು ನೋಡಿದ ಸ್ಥಳೀಯ ಯುವಕರು ಹಿಂದೂ ಸಂಘಟನೆಯವರಿಗೆ ಸುದ್ದಿ...
ಸುದ್ದಿ

ಪುತ್ತೂರಿನಲ್ಲಿ ಸಾವಿರಾರು ಹಿಂದೂಗಳಿಂದ ಪ್ರತಿಭಟನೆ | ಪಿ.ಎಸ್.ಐ. ಕಾದರ್ ಅಮಾನತ್ತು ಮಾಡಿ ಇಲ್ಲಾ, ಸಿ.ಎಂ. ಆಗಮನದ ವೇಳೆ ದಕ್ಷಿಣ ಕನ್ನಡ ಬಂದ್ – ಜಗದೀಶ್ ಶೇನವ ಎಚ್ಚರಿಕೆ

  ಪುತ್ತೂರು : ಹಿಂದೂ ಹಿತರಕ್ಷಣಾ ಸಮಿತಿವತಿಯಿಂದ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಜಗದೀಶ್ ಸೇನವ ಸಂಪ್ಯಾ ಠಾಣಾ ಪಿ.ಎಸ್.ಐ. ಅಬ್ದಲ್ ಕಾದರ್ ವಿರುದ್ಧ ಕಿಡಿಕಾರಿದ್ದಾರೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು ಕಾದರ್ ಖಾಕಿಗೆ ಪಮಾನ, ಅಂತಹ ನಲಾಯಕ್ಕು ಚಿಲ್ಲರೆ ಬ್ಯಾರಿಗೆ ಬೇಕಾಗಿ ಇಷ್ಟು ಬೃಹತ್ ಮಟ್ಟದಲ್ಲಿ ಜನ ಸೇರಿರುವುದು ಬೇಸರ ತಂದಿದೆ. ಜನವರಿ ಐದರ ಒಳಗಾಗಿ ಕಾದರ್ ಸಹಿತ ಮೂರು ಜನ...
ಸುದ್ದಿ

ಕರಾವಳಿಯಲ್ಲಿ ಮರುಕಳಿಸಿದ ಲವ್ ಜಿಹಾದ್ ಪ್ರಕರಣ | ಹೋರಾಟಕ್ಕೆ ಸಜ್ಜಾದ ಹಿಂದೂ ಸಂಘಟನೆಗಳು

  Highlights ಕಡಲ ತಡಿ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿರೋದು ಬೆಳಕಿಗೆ ಬಂದಿದೆ. ಕಾಸರಗೋಡಿನ ಪ್ರಭಾವಿ ಹಿಂದೂ ಮುಖಂಡರೊಬ್ಬರ ಪುತ್ರಿಯೇ ಜಿಹಾದ್ ಬಲೆಗೆ ಬಿದ್ದಿರೋ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಮಂಗಳೂರು (ಜ.1): ಕಡಲ ತಡಿ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿರೋದು ಬೆಳಕಿಗೆ ಬಂದಿದೆ. ಕಾಸರಗೋಡಿನ ಪ್ರಭಾವಿ ಹಿಂದೂ ಮುಖಂಡರೊಬ್ಬರ ಪುತ್ರಿಯೇ ಜಿಹಾದ್ ಬಲೆಗೆ ಬಿದ್ದಿರೋ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ಬಗ್ಗೆ ಬಜರಂಗದಳ...
ಸುದ್ದಿ

ಲವ್ ಜಿಹಾದ್ – ತಮಿಳು ನಟಿಗೆ ಸುಬ್ರಹ್ಮಣ್ಯದಲ್ಲಿ ಧರ್ಮದೇಟು ನೀಡಿಸ ಹಿಂದು ಸಂಘಟನೆಗಳು

  ಮಂಗಳೂರು: ತಮಿಳು ಚಿತ್ರನಟಿ ಅನುಷಾ ಜೊತೆಗೆ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಮುಸ್ಲಿಂ ಯುವಕ ಪರ್ವೇಜ್ ಎಂಬಾತನ ಮೇಲೆ ಹಿಂದು ಸಂಘಟನೆ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಡಿ. 21 ರಂದು ಘಟನೆ ನಡೆದಿದ್ದು ಆಬಳಿಕ ಸುಬ್ರಹ್ಮಣ್ಯ ಠಾಣೆ ಪೊಲೀಸರು ಕೂಡ ಪರ್ವೇಜ್ ಮೇಲೆ ಹಲ್ಲೆ ನಡೆಸಿದ್ದಾಗಿ ಚಿತ್ರನಟಿ ಅನುಷಾ ಆರೋಪಿಸಿದ್ದಾರೆ. ಈ ಬಗ್ಗೆ ವಾಟ್ಸಪ್ ಮೆಸೇಜ್ ನಲ್ಲಿ ತನ್ನ ಹೇಳಿಕೆ...
ಸುದ್ದಿ

ಮದ್ರಸಾದಲ್ಲಿ 51 ಹುಡುಗಿಯರನ್ನು ಒತ್ತೆಯಿರಿಸಿಕೊಂಡು ಲೈಂಗಿಕ ಕಿರುಕುಳ- ಪೊಲೀಸರಿಂದ ರಕ್ಷಣೆ

  ಲಕ್ನೋ: ಮದ್ರಸಾದ ಮ್ಯಾನೇಜರ್‍ವೊಬ್ಬ 51 ಹುಡುಗಿಯರನ್ನು ಒತ್ತೆಯಾಗಿರಿಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆಘಾತಕಾರಿ ಘಟನೆ ಲಕ್ನೋದ ಶಹದತ್‍ಗಂಜ್‍ನಲ್ಲಿ ನಡೆದಿದೆ. ಶುಕ್ರವಾರದಂದು ಪೊಲೀಸರು ಹುಡುಗಿಯರನ್ನು ರಕ್ಷಣೆ ಮಾಡಿದ್ದು, ಮ್ಯಾನೇಜರ್ ನನ್ನು ಬಂಧಿಸಿದ್ದಾರೆ. ಮದ್ರಸಾದಲ್ಲಿ ಸುಮಾರು 125 ಹುಡುಗಿಯರು ವ್ಯಾಸಂಗ ಮಾಡುತ್ತಿದ್ದರು. ಕೆಲವು ಹುಡುಗಿಯರು ಮ್ಯಾನೇಜರ್ ತಮಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ನೋ ಪೊಲೀಸರ ಜಂಟಿ ತಂಡ ದಾಳಿ ಮಾಡಿದ ವೇಳೆ ಮದ್ರಸಾದೊಳಗೆ 51...
ಸುದ್ದಿ

ಲವ್ ಜಿಹಾದ್ : ಪೋಷಕರ ವಿರೋಧದ ನಡುವೆಯೂ ಮುಸ್ಲಿಂ ಯುವಕನ ಹಿಂದೆ ಹೋದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ – ಕಹಳೆ ನ್ಯೂಸ್

  Highlights : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನನ್ನು ಮದುವೆಯಾದ ಕೊನೆಗೆ ಪತಿಯ ತಂದೆ ಹಾಗೂ ಚಿಕ್ಕಪ್ಪನಿಂದ ಸಾಮೂಹಿಕ ಅತ್ಯಾಚಾರಕ್ಕೆ ಬಲಿಯಾಗಿ ಸಾವು ರಾಂಚಿ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನನ್ನು ಮದುವೆಯಾಗಿ ಕೊನೆಗೆ ಪತಿಯ ತಂದೆ ಹಾಗೂ ಚಿಕ್ಕಪ್ಪನಿಂದ ಸಾಮೂಹಿಕ ಅತ್ಯಾಚಾರಕ್ಕೆ ಬಲಿಯಾಗಿ ನಂತರ ಬರ್ಭರವಾಗಿ ಹತ್ಯೆಯಾಗಿರುವ ಘಟನೆ ಜಾರ್ಖಂಡ್ ನ ರಾಮಗಢದಲ್ಲಿ ನಡೆದಿದೆ. ಮದುವೆ ನಂತರ ಇಸ್ಲಾಂಗೆ ಮತಾಂತರಗೊಳ್ಳುವಂತೆ...
ಸುದ್ದಿ

ರಮಾತ್ತುಲ್ಲಾ ಎಂದು ಹೆಸರು ಬದಲಾಯಿಸಿ | ಮತಕ್ಕಾಗಿ ಹಿಂದುಗಳನ್ನು ಅವಮಾನಿಸಬೇಡಿ – ಸಚಿವ ರೈಗೆ ಜಗ್ಗೇಶ್ ಟಾಂಗ್

  Highlights - ಮುಸ್ಲಿಮರ ಮತಗಳಿಂದ ಗೆದ್ದಿರುವುದಾಗಿ ಹೇಳಿದ ಸಚಿವ ರಮಾನಾಥ್ ರೈ - ಮುಸ್ಲಿಮರು ಮತ ಹಾಕಿದ್ದಾರೆಂದರೆ, ಹಿಂದುಗಳು ಮತ ಹಾಕಿಲ್ಲವೆಂದರ್ಥವೇ ಎಂದು ಪ್ರಶ್ನಿಸಿದ ಜಗ್ಗೇಶ್. - ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಸಂವಿಧಾನ ವಿರೋಧಿ ಹೇಳಿಕೆಗೂ ಜಗ್ಗೇಶ್ ವಿರೋಧ. ಬೆಂಗಳೂರು: ಅರಣ್ಯ ಸಚಿವ ರಮಾನಾಥ ರೈ ಅವರು ತಾನು ಆರು ಬಾರಿ ಶಾಸಕನಾಗಿ ಗೆದ್ದು ಬರಲು ಆಗಲು ಮುಸ್ಲಿಂ ಮತಗಳೇ ಕಾರಣ ಎಂಬ ಹೇಳಿಕೆಗೆ ನಟ...
1 3,339 3,340 3,341 3,342 3,343 3,391
Page 3341 of 3391