Sunday, June 14, 2026

ಸುದ್ದಿ

ಸುದ್ದಿ

ಕಾಲಿನಿಂದ ತುಳಿದು, ಪಾಕ್ ಧ್ವಜ ಸುಟ್ಟು ಭಜರಂಗದಳ, ವಿಎಚ್‍ಪಿಯಿಂದ ಪ್ರತಿಭಟನೆ – ಮುರಳಿಕೃಷ್ಣ ಹಸಂತಡ್ಕ ಆಕ್ರೋಷ

  ಪುತ್ತೂರು : ಗಲ್ಲು ಶಿಕ್ಷೆಗೆ ಒಳಗಾದ ಕುಲಭೂಷಣ್ ಜಾಧವ್ ಕುಟುಂಬಕ್ಕೆ ಅವಮಾನ ಮಾಡಿದ ಪಾಕ್ ಸರ್ಕಾರದ ವಿರುದ್ಧ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್ ಆಕ್ರೋಷ ವ್ಯಕ್ತ ಪಡಿಸಿದೆ. ನಗರದ ಬಸ್ ನಿಲ್ದಾಣದ ಬಳಿ ಸಂಘಟನೆಯ ಕಾರ್ಯರ್ತರು ಪ್ರತಿಭಟನೆ ನಡೆಸಿ ಪಾಕ್ ನಡೆಯನ್ನು ಖಂಡಿಸಿದರು. ಪ್ರತಿಭಟನೆಯ ವೇಳೆ ಪಾಕಿಸ್ತಾನ ಧ್ವಜದ ಮೇಲೆ ನಿಂತು ಬಳಿಕ ಧ್ವಜವನ್ನು ಸುಟ್ಟಿದ್ದಾರೆ. ಪಾಕಿಸ್ತಾನ ಸರ್ಕಾರದ ನಡೆ ಅತ್ಯಂತ ಖಂಡನೀಯವಾಗಿದ್ದು, ಈ ದೇಶದ ಪವಿತ್ರವಾಗಿರುವಂತಹ ತಾಳಿ...
ಸುದ್ದಿ

ರಮಾನಾಥ ರೈ ಅಶ್ಲೀಲ ಬೈಗುಳ ನೆನೆದು ಮತ್ತೆ ಕಣ್ಣೀರಿಟ್ಟ ಪೂಜಾರಿ! – ವೀಡಿಯೋ ವೀಕ್ಷಿಸಿ

  ಮಂಗಳೂರು : ಎರಡು ದಿನಗಳ ಹಿಂದೆ ಹರಿಕೃಷ್ಣ ಬಂಟ್ವಾಳ್ ಭಾಷಣದ ವೇಳೆ ರಮಾನಾಥ ರೈ ಅವರ ಬೈಗುಳ ನೆನೆದು ವೇದಿಕೆಯಲ್ಲಿ ಅತ್ತಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಇದೀಗ ಮತ್ತೊಮ್ಮೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಿಕ್ಕಿ ಅತ್ತಿದ್ದಾರೆ. ಮಂಗಳೂರಿನ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪೂಜಾರಿಯವರು ತನ್ನ ತಾಯಿ ಹೆಸರು ಹೇಳಿಕೊಂಡು ಗದ್ಗದಿತರಾಗಿದ್ದು, ಇದು ಸತ್ಯ ನ್ಯಾಯಕ್ಕಾಗಿ ಹೋರಾಡಿದ ಕೋಟಿ ಚೆನ್ನಯರ ಗರೋಡಿ. ನನ್ನ ತಾಯಿ...
ಸುದ್ದಿ

ಕೊಹ್ಲಿ ಮದುವೆ ಟ್ವೀಟ್; ‘ವರ್ಷದ ಗೋಲ್ಡನ್ ಟ್ವೀಟ್’ ಗೌರವಕ್ಕೆ ಪಾತ್ರ

  Highlights 2017 ರಲ್ಲಿ ಅತಿಹೆಚ್ಚು ಜನಪ್ರಿಯತೆ ಪಡೆದ ಕ್ರೀಡಾ ಕ್ಷೇತ್ರದ ಟ್ವೀಟ್‌'ಗಳ ಪಟ್ಟಿಯನ್ನು ಟ್ವೀಟರ್ ಪ್ರಕಟಿಸಿದೆ. ಇದರಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಾವು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾಗಿ ಮಾಡಿದ ಟ್ವೀಟ್‌ಗೆ ‘ವರ್ಷದ ಗೋಲ್ಡನ್ ಟ್ವೀಟ್’ ಗೌರವ ದೊರೆತಿದೆ. ನವದೆಹಲಿ : 2017 ರಲ್ಲಿ ಅತಿಹೆಚ್ಚು ಜನಪ್ರಿಯತೆ ಪಡೆದ ಕ್ರೀಡಾ ಕ್ಷೇತ್ರದ ಟ್ವೀಟ್‌'ಗಳ ಪಟ್ಟಿಯನ್ನು ಟ್ವೀಟರ್ ಪ್ರಕಟಿಸಿದೆ. ಇದರಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್...
ಸುದ್ದಿ

ಜ.2 ಹಿಂದೂ ಫಯರ್ ಬ್ರಾಂಡ್ ನಾಯಕ ಬೆಂಕಿಯ ಚೆಂಡು ಅನಂತ ಕುಮಾರ್ ಹೆಗಡೆ ಪುತ್ತೂರಿಗೆ | ಬೃಹತ್ ಹಿಂದೂ ಜಾಗೃತಿ ಸಮಾವೇಶ

  ಪುತ್ತೂರು : ಹಿಂದೂ ಹಿತರಕ್ಷಣಾ ಸಮಿತಿ ಪುತ್ತೂರು ಆಯೋಜಿಸಿರುವ ' ಬೃಹತ್ ಹಿಂದೂ ಜಾಗೃತಿ ಸಮಾವೇಶ'ಕ್ಕೆ ಹಿಂದೂ ಫಯರ್ ಬ್ರಾಂಡ್ ಸಂಸದ ಅನಂತ ಕುಮಾರ್ ಹಗಡೆ ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂದೂ ಧಮನ ನೀತಿ, ಹಿಂದೂ ಕಾರ್ಯಕರ್ತರ ಹತ್ಯೆ, ಗೋ ಹತ್ಯೆ, ಲವ್ ಜಿಹಾದ್ ಸೇರಿದಂತೆ ಪ್ರಮುಖವಾಗಿ ಪುತ್ತೂರು ಸಂಪ್ಯಾ ಠಾಣೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಹಿಂದೂ ಧನ ನೀತಿ, ಅಜಿತ್ ರೈ ಮೇಲಿನ ಹಲ್ಲೆ, ಮುರಳಿಕೃಷ್ಣ...
ಸುದ್ದಿ

ಹೊಸವರ್ಷದಂದು ಡಿಜೆ, ಅಶ್ಲೀಲ ಡ್ಯಾನ್ಸ್ ಬ್ಯಾನ್ ಮಾಡಲು ಭಜರಂಗದಳ ಒತ್ತಾಯ

  Highlights : ಮಂಗಳೂರಿನಲ್ಲಿ ಹೊಸ ವರ್ಷಾಚರಣೆಯಲ್ಲಿ ಡಿಜೆ ಡ್ಯಾನ್ಸ್ ಹಾಗೂ ಅಶ್ಲೀಲ ನೃತ್ಯವನ್ನು ಬ್ಯಾನ್ ಮಾಡುವಂತೆ ಭಜರಂಗದಳ ಒತ್ತಾಯಿಸಿದೆ.  ಹೊಟೇಲ್ ಹಾಗೂ ಪಬ್'ಗಳಲ್ಲಿ ಡಿಸೆಂಬರ್ 31 ರಂದು ರಾತ್ರಿ ಯಾವುದೇ ರೀತಿಯ ಡಿಜೆ ಪಾರ್ಟಿ, ನೃತ್ಯ ಹಾಗೂ ಮಾದಕ ದೃವ್ಯಗಳ ಮದ್ಯ ಪಾರ್ಟಿಗಳನ್ನು ಆಯೋಜನೆ ಮಾಡಲು ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ವಿಎಚ್.ಪಿ ಹಾಗೂ ಭಜರಂಗದಳ ಮನವಿ ಸಲ್ಲಿಸಿದೆ. ಮಂಗಳೂರು (ಡಿ.29): ಮಂಗಳೂರಿನಲ್ಲಿ ಹೊಸ ವರ್ಷಾಚರಣೆಯಲ್ಲಿ ಡಿಜೆ ಡ್ಯಾನ್ಸ್...
ಸುದ್ದಿ

ಪಾಪಿ ಪಾಕಿಸ್ತಾನದ ವಿರುದ್ಧ ಮಂಗಳೂರಿನಲ್ಲಿ ಸಿಡಿದೆದ್ದ ಬಜರಂಗದಳ

ಮಂಗಳೂರು : ಪಾಪಿ ಪಾಕಿಸ್ತಾನದ ಬಂಧನದಲ್ಲಿರುವ ಕುಲಭೂಷಣ್ ಯಾದವರವರನ್ನು ತಾಯಿ ಮತ್ತು ಹೆಂಡತಿ ನೋಡಲು ಪಾಕ್ ಜೈಲಿಗೆ ಹೋದಾಗ ಅವರನ್ನ ಅತ್ಯಂತ ಅಮಾನುಷವಾಗಿ ನಡೆಸಿಕೊಂಡ ಕೃತ್ಯವನ್ನು ಖಂಡಿಸಿ ಇಂದು ನಗರದ ಕದ್ರಿ ಮಲ್ಲಿಕಟ್ಟೆಯ ಬಳಿ ಪಾಕಿಸ್ತಾನದ ಧ್ವಜ ಸುಡುವ ಮೂಲಕ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರತಿಭಟಿಸಿದೆ. ಪ್ರತಿಭಟನೆಯಲ್ಲಿ ಬಜರಂಗದಳ ಮುಖಂಡರಾದ ಶರಣ್ ಪಂಪ್ವೆಲ್, ಜಗದೀಶ್ ಸೇನವ ಪಾಕಿಸ್ತಾನದ ವಿರುದ್ಧ ಕೆಂಡಕಾರಿದ್ದಾರೆ....
ಸುದ್ದಿ

ರಾಷ್ಟ್ರಕವಿ ಕುವೆಂಪು ಜನ್ಮದಿನಕ್ಕೆ ಗೂಗಲ್‍ನಿಂದ ವಿಶೇಷ ಗೌರವ

ಬೆಂಗಳೂರು: ಇಂದು ರಾಷ್ಟ್ರಕವಿ, ವಿಶ್ವಮಾನವ ಸಂದೇಶ ಸಾರಿದ ನಮ್ಮ ಹೆಮ್ಮೆಯ ಕುವೆಂಪು ಅವರ 113ನೇ ಜನ್ಮದಿನ. ಈ ವಿಶಿಷ್ಟ ದಿನದಂದು ಗೂಗಲ್ ಡೂಡಲ್ ಮೂಲಕ ಕುವೆಂಪು ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಕವಿಶೈಲದ ಪ್ರಕೃತಿಯ ಮಡಲಲ್ಲಿ ಬಂಡೆಯ ಮೇಲೆ ಕುಳಿತು ಕುವೆಂಪು ಸಾಹಿತ್ಯ ಸೃಷ್ಟಿಸುತ್ತಿರುವ ಚಿತ್ರವನ್ನು ಡೂಡಲ್‍ಗೆ ಬಳಸಿಕೊಳ್ಳಲಾಗಿದೆ. ಮತ್ತೊಂದು ವಿಶಿಷ್ಟವೇನೆಂದರೆ ಕುವೆಂಪು ಚಿತ್ರದ ಹಿಂಭಾಗದಲ್ಲಿ ಗೂಗಲ್ ಎಂದು ಕನ್ನಡದಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೆ ಕುವೆಂಪು ಅವರಿಗೆ ಇಷ್ಟವಾದ ಬಂಡೆ,...
ಸುದ್ದಿ

ಯೋಧ ಕುಲಭೂಷಣ್ ಕುಟುಂಬಕ್ಕೆ ಅಪಮಾನ ಖಂಡಿಸಿ ಪುತ್ತೂರಿನಲ್ಲಿ ಇಂದು ಸಂಜೆ 5.30ಕ್ಕೆ ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ – ಬಜರಂಗದಳ

  ಪುತ್ತೂರು : ಪಾಕಿಸ್ತಾನದಲ್ಲಿ ಬಂಧನಕ್ಕೆ ಒಳಗಾದ ಭಾರತದ ಯೋಧ ಕುಲಭೂಷಣ್ ಜಾದವ್ ಅವರನ್ನು ಭೇಟಿ ಮಾಡಲು ಅವರ ಕುಟುಂಬಕ್ಕೆ ವೀಸಾ ನೀಡಿತ್ತು. ಕುಟುಂಬಿಕರು ಭೇಟಿಯ ವೇಳೆ ಪಾಕಿಸ್ತಾನ ಕುಲಭೂಷಣ್ ಜಾದವ್ ಅವರ ಪತ್ನಿ ಹಾಗೂ ತಾಯಿಯ ಮಂಗಳಸೂತ್ರ, ಸಿಂಧೂರ ಹಾಗೂ ಕೈಬಳೆಗಳನ್ನು ತೆಗೆದುಹಾಕುವಂತೆ ಮಾಡಿತ್ತು. ಮಹಾಭಾರತದಲ್ಲಿ ದ್ರೌಪದಿ ವಸ್ರಾಪಹರಣ ನಡೆದ ರೀತಿಯಲ್ಲಿ ಪಾಕ್ ವರ್ತನೆ ನಡೆಸಿದೆ,ಜಾಧವ್ ತಾಯಿ ಹಾಗೂ ಪತ್ನಿಗೆ ಹಿಂಸಾತ್ಮಕ ಅವಮಾನ ಮಾಡಿದ ಪಾಪಿ ಪಾಕಿಸ್ತಾನದ ವಿರುದ್ಧ...
1 3,340 3,341 3,342 3,343 3,344 3,391
Page 3342 of 3391