ಲವ್ ಜಿಹಾದ್ ಮಟ್ಟಹಾಕಲು ಫೀಲ್ಡ್’ಗೆ ಇಳಿಯುತ್ತಿವೆ ಹಿಂದೂ ಸಂಘಟನೆಗಳು – ವಜ್ರದೇಹಿ ಶ್ರೀ
Highlights ಮೂಡಬಿದ್ರೆಯ ಪ್ರಿಯಾಂಕ ನಾಪತ್ತೆ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನ ಮಟ್ಟಹಾಕಲು ಸ್ವತಃ ಹಿಂದೂ ಸಂಘಟನೆಗಳೇ ಫೀಲ್ಡಿಗಿಳಿಯಲು ಸಜ್ಜಾಗಿದೆ. ಮಂಗಳೂರು : ಮೂಡಬಿದ್ರೆಯ ಪ್ರಿಯಾಂಕ ನಾಪತ್ತೆ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನ ಮಟ್ಟಹಾಕಲು ಸ್ವತಃ ಹಿಂದೂ ಸಂಘಟನೆಗಳೇ ಫೀಲ್ಡಿಗಿಳಿಯಲು ಸಜ್ಜಾಗಿದೆ. ಕರಾವಳಿಯ ಫೈರ್ ಬ್ರಾಂಡ್ ಸ್ವಾಮೀಜಿಯೊಬ್ಬರು ಹಿಂದೂ ಟಾಸ್ಕ್ ಫೋರ್ಸ್ ಅನ್ನೋ ಸೇನೆಯನ್ನ ಹುಟ್ಟು ಹಾಕಲು ಮುಂದೆ ಬಂದಿದ್ದಾರೆ. ಅದರಂತೆ...







