Recent Posts

Monday, June 8, 2026

ಸುದ್ದಿ

ಸುದ್ದಿ

ಬಿಜೆಪಿ ಪರಿವರ್ತನಾ ಯಾತ್ರೆಗೆ ಹೆದರಿದ ಸಿದ್ದರಾಮಯ್ಯ? | ಸೋಲಿನ ಭಯದಲ್ಲಿ.!

ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಹಿಂದುತ್ವ ಅಜೆಂಡಾ ಘೋಷಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ವೇಳೆ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್‍ಪಿ, ಪೊಲೀಸ್ ಆಯುಕ್ತರು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಸಿಎಂ ಬರೀ ಪರಿವರ್ತನಾ ರ‍್ಯಾಲಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಪರಿವರ್ತನಾ ರ‍್ಯಾಲಿ ಯಾವ...
ಸುದ್ದಿ

ಭಾರತೀಯ ಜನಶಕ್ತಿ ಕಾಂಗ್ರೆಸ್’ ನೂತನ ರಾಜಕೀಯ ಪಕ್ಷವನ್ನು ಉದ್ಘಾಟಿಸಿದ ಅನುಪಮಾ ಶೆಣೈ | ರಾಜ್ ಶೇಖರ್ ಮುಲಾಲಿ ಸಾಥ್.

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕುದ್ಲಿಗಿ ಡಿವೈಎಸ್ಪಿ ಆಗಿ ಕೆಲಸ ಮಾಡಿದ್ದ ಅನುಪಮಾ ಶೆಣೈ ರಾಜಕಾರಣಿಗಳೊಂದಿಗೆ ಘರ್ಷಣೆಯಿಂದಾಗಿ 18 ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದರು .ನಂತರದ ಬೆಳವಣಿಗೆಯಲ್ಲಿ ಕೆಲ ರಾಜಕಾರಣಿಗಳ ವಿರುದ್ಧ ನೇರ ಕಾನೂನು ಸಮರಕ್ಕೆ ಇಳಿದಿದ್ದರು .ಇದೀಗ ಅನುಪಮಾ ಶೆಣೈ ಅವರು ಬಳ್ಳಾರಿ ಜಿಲ್ಲೆ ಕೂಡ್ಲಗಿಯಲ್ಲಿ ಇಂದು ಭಾರತೀಯ ಜನಶಕ್ತಿ ಕಾಂಗ್ರೆಸ್ ಎಂಬ ನೂತನ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದಾಗಿ ಘೋಷಿಸಿದ್ದಾರೆ. ಭಾರತೀಯ ನಕ್ಷೆ, ತ್ರಿವರ್ಣ ಧ್ವಜದ ಬಣ್ಣ ಬಳಸಿರುವ...
ಸುದ್ದಿ

ಪಿಎಫ್ಐ ಮೇಲೆ ನಿಷೇಧ ಸಾಧ್ಯತೆ | ಮಹತ್ವದ ನಿರ್ಧಾರಕ್ಕೆ ಮುಂದಾದ ಸರಕಾರ.

ನವದೆಹಲಿ: ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರಣಕ್ಕೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗೆ ನಿಷೇಧ ಹೇರುವ ಸಾಧ್ಯತೆಯಿದೆ. ಉಗ್ರರ ಕ್ಯಾಂಪ್‌ಗ್ಳು ಮತ್ತು ಬಾಂಬ್‌ ತಯಾರಿಕೆ ಸೇರಿದಂತೆ ಭಯೋತ್ಪಾದಕ ಕೃತ್ಯಗಳಲ್ಲಿ ಸಂಘಟನೆ ತೊಡಗಿಸಿಕೊಂಡಿದ್ದು, ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆ ಅಡಿಯಲ್ಲಿ ನಿಷೇಧ ಹೇರಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ವರದಿ ನೀಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಆದರೆ ಎನ್‌ಐಎ ವರದಿಯಲ್ಲಿನ ಆರೋಪಗಳನ್ನು ಪಿಎಫ್ಐ ತಳ್ಳಿಹಾಕಿದೆ....
ಸಿನಿಮಾಸುದ್ದಿ

ಲೂಸ್ ಮಾದ ಮ್ಯಾರೀಡ್ ಲೈಫ್ ಆರಂಭ

ಬೆಂಗಳೂರು : ನಟ "ಲೂಸ್‌ ಮಾದ' ಯೋಗಿ ಮದುವೆ ಇವತ್ತು ಬೆಳಿಗ್ಗೆ ಮುಗಿದಿದೆ. ಆರ್‌.ಆರ್‌.ನಗರ ಸಮೀಪದ ಕರಿಷ್ಮಾ ಹಿಲ್ಸ್‌ ರಸ್ತೆಯಲ್ಲಿರುವ ಶ್ರೀ ಕನ್ವೆನ್ಶನ್ ಹಾಲ್‌ನಲ್ಲಿ ಇಂದು ಬೆಳಿಗ್ಗೆಯ ಶುಭ ಮುಹೂರ್ತದಲ್ಲಿ, ಸಾಹಿತ್ಯ ಅವರನ್ನು ಮದುವೆಯಾಗಿದ್ದಾರೆ ಯೋಗಿ. ಈ ಸಂದರ್ಭದಲ್ಲಿ ಎರಡೂ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರು ಹಾಜರಿದ್ದರು. ನಿನ್ನೆ ಸಂಜೆಯೇ ಕಲ್ಯಾಣ ಮಂಟಪಕ್ಕೆ ತೆರಳಿದ್ದ ಯೋಗಿ ಕುಟುಂಬವು ಮದುವೆ ಮುಂಚಿನ ಹಲವು ಶಾಸ್ತ್ರಗಳನ್ನು ಮುಗಿಸಿತು. ಹರಿಶಿಣ ಹಚ್ಚುವ ಶಾಸ್ತ್ರದೊಂದಿಗೆ ಶುರುವಾದ...
ಸುದ್ದಿ

ಬಿ.ಜೆ.ಪಿ. ಪರಿವರ್ತನಾ ಯಾತ್ರೆಗೆ ಚಾಲನೆ | ಸಿದ್ದು ಸರ್ಕಾರ ಕಿತ್ತೊಗೆಯಿರಿ – ಶಾ

ಬೆಂಗಳೂರು: ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ರಾಲಿ ಸರ್ಕಾರ, ಸಚಿವರನ್ನು ಬದಲಿಸಲು ಮಾತ್ರ ಅಲ್ಲ. ಕರ್ನಾಟಕದ ಸಮಗ್ರ ಬದಲಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್ ಯಡಿಯೂರಪ್ಪ ಸಾರಥ್ಯದಲ್ಲಿ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ಗುರುವಾರ ತುಮಕೂರು ರಸ್ತೆಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ...
ಸುದ್ದಿ

13ರಿಂದ ದತ್ತಮಾಲಾ ಅಭಿಯಾನ | ದತ್ತಪೀಠ ಹಿಂದೂಗಳ ಧಾರ್ಮಿಕ ಕೇಂದ್ರ – ಮುತಾಲಿಕ್‌.

ಚಿಕ್ಕಮಗಳೂರು: ಶ್ರೀರಾಮ ಸೇನೆ ವತಿಯಿಂದ ಈ ವರ್ಷದ ದತ್ತಮಾಲಾ ಅಭಿಯಾನವು ನ.13 ರಿಂದ 19ರ ವರೆಗೆ ನಡೆಯಲಿದೆj ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12ನೇ ವರ್ಷದ ದತ್ತಮಾಲಾ ಅಭಿಯಾನ ಇದಾಗಿದ್ದು, ನ.13ರಿಂದ ಮಾಲಾಧಾರಣೆ ಪ್ರಾರಂಭವಾಗಲಿದೆ. ನ.19ರಂದು ನಗರದಲ್ಲಿ ಬೃಹತ್‌ ಶೋಭಾಯಾತ್ರೆ ಹಾಗೂ ಧರ್ಮಸಭೆ ನಡೆಯಲಿದೆ. ನಂತರ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆಯಲಾಗುವುದು. ಆ ನಂತರ ಅಲ್ಲಿ ಹೋಮ ಹವನ ಪೂಜಾ ವಿಧಿ ವಿಧಾನಗಳ ನಂತರ...
ಸುದ್ದಿ

ಅಮೃತಸಂಜೀವಿನಿ ತಂಡದಿಂದ 73 ಕುಟುಂಬಗಳಿಗೆ 20,41,050₹ ಲಕ್ಷ ಧನ ಸಹಾಯ | ವಜ್ರದೇಹಿ ಶ್ರೀಗಳ ಸಮರ್ಥ ಮಾರ್ಗದರ್ಶನ.

ಮಂಗಳೂರು : "ಸುಂದರ ಬದುಕು ದಿಡೀರೆಂದು ಘಟಿಸುವುದಿಲ್ಲ", "ಪ್ರೀತಿ, ಸಂತೋಷ, ತಾಳ್ಮೆ ಮತ್ತು ತ್ಯಾಗಗಳಿಂದ ಅದನ್ನು ನಾವೇ ನಿರ್ಮಿಸಿಕೊಳ್ಳಬೇಕು", "ಮನುಷ್ಯನ ನಿಜವಾದ ಆಸ್ತಿ ಬ್ಯಾಂಕಿನಲ್ಲಿರುವ ಸಂಪತ್ತಲ್ಲ, ತಲೆಯಲ್ಲೀರುವ ಜ್ಞಾನವೂ ಅಲ್ಲ", "ಪ್ರೀತಿ ತುಂಬಿದ ಹೃದಯ, ಆಲಿಸುವ ಕಿವಿಗಳು, ಮತ್ತು ಸಹಾಯ ಮಾಡುವ ಕೈಗಳು", "ಕನಸು ಮತ್ತು ಶ್ರದ್ದೆ ಜತೆಗೂಡಿದರೆ ಜಗತ್ತಿನಲ್ಲಿ ಏನನ್ನು ಬೇಕಾದರೂ ಸಾದಿಸಬಹುದು ಎಂಬುದಕ್ಕೆ ನಮ್ಮ ಈ #ಅಮೃತಸಂಜೀವಿನಿ® ಸಂಸ್ಥೆಯೇ ಸಾಕ್ಷಿ..." ಇಲ್ಲಿ ಸಮಾಜದ ಅಶಕ್ತರ ಕಷ್ಟಗಳನ್ನು ಆಲಿಸುವ  ಕಿವಿಗಳಾಗಿ,...
ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದವರಿಗೆ ಆರ್ಥಿಕ ನೆರವು | ಬಡ ಕುಟುಂಬದ ಕಣ್ಣೀರೊರೆಸಿದ ಅಶೋಕ್ ರೈ.

ಪುತ್ತೂರು : ಪೆರ್ನೆ ಬಿಳಿಯೂರು ಗ್ರಾಮದ ಬಾಣಬೆಟ್ಟು ನಿವಾಸಿ ಪಕ್ರು ಗೌಡ ಎಂಬವರು ಹ್ರದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು,ಇದನ್ನು ಮನಗಂಡ ಉದ್ಯಮಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಖುದ್ದು ಮನೆಗೆ ಭೇಟಿ ನೀಡಿ ಆರ್ಥಿಕ ನೆರವನ್ನು ನೀಡಿದರು.ಈ ಸಂದರ್ಭದಲ್ಲಿ ಪೆರ್ನೆ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ಗೌಡ,ಪೆರ್ನೆ ಗ್ರಾ.ಪಂ ಸದಸ್ಯ ನವೀನ್ ಪೂಜಾರಿ ಪದಬರಿ,ಬೂತ್ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ,ಕಾರ್ಯದರ್ಶಿ ಸುರೇಶ್ ಗೌಡ,ಜಯಂತ ಬಿಳಿಯೂರು,ಪಕ್ರು...
1 3,358 3,359 3,360 3,361 3,362 3,384
Page 3360 of 3384