Recent Posts

Monday, June 8, 2026

ಸುದ್ದಿ

ಸುದ್ದಿ

ರೋಷನ್ ಬೇಗ್ ಸುಟ್ಟರು ನಿಲ್ಲಲ್ಲಿಲ್ಲ ಆಕ್ರೋಶ !

ಪುತ್ತೂರು : ಮೋದಿ ವಿರುದ್ಧ ರೋಷನ್ ಬೇಗ್ ಹೇಳಿಕೆ ಖಂಡಸಿ ಪುತ್ತೂರಿನಲ್ಲಿ ಯುವಮೋರ್ಛಾ ವತಿಯಿಂದ ಬೇಗ್ ಪ್ರತಿಕೃತಿ ಧಹಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಯುವಮೋರ್ಛಾ ರಾಜ್ಯ ಉಪಾಧ್ಯಕ್ಷ ಶಿವರಂಜನ್ ರೋಷನ್ ಬೇಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ಬಿ.ಜೆ.ಪಿ ಮುಖಂಡರಾದ ಅಶೋಕ್ ರೈ, ಅರುಣ್ ಪುತ್ತಿಲ, ಚನಿಲ ತಿಮ್ಮಪ್ಪ ಶೆಟ್ಟಿ, ಅನೀಶ್ ಬಡೆಕ್ಕಿಲ, ಸುನಿಲ್ ದಡ್ಡು, ಅಜಿತ್ ರೈ, ಜೀವಂದರ್ ಜೈನ್, ವಿರೂಪಾಕ್ಷ ಮಚ್ಚಿಮಲೆ ಮತ್ತಿತರರು ಉಪಸ್ಥಿತರಿದ್ದರು....
ಸುದ್ದಿ

ಪುತ್ತೂರು ಠಾಣೆಯಲ್ಲಿ ರೋಷನ್ ಬೇಗ್ ವಿರುದ್ದ ಮತ್ತೊಂದು ಕಂಪ್ಲೇಂಟ್!

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಶ್ಲೀಲವಾಗಿ ಅವಹೇಳನಕಾರಿಯಾಗಿ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಸಚಿವ ರೋಷನ್ ಬೇಗ್ ವಿರುದ್ಧ ನಿನ್ನೆ ತಾನೆ ಪುತ್ತೂರು ಠಾಣೆಯಲ್ಲಿ ಅರಣ್ ಕುಮಾರ್ ಪುತ್ತಿಲ ಕಂಪ್ಲೇಂಟ್ ನೀಡಿದ್ದರು. ಇಂದು ಭಾರತೀಯ ಜನತಾ ಪಾರ್ಟಿ ಪುತ್ತೂರು ವತಿಯಿಂದ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ , ಜೀವಂಧರ್ ಜೈನ್, ಗೋಪಾಲಕೃಷ್ಣ ಹೇರಳೆ, ವಿದ್ಯಾ ಆರ್ ಗೌರಿ, ಅನೀಶ್...
ಸುದ್ದಿ

ಗೌರಿ ಹಂತಕರು ಇವರೇ?

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 38 ದಿನಗಳ ಬಳಿಕ ಎಸ್'​​ಐಟಿ ರೇಖಾಚಿತ್ರ ರಿಲೀಸ್​ ಮಾಡಿದೆ. ಇಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್'​ಐಟಿ ತಂಡ, ಮೂವರು ಹಂತಕರ ರೇಖಾಚಿತ್ರಗಳನ್ನು ಬಿಡುಗಡೆ​ ಮಾಡಿತು. ಎಸ್​ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್​, ಡಿಸಿಪಿ ಅನುಚೇತ್​ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಮೂವರಲ್ಲಿ ಪ್ರಮುಖ ಇಬ್ಬರನ್ನು ಗುರುತಿಸಲಾಗಿದೆ. ತಾಂತ್ರಿಕತೆ ಮತ್ತು ಸ್ಥಳೀಯರ ಸಹಾಯದಿಂದ ಆ ಇಬ್ಬರನ್ನು ಗುರುತಿಸಲಾಗಿದೆ. ಗುರುತಿಸಲಾದ ಇಬ್ಬರು 1 ವಾರದಿಂದ ಬೆಂಗಳೂರಿನಲ್ಲೇ ವಾಸಿಸುತ್ತಿದ್ರು....
ಸುದ್ದಿ

ಪಾಕ್ ಉಗ್ರರಿಗೆ ಮಂಗಳೂರಿನಿಂದ ಹಣ ; ಕಣ್ಣುಮುಚ್ಚಿ ಕುಳಿತ ಸರಕಾರ!

ಮಂಗಳೂರು : ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದಲ್ಲಿ ಭಯೋತ್ಪಾದಕರ ಜಾಲವಿದೆ ಎಂಬ ವಾದಕ್ಕೆ ಪುಷ್ಟಿ ನೀಡುವಂತೆ, ಜಾರಿ ನಿರ್ದೇಶನಾಲಯ (ಇ.ಡಿ.), ರಾಜ್ಯದಲ್ಲಿ ನಿಷೇಧಿತ ಇಂಡಿಯನ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಕಾರ್ಯಕರ್ತರಿಗೆ ಸೇರಿದ ೫ ಲಕ್ಷ ರು. ಮೌಲ್ಯದ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದಲ್ಲದೆ, ಈ ಉಗ್ರರಿಗೆ ಪಾಕಿಸ್ತಾನದ ನಂಟು ಕೂಡ ಇದೆ ಎಂಬ ವಿಷಯವನ್ನು ಅದು ಖಚಿತಪಡಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌'ಎ) ಅನುಸಾರ ಮಂಗಳೂರಿನಲ್ಲಿನ...
ಸುದ್ದಿ

ಸತ್ಯಶ್ರೀ ಫ್ರೆಂಡ್ಸ್ ಕ್ಲಬ್ ಬನ್ನೂರು ಕಬಡ್ಡಿ ತರಬೇತಿಗೆ ಅಶೋಕ್ ರೈ ಸಹಾಯ ಹಸ್ತ!

ಪುತ್ತೂರು : ಸತ್ಯಶ್ರೀ ಫ್ರೆಂಡ್ಸ್ ಕ್ಲಬ್ ಬನ್ನೂರು ಇದರ ವತಿಯಿಂದ ನಡೆಯುವ ಕಬಡ್ಡಿ ತರಬೇತಿ ಕಾರ್ಯಕ್ರಮಕ್ಕೆ ಉದ್ಯಮಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಭೇಟಿ ನೀಡಿ ಧನಸಹಾಯ ನೀಡಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ರೈತ ಮೋರ್ಚಾ ಅಧ್ಯಕ್ಷ ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು,ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಅಭಿಲಾಷ್ ರೈ ಬನ್ನೂರು,ಪ್ರಧಾನ ಕಾರ್ಯದರ್ಶಿ ಜಯಕುಮಾರ್,ಗೌರವ ಸಲಹೆಗಾರ ನವೀನ್ ರೈ ಬನ್ನೂರು,ಗಣೇಶ್ ಆಚಾರ್ಯ ನೆಕ್ಕಿಲ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ...
ಸುದ್ದಿ

ದ.ಕ ಜಿಲ್ಲೆಗೆ ಪ್ರತ್ಯೇಕ ವೈಜ್ಞಾನಿಕ ಮರಳು ನೀತಿ ಜಾರಿಗೊಳಿಸಬೇಕು – ರಾಜೇಶ್ ನಾಯ್ಕ್.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಮರಳಿನ ದಕ್ಕೆಗಳು ಬಂಟ್ವಾಳದಲ್ಲಿ ಇರುವುದರಿಂದ ಬಂಟ್ವಾಳದ ಜನತೆಗೆ ಅತ್ಯಂತ ಕನಿಷ್ಠ ದರದಲ್ಲಿ ಮರಳು ಸಿಗಬೇಕು,ಕೇರಳ ಮತ್ತು ಅಂತರ್ ಜಿಲ್ಲೆಗೆ ಮರಳು ಸಾಗಾಟ ಸಂಪೂರ್ಣವಾಗಿ ನಿಷೇಧವಾಗಬೇಕು ಎಂದು ಬಿ.ಜೆ.ಪಿ. ಮುಖಂಡ ರಾಕೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಆಗ್ರಹಿಸಿದರು. ಅವರು ಬಿ.ಸಿ. ರೋಡಿನಲ್ಲಿ ನಡೆದ ಅಕ್ರಮ ಮರಳು ಗಾರಿಗೆಯ ವಿರೋಧದ ಪ್ರತಿಭಟನೆ ಭಾಗವಹಿಸಿ ಮತನಾಡಿದರು. ಪ್ರತಿಭಟನೆಯಲ್ಲಿ ಸುಲೋಚನಾ ಭಟ್ , ಪದ್ಮನಾಭ ಕೊಟ್ಟಾರಿ ಸೇರಿದಂತೆ ಅನೇಕ...
ಸುದ್ದಿ

ದೇಶದ ವಿವಿಧ ರಾಜ್ಯಗಳಲ್ಲಿ ವಿಸ್ತಾರಗೊಳ್ಳುತ್ತಿರುವ ಪಟ್ಲ ಫೌಂಡೇಶನ್ !

ಮಂಗಳೂರು : ಕರಾವಳಿಯ ಗಂಡುಕಲೆಯಾಗಿರುವ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರು (ತೆಂಕು,ಬಡಗು ಮತ್ತು ಬಡಾಬಡಗು) ಅಶಕ್ತತೆಗೆ ಒಳಗಾದಾಗ ಅವರ ಬಾಳಿಗೆ ಬೆಳಕಾಗಿ ಬಂದ ಟ್ರಸ್ಟೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಟ್ರಸ್ಟ್ ಸ್ಥಾಪನೆಯಾದಾಗಿನಿಂದ ಈವರೆಗಿನ ಸೇವಾ- ಕಾರ್ಯಚಟುವಟಿಕೆಗಳ ವಿವರಗಳು ಹಾಗೂ ಮುಂದೆ ಹಮ್ಮಿಕೊಂಡಿರುವ ಕಾರ್ಯಯೋಜನೆಗಳು ಈಗಾಗಲೇ ಸಾರ್ವಜನಿಕವಾಗಿ ಜನಜನಿತವಾಗಿದೆ. ಪ್ರಾರಂಭದಲ್ಲಿ ಟ್ರಸ್ಟ್ ಕರಾವಳಿಯ ಕೇಂದ್ರ ಬಿಂಧುವಾಗಿ ಮಂಗಳೂರಿನಲ್ಲಿ ಉದಯಿಸಿ, ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರು ಒಳಗೊಂಡಂತೆ...
ಸುದ್ದಿ

ಲವ್ ಜಿಹಾದ್ ಪ್ರಕರಣಗಳು ರಾಷ್ಟ್ರೀಯ ತನಿಖಾ ವಿಭಾಗಕ್ಕೆ ಹಸ್ತಾಂತರ, ಪಿ ಎಫ್ ಐ ನಿಷೇಧ ಸಾಧ್ಯತೆ.

ನವದೆಹಲಿ : ಕೇರಳದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ನ ಮೇಲೆ ಕಣ್ಣಿಟ್ಟು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ)ದ ತನಿಖೆಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ಕೇರಳ ಸರಕಾರವೇ ಅನುಮಾನಾಸ್ಪದ ಬರೋಬ್ಬರಿ 90 ಪ್ರಕರಣಗಳ ಪಟ್ಟಿಯನ್ನು ಸಿದ್ದಪಡಿಸಿ ಎನ್ ಐ ಎ ಗೆ ಹಸ್ತಾಂತರಿಸಿದೆ. ತನ್ಮೂಲಕ ರಾಜಕೀಯಕ್ಕೂ ಹೊರತಾದ ಆಡಳಿತ ವಿರೋಧಿ ಅಲೆಗೆ ಮಣಿದು ಕೇರಳ ಸರ್ಕಾರ ಈ ತೀರ್ಮಾನ ಕೈಗೊಂಡಿರುವುದು ಜಿಹಾದಿಗಳ ಹೆಡೆಮುರಿಕಟ್ಟಲು ಎನ್...
1 3,368 3,369 3,370 3,371 3,372 3,384
Page 3370 of 3384