Recent Posts

Monday, June 8, 2026

ಸುದ್ದಿ

ಸುದ್ದಿ

ನೆಕ್ಕಿಲಾಡಿ ಜೇಸಿಐ ಘಟಕಕ್ಕೆ ವರುಷ ತುಂಬಿದ ಸಂಭ್ರಮ, ಶಿವಕುಮಾರ್ ಬಾರಿತ್ತಾರೇ ಅತ್ಯುತ್ತಮ ಘಟಕಾಧ್ಯಕ್ಷರು.

ಉಪ್ಪಿನಂಗಡಿ : ನೆಕ್ಕಿಲಾಡಿಯಲ್ಲಿ ಶಿವಕುಮಾರ್ ಬಾರಿತ್ತಾಯ ನೇತೃತ್ವದಲ್ಲಿ ಆರಂಭಗೊಂಡ ಜೇಸಿಐ ಘಟಕಕ್ಕೆ ಇಂದಿಗೆ ಒಂದು ವರ್ಷಪೂರೈಸಿದೆ. ಉತ್ಯುತ್ತಮ ಕಾರ್ಯಚಟುವಟಿಕೆಗಳ ಮೂಲಕ ಮಾದರಿ ಘಟಕವೆನಿದೆ. ಉತ್ತಮ ಘಟಕಾಧ್ಯಕ್ಷ ಪ್ರಶಸ್ತಿಯನ್ನು ನೆಕ್ಕಿಲಾಡಿ ಘಕದ ಅಧ್ಯಕ್ಷ ಜನರಪರ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿರುವ ಶಿವ ಕುಮಾರ ಬಾರಿತ್ತಾಯರಿಗೆ ಲಭಿಸಿರುವುದು ಇವರ ಸಾಧನೆಗೆ ಹಿಡಿದ ಕೈಕನ್ನಡಿ. ಹತ್ತಾರು ಚಟುವಟಿಕೆಗಳು : ಶನೀಶ್ವರ ಪೂಜೆ, ನೀರಿನ ಫಿಲ್ಟರ್ ಕೊಡುಗೆ, ಬ್ಯಾರೀಕೇಡ್ ಕೊಡುಗೆ, ರಸ್ತೆ ನಾಮಫಲಕದ ಕೊಡುಗೆ ಪಟ್ಟಿ...
ಸುದ್ದಿ

ಆರ್.ಎಸ್.ಎಸ್. ಚಡ್ಡಿ ನೋಡಲು ಮಹಿಳೆಯ ಶೌಚಾಲಯಕ್ಕೆ ಹೋದ ರಾಹುಲ್‌ ಗಾಂಧಿ !!

ಅಹಮದಾಬಾದ್‌ : ವಿಧಾನಸಭಾ ಚುನಾವಣೆಗಾಗಿ ಗುಜರಾತ್‌ ಪ್ರವಾಸದಲ್ಲಿರುವ ಕಾಂಗ್ರೆಸ್‌ ಉಪಾಧ್ಯಕ್ಷ  ರಾಹುಲ್‌ ಗಾಂಧಿ ಗಡಿಬಿಡಿಯಲ್ಲಿ ಮಹಿಳಾ ಶೌಚಾಲಯಕ್ಕೆ ತೆರಳಿ ಇದೀಗ ಸಾಮಾಜಿಕ ತಾಣಗಳಲ್ಲಿ ಟ್ರೋಲ್‌ ಆಗಿದ್ದಾರೆ.  ಛೋಟಾ ಉದಯ್‌ಪುರ್‌ನಲ್ಲಿ ಯುವಜನತೆಯೊಂದಿಗಿನ 'ಸಾಮವಾದ್‌ ಸಂವಾದ'ದಲ್ಲಿ ಪಾಲ್ಗೊಂಡ ಬಳಿಕ ಟೌನ್‌ ಹಾಲ್‌ನಲ್ಲಿದ್ದ ಶೌಚಾಲಯದತ್ತ ತೆರಳಿದ್ದಾರೆ. ಗಡಿಬಿಡಿಯಲ್ಲಿ ಮಹಿಳಾ ಶೌಚಾಲಯದೊಳಗೆ ತೆರಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಅಲ್ಲಿ ಇದ್ದ ಫ‌ಲಕಗಳು ಗುಜರಾತಿ ಭಾಷೆಯಲ್ಲಿ ಇದ್ದವು. 'ಮಹಿಳಾ ಮಾತಾವೋ ಶೌಚಾಲಯ' ಎಂದು ಗುಜರಾತಿ ಭಾಷೆಯಲ್ಲಿ ಬರೆಯಲಾಗಿತ್ತು. ಈ...
ಸುದ್ದಿ

ವರುಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಂಕರ ಬಿದರಿ ಕಣಕ್ಕೆ.

ಬೆಂಗಳೂರು : ಜಿದ್ದಾಜಿದ್ದಿನ ರಣರಂಗವಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದಿಂದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇದೇ ಕ್ಷೇತ್ರದಿಂದ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆ. ತಮಗೆ ರಾಜಕೀಯ ಪುನರ್ ಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದ ಕೊನೆಯದಾಗಿ ಸ್ಪರ್ಧಿಸಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವ ಇಂಗಿತ ವ್ಯಕ್ತಪಡಿಸಿದ್ದಾರೆ. ವರುಣ ಕ್ಷೇತ್ರದಿಂದ ಸಿದ್ದರಾಮಯ್ಯನವರ ಪುತ್ರ ಕಣಕ್ಕಿಳಿದರೆ ಅವರಿಗೆ ಪ್ರಬಲ ಸ್ಪರ್ಧಿಯಾಗಿ ಬಿಜೆಪಿ...
ಸುದ್ದಿ

ಕಾಂಗ್ರೆಸ್ ಎಂಬುದು ಮೂಢನಂಭಿಕೆ, ಮೊದಲು ಅದನ್ನು ಕಿತ್ತೊಗೆಯಬೇಕು – ಉಪಾಧ್ಯಾಯ

ಪುತ್ತೂರು : ಹಿಂ.ಜಾ.ವೇ. ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತಾಡಿದ ಶ್ರೀಕೃಷ್ಣ ಉಪಾಧ್ಯಾಯ ತಮ್ಮ ಮಾತಿನುದ್ದಕ್ಕೂ ಕಾಂಗ್ರೆಸ್ ಮತ್ತು ಮುಸ್ಲಿಂ ಮೂತಭೂತವಾದಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಕಳೆದ ಎಪ್ಪತ್ತು ವರ್ಷಗಳಿಂದ ದೇಶದ ಆಡಳಿತ ಚುಕ್ಕಣಿ ಹಿಡಿದ್ದ ಕಾಂಗ್ರೆಸ್ ಜನರಿಗೆ ಒಂದು ಪೈಸೆಯ ಸಹಾಯ ಮಾಡದೇ ಇದ್ದರೂ, ಇನ್ನು ಮುಂದೆ ಮಾಡುತ್ತದೆ ಎಂಬುದು ದೊಡ್ಡ ಮೂಢನಂಭಿಕೆ, ಮೊದಲು ಆ ಮೂಢನಂಭಿಕೆ ಕಿತ್ತೊಗೆಯ ಬೇಕಾಗಿದೆ ಎಂದರು....
ಸುದ್ದಿ

ಚಿನ್ಮಯ್ ರೈ ವಿರುದ್ಧ ದಾಖಲಿಸಿದ್ದ ಪ್ರಕರಣಕ್ಕೆ ಹೈ ಕೋರ್ಟು ತಡೆ. ಖಾದರ್ ಗೆ ಮತ್ತೊಂದು ಮುಖಭಂಗ !

ಪುತ್ತೂರು : ನ್ಯಾಯವಾದಿ, ಹಿಂದೂ ಜಾಗರಣಾ ವೇದಿಕೆ ಮುಖಂಡ ಚಿನ್ನಯ್ಯ ರೈ ವಿರುದ್ಧ ಪುತ್ತೂರು ಸಂಪ್ಯಾ ಠಾಣಾ ಎಸ್.ಐ. ಅಬ್ದುಲ್ ಖಾದರ್ ದುರುದ್ದೇಶದಿಂದ ದಾಖಲಿಸಿದ್ದ 307 ಪ್ರಕರಣಕ್ಕೆ ಹೈಕೋರ್ಟು ತಡೆ ವಿಧಿಸಿದೆ ಎಂದು ರೈ ಪರ ವಕೀಲರಾದ ಅರುಣ್ ಶ್ಯಾಮ್ ವಾದಿಸಿದರು Click Here To Download The Consult Document  ...
ಸುದ್ದಿ

ಪರಪ್ಪನ ಅಗ್ರಹಾರ ಅವ್ಯವಹಾರ : ಐಪಿಎಸ್ ಅಧಿಕಾರಿ ರೂಪಾಗೆ ಜಯ!

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲು ಅವ್ಯವಹಾರದ ತನಿಖೆ ನೇತೃತ್ವ ವಹಿಸಿದ್ದ ವಿನಯ್ ಕುಮಾರ್ ಅವರು ಸರಕಾರಕ್ಕೆ ವರದಿಯನ್ನು ಕೊಟ್ಟಾಗಿದೆಯಾ? ಆ ವರದಿಯು ರೂಪಾ ಮೌದ್ಗಿಲ್ ಪರವಾಗಿದೆ ಎಂಬ ಕಾರಣಕ್ಕೆ ಅದನ್ನು ಸರಕಾರವು ಬಹಿರಂಗ ಮಾಡುತ್ತಿಲ್ಲವಾ ಎಂಬ ಪ್ರಶ್ನೆ ಎದುರಾಗಿದೆ. ಏಕೆಂದರೆ, ತನಿಖೆಗಾಗಿ ನೇಮಿಸಿದ್ದ ತಂಡ, ಅದರ ಕಚೇರಿ ಸ್ಥಳ ಯಾವುದೂ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದು ಮೂಲಗಳಿಂದ ಬಂದಿರುವ ಮಾಹಿತಿ. ಇನ್ನು ಈ ಬಗ್ಗೆ ಪ್ರಶ್ನೆ ಮಾಡುವುದಕ್ಕೆ ವಿನಯ್...
ಸುದ್ದಿ

ದೇಯಿಬೈದೇತಿ ಅಪಮಾನ ಖಂಡಿಸಿ ಬೃಹತ್ ಪಾದಾಯಾತ್ರೆಗೆ ಪುತ್ತೂರಿನಲ್ಲಿ ಚಾಲನೆ.

ಪುತ್ತೂರು : ಸಾಮಾಜಿಕ ಜಾಲತಾಣಗಲ್ಲಿ ಈಗಾಗಲೇ ವೈರಲ್ ಆದ ದೇಯಿ ಬೈದೇತಿಗೆ ಅಪಮಾನ ಮಾಡುವಂತಹ ಚಿತ್ರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿ.ಜೆ.ಪಿ. ಖಂಡಿಸಿದ್ದು, ಬಿಜೆಪಿ ದ.ಕ ಜಿಲ್ಲೆ ವತಿಯಿಂದ ದೇಯಿ ಬೈದೇತಿ ವಿಗ್ರಹ ಅಪಮಾನ ಖಂಡಿಸಿ ಪುತ್ತೂರಿನಿಂದ ದೇಯಿಬೈದೆತಿ ಔಷಧವನದವರೆಗೆ ಬೃಹತ್ ಪಾದಯಾತೆ ಬೆಳಗ್ಗೆ 9.30 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಹಿಂದೂ ಧರ್ಮದ ಶ್ರದ್ಧಾ ಕೇಂದ್ರದ ಮೇಲಿನ ಅಪಮಾನ ಖಂಡಿಸಿ...
ಸುದ್ದಿ

ಮುತ್ತೂಟ್ ಫೈನಾನ್ಸ್ನಿಂದ ಆರೋಗ್ಯ ಸಹಾಯನಿಧಿ ಚೆಕ್ ವಿತರಣೆ.

ಉಪ್ಪಿನಂಗಡಿ: ಮುತ್ತೂಟ್ ಫೈನಾನ್ಸ್ ಗ್ರೂಪ್ ಫೌಂಡೇಶನ್ ವತಿಯಿಂದ ಸಮಾಜದ ಬಡವರಿಗಾಗಿ ಪ್ರತಿ ತಿಂಗಳು ನೀಡುವ ಆರೋಗ್ಯ ಸಹಾಯ ನಿಧಿಯನ್ನು ಉಪ್ಪಿನಂಗಡಿ ಶಾಖೆಯಲ್ಲಿ ಶನಿವಾರದಂದು ವಿತರಿಸಲಾಯಿತು. ಫಲಾನುಭವಿಗಳಿಗೆ ಚೆಕ್ ವಿತರಿಸಿದ ಮುತ್ತೂಟ್ ಫೈನಾನ್ಸ್ ಕ್ಲಸ್ಟರ್ ಮೆನೇಜರ್ ಎನ್.ಸಂದೇಶ್ ಶೆಣೈ "ಸಮಾಜದಿಂದ ಗಳಿಸಿದನ್ನು ಸಮಾಜಕ್ಕೆ ಸಮರ್ಪಿಸುವ ಸಂಸ್ಥೆಯ ಧ್ಯೇಯದಡಿ ಈ ಉತ್ತಮ ಯೋಜನೆ ಅನುಷ್ಠಾನಗೊಳ್ಳುತ್ತಿದೆ" ಎಂದರು. ಈ ಸಂದರ್ಭ ಉಪ್ಪಿನಂಗಡಿ ಉದ್ಯಮಿಗಳಾದ ಸಂತೋಷ್ ಕಾಮತ್, ರಾಜೇಶ್ ಪೈ,ವಿವೇಕಾನಂದ ಪ್ರಭು ಭಾಗವಹಿಸಿದ್ದರು. ಸಂಸ್ಥೆಯ ಪ್ರಬಂಧಕಿ...
1 3,370 3,371 3,372 3,373 3,374 3,384
Page 3372 of 3384