Friday, March 13, 2026

ಸುದ್ದಿ

ಸುದ್ದಿ

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ : ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ- ಕಹಳೆ ನ್ಯೂಸ್

ತಿರುವನಂತಪುರಂ: ಪ್ರಪಂಚವೇ ನೋಡದ ಅಂಬೆಗಾಲಿಡುತ್ತಿದ್ದ ಪುಟ್ಟ ಕಂದಮ್ಮ 5 ಮಕ್ಕಳ ಜೀವ ಉಳಿಸಲು ಕಾರಣವಾದ ಅಪರೂಪದ ಘಟನೆ ಕೇರಳದಲ್ಲಿ ನಡೆದಿದೆ. ತಮ್ಮ ಏಕೈಕ ಪುತ್ರಿಯನ್ನ ಅಪಘಾತದಲ್ಲಿ ಕಳೆದುಕೊಂಡ ದಂಪತಿ, ಉಳಿದ ಮಕ್ಕಳ ಜೀವ ಉಳಿಸುವ ಗಟ್ಟಿ ಮನಸು ಮಾಡಿದ್ದಾರೆ. 5 ಮಕ್ಕಳ ಜೀವ ಉಳಿಸಲು ಕಾರಣರಾಗಿದ್ದಾರೆ ಕೇರಳ ದಂಪತಿ ಅರುಣ್ ಹಾಗೂ ಶೆರಿನ್. ಆ ಮೂಲಕ ಅಮರವಾಗಿದ್ದಾಳೆ ಮಗು ಅಲಿನ್ ಶೆರಿನ್ ಹೌದು. ಈ ಪ್ರಕರಣ ಈಗ ದೇಶದ ಗಮನ...
ಸುದ್ದಿ

ಫೆ.15ರಂದು‌ ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ – ಕಹಳೆ ನ್ಯೂಸ್ 

ಪುತ್ತೂರು: ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಕಾರ್ಯಕ್ರಮವು ಫೆ.15ರಂದು‌ ನರಿಮೊಗರು ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.   ವರ್ತಕರ ಸಂಘದ ನಿಯೋಜಿತ ಅಧ್ಯಕ್ಷರಾದ ನವೀನ್ ಪ್ರಭು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ವರ್ತಕರ ಸಂಘದ ಮಾಜಿ ಅಧ್ಯಕ್ಷರಾದ ವಾಮನ ಪೈಯವರು ಉದ್ಘಾಟಿಸಲಿದ್ದಾರೆ.   ಇನ್ನು ಕಾರ್ಯಕ್ರಮದ ಅಭ್ಯಾಗತರಾಗಿ ನರಿಮೊಗರು ಸೇವಾ ಸಹಕಾರಿ...
ಸುದ್ದಿ

ಫೆ. 15 ರಂದು ಪೆರಾಜೆಗುತ್ತು ಶ್ರೀ ಗುಡ್ಡೆಚಾಮುಂಡಿ ಹಾಗೂ ಪರಿವಾರ ದೈವಗಳ ಭಂಡಾರ ಚಾವಡಿ ಮತ್ತು ಜುಮಾದಿ ಬಂಟ ದೈವಸ್ಥಾನ ಪೆರಾಜೆಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶದ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಬಂಟ್ವಾಳ : ಪೆರಾಜೆಗುತ್ತು ಶ್ರೀ ಗುಡ್ಡೆಚಾಮುಂಡಿ ಹಾಗೂ ಪರಿವಾರ ದೈವಗಳ ಭಂಡಾರ ಚಾವಡಿ ಮತ್ತು ಜುಮಾದಿ ಬಂಟ ದೈವಸ್ಥಾನ ಪೆರಾಜೆಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶದ ಚಪ್ಪರ ಮುಹೂರ್ತ ಫೆ. 15 ರಂದು ಭಾನುವಾರ ನಡೆಯಲಿದೆ ಎಂದು ಪ್ರತಿಷ್ಠಾ ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಮಾಣಿ ತಿಳಿಸಿದ್ದಾರೆ. ಅವರು ಪೆರಾಜೆಗುತ್ತು ದೈವಗಳ ಭಂಡಾರ ಚಾವಡಿಯಲ್ಲಿ ಪೂರ್ವ ಸಿದ್ದತೆಗಾಗಿ ನಡೆದ ಪ್ರತಿಷ್ಠಾ ಬ್ರಹ್ಮಕಲಶ ಸಮಿತಿ, ಜೀರ್ಣೋದ್ಧಾರ...
ಸುದ್ದಿ

ಫೆ.14ರಂದು ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂಡಳಿ (ರಿ.) ಸಾಜ, ಬಲ್ನಾಡು ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಸಾಜ ಬಲ್ನಾಡು ಇದರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂಡಳಿ (ರಿ.) ಸಾಜ, ಬಲ್ನಾಡು ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಸಾಜ ಬಲ್ನಾಡು ಇದರ ಆಶ್ರಯದಲ್ಲಿ ಫೆ.14ರಂದು 36ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದಲ್ಲಿ ನಡೆಯಲಿದೆ. ಸಂಜೆ 4ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದ್ದು, ಬಲ್ನಾಡಿನ ಅರ್ಚಕರಾದ ಬಿ. ಕುಮಾರ ಹೊಳ್ಳ ಅವರಿಂದ ಪೂಜೆ ಕಥಾ ಪ್ರವಚನ ನಡೆಯಲಿದೆ. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ...
ರಾಜ್ಯಸುದ್ದಿ

ಫೆ.21ಕ್ಕೆ ಅಸ್ಸಾಂಗೆ ಅಮಿತ್ ಶಾ : ಭಾರತ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿಗೆ ಭೇಟಿ -ಕಹಳೆ ನ್ಯೂಸ್

ದಿಸ್ಪುರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.21ರಂದು ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿರುವ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಗೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಅವರು ಫೆ.20ರಂದು ಅಸ್ಸಾಂ ತಲುಪುವ ನಿರೀಕ್ಷೆಯಿದೆ. ಮಾರನೇ ದಿನ ಫೆ.21ರಂದು ಭಾರತ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿಯ ಬಳಿಯ ನಟನ್‌ಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಗೃಹ ಸಚಿವಾಲಯ ಆಯೋಜಿಸಿರುವ ಈ ವಿವಿಪಿಯಲ್ಲಿ, ಜೀವನೋಪಾಯ ಸೃಷ್ಟಿ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಲು ತಕ್ಷಣ ಕ್ರಮಕೈಗೊಳ್ಳಿ : ಹಿಂದೂ ಜನಜಾಗೃತಿ ಸಮಿತಿಯಿಂದ ಶೈಕ್ಷಣಿಕ ಕ್ಷೇತ್ರಗಳಿಗೆ ಮನವಿ – ಕಹಳೆ ನ್ಯೂಸ್

ಬಂಟ್ವಾಳ: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಪೀಳಿಗೆ ಭೋಗವಾದ ಮತ್ತು ಅನೈತಿಕತೆಯತ್ತ ಸಾಗುತ್ತಿದೆ. ‘ವ್ಯಾಲೆಂಟೈನ್ ಡೇ’ ಹಿನ್ನೆಲೆಯಲ್ಲಿ ಯುವತಿಯರ ಮೇಲಿನ ಕಿರುಕುಳ ಹಾಗೂ ಹಲವಾರು ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಬಂಟ್ವಾಳ...
ಸುದ್ದಿ

ಪ್ರೇಮಿಗಳ ದಿನಾಚರಣೆ : ಕೆಂಪು ಗುಲಾಬಿಗೆ ಭಾರೀ ಬೇಡಿಕೆ ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!- ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಕೆಂಪು ಗುಲಾಬಿ ಕಂಡ್ರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಇನ್ನೂ ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಗೆಳೆಯನ ಅಪ್ಪುಗೆ ಬಯಸುವ ಪ್ರತಿಯೊಂದು ಮನಸ್ಸು ಮೊದಲು ಕೊಡೋದು ಈ ಕೆಂಪು ಗುಲಾಬಿಯನ್ನೇ. ಇದೇ ಕಾರಣಕ್ಕೆ ಕಲರ್‌ಫುಲ್‌ ರೆಡ್‌ರೋಸ್‌ಗಳಿಎಗ ಸಖತ್ ಡಿಮ್ಯಾಂಡ್. ತಲಾ ಒಂದೊಂದು ಹೂಗಳಿಗೆ 20 ರೂಪಾಯಿ ಕೊಟ್ಟು ಹೂ ವರ್ತಕರು ಹೂ ಖರೀದಿ ಮಾಡಲು ಮುಗಿಬಿದ್ದಿದ್ದಾರೆ. ಇತ್ತ ರೆಡ್ ರೋಸ್‌ ಬೆಳೆದ ರೈತರ ...
ಸುದ್ದಿ

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ : ಶೀಘ್ರವೇ ಮೋದಿ ಹೊಸ ಕಚೇರಿಗೆ ಶಿಫ್ಟ್‌- ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ (Central Vista) ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ ಪ್ರಧಾನಿಗಳ ಕಚೇರಿಯನ್ನ ಇದೇ ಸಂಕೀರ್ಣದ ಕಚೇರಿಗೆ ಸ್ಥಳಾಂತರಿಸಲಾಗುತ್ತದೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ ಮಾಡುತ್ತಿರುವುದು ಗಮನಾರ್ಹ. ʻಸೇವಾ ತೀರ್ಥʼ, ಕರ್ತವ್ಯ ಭವನ -1 ಮತ್ತು 2 ಅನ್ನು ಔಪಚಾರಿಕವಾಗಿ ಉದ್ಘಾಟಿಸಲಾಗುತ್ತಿದೆ. ಮಧ್ಯಾಹ್ನ...
1 34 35 36 37 38 3,290
Page 36 of 3290