Thursday, April 23, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೆ ಪದ್ಧತಿಯನ್ನೇ ಮುಂದುವರಿಸುವಂತೆ ಸೂಚನೆ ನೀಡಿದೆ. ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಂಬಂಧ 2025ರ ಅಕ್ಟೋಬರ್ 28ರಂದು ಸುತ್ತೋಲೆ ಹೊರಡಿಸಲಾಗಿದೆ. ಬಳಿಕ...
ಜಿಲ್ಲೆಸುದ್ದಿ

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್ 

ಕಾರವಾರ: ಅತೀ ವೇಗದ ಚಾಲನೆಯಿಂದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ. ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿಯ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ : ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ -ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ. ನಗರದಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಆರ್‌ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳು ವಶಕ್ಕೆ ಪಡೆಯಲಾಗಿತ್ತು. 2023 ರಲ್ಲಿ ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದರು. ಖಚಿತ ಮಾಹಿತಿ‌ ಮೇರೆಗೆ ಸಿಸಿಬಿ ದಾಳಿ ನಡೆಸಿತ್ತು. ಸ್ಫೋಟಕ ವಸ್ತುಗಳು, ವಾಕಿ ಟಾಕಿ, ಮ್ಯಾಪನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಪ್ರಕರಣ ಎನ್ಐಎ ಕೈಗೆತ್ತಿಕೊಂಡು ವಿಚಾರಣೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ಮೇಲ್ಚಾವಣಿ ದುರಸ್ತಿ ಶ್ರಮಧಾನ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬೈರ್ಲಚ್ಚಿಲ್ ಮನೆ, ರಾಮಕ್ಜು ಅವರ ಮನೆಯ ಮೇಲ್ಛಾವಣಿ ರಿಪೇರಿ ಶ್ರಮಧಾನ ಧನುಪೂಜೆ ಶೌರ್ಯ ವೀಪತು ನಿರ್ವಹಣಾ ಘಟಕದ ನಾಲ್ಕು ಮಂದಿ ಸದಸ್ಯರು ಹಾಗೂ ಸ್ಥಳೀಯರ ಸಹಕಾರ ದೊಂದಿಗೆ ಏಪ್ರಿಲ್ 19 ನೇ ಆದಿತ್ಯವಾರ ನಡೆಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿದ್ಯಾರ್ಥಿ ಜೀವನದಿಂದಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಎ ಬಾಬು ನಾಯ್ಕ-ಕಹಳೆ ನ್ಯೂಸ್

ವಿಟ್ಲ : ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ ತಾಲೂಕು ಇದರ ಸಹಯೋಗದೊಂದಿಗೆ ಎರಡು ದಿನಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕರಾದ ಎ ಬಾಬು ನಾಯ್ಕ ಇವರು ಧಾರ್ಮಿಕ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ : ನಾಳೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 21ರಂದು ಸಂಜೆ 3 ಗಂಟೆಗೆ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ, ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ. ಮೇ 6ರಂದು ಸಂಜೆ ಜಗದ್ಗುರುಗಳು...
ರಾಜ್ಯಸುದ್ದಿ

ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ತೈಲ ಶುದ್ಧೀಕರಣ ಘಟಕಕ್ಕೆ ಬೆಂಕಿ – ಕಹಳೆ ನ್ಯೂಸ್

ಜೈಪುರ: ನಾಳೆ (ಏ.21) ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಬೇಕಿದ್ದ ತೈಲ ಶುದ್ಧೀಕರಣ ಘಟಕಕ್ಕೆ ಬೆಂಕಿ ಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ, ರಾಜಸ್ಥಾನ ಸಿಎಂ ಬಜನ್ ಲಾಲ್ ಶರ್ಮಾ ಸೇರಿದಂತೆ ಪ್ರಮುಖ ನಾಯಕರು ನಾಳೆಯ 79,000 ಕೋಟಿ ಮೌಲ್ಯದ ತೈಲ ಶುದ್ಧೀಕರಣ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಸದ್ಯ ಅಗ್ನಿ ಅವಘಡದಲ್ಲಿ ರಿಫೈನರಿ ಘಟಕಕ್ಕೆ ಭಾರಿ ಹಾನಿಯಾಗಿದೆ. ಸದ್ಯ ಘಟಕಕ್ಕೆ ಬೆಂಕಿ ಬಿದ್ದಿರುವ ಪರಿಣಾಮ ನಾಳೆ ಮೋದಿ ಉದ್ಘಾಟನಾ...
ಸುದ್ದಿ

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ -ಕಹಳೆ ನ್ಯೂಸ್

ರಾಯ್ಪುರ್‌: ಖಾಸಗಿ ವಿಮಾನವೊಂದು ಮರಕ್ಕೆ ಡಿಕ್ಕಿಯಾಗಿ ಪತನಗೊಂಡ ಘಟನೆ ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಪಘಾತದ ವೇಳೆ ವಿಮಾನ ನೆಲದಿಂದ ಕೇವಲ 30 ಅಡಿ ಎತ್ತರದಲ್ಲಿ ಹಾರುತ್ತಿತ್ತು ಎಂದು ವರದಿಯಾಗಿದೆ. ನಾರಾಯಣಪುರ ಪೊಲೀಸ್ ಠಾಣೆ ಪ್ರದೇಶದ ಖುರಾಸಗಢ ಗ್ರಾಮದ ಬಳಿಯ ರತನ್‌ಪಹ್ಲಿ ಅರಣ್ಯದಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ನೆಲದಿಂದ ಸುಮಾರು 30 ಅಡಿ ಎತ್ತರದಲ್ಲಿ ಹಾರುತ್ತ, ಮರಕ್ಕೆ ಡಿಕ್ಕಿಯಾಗಿದೆ. ವಿಮಾನ ಪತನಗೊಂಡ ಸ್ಥಳದಲ್ಲಿ...
1 2 3 4 5 6 3,334
Page 4 of 3334