Sunday, June 14, 2026

ಸುದ್ದಿ

ಸುದ್ದಿ

ನೆದರ್ಲೆಂಡ್ಸ್‌ಗೆ ಪ್ರಧಾನಿ ಮೋದಿ ಭೇಟಿ – ಕಹಳೆ ನ್ಯೂಸ್

ಆಮ್ಸ್ಟರ್‌ಡ್ಯಾಮ್: ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಭಾಗವಾಗಿ ಅವರು ಶುಕ್ರವಾರ ನೆದರ್ಲೆಂಡ್ಸ್‌ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿಯವರು ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಉಂಟಾಗಿರುವ ಅಡೆತಡೆಗಳನ್ನು ನಿವಾರಿಸುವ ಕುರಿತು ನೆದರ್ಲೆಂಡ್‌ನ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಚರ್ಚಿಸಿದ್ದಾರೆ. ವ್ಯಾಪಾರ, ತಂತ್ರಜ್ಞಾನ, ರಕ್ಷಣೆ ಮತ್ತು ನವೀಕರಿಸಬಹುದಾದ ಇಂಧನದ ವಿಷಯಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಕುರಿತು ಅವರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮೇ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲೂ ʻSIR’ ಅಭಿಯಾನಕ್ಕೆ ದಿನಾಂಕ ಫಿಕ್ಸ್‌ : ಜೂ.30 ರಿಂದ ಮನೆ ಮನೆಗೆ ಭೇಟಿ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ   ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (SIR) (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ತಿಳಿಸಿದರು. ಎಸ್‌ಐಆರ್ ಘೋಷಣೆ ಹಿನ್ನೆಲೆ ಕೆ.ಆರ್ ಸರ್ಕಲ್ ಬಳಿ ಇರುವ ಕೇಂದ್ರ ಚುನಾವಣಾ ಆಯೋಗದ...
ಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ :ಯೆಲ್ಲೋ ಅಲರ್ಟ್‌ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಇಲಾಖೆ ವರದಿ ಮಾಡಿದೆ. ಯಾದಗಿರಿ, ರಾಯಚೂರು,...
ಬೆಂಗಳೂರುರಾಜ್ಯಸುದ್ದಿ

ಇಂದು ಮಧ್ಯರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡಿಸೇಲ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಮಾಹಿತಿ ನೀಡಿದೆ. 20ರಿಂದ 30% ದರ ಏರಿಕೆ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪ್ರತಿದಿನ ಖಾಸಗಿ ಬಸ್ ಮಾಲೀಕರು ಕನಿಷ್ಠ 150 ಲೀಟರ್ ಆಯಿಲ್ ಹಾಕಿಸಿಕೊಳ್ಳಬೇಕು. ನಮಗೆ ಪ್ರತಿ ಟ್ರಿಪ್‌ಗೆ ಹೆಚ್ಚುವರಿಯಾಗಿ 450 ರೂ. ಅಂದರೆ ಹೊರೆ...
ಜಿಲ್ಲೆಸುದ್ದಿ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 47 ವನ್ಯಜೀವಿಗಳ ವಶ -ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬ್ಯಾಂಕಾಕ್‌ ನಿಂದ  ಬೆಂಗಳೂರಿಗೆ ಸಾಗಿಸುತ್ತಿದ್ದ ವನ್ಯಜೀವಿಗಳನ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ ನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೆಂಪು ಪಾದದ ಆಮೆಗಳು, ಆಫ್ರಿಕನ್ ಆಮೆಗಳು, ಅರ್ಜೆಂಟಿನಾ ಕಪ್ಪು-ಬಿಳಿ ತೇಗು, ಗೋಲ್ಡೀಸ್‌ ಮಾರ‍್ಮೋಸೆಟ್‌ ಸೇರಿದಂತೆ 47 ವನ್ಯ ಜೀವಿಗಳನ್ನ ವಶಕ್ಕೆಪಡೆದುಕೊಂಡಿದ್ದಾರೆ. ಕಸ್ಟಮ್ಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ (Wildlife Protection Act) ಮುಂದಿನ ಕಾನೂನು...
ಬೆಂಗಳೂರುರಾಜ್ಯಸುದ್ದಿ

ಹಾರ್ಟ್ ಅಟ್ಯಾಕ್ ಅಲ್ಲ, ಪತ್ನಿಯಿಂದ ಕೊಲೆ ಎಂದ ಸಹೋದರ: ಹೂತಿಟ್ಟ ಶವ ಹೊರತೆಗೆದು ಮರು ತನಿಖೆ -ಕಹಳೆ ನ್ಯೂಸ್

ಬೆಂಗಳೂರು: ನನ್ನ ಸಹೋದರನ ಸಾವಿಗೆ ಆತನ ಪತ್ನಿಯೇ ಕಾರಣವಾಗಿದ್ದು, ಇದು ಹಾರ್ಡ್ ಅಟ್ಯಾಕ್ ಅಲ್ಲ ಕೊಲೆ ಅಂತಾ ಬಂದ ದೂರು ಆಧರಿಸಿ, ಮರು ತನಿಖೆಗೆ ಇಳಿದ ಪೊಲೀಸರು ಬರೋಬ್ಬರಿ 6 ತಿಂಗಳ ಬಳಿಕ ತಹಶೀಲ್ದಾರ್ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದಿದ್ದಾರೆ. ಬೆಂಗಳೂರು ನಗರದ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಇಂತಿಯಾಜ್ ಪಾಷಾ ಶವವನ್ನು ಇಂದು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸಾವಿನ ಕುರಿತು ಅನುಮಾನ...
ದೆಹಲಿರಾಜ್ಯಸುದ್ದಿ

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ : ಧರ್ಮೇಂದ್ರ ಪ್ರಧಾನ್ -ಕಹಳೆ ನ್ಯೂಸ್

ನವದೆಹಲಿ: ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್  ಪರೀಕ್ಷೆ ನಡೆಸಲಾಗುವುದು. ಪ್ರಶ್ನೆ ಪರೀಕ್ಷೆಯ ಸೋರಿಕೆಯ ಜವಾಬ್ದಾರಿಯನ್ನು ತೆಗೆದುಕೊಂಡು ಪರೀಕ್ಷಾ ಮಾಫಿಯಾ ವಿರುದ್ಧ ಹೋರಾಡುತ್ತೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ಹೇಳಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ. ಮೇ 3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಜೂನ್ 21ಕ್ಕೆ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕಾಂಗ್ರೆಸ್ ಭವನ ನಿರ್ಮಾಣ ವಿರೋಧಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ  -ಕಹಳೆ ನ್ಯೂಸ್

ಕುಂದಾಪುರ  : ಕಾಂಗ್ರೆಸ್ ಭವನ ನಿರ್ಮಾಣ ವಿರೋಧಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಕುಂದಾಪುರ ಕೇಂದ್ರ ಭಾಗದಲ್ಲಿರುವ ಮೌಲ್ಯಯುತ ಜಾಗವನ್ನು ಅತಿ ಕಡಿಮೆ ದರಕ್ಕೆ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಬದ್ಧ ಹೋರಾಟ ನಡೆಸುವೆ ಎಂದು ಶಾಸಕ ಕಿರಣ್‌ ಕುಮಾರ ಕೊಡ್ಡಿ ಗುಡುಗಿದ್ದಾರೆ. ಇಲ್ಲಿನ ಶಾಸ್ತ್ರೀವೃತ್ತದಲ್ಲಿ ಸರಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟ ಕ್ರಮ ಖಂಡಿಸಿ ಕುಂದಾಪುರ ಬಿಜೆಪಿ...
1 38 39 40 41 42 3,392
Page 40 of 3392