Saturday, March 14, 2026

ಸುದ್ದಿ

ಸುದ್ದಿ

ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ : ಮತ್ತೆ ವಿವಾದಕ್ಕೆ ಸಿಲುಕಿದ ಬಿಗ್ ಬಾಸ್‌ ಸ್ಪರ್ಧಿ ರಜತ್‌ – ಕಹಳೆ ನ್ಯೂಸ್

ಮೈಸೂರು: ಸಾರ್ವಜನಿಕವಾಗಿ ಮಚ್ಚು ಹಿಡಿದು ರಿಲ್ಸ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ಬಿಗ್ ಬಾಸ್‌ ಸ್ಪರ್ಧಿ ರಜತ್‌ ಈಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಸಿಗರೇಟ್ ಸೇದುತ್ತಾ ಫೋಟೋಶೂಟ್  ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಲನ್‌ ಲುಕ್‌ನಲ್ಲಿ ಸಿಗರೇಟ್ ಸೇದುತ್ತಾ ಕಾರಿನಿಂದ ಇಳಿಯುವ ಫೋಟೋ ಶೂಟ್ ವಿಡಿಯೋವನ್ನು ಇನ್‌ಸ್ಟಾದಲ್ಲಿ ಅಪ್ಲೋಡ್‌ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದು ನಿಷೇಧವಾಗಿದ್ದರೂ ರೀಲ್ಸ್...
ಬೆಂಗಳೂರುರಾಜ್ಯಸುದ್ದಿ

ಫೆ.9 ರಿಂದ ಮೆಟ್ರೋ ಪ್ರಯಾಣ ದರ 5% ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ (BMRCL) ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ. ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ...
ಸುದ್ದಿ

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?: ಸದನದಲ್ಲಿ ಕಿಶೋರ್ ಕುಮಾರ್ ಪುತ್ತೂರು ಪ್ರಶ್ನೆ- ಕಹಳೆ ನ್ಯೂಸ್

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ದಾಳಿಯಾದಾಗ ನೀವು ಮೌನ ವಹಿಸುವುದು ಏಕೆ?" ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಸದನದಲ್ಲಿ ನೇರವಾಗಿ ಪ್ರಶ್ನಿಸಿದರು. ವಿಬಿ ಜಿ -...
ಜಿಲ್ಲೆಬೆಳಗಾವಿಸುದ್ದಿ

ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ ; 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ – ಕಹಳೆ ನ್ಯೂಸ್

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ಪ್ರಕಟವಾಗಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಿಗೆ ಆಯಾ ಸೆಕ್ಷನ್ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿದರು. ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ಕೋರ್ಟ್‌...
ಸುದ್ದಿ

ಬೆಳ್ತಂಗಡಿ: “ಶಾಸಕರು ದಲಿತರ ಮನೆಗೆ ಹೋಗಿ ಊಟ ಮಾಡಿದ್ರೆ ಸಂವಿಧಾನ ವಿರೋಧಿನಾ? ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ದಲಿತ ಸಮುದಾಯದ ಆಕ್ರೋಶ!-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಈಗ 'ಸಾಮರಸ್ಯ'ದ ಹೆಸರಿನಲ್ಲಿ ದೊಡ್ಡ ರಾಜಕೀಯ ಸಮರವೇ ಶುರುವಾಗಿದೆ. ಶಾಸಕ ಹರೀಶ್ ಪೂಂಜಾ ಅವರ 'ಸಾಮರಸ್ಯ ಸಂಕ್ರಾಂತಿ' ಅಭಿಯಾನಕ್ಕೆ ಈಗ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಮ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಈ ಆಕ್ಷೇಪಕ್ಕೆ ಸ್ವತಃ ದಲಿತ ಸಮುದಾಯದ ಮುಖಂಡರೇ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ನೂರನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ತಾಲೂಕಿನಾದ್ಯಂತ 'ಸಾಮರಸ್ಯ ಸಂಕ್ರಾಂತಿ' ಹಮ್ಮಿಕೊಂಡಿದ್ದರು....
ಜಿಲ್ಲೆದೆಹಲಿರಾಜ್ಯಸುದ್ದಿ

ಬೆಂಗಳೂರು ಮತ್ತು ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ – ಕಹಳೆ ನ್ಯೂಸ್

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್...
ಸುದ್ದಿ

ಎಮ್ಮೆಕೆರೆ ಸ್ಮಾರ್ಟ್ ಸಿಟಿ ಈಜುಕೊಳ ಕಾಮಗಾರಿ: ನ್ಯಾಯಾಂಗ ತನಿಖೆಗೆ ಅಮ್ ಆದ್ಮಪಕ್ಷದ ಒತ್ತಾಯ-ಕಹಳೆ ನ್ಯೂಸ್

ಸ್ಮಾರ್ಟ್ ಸಿಟಿ ಯೋಜನೆ ಯಡಿ ಎಮ್ಮೆಕೆರೆ ಈಜುಕೊಳವನ್ನು ರೂ. 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಎಪಿ ಮಂಗಳೂರು ಸಂಶೋಧನಾ ತಂಡವು ಈ ಈಜು ಕೊಳದ ನಿರ್ಮಾಣದ ಸಮಯ ದಲ್ಲಿ ಅತಿಯಾಗಿ ಹೆಚ್ಚಿದ ವೆಚ್ಚಗಳ ಬಗ್ಗೆ ಮತ್ತು ನಿಯಮಗಳ ಪಾಲನೆಯ ನ್ಯೂನತೆಗಳು ಮತ್ತು ಈಜುಕೊಳದ ರಚನೆ ಯನ್ನು ನೆಲಮಟ್ಟ ದಿಂದ ಎತ್ತರಿಸಲಾಗಿದ್ದು, ಇದಕ್ಕೆ ಪೈಲಿಂಗ್ ಅಗತ್ಯವಿರುತ್ತದೆ, ಇದು 4 ರಿಂದ 6 ಕೋಟಿ ಹೆಚ್ಚುವರಿ ವೆಚ್ಚಕ್ಕೆ ಕಾರಣವಾಗುತ್ತದೆ. ಪೈಲಿಂಗ್ ವೆಚ್ಚವನ್ನು ಪ್ರತಿ...
ಸುದ್ದಿ

ಕಂಬಳಕ್ಕೂ ತಟ್ಟಿದ ಚಿನ್ನದ ದರ ಏರಿಕೆಯ ಹೊಡೆತ..!

ಮಂಗಳೂರು: ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಗುರುತಿಸುವಂತಹ ಕಂಬಳಕ್ಕೂ ಇದೀಗ ಚಿನ್ನದ ದರ ಏರಿಕೆಯ ನೇರ ಪರಿಣಾಮ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಾಗಾಲೋಟದಂತೆ ಏರಿಕೆಯಾಗುತ್ತಿದ್ದು, ಇದರ ಹೊರೆ ಕಂಬಳ ಕೂಟಗಳ ಮೇಲೂ ಹೆಚ್ಚಾಗಿದೆ. ಸದ್ಯ ಚಿನ್ನದ ದರ ಇಳಿಕೆಯ ಯಾವುದೇ ಲಕ್ಷಣಗಳು ಕಾಣಿಸದೇ ಇರುವ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಇನ್ನಷ್ಟು ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕಂಬಳ ಸಂಘಟಕರಿಗೆ ಬಹುಮಾನವಾಗಿ ನೀಡಬೇಕಾದ ಚಿನ್ನದ ವೆಚ್ಚ...
1 46 47 48 49 50 3,291
Page 48 of 3291