Friday, March 6, 2026

ಸುದ್ದಿ

ಸುದ್ದಿ

ಇರಾನ್ ಇಸ್ರೇಲ್ ಯುದ್ಧ | ಬ್ಯಾರಲ್‌ಗೆ 100 ಡಾಲರ್‌ ಸಮೀಪಿಸಿದ ತೈಲ ಬೆಲೆ- ಕಹಳೆ ನ್ಯೂಸ್

ಫ್ರಾಂಕ್‌ಫರ್ಟ್: ಇರಾನ್ ಸೇರಿ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಹೋರ್ಮುಜ್ ಜಲಸಂಧಿಯ ಪ್ರವೇಶವನ್ನೂ ನಿರ್ಬಂಧಿಸಿರುವುದು ಜಾಗತಿಕ ತೈಲ ಬೆಲೆಯ ಮೇಲೆ ವಿಪರೀತ ಪರಿಣಾಮ ಬೀರಿದೆ. ಅಮೆರಿಕದ  ತೈಲ ಬೆಲೆಯಲ್ಲಿ 7.6% ಏರಿಕೆಯಾಗಿ ಪ್ರತಿ ಬ್ಯಾರಲ್‌ಗೆ (159 ಲೀಟರ್) 6604.83‌ ರೂ. ಆಗಿದೆ. ಬ್ರೆಂಟ್‌ ದರದಲ್ಲಿ 8.6% ಹೆಚ್ಚಳವಾಗಿ 7244.98 ರೂ. ತಲುಪಿದೆ. ಹೋರ್ಮುಜ್ ಜಲಸಂಧಿಯ ಮೂಲಕ ಜಗತ್ತಿನ 20% ರಷ್ಟು ತೈಲ ಸಾಗಣೆಯಾಗುತ್ತಿತ್ತು. ಆದರೆ ಅಲ್ಲಿ ಸಾಗುತ್ತಿದ್ದ ಹಡಗುಗಳ...
ಸುದ್ದಿ

ಅಬುಧಾಬಿಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು : 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ- ಕಹಳೆ ನ್ಯೂಸ್

ಬೆಂಗಳೂರು: ಇಸ್ರೇಲ್‌-ಇರಾನ್‌ ಯುದ್ಧದಿಂದಾಗಿ  ರದ್ದಾಗಿದ್ದ ವಿಮಾನಯಾನ ಸೇವೆ ಸೋಮವಾರ (ಮಾ.3) ದಿಂದ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದ 2 ವಿಮಾನಗಳಲ್ಲಿ ಹಂತ ಹಂತವಾಗಿ 500 ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಬಂದಿಳಿದಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಹೊತ್ತಿಗೆ ಅಬುಧಾಬಿಯಿಂದ ಬಂದ ವಿಮಾನದಲ್ಲಿ 210 ಪ್ರಯಾಣಿಕರು (ಕನ್ನಡಿಗರು) ಸೇಫಾಗಿ ಲ್ಯಾಂಡ್‌ ಆಗಿದ್ದರು. ಮಂಗಳವಾರ (ಇಂದು) ಬೆಳಗ್ಗಿನ ಜಾವ 3:20...
ಸುದ್ದಿ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ : ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ- ಕಹಳೆ ನ್ಯೂಸ್

ನ್ಯೂಯಾರ್ಕ್: ದುಷ್ಕರ್ಮಿಯೊಬ್ಬ ಅಮಾಯಕರ ಮೇಲೆ ಮನಬಂದಂತೆ ಗುಂಡು ಹಾರಿಸಿ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಘಟನೆ ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ನಡೆದಿದೆ. ಮೃತಪಟ್ಟವರ ಪೈಕಿ ಒಬ್ಬ ವಿದ್ಯಾರ್ಥಿನಿ ಭಾರತೀಯ  ಮೂಲದವಳಾಗಿದ್ದಾಳೆ. ಗುಂಡಿನ ದಾಳಿಯಲ್ಲಿ ಮೃತಪಟ್ಟ ಭಾರತೀಯ ಮೂಲದ ವಿದ್ಯಾರ್ಥಿನಿಯನ್ನು ಸವಿತಾ ಶಾನ್ (21)  ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಇತರೆ 14 ಜನರು ಗಾಯಗೊಂಡಿದ್ದಾರೆ. ದಾಳಿಕೋರನನ್ನು ಸೆನೆಗಲ್‌ನ ವಲಸೆಗಾರ ನ್ಡಿಯಾಗಾ ಡಯಾಗ್ನೆ (53) ಎಂದು ಗುರುತಿಸಲಾಗಿದೆ. ಈತನಿಗೆ ಭಯೋತ್ಪಾದಕ ಚಟುವಟಿಕೆಗಳ ಸಂಬಂಧವಿರುವ...
ಸುದ್ದಿ

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ: ಟಿಡಿಬಿ ಮಹತ್ವದ ನಿರ್ಣಯ- ಕಹಳೆ ನ್ಯೂಸ್

ತಿರುವಂತಪುರ : ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಅವರು, "ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ" ಎಂದು ತಿಳಿಸಿದರು. "ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ...
ಸುದ್ದಿ

ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ- ಕಹಳೆ ನ್ಯೂಸ್

ಹಾಸನ: ನಿಧಾನವಾಗಿ ಕಾರು  ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ  ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು (27) ಎಂದು ಗುರುತಿಸಲಾಗಿದೆ. ನಡುರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ KA-01-ಎಂಎಫ್-2883 ನಂಬರ್‌ನ ಕಾರಿನಲ್ಲಿ ಅತಿ ವೇಗವಾಗಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು...
ಸುದ್ದಿ

ಯುಎಇಯಲ್ಲಿರುವ ಅಮೇಜಾನ್‌ಗೆ ಇರಾನ್‌ ಶಾಕ್‌ :ಡ್ರೋನ್‌ ದಾಳಿ, ಹೊತ್ತಿ ಉರಿದ ಡೇಟಾ ಸೆಂಟರ್‌- ಕಹಳೆ ನ್ಯೂಸ್

ಅಬುಧಾಬಿ: ತನ್ನ ಮೇಲೆ ಅಮೆರಿಕ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌  ಈಗ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಆರಂಭಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ ಅಮೆಜಾನ್ ವೆಬ್ ಸರ್ವೀಸಸ್  ಡೇಟಾ ಸೆಂಟರ್‌ಗಳಲ್ಲಿ ಒಂದಕ್ಕೆ ಡ್ರೋನ್‌ ದಾಳಿ ನಡೆದಿದೆ. ಡ್ರೋನ್‌ ದಾಳಿಯಿಂದ ಬೆಂಕಿ ಹೊತ್ತಿಕೊಂಡು ಡೇಟಾ ಸೆಂಟರ್‌ಗೆ ಅಡಚಣೆ ಉಂಟಾಗಿದೆ. ಭಾನುವಾರ ದುಬೈ ಕಾಲಮಾನ ಜೆ 4:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಕಂಪನಿ ತಿಳಿಸಿದೆ. ಬೆಂಕಿ...
ಸುದ್ದಿ

ಮಂಗಳೂರು : ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ- ಕಹಳೆ ನ್ಯೂಸ್

ಮಂಗಳೂರು : ಇಸ್ರೇಲ್‌-ಅಮೆರಿಕಾ ದಾಳಿಗೆ ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳಲ್ಲಿರುವ ಅಮೆರಿಕಾದ ಸೇನಾ ನೆಲೆ ಹಾಗೂ ಇತರ ಕೆಲವು ಸ್ಥಳಗಳ ಮೇಲೆ ಇರಾನ್‌ ನಡೆಸಿರುವ ದಾಳಿಯಿಂದಾಗಿ ಅಲ್ಲಿ ನೆಲೆಸಿರುವ ಕರಾವಳಿಗರಲ್ಲಿ ಗೊಂದಲ, ಆತಂಕ ಮುಂದುವರಿದಿದೆ. ಆದರೆ ಸದ್ಯ ದೊಡ್ಡ ಅಪಾಯ ಕಂಡುಬಂದಿಲ್ಲ. ವಿಮಾನ ಸಂಚಾರ ಸ್ಥಗಿತವಾಗಿರುವುದರಿಂದ ಸಮಸ್ಯೆಯಾಗಿದೆ. ಉಳಿದಂತೆ ತುಂಬಾ ಸಮಸ್ಯೆಯಾಗಿಲ್ಲ ಎಂದು ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಅನೇಕ ಮಂದಿ ಕರಾವಳಿಗರು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಪರಿಸ್ಥಿತಿ ಹೀಗೆ ಮುಂದುವರಿದರೆ ಅಪಾಯ ಹೆಚ್ಚಾಗುವ...
ಸುದ್ದಿ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ- ಕಹಳೆ ನ್ಯೂಸ್

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 02 ರಂದು ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀ ಪುರುಷೋತ್ತಮ.ಜಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಜನಾರ್ಧನ ಗೌಡ ನಿರುoಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
1 3 4 5 6 7 3,282
Page 5 of 3282