Wednesday, June 17, 2026

ಸುದ್ದಿ

ಮೂಡಬಿದಿರೆವಾಣಿಜ್ಯಸುದ್ದಿ

ಝರಿ ಬೆದ್ರ ನೂತನ ಮಳಿಗೆ ಉದ್ಘಾಟನೆ : ವಸ್ತ್ರ ವೈವಿಧ್ಯದ ಝರಿ ಕೌಚರ್ ಈಗ ಜೈನಕಾಶಿ ಮೂಡುಬಿದಿರೆಯಲ್ಲಿ…!! – ಕಹಳೆ ನ್ಯೂಸ್

ಮೂಡುಬಿದಿರೆ: ಬಸ್ ನಿಲ್ದಾಣದ ಎದುರಿಗಿನ ನವಮಿ ಪ್ಲಾಜಾದಲ್ಲಿ ಝರಿ ಕೌಚರ್ ಸಂಸ್ಥೆಯ ಝರಿ ಬೆದ್ರ ನೂತನ ಮಳಿಗೆ ಭನುವಾರ ಉದ್ಘಾಟನೆಗೊಂಡಿತು. ವಿಜಯಲಕ್ಷ್ಮೀ ಆರಿಗ ಮಳಿಗೆ ಉದ್ಘಾಟಿಸಿದರು. ಮೂಡುಬಿದಿರೆ ಪುರಸಭೆ ಮುಖ್ಯ ಅಧಿಕಾರಿ ಇಂದು ಎಂ ದೀಪ ಬೆಳಗಿಸಿ ಮಾತನಾಡಿ, ಝರಿ ವಸ್ತ್ರ ಮಳಿಗೆ ಮೂಡುಬಿದಿರೆಯಲ್ಲಿ ಸ್ಥಾಪನೆಗೊಂಡಿರುವುದು ಸಂತಸದ ವಿಷಯ. ಮಹಿಳೆಯರಿಗೆ ಪ್ರಿಯವಾದ ಈ ಮಳಿಗೆಯಿಂದ ಎಲ್ಲ ಸಮಾರಂಭಗಳಿಗೆ ಒಂದೇ ಸೂರಿನಡಿ ವಸ್ತ್ರ ಖರೀದಿಸುವ ಅವಕಾಶ ಒದಗಿಬಂದಿದೆ. ಝರಿ ಸಂಸ್ಥೆ ಎಲ್ಲರ...
ಉತ್ತರ ಪ್ರದೇಶಸುದ್ದಿ

ಉತ್ತರ ಪ್ರದೇಶದ ಲಖನೌ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿ ಮಂಗಗಳ ಹಾವಳಿ ; ಇಂಡಿಗೋ ವಿಮಾನ ಟೇಕ್ ಆಫ್ ರದ್ದು! – ಕಹಳೆ ನ್ಯೂಸ್

ಲಖನೌ: ವಿಮಾನ ನಿಲ್ದಾಣದಲ್ಲಿ ಮಂಗಗಳ ಗುಂಪು ರನ್‌ವೇ ದಾಟುತ್ತಿರುವುದು ಕಂಡುಬಂದ ನಂತರ ಇಂಡಿಗೋ ವಿಮಾನ ಟೇಕ್ ಆಫ್ ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಲಖನೌ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಲಖನೌ ವಿಮಾನ ನಿಲ್ದಾಣದಲ್ಲಿ ಮಂಗಗಳ ಗುಂಪೊಂದು ರನ್ ದಾಟುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕ್ ಆಫ್ ನ್ನು ಸ್ಥಗಿತಗೊಳಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.   ಸುಮಾರು 150 ಪ್ರಯಾಣಿಕರನ್ನು ಹೊತ್ತ 6E 6521 ವಿಮಾನ...
ಮಾಹಿತಿರಾಷ್ಟ್ರೀಯಸುದ್ದಿ

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ! – ಕಹಳೆ ನ್ಯೂಸ್

ನಿಮ್ಮ ಮೊಬೈಲ್‌ ಫೋನ್‌ ಜೋರಾಗಿ ಬೀಪ್ ಮಾಡದರೆ ಅಥವಾ ಅನಿರೀಕ್ಷಿತ ಮೆಸೇಜ್‌ ಬಂದರೆ ಭಯಪಡಬೇಡಿ. ಅದು ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದೆ. ಪ್ರಕೃತಿ ವಿಕೋಪ ಬಂದಾಗ ತನ್ನ ನಾಗರಿಕರನ್ನು ರಕ್ಷಿಸಲು ಭಾರತ ತನ್ನದೇ ಆದ ಎಚ್ಚರಿಕೆ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಹೆಸರಿನ ಈ ಸಿಸ್ಟಮ್ ಪ್ರಸ್ತುತ ದೇಶಾದ್ಯಂತ ಪರೀಕ್ಷೆಯಲ್ಲಿದೆ. ವಿಕೋಪಗಳಂತಹ ತುರ್ತು ಸಂದರ್ಭಗಳಲ್ಲಿ ನಾಗರಿಕರ ಮೊಬೈಲ್‌ಗಳಿಗೆ ನೇರವಾಗಿ ಸಂದೇಶ ಬಿತ್ತರಿಸುವ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR – ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023, ಡಿ.4ರಂದು ಉಜಿರೆಯ...
ವಾಣಿಜ್ಯಸುದ್ದಿ

‘ಬಿಂದು’ವಿನ ಹೊಸ ಉತ್ಪನ್ನಗಳು: ಸಿಪೋನ್ ಟೆಂಡರ್ ಕೋಕೊನಟ್ ವಾಟರ್ ಮತ್ತು ಸಿಪೋನ್ ಲೆಮನ್ ಡ್ರಿಂಕ್ – ನೈಸರ್ಗಿಕ ಸವಿಯ ಸಿಂಚನ..! – ಕಹಳೆ ನ್ಯೂಸ್

ಕರ್ನಾಟಕದ ಹೆಮ್ಮೆಯ "ಬಿಂದು" ಸಂಸ್ಥೆಯು ಇದೀಗ ಎರಡು ಹೊಸ ಉತ್ಪನ್ನಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ: SIPON Tender Coconut Water ಮತ್ತು SIPON Lemon Drink. ಈ ಎರಡೂ ಪಾನೀಯಗಳು ನೈಸರ್ಗಿಕ ಪದಾರ್ಥಗಳಿಂದ ತಯಾರಿಸಲ್ಪಟ್ಟಿದ್ದು, ಆರೋಗ್ಯ ಮತ್ತು ರುಚಿಯ ಪರಿಪೂರ್ಣ ಮಿಶ್ರಣವನ್ನು ನೀಡುತ್ತವೆ. SIPON Tender Coconut Water: "ಗೆಂದಾಳಿ"ಯ ಸಿಹಿ ಮತ್ತು ಆರೋಗ್ಯದ ರಹಸ್ಯ ದಕ್ಷಿಣ ಕನ್ನಡದ ಫಲವತ್ತಾದ ಮಣ್ಣಿನಲ್ಲಿ ಹೇರಳವಾಗಿ ಬೆಳೆಯುವ "ಆರೆಂಜ್ ಕಿಂಗ್ ಕೋಕೊನಟ್" ಅಥವಾ...
ಕ್ರೀಡೆಸುದ್ದಿ

ಐಪಿಎಲ್ 2026: ಸೋತರೂ ಪಾಯಿಂಟ್ಸ್ ಟೇಬಲ್​ನಲ್ಲಿ ಆರ್​ಸಿಬಿಗೆ ಎರಡನೇ ಸ್ಥಾನ ಆರ್​ಸಿಬಿ – ಕಹಳೆ ನ್ಯೂಸ್

ಬೆಂಗಳೂರು, ಮೇ. 01 : ಐಪಿಎಲ್ 2026 ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ಪ್ಲೇಆಫ್ ಆಸೆಯನ್ನು ಬಲಪಡಿಸಿಕೊಂಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ರೋಮಾಂಚಕ ಗೆಲುವು ಪಾಯಿಂಟ್ ಪಟ್ಟಿಯಲ್ಲಿ ಕೆಲ ಬದಲಾವಣೆಗೆ ಕಾರಣವಾಯಿತು. ಆದರೆ ಕುತೂಹಲಕಾರಿಯಾಗಿ, ಆರ್​ಸಿಬಿ ತಂಡದ ಶ್ರೇಯಾಂಕದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಾಗಿಲ್ಲ. ಹೊಸ ಪಾಯಿಂಟ್ಸ್ ಟೇಬಲ್ ಅನ್ನು ನೋಡುವುದಾದರೆ, ಗುಜರಾತ್...
ಕ್ರೈಮ್ಮೈಸೂರುಸುದ್ದಿ

ಪ್ರೀತಿ ಹೆಸರಲ್ಲಿ ವಂಚನೆ ಆರೋಪ ; ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು – ಕಹಳೆ ನ್ಯೂಸ್

ಮೈಸೂರು: ಟಿ ನರಸೀಪುರದ (T. Narasipura) ಕಾಂಗ್ರೆಸ್‌ (Congress) ಮುಖಂಡ ಮದನ್‌ ರಾಜ್‌ (Madan Raj) ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ...
ಕೃಷಿದಕ್ಷಿಣ ಕನ್ನಡಸುದ್ದಿಸುಳ್ಯ

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ ; ಸಂಸದ ಕ್ಯಾ. ಬ್ರಿಜೇಶ್ ಚೌಟ ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಪ್ರಗತಿಯ ಬಗ್ಗೆ ಮೆಚ್ಚುಗೆ – ಕಹಳೆ ನ್ಯೂಸ್

ಸುಳ್ಯ, ಏ. 30 : ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಬುಧವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.   ದಕ್ಷಿಣ ಕನ್ನಡ...
1 53 54 55 56 57 3,395
Page 55 of 3395