Friday, June 19, 2026

ಸುದ್ದಿ

ಜಿಲ್ಲೆಸುದ್ದಿಹಾಸನ

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ  ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್...
ಸುದ್ದಿ

ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ : ಪೈಲಟ್ ಸೇರಿ ಮೂವರು ಸಾವು – ಇಬ್ಬರ ಸ್ಥಿತಿ ಗಂಭೀರ -ಕಹಳೆ ನ್ಯೂಸ್

ಬ್ರೆಸಿಲಿಯಾ: ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ  ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ (Plane Crash) ಹೊಡೆದ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನ ಪತನಗೊಂಡಿದೆ. ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಸೇರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಧ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ – ಕಹಳೆ ನ್ಯೂಸ್

ಬಂಟ್ವಾಳ: ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯವರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಯುತ್ತಿರುವ ನಡೆಯುತ್ತಿರುವ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ ಕಾರ್ಯಕ್ರಮವು ಮೇ 5 ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು ಐ ಎಸ್ ಬಿ ಸಂಶೋಧನಾ ಸಂಸ್ಥೆಯ ಸಹ ನಿರ್ದೇಶಕರಾದ ಆನಂದ್ ಎಸ್ ರವರು ದೀಪ ಬೆಳಗಿಸುವ...
ಕ್ರೈಮ್ಬೆಂಗಳೂರುಸುದ್ದಿ

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ ; ಇಬ್ಬರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಜಮೀರ್ ಅಹ್ಮದ್  ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇ ಪದೇ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ....
ಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು/ಉಡುಪಿ : ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ...
ರಾಜ್ಯಸುದ್ದಿ

ಎಮರ್ಜೆನ್ಸಿ ಕೋಡ್‌ ಕಳಿಸಿ ನಾಪತ್ತೆಯಾದ ಅಮೆರಿಕದ ʻಫ್ಲೆಯಿಂಗ್‌ ಗ್ಯಾಸ್‌ ಸ್ಟೇಷನ್‌ʼ -ಕಹಳೆ ನ್ಯೂಸ್

ವಾಷಿಂಗ್ಟನ್: ಅಮೆರಿಕದ ಮಿಲಿಟರಿ ವಿಮಾನಗಳಿಗೆ ಇಂಧನ ಪೂರೈಸಲು ನಿಯೋಜನೆಗೊಂಡಿದ್ದ ಬೋಯಿಂಗ್ KC-135 ಸ್ಟ್ರಾಟೋಟ್ಯಾಂಕರ್  ವಿಮಾನ ಇರಾನ್‌ನ ಪರ್ಷಿಯನ್ ಕೊಲ್ಲಿಯ ಮೇಲೆ ಹಾರುವಾಗ ಎಮರ್ಜೆನ್ಸಿ (7700) ಸಂಕೇತ ರವಾನಿಸಿ ನಾಪತ್ತೆಯಾಗಿದೆ. ವಿಮಾನದೊಳಗೆ ತುರ್ತು ಪರಿಸ್ಥಿತಿ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ದತ್ತಾಂಶದಲ್ಲಿ ದಾಖಲಾಗಿದೆ. ವಿಮಾನವು ಕತಾರ್ ಮೇಲೆ ಹಾರುವಾಗ ಸಂಪರ್ಕ ಕಳೆದುಕೊಂಡಿದೆ. ಸಂಪರ್ಕ ಕಳೆದುಕೊಳ್ಳುವ ಮುನ್ನ ಯುಎಇನಲ್ಲಿರುವ ಅಲ್ ಧಫ್ರಾ ವಾಯುನೆಲೆಯಿಂದ ಅದು ಹಾರಾಟ ನಡೆಸಿತ್ತು. ಇರಾನ್‌ ವಿರುದ್ಧದ ಯುದ್ಧದಲ್ಲಿ ಅಮೆರಿಕ ಸೇನೆಗೆ...
ಜಿಲ್ಲೆಸುದ್ದಿ

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ :ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ ,-ಬಳಿಕ ತಾನೂ ಆತ್ಮಹತ್ಯೆ- ಕಹಳೆ ನ್ಯೂಸ್

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತಿಯನ್ನು ಬಿಟ್ಟು ಬರಲು ಒಪ್ಪದಿದ್ದಕ್ಕೆ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಅದಕ್ಕೆ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆ ವೇಳೆ ಬಯಲಾಗಿದೆ. ಪ್ರಿಯಕರ ರಾಮಾಂಜಿನಪ್ಪ ಪ್ರಿಯತಮೆ ಸುಜಾತಳನ್ನು (35) ಕಾರಿನಲ್ಲಿ ಕೊಲೆ ಮಾಡಿ, ನಂತರ ಪೆಟ್ರೋಲ್‌ ಸುರಿದು ಬೆಂಕಿಯಿಟ್ಟಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಸುಜಾತಾ ದೇವನಹಳ್ಳಿ ಮೂಲದವರು ಎನ್ನಲಾಗಿದೆ. ಮೃತ ಸುಜಾತಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶೃಂಗೇರಿ ಶ್ರೀಗಳಿಗೆ ಮೇ 7ರಂದು ಗುರುವಂದನೆ : ನಾಳೆ ಪೋಳ್ಯದಿಂದ ವಾಹನ ಜಾಥಾ, ಬಪ್ಪಳಿಗೆ ಜಂಕ್ಷನ್’ನಿಂದ ಪೂರ್ಣಕುಂಭ ಸ್ವಾಗತ -ಕಹಳೆ ನ್ಯೂಸ್

ಗುರುಗಳ ಉಪಸ್ಥಿತಿಯಲ್ಲಿ ಉಳ್ಳಾಲ್ತಿ ಮೂಲಸ್ಥಾನವಾದ ಕರ್ಕುಂಜದ ತೊಟ್ಟಿಲಕಯದಲ್ಲಿ ಚಂಡಿಕಾಯಾಗ ಪುತ್ತೂರು: ಮೇ 7ರಂದು ಪುತ್ತೂರಿನ ಬಪ್ಪಳಿಗೆ ಅಂಬಿಕ ಸಮೂಹ ವಿದ್ಯಾಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಗುರುವಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೇ 6ರಂದು ಸಂಜೆ ಕಬಕದ ಪೋಳ್ಯದಿಂದ ವಾಹನ ಜಾಥಾದ ಮೂಲಕ ಶ್ರೀಗಳನ್ನು ಬರಮಾಡಿಕೊಳ್ಳಲಾಗುವುದು. ಬಪ್ಪಳಿಗೆ ಜಂಕ್ಷನ್’ನಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಅಂಬಿಕಾ ವಿದ್ಯಾಸಂಸ್ಥೆಯ ಪ್ರಾಂಗಣಕ್ಕೆ ಮೆರವಣಿಗೆಯಲ್ಲಿ ಕರೆತರಲಾಗುವುದು ಎಂದು ಅಭಿವಂದನಾ ಸಮಿತಿ ಅಧ್ಯಕ್ಷ ಚಿದಾನಂದ ಬೈಲಾಡಿ...
1 54 55 56 57 58 3,398
Page 56 of 3398