Friday, June 19, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಸುದ್ದಿ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ನರೇಂದ್ರ ಮೋದಿ ನಾಯಕತ್ವ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ ಆಡಳಿತ ಚುಕ್ಕಾಣಿಯಲ್ಲಿ ಬಿಜೆಪಿ : ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ – ಕಹಳೆ ನ್ಯೂಸ್

ತಣ್ಣೀರುಪoತ : ಮೇ 04 ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪoತ ಗ್ರಾಮ ಪಾಲೇದು ಕಾರ್ಯಕರ್ತರು ಸಿಡಿಮದ್ದು ಸಿಡಿಸಿ, ಜೈಕಾರ ಘೋಷಣೆ ಮೊಳಗಿಸುವ ಮೂಲಕ, ಸಿಹಿತಿಂಡಿ ಹಂಚಿಕೊಂಡು ಗೆಲುವಿನ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರು,ಪ್ರಮುಖರಾದ ಚೇತನ್ ಸುವರ್ಣ ಅಳಕ್ಕೆ, ಅನೀಲ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ -ಕಹಳೆ ನ್ಯೂಸ್

ಮಂಗಳೂರು : ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ವಾಣಿಜ್ಯ ಅನಿಲದ ಪೂರೈಕೆಯು ಬೇಡಿಕೆಗೆ ತಕ್ಕಂತೆ ಇಲ್ಲದಿರುವುದರಿಂದ, ಹೋಟೆಲ್ ಮಾಲೀಕರು ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಕೆಲವು ಹೋಟೆಲ್‌ಗಳು ಸಾಂಪ್ರದಾಯಿಕ ಕಟ್ಟಿಗೆ ಒಲೆಗಳ ಮೊರೆ ಹೋಗಿದ್ದರೆ, ಇನ್ನು ಕೆಲವರು ತಮ್ಮ ಮೆನುವಿನಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಕೆಲವು ಹೊಟೇಲ್‌ಗಳು ಪಾಳಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದು, ಬೆಳಿಗ್ಗೆ ಚಹಾ, ಕಾಫಿಯೊಂದಿಗೆ ಸೀಮಿತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲದ ಯುವಕ – ಯುವತಿಯರೇ ಇವನ ಫೋಟೋ ಒಮ್ಮೆ ನೋಡಿ..!! ಹುಷಾರಾಗಿರಿ..!! ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲೇ ಮಾದಕ‌ವಸ್ತು ಸೇವಿಸಿ ತಿರುಗಾಡುತ್ತಿದ್ದ ಕೊಳ್ನಾಡು ಸಿವಾಸಿ ಮಹಮ್ಮದ್ ಅಸ್ಬೀರ್ ಹೆಡೆಮುರಿಕಟ್ಟಿದ ಪೋಲೀಸರು..!! – ಕಹಳೆ ನ್ಯೂಸ್

ವಿಟ್ಲ : ಮೇ  3 ರಂದು ಮಧ್ಯಾಹ್ನ, ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ KA-19-HX-0497 ಸಂಖ್ಯೆಯ ಸ್ಕೂಟರ್‌ನಲ್ಲಿ ಹೆಲ್ಮೆಟ್ ಧರಿಸದೇ ಬಂದ ಸವಾರನನ್ನು ಪೊಲೀಸರು ತಡೆದರು. ತಪಾಸಣೆ ವೇಳೆ ಆರೋಪಿತನು ಉಪ ನಿರೀಕ್ಷಕರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಅತನ ವರ್ತನೆಯಿಂದ ಮಾದಕವಸ್ತು ಸೇವನೆ ಮಾಡಿರುವ ಬಗ್ಗೆ ಅನುಮಾನಗೊಂಡ ಪೊಲೀಸರು...
ರಾಜ್ಯಸುದ್ದಿ

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ -ಕಹಳೆ ನ್ಯೂಸ್

ಬೀಜಿಂಗ್: ಚೀನಾದ  ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ (ಮೇ 4) ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 61 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಚೀನಾ ಅಧ್ಯಕ್ಷ ಜಿನ್‌ಪಿಂಗ್  ತನಿಖೆಗೆ ಆದೇಶಿಸಿದ್ದಾರೆ. ಯುಎಇನಲ್ಲಿ ಡ್ರೋನ್...
ಜಿಲ್ಲೆಸುದ್ದಿ

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ : ಚಾಲಕನ ಸಮಯಪ್ರಜ್ಞೆ 17 ಜನ ಪಾರು -ಕಹಳೆ ನ್ಯೂಸ್

ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ  ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ. ಕ್ಷಣಾರ್ಧದಲ್ಲಿ ಈ ದುರ್ಘಟನೆ ನಡೆದಿದ್ದು ದೊಡ್ಡ ದುರಂತ ತಪ್ಪಿದ್ದು, ಚಾಲಕನ ಸಮಪ್ರಜ್ಜೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ...
ಜಿಲ್ಲೆಸುದ್ದಿ

ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು – ಉಪ್ಪಿನಂಗಡಿ ಪಂಚಕಲ್ಯಾಣ ಮಹೋತ್ಸವ -2026: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕ್ರತಿಕ ವೈಭವ -ಕಹಳೆ ನ್ಯೂಸ್

ಉಪ್ಪಿನಂಗಡಿ: ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಶನಿವಾರ ( 02-05-26) ರಂದು ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಎಲ್ಲರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು : ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ -ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಅವರು ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡು ಪ್ರಧಾನಿ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯ...
ರಾಜ್ಯಸುದ್ದಿ

ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿದ ಮತದಾರರು: ಸತೀಶ್ ಕುಂಪಲ -ಕಹಳೆ ನ್ಯೂಸ್

ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಶೇರ್ ಅನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದು, ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿದೆ. ಈ ಫಲಿತಾಂಶಗಳನ್ನು ಅವಲೋಕಿಸಿದಾಗ,...
1 55 56 57 58 59 3,398
Page 57 of 3398