Sunday, June 21, 2026

ಸುದ್ದಿ

ಜಿಲ್ಲೆಬೆಂಗಳೂರುಸುದ್ದಿ

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ : 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ -ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್‌ಗೆ  ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್  ನಿರ್ದೇಶನ ನೀಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ...
ಕೇರಳಜಿಲ್ಲೆಸುದ್ದಿ

ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ -ಕಹಳೆ ನ್ಯೂಸ್

ತಿರುವನಂತಪುರಂ: ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ. ಕೊಲ್ಲಂ ಜಿಲ್ಲೆಯ ಚಾತನೂರು  ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್  ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೋಪಕುಮಾರ್ ಅವರು ಸಿಪಿಐ (CPI) ಅಭ್ಯರ್ಥಿ ಆರ್. ರಾಜೇಂದ್ರನ್ ಮಧ್ಯೆ ಸ್ಪರ್ಧೆ ಇತ್ತು. ಆದರೆ ಅಂತಿಮವಾಗಿ 3,686 ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಬಿ.ಬಿ. ಗೋಪಕುಮಾರ್ ಅವರು 46,567 ಮತಗಳನ್ನು ಪಡೆದರೆ ಸಿಪಿಐ ಅಭ್ಯರ್ಥಿ ಆರ್. ರಾಜೇಂದ್ರನ್ ಅವರು 42,881 ಮತಗಳನ್ನು...
ಜಿಲ್ಲೆಸುದ್ದಿ

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌! -ಕಹಳೆ ನ್ಯೂಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ  ಚುನಾವಣಾ ಫಲಿತಾಂಶ  ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ (Victory Rallies) ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಲ್ಲಿಯೂ ಯಾವುದೇ ವಿಜಯೋತ್ಸವ ಆಚರಣೆಳಿಗೆ ಅವಕಾಶ ನೀಡಲಾಗುವುದಿಲ್ಲ. ಸೂಕ್ಷ್ಮ ಎಣಿಕೆ ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ...
ಜಿಲ್ಲೆಸುದ್ದಿ

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು :ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ -ಕಹಳೆ ನ್ಯೂಸ್

ರಾಯಚೂರು: ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 65 ವರ್ಷದ ಅಂಬಣ್ಣ ಮೃತಪಟ್ಟ ನರೆಗಾ ಕೂಲಿಕಾರ್ಮಿಕ. ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಿರು ಬಿಸಿಲಿನ ತಾಪಮಾನಕ್ಕೆ ಸುಸ್ತಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸದರಿ ವರ್ಷ ದಲ್ಲಿ ಸಾವಿರ ಒಲಿಂಪಿಯಡ್ ನೋಂದಾವಣೆ ಗುರಿ.. : ಆನಂದ ಸುವರ್ಣ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ. ) ಬಂಟ್ವಾಳ ತಾಲೂಕಿನ ಯೋಜನ ಕಚೇರಿ ವ್ಯಾಪ್ತಿಯಲ್ಲಿ ಈ ವರ್ಷ ಸುಮಾರು ಒಂದು ಸಾವಿರ ಮಂದಿ ವಿದ್ಯಾರ್ಥಿಗಳು ಒಲಿಂಪಿಯಡ್ ಪರೀಕ್ಷೆ ನೋಂದಾವಣೆಯ ಗುರಿ ನೀಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹೇಳಿದರು. ಅವರು ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸಭಾಂಗಣದಲ್ಲಿ ನಡೆದ ಸಿ...
ಮೂಡಬಿದಿರೆವಾಣಿಜ್ಯಸುದ್ದಿ

ಝರಿ ಬೆದ್ರ ನೂತನ ಮಳಿಗೆ ಉದ್ಘಾಟನೆ : ವಸ್ತ್ರ ವೈವಿಧ್ಯದ ಝರಿ ಕೌಚರ್ ಈಗ ಜೈನಕಾಶಿ ಮೂಡುಬಿದಿರೆಯಲ್ಲಿ…!! – ಕಹಳೆ ನ್ಯೂಸ್

ಮೂಡುಬಿದಿರೆ: ಬಸ್ ನಿಲ್ದಾಣದ ಎದುರಿಗಿನ ನವಮಿ ಪ್ಲಾಜಾದಲ್ಲಿ ಝರಿ ಕೌಚರ್ ಸಂಸ್ಥೆಯ ಝರಿ ಬೆದ್ರ ನೂತನ ಮಳಿಗೆ ಭನುವಾರ ಉದ್ಘಾಟನೆಗೊಂಡಿತು. ವಿಜಯಲಕ್ಷ್ಮೀ ಆರಿಗ ಮಳಿಗೆ ಉದ್ಘಾಟಿಸಿದರು. ಮೂಡುಬಿದಿರೆ ಪುರಸಭೆ ಮುಖ್ಯ ಅಧಿಕಾರಿ ಇಂದು ಎಂ ದೀಪ ಬೆಳಗಿಸಿ ಮಾತನಾಡಿ, ಝರಿ ವಸ್ತ್ರ ಮಳಿಗೆ ಮೂಡುಬಿದಿರೆಯಲ್ಲಿ ಸ್ಥಾಪನೆಗೊಂಡಿರುವುದು ಸಂತಸದ ವಿಷಯ. ಮಹಿಳೆಯರಿಗೆ ಪ್ರಿಯವಾದ ಈ ಮಳಿಗೆಯಿಂದ ಎಲ್ಲ ಸಮಾರಂಭಗಳಿಗೆ ಒಂದೇ ಸೂರಿನಡಿ ವಸ್ತ್ರ ಖರೀದಿಸುವ ಅವಕಾಶ ಒದಗಿಬಂದಿದೆ. ಝರಿ ಸಂಸ್ಥೆ ಎಲ್ಲರ...
ಉತ್ತರ ಪ್ರದೇಶಸುದ್ದಿ

ಉತ್ತರ ಪ್ರದೇಶದ ಲಖನೌ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿ ಮಂಗಗಳ ಹಾವಳಿ ; ಇಂಡಿಗೋ ವಿಮಾನ ಟೇಕ್ ಆಫ್ ರದ್ದು! – ಕಹಳೆ ನ್ಯೂಸ್

ಲಖನೌ: ವಿಮಾನ ನಿಲ್ದಾಣದಲ್ಲಿ ಮಂಗಗಳ ಗುಂಪು ರನ್‌ವೇ ದಾಟುತ್ತಿರುವುದು ಕಂಡುಬಂದ ನಂತರ ಇಂಡಿಗೋ ವಿಮಾನ ಟೇಕ್ ಆಫ್ ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಲಖನೌ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಲಖನೌ ವಿಮಾನ ನಿಲ್ದಾಣದಲ್ಲಿ ಮಂಗಗಳ ಗುಂಪೊಂದು ರನ್ ದಾಟುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕ್ ಆಫ್ ನ್ನು ಸ್ಥಗಿತಗೊಳಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.   ಸುಮಾರು 150 ಪ್ರಯಾಣಿಕರನ್ನು ಹೊತ್ತ 6E 6521 ವಿಮಾನ...
ಮಾಹಿತಿರಾಷ್ಟ್ರೀಯಸುದ್ದಿ

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ! – ಕಹಳೆ ನ್ಯೂಸ್

ನಿಮ್ಮ ಮೊಬೈಲ್‌ ಫೋನ್‌ ಜೋರಾಗಿ ಬೀಪ್ ಮಾಡದರೆ ಅಥವಾ ಅನಿರೀಕ್ಷಿತ ಮೆಸೇಜ್‌ ಬಂದರೆ ಭಯಪಡಬೇಡಿ. ಅದು ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದೆ. ಪ್ರಕೃತಿ ವಿಕೋಪ ಬಂದಾಗ ತನ್ನ ನಾಗರಿಕರನ್ನು ರಕ್ಷಿಸಲು ಭಾರತ ತನ್ನದೇ ಆದ ಎಚ್ಚರಿಕೆ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಹೆಸರಿನ ಈ ಸಿಸ್ಟಮ್ ಪ್ರಸ್ತುತ ದೇಶಾದ್ಯಂತ ಪರೀಕ್ಷೆಯಲ್ಲಿದೆ. ವಿಕೋಪಗಳಂತಹ ತುರ್ತು ಸಂದರ್ಭಗಳಲ್ಲಿ ನಾಗರಿಕರ ಮೊಬೈಲ್‌ಗಳಿಗೆ ನೇರವಾಗಿ ಸಂದೇಶ ಬಿತ್ತರಿಸುವ...
1 59 60 61 62 63 3,401
Page 61 of 3401