Friday, June 19, 2026

ಸುದ್ದಿ

ಜಿಲ್ಲೆಸುದ್ದಿಹಾಸನ

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ : ಹಲವರಿಗೆ ಗಾಯ -ಕಹಳೆ ನ್ಯೂಸ್

ಹಾಸನ: ಇಲ್ಲಿನ  ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್‌ ವಿಚಾರಕ್ಕೆ ಸಿನಿಯರ್‌ ಹಾಗೂ ಜ್ಯೂನಿಯರ್‌ ವಿದ್ಯಾರ್ಥಿಗಳ  ನಡುವೆ ಮಾರಾಮಾರಿ ನಡೆದಿದೆ. ಹಾಸ್ಟೆಲ್‍ನಲ್ಲಿರುವ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಜ್ಯೂನಿಯರ್ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ಕಾಲೀಜಿನ ಡೀನ್‌ ನಟರಾಜ್‌ ಅವರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗಳ ದೂರು ಆಧರಿಸಿ ತನಿಖೆಗೆ...
ಜಿಲ್ಲೆಸುದ್ದಿ

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

ಕೋಲ್ಕತ್ತಾ: ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ  ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಏ.27) ಬರ್ರಾಕ್‌ಪುರ್‌ದಲ್ಲಿ ಆಯೋಜಿಸಲಾದ ರ‍್ಯಾಲಿಯಲ್ಲಿ ಭಾಗವಹಿಸಿ, ಮಾತನಾಡಿದರು. ಹೆಲಿಪ್ಯಾಡ್‌ನಿಂದ ಇಲ್ಲಿಗೆ ಬರುವಾಗ ಸುಮಾರು ಎರಡು ಕಿ.ಮೀ ದೂರದಲ್ಲಿ ಎರಡೂ ಕಡೆ ಭಾರೀ ಜನಸಮೂಹವಿತ್ತು. ಬೆಳಗ್ಗೆ ಅಷ್ಟು ಮಂದಿ ನನ್ನನ್ನು ಆಶೀರ್ವದಿಸಲು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬರಿಮಾರು ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುರಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ಬರಿಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ತಿಗೆ ರೂಪಾಯಿ. 30 ಸಾವಿರ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಬರಿಮಾರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೋಹಿಣಿ, ಸದಸ್ಯರಾದ ಶಶಿಪ್ರಭಾ, ನಳಿನಿ,ಶಾಲಾ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್

ಪುರಿಯ-ಮಾಲಾಡಿ, ಪುಂಜಾಲ ಕಟ್ಟೆ-  ಮಡಂತ್ಯಾರು, ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್: ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ

ಮಂಗಳೂರು : ಹುಬೇಡಿಕೆಯ ಬೆಂಗಳೂರು- ಮಂಗಳೂರು - ಮಡಗಾಂವ್ ವಂದೇ ಭಾರತ್ ರೈಲು ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ ಇದೆ. ವಂದೇ ಭಾರತ್ ರೈಲಿಗೆ ಮುಖ್ಯವಾಗಿ ಬೇಕಾದ ರೈಲು ಮಾರ್ಗದ ವಿದ್ಯುದೀಕರಣ ಪೂರ್ಣ ಗೊಂಡು ಇದರ ಪರೀಕ್ಷೆ ಕೂಡ ನಡೆದಿದೆ. ಹಳಿಗಳ ಸಾಮರ್ಥಯ ಹೆಚ್ಚಿಸುವ ಕಾಮಗಾರಿ ಕೂಡ ನಡೆಯುತ್ತಿದೆ. ಹಾಗಾಗಿ ಪ್ರಾಯೋಗಿಕ ಸಂಚಾರ ಜೂನ್ ತಿಂಗಳಿಗಿಂತ ಮೊದಲೇ ಆರಂಭವಾಗುವ ನಿರೀಕ್ಷೆ ಇದೆ.ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ಶೀಘ್ರದಲ್ಲಿ...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ -ಕಹಳೆ ನ್ಯೂಸ್

ಮಂಗಳೂರು / ಉಡುಪಿ: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ.27 ರಿಂದ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ದಿನವಿಡೀ ಉರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೈಲಿನಲ್ಲೇ  ಗಂಡು  ಮಗುವಿಗೆ ಜನ್ಮ ನೀಡಿದ ಮಹಿಳೆ -ಕಹಳೆ ನ್ಯೂಸ್

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮಂಗಳೂರಿನಿಂದ - ಬೆಂಗಳೂರಿಗೆ ತೆರಳುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿ ಮಹಿಳೆಯೋರ್ವಳಿಗೆ ಹೆರಿಗೆ ನೋವು ಕಾಣಿಸಿಕೊಂಡು ಬಳಿಕ ಬಿಸಿರೋಡಿನ ರೈಲ್ವೆ ನಿಲ್ದಾಣದಲ್ಲಿ ಬೋಗಿನೊಳಗೆಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮೈಸೂರು ಸವಣೂರು ನಿವಾಸಿ ಪೊನ್ನಮ್ಮ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಅವರು ಮಂಗಳೂರಿನಲ್ಲಿ ರೈಲು ಹತ್ತಿದ್ದು ಸ್ವಲ್ಪ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ -ಕಹಳೆ ನ್ಯೂಸ್

ಬೆಂಗಳೂರು: ಮಕ್ಕಳಲ್ಲಿ (Students) ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ (News Paper) ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ (Karnataka) ಸರ್ಕಾರಿ, ಅನುದಾನಿತ, ಖಾಸಗಿ ಮತ್ತು...
1 60 61 62 63 64 3,398
Page 62 of 3398