Wednesday, June 17, 2026

ಸುದ್ದಿ

ಕೊಡಗುಜಿಲ್ಲೆಸುದ್ದಿ

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌,-ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಮಹಿಳೆ   ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು  ಬಂಧಿಸಿದ್ದಾರೆ. ವಾಷಿಂಗ್ಟನ್‌ ಮೂಲದ ಮಹಿಳೆ ಮೇಲೆ ಜಾರ್ಖಂಡ್‌ ಮೂಲದ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೃಜೇಶ್ ಕುಮಾರ್, ಹೋಂಸ್ಟೇ  ಮಾಲೀಕ ವಿಶಾಲ್ ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಏನಿದು ಪ್ರಕರಣ? ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ...
ದೆಹಲಿರಾಜ್ಯಸುದ್ದಿ

‘ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗುವುದಿಲ್ಲ’: ಪಹಲ್ಗಾಮ್​ ದಾಳಿ ನೆನೆದು ಮೋದಿ ಮತ್ತೆ ಖಡಕ್​ ವಾರ್ನಿಂಗ್​!- ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿ ಇಂದಿಗೆ ಒಂದು ವರ್ಷ. ಇಂದು ಪ್ರಧಾನಿ ಮೋದಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ಸಲ್ಲಿಸಿದರು, ಜೊತೆಗೆ ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗುವುದಿಲ್ಲ ಎಂದು ಶತ್ರುಗಳಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಈಗ ಒಂದು ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿ, ಅವರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ. ಕಳೆದ ವರ್ಷ ಇದೇ ದಿನ ನಡೆದ ಭೀಕರ...
ಜಿಲ್ಲೆಬೆಳಗಾವಿಸುದ್ದಿ

ಸೀರೆ ಬಿಟ್ಟು ನೈಟಿ ಹಾಕ್ತೀಯಾ ಅಂತ ಹೆಂಡ್ತಿಗೆ ಬೆಂಕಿ ಹಚ್ಚಿದ ಭೂಪ -ಕಹಳೆ ನ್ಯೂಸ್

ಬೆಳಗಾವಿ: ನೈಟಿ ಹಾಕಿದ್ದಕ್ಕೆ ಗಂಡ ತನ್ನ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಇಟ್ಟ ಭೂಪ. ಘಟನೆಯಲ್ಲಿ ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. 80% ಸುಟ್ಟ ಗಾಯಗಳಾದ ಹಿನ್ನೆಲೆ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಯಿಂದ ಗೋವಾಗೆ ಶಿಫ್ಟ್ ಮಾಡಿದ್ದಾರೆ. ಮಂಜುಳಾ ಹಾಗೂ ಕೃಷ್ಣಾಜಿ ಕಳೆದ ಎಂಟು ವರ್ಷಗಳ ಹಿಂದೆ...
ಸುದ್ದಿ

ಪಾಕ್‌ ಮನವಿ ಮೇರೆಗೆ ಅಮೆರಿಕ -‌ ಇರಾನ್ ಕದನ ವಿರಾಮ ವಿಸ್ತರಣೆ: ಟ್ರಂಪ್‌ -ಕಹಳೆ ನ್ಯೂಸ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಅವರು ಮಂಗಳವಾರ (ಏ.22), ಪಾಕಿಸ್ತಾನದ ಮನವಿ ಮೇರೆಗೆ ಕದನ ವಿರಾಮ (Ceasefire) ವಿಸ್ತರಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯದ ಹಿನ್ನೆಲೆಯಲ್ಲಿ ಕದನ ವಿರಾಮ ಅಮೆರಿಕ ಮತ್ತೆ ಕೆಲ ದಿನಗಳ ಕಾಲ ಮುಂದುವರಿಸಿದೆ. ಆದ್ರೆ ಹಾರ್ಮುಜ್‌ ಜಲಸಂಧಿ ದಿಗ್ಬಂಧನ ಮುಂದುವರಿಯಲಿದೆ ಎಂದು‌ ಟ್ರಂಪ್‌ ಹೇಳಿದ್ದಾರೆ. 7 ವಾರಗಳ ಯುದ್ಧದಲ್ಲಿ (US Iran War) ಸಾವಿರಾರು ಜನ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ -ಕಹಳೆ ನ್ಯೂಸ್

ಬೆಳ್ತಂಗಡಿ : ಎ 21 ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಭರತ್ ಕೃಷ್ಣಾಪುರ ಇವರುಗಳು...
ಉಡುಪಿಜಿಲ್ಲೆಸುದ್ದಿ

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಕರ್ತರಿಗೆ ಇರಬೇಕಾದ ಎಲ್ಲಾ ಉತ್ತಮ ಗುಣಗಳು ಗಣೇಶ್ ಪ್ರಭು ಅವರಲ್ಲಿದ್ದವು. ಅವರ ವ್ಯಕ್ತಿತ್ವ ಇಂದಿನ ಪತ್ರಕರ್ತರಿಗೆ ಮಾದರಿಯಾಗಿದೆ. ಪತ್ರಿಕಾಗೋಷ್ಠಿಗಳಲ್ಲಿ ಅವರು ಕೇಳುತ್ತಿದ್ದ ಪ್ರಶ್ನೆಗಳಿಗೆ ಉತ್ತರ ನೀಡುವುದು ಬಹಳ ಕಷ್ಟವಾಗುತ್ತಿತ್ತು ಹಾಗೂ ಕೆಲವೊಮ್ಮೆ...
ಉಡುಪಿಜಿಲ್ಲೆಬೈಂದೂರುಸುದ್ದಿ

ಬೈಂದೂರಿನಲ್ಲಿ ಆಧ್ಯಾತ್ಮದ ಅಲೆ ಗೋಳಿಹೊಳೆಯಲ್ಲಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ಮಹೋತ್ಸವಕ್ಕೆ ಸಿದ್ಧತೆ -ಕಹಳೆ ನ್ಯೂಸ್

​ಬೈಂದೂರು: ಆಧ್ಯಾತ್ಮಿಕ ಲೋಕದಲ್ಲಿ ಕುಂಭಮೇಳಕ್ಕೆ ಎಷ್ಟು ಮಹತ್ವವಿದೆಯೋ, ಅಷ್ಟೇ ಪಾವಿತ್ರ್ಯತೆಯೊಂದಿಗೆ ಬೈಂದೂರು ಕ್ಷೇತ್ರದ ಗೋಳಿಹೊಳೆಯಲ್ಲಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ವ್ರತಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜುಲೈ 28 ರಿಂದ ಆರಂಭವಾಗಲಿರುವ ಈ ಅನುಷ್ಠಾನವು ಬೈಂದೂರಿನ ಪಾಲಿಗೆ ಆಧ್ಯಾತ್ಮಿಕ ಕುಂಭಮೇಳದಂತಹ ಭವ್ಯ ಅನುಭವವನ್ನು ನೀಡಲಿದೆ. ​ಈ ಮಹೋನ್ನತ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗೋಳಿಹೊಳೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಚಿವರಾದ ಮಾಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ -ಕಹಳೆ ನ್ಯೂಸ್

​ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ 'ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. "ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ...
1 62 63 64 65 66 3,395
Page 64 of 3395