Thursday, March 19, 2026

ಸುದ್ದಿ

ಅಂತಾರಾಷ್ಟ್ರೀಯಸುದ್ದಿ

ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್‌ ಎಚ್ಚರಿಕೆ- ಕಹಳೆ ನ್ಯೂಸ್

ಟೆಹ್ರಾನ್‌/ವಾಷಿಗ್ಟನ್‌: ಇರಾನ್‌ ಮೇಲಿನ ಯಾವುದೇ ದಾಳಿಯನ್ನು ಪೂರ್ಣ ಪ್ರಮಾಣದ ಯುದ್ಧವಾಗಿ ಪರಿಗಣಿಸುತ್ತೇವೆ. ಜೊತೆಗೆ ಸಾಧ್ಯವಾದಷ್ಟು ಕಠಿಣ ರೀತಿಯಲ್ಲೇ ಪ್ರತಿಕ್ರಿಯೆ ನೀಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಎಚ್ಚರಿಕೆ ನೀಡಿದೆ. ಪೂರ್ಣ ಮಿಲಿಟರಿ ಬಲ ಪ್ರಯೋಗ ಅಮೆರಿಕ ಸೇನೆಯು ತನ್ನ ಯುದ್ಧ ನೌಕೆಗಳ  ದೊಡ್ಡ ಪಡೆಯನ್ನೇ ಪಶ್ಚಿಮ ಏಷ್ಯಾ ಕಡೆಗೆ ಕಳುಹಿಸುತ್ತಿದೆ. ಪ್ರತಿಭಟನಕಾರರನ್ನ ಹತ್ಯೆ ಮಾಡಿದರೆ ಇರಾನ್ ಮೇಲೆ ದಾಳಿ ನಡೆಸುವುದಾಗಿ ಟ್ರಂಪ್‌ ಹೇಳಿಕೆ ಬೆನ್ನಲ್ಲೇ ಇರಾನ್‌ ಸುಪ್ರೀಂ...
ಸುದ್ದಿ

77ನೇ ಗಣರಾಜ್ಯೋತ್ಸವ : ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ : ಸೀಮಂತ್ ಕುಮಾರ್ ಸಿಂಗ್- ಕಹಳೆ ನ್ಯೂಸ್

ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ  ಸಜ್ಜಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭ ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್  ಹೇಳಿದ್ದಾರೆ. 77ನೇ ಗಣರಾಜ್ಯೋತ್ಸವ ಹಿನ್ನೆಲೆ ಜಿಬಿಎ ಕಮಿಷನರ್ ಮಹೇಶ್ವರ್ ರಾವ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೇಡ್‌ನಲ್ಲಿ 516 ಜನ ಭಾಗಿಯಾಗಲಿದ್ದಾರೆ. ಭದ್ರತೆ ಸೇರಿ 2 ಸಾವಿರ ಪೊಲೀಸರು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೈಕ್ ಕದ್ದ ಕದಿಮರನ್ನು ಮರಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು,ಪ್ರಕರಣ ದಾಖಲು- ಕಹಳೆ ನ್ಯೂಸ್

ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ದೇವಿ ಪ್ರಸಾದ್ ಎಂಬವರ ಬೈಕ್ ಕಳ್ಳತನವಾಗಿದ ಆರೋಪ ಕೇಳಿಬಂದಿದ್ದು ಮಂಗಳೂರಿನ ಕುಳೂರು ನಿವಾಸಿ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬರ...
ಉಡುಪಿಕಾಪುಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದ ಸಲ್ಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ- ಕಹಳೆ ನ್ಯೂಸ್

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಸ್ವಗೃಹದಲ್ಲಿ ಇಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಬಿ ಕಾರ್ಯಕ್ಷೇತ್ರದ ಜಯಕಿರಣ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ವಿಜಯರವರ ಗಂಡ ಚಂದಪ್ಪ ಮೂಲ್ಯ ರವರ ಅನರೋಗ್ಯದ ನಿಮಿತ್ತ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡುವ ತುರ್ತು ಸಹಾಯಧನ ಕ್ರಿಟಿಕಲ್ ಫಂಡ್ ರೂ 25000/- ವಿತರಿಸಲಾಯಿತು. ಈ ಸಂದರ್ಭದಲ್ಲಿ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಒಕ್ಕೂಟ ಸೇವಾ ಪ್ರತಿನಿಧಿ ಪ್ರತಿಭಾ,...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರ್ಕಳದ ಮಿಯ್ಯಾರಿನಲ್ಲಿ ರಸ್ತೆ ಅಪಘಾತ: ಮೂವರು ಸಾವು- ಕಹಳೆ ನ್ಯೂಸ್

ಕಾರ್ಕಳ (ಉಡುಪಿ): ತಾಲ್ಲೂಕಿನ ಮಿಯ್ಯಾರು ಕಂಬಳ ಕ್ರಾಸ್ ಬಳಿಯ ರಾ‌ಷ್ಟ್ರೀಯ‌ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್‌ ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯ ತೂಫಾನ್ ವಾಹನವು ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಕಳ ಪೊಲೀಸರು‌ ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ....
ಅಂತಾರಾಷ್ಟ್ರೀಯಆರೋಗ್ಯಸುದ್ದಿ

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬಂದ ಅಮೆರಿಕ- ಕಹಳೆ ನ್ಯೂಸ್

ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ. ಡಬ್ಲ್ಯೂಹೆಚ್‌ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ (America) ಅಧಿಕೃತವಾಗಿ ರದ್ದುಗೊಳಿಸಿದೆ. ಅಮೆರಿಕ ನಿರ್ಧಾರದ ಬಳಿಕ ಜಿನಿವಾದಲ್ಲಿರುವ WHO ಕಚೇರಿಯಲ್ಲಿ ಅಮೆರಿಕದ ಧ್ವಜ ತೆರವು ಮಾಡಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಪ್ಪಾಗಿ ನಿರ್ವಹಿಸಿದೆ ಮತ್ತು ಅಗತ್ಯ ಸುಧಾರಣೆಗಳನ್ನು ಕೈಗೊಳ್ಳಲು ವಿಫಲವಾಗಿದೆ ಯುಎಸ್‌ ಆರೋಪಿಸಿತ್ತು. ರೋಗಗಳ ಕಣ್ಗಾವಲು ಮತ್ತು ನಿರ್ಣಾಯಕ ಆರೋಗ್ಯ ಸವಾಲುಗಳಂತಹ ವಿಷಯಗಳ ಕುರಿತು ಇತರ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಹಕಾರಕ್ಕೆ ಅಮೆರಿಕ ಆದ್ಯತೆ ನೀಡುತ್ತದೆ....
ಅಂತಾರಾಷ್ಟ್ರೀಯಚಿಕ್ಕಮಂಗಳೂರುಶುಭಾಶಯಸುದ್ದಿ

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ : ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!- ಕಹಳೆ ನ್ಯೂಸ್

ಚಿಕ್ಕಮಗಳೂರು: ಪ್ರೇಮ  ದೇಶ, ಭಾಷೆ, ಗಡಿ ಎಲ್ಲದ್ದನ್ನೂ ಮೀರಿದ್ದು.. ಅದಕ್ಕೆ ಸಾಕ್ಷಿ ಎಂಬಂತೆ ನಗರದ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ  ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಯುವಕ ರೂಪಕ್ ಚೀನಾ ಮೂಲದ ಜೇಡ್, ಕುಟುಂಬಸ್ಥರ ಸಮ್ಮುಖದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ  ಮದುವೆಯಾಗಿದ್ದಾರೆ. ಯುವತಿಯ ತಂದೆ – ತಾಯಿಯೇ ಚೀನಾದಿಂದ ಮಗಳನ್ನು ಕರೆತಂದು, ಯುವಕನಿಗೆ ಧಾರೆ ಎರೆದಿದ್ದಾರೆ. ಈ ವೇಳೆ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ರೀತಿ...
1 65 66 67 68 69 3,296
Page 67 of 3296