ಹಿಂಜಾವೇ ಮುಖಂಡ ದಿನೇಶ್ ಪಂಜಿಗಗೆ ಜಾಮೀನು ಮಂಜೂರು-ಕಹಳೆ ನ್ಯೂಸ್
ಪುತ್ತೂರು ದರ್ಬೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಸಂದೇಶ ಪ್ರಸಾರ ಮಾಡಿ ಬಂದ್ಗೆ ಕರೆ ನೀಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ದಿನೇಶ್ ಪಂಜಿಗ ಅವರಿಗೆ ಇದೀಗ ಪುತ್ತೂರು ನ್ಯಾಯಾಲಯದಿಂದ ನಿರೀಕ್ಷಣ ಜಾಮೀನು ಮಂಜೂರಾಗಿದೆ. ವಾಟ್ಸಾಪ್ ಮೂಲಕ ಸಂದೇಶ ಪ್ರಸಾರ ಮಾಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಿನೇಶ್ ಪಂಜಿಗ ವಿರುದ್ಧ ಭಾರತೀಯ ನ್ಯಾಯ...







