Tuesday, September 8, 2026

ಸುದ್ದಿ

ಸುದ್ದಿ

ಹಿಂಜಾವೇ ಮುಖಂಡ ದಿನೇಶ್ ಪಂಜಿಗಗೆ ಜಾಮೀನು ಮಂಜೂರು-ಕಹಳೆ ನ್ಯೂಸ್

ಪುತ್ತೂರು ದರ್ಬೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ದಿನೇಶ್ ಪಂಜಿಗ ಅವರಿಗೆ ಇದೀಗ ಪುತ್ತೂರು ನ್ಯಾಯಾಲಯದಿಂದ ನಿರೀಕ್ಷಣ ಜಾಮೀನು ಮಂಜೂರಾಗಿದೆ. ವಾಟ್ಸಾಪ್ ಮೂಲಕ ಸಂದೇಶ ಪ್ರಸಾರ ಮಾಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಿನೇಶ್ ಪಂಜಿಗ ವಿರುದ್ಧ ಭಾರತೀಯ ನ್ಯಾಯ...
ಬೆಂಗಳೂರುಸುದ್ದಿ

ಸೆ.21ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ – ಕಹಳೆ ನ್ಯೂಸ್

ಬೆಂಗಳೂರು: ಸೆ.21ರಿಂದ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ (Special Session) ನಡೆಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನಕ್ಕೆ ಒಪ್ಪಿಗೆ ನೀಡಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಒಟ್ಟು ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ. ಈ ಮೊದಲು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ...
ಸುದ್ದಿ

ಸೆ. 04ರಂದು ಸಾಜ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದಲ್ಲಿ 19ನೇವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಹಾಗೂ ವಿವಿಧ ಆಟೋಟ ಸ್ಪರ್ಧೆ – ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಸಾಜ ಇದರ ನೇತೃತ್ವದಲ್ಲಿ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರ (ರಿ.) ಸಾಜ, ಬಲ್ನಾಡು ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಸಾಜ ಇವರ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಸೆ. 04ರಂದು ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರ, ಸಾಜದಲ್ಲಿ ನಡೆಯಲಿದೆ. ಈ ಪ್ರಯುಕ್ತ ಸೆ. 04ರಂದು ಸಾಜದ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದಲ್ಲಿ ಆಟೋಟ ಸ್ಪರ್ಧೆಗಳು...
ಶಿವಮೊಗ್ಗಸುದ್ದಿ

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದಲ್ಲಿ ಮುಳುಗಿ ಕುಳಿತಿದ್ದ ರೌಡಿಶೀಟರ್! – ಕಹಳೆ ನ್ಯೂಸ್

ಶಿವಮೊಗ್ಗ:‌ ಮಹಾಭಾರತ ಯುದ್ದದ ಕೊನೆಯ ದಿನ ಪಾಂಡವರಿಂದ ತಪ್ಪಿಸಿಕೊಳ್ಳಲು ದುರ್ಯೋಧನ ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪೊಲೀಸರಿಂದ  ತಪ್ಪಿಸಿಕೊಳ್ಳಲು ರೌಡಿಶಿಟರ್‌ ಒಬ್ಬ ಕೊಳದ ನೀರಲ್ಲಿ ಅರ್ಧಗಂಟೆ ಮುಳುಗಿ ಕುಳಿತ ಘಟನೆ ಭದ್ರಾವತಿಯಲ್ಲಿ  ನಡೆದಿದೆ. ಭದ್ರಾವತಿಯ ರೌಡಿಶೀಟರ್‌ ದಿಲೀಪ್‌ ಅಲಿಯಾಸ್‌ ಕರಿಯಾ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನಲ್ಲಿ ಅಡಗಿದ್ದ. ಈತನ ವಿರುದ್ಧ ಕಳ್ಳತನ, ಕೊಲೆ ಯತ್ನ ಸೇರಿ 16 ಪ್ರಕರಣಗಳಿವೆ. ಪ್ರಕರಣ ಒಂದರಲ್ಲಿ ಈತನ ವಿರುದ್ಧ...
ಸುದ್ದಿ

ಮುಂಬೈನಲ್ಲಿ ಪ್ರಪ್ರಥಮ ಪ್ರತಿಬಿಂಬ ಕಾರ್ಯಕ್ರಮ :ಶ್ರೀ ಅಖಿಲ ಹವ್ಯಕ ಮಹಾಸಭಾ ಆಯೋಜನೆಯ ಸ್ಪರ್ಧಾ ಸಂಭ್ರಮ – ಕಹಳೆ ನ್ಯೂಸ್

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದಕ್ಕಾಗಿ, ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವುದಕ್ಕಾಗಿ, ಕಲೆ-ಸಂಸ್ಕೃತಿಯ ಉಳಿವಿಗಾಗಿ ಕಳೆದ 30 ವರ್ಷಗಳಿಂದ ಶ್ರೀ ಅಖಿಲ ಹವ್ಯಕ ಮಹಾಸಭಾ ಪ್ರತಿಬಿಂಬ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಇದೇ ಮೊಟ್ಟಮೊದಲ ಬಾರಿಗೆ ಮುಂಬೈ ಪ್ರಾಂತ್ಯದ ಪ್ರತಿಬಿಂಬ ಕಾರ್ಯಕ್ರಮ ಆಗಸ್ಟ್ 30ರಂದು ಹವ್ಯಕ ವೆಲ್ಫೇರ್ ಟ್ರಸ್ಟ್ ಮುಂಬೈ ಸಹಯೋಗದೊಂದಿಗೆ ಅದ್ದೂರಿಯಾಗಿ ಸಂಪನ್ನವಾಯಿತು. ಮುಂಬೈ ಪ್ರತಿಬಿಂಬ ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ್ದ ಡಾ. ಎನ್. ಜಿ. ಹೆಗಡೆ ಪುಣೆ ಮಕ್ಕಳನ್ನ ಸಂಸ್ಕಾರವಂತರನ್ನಾಗಿ ಬೆಳೆಸುವ ಜವಾಬ್ದಾರಿಗಳ ಕುರಿತಾಗಿ...
ಸುದ್ದಿಹಾಸನ

ಸಾರಿಗೆ ಬಸ್, ಪಿಕಪ್ ವಾಹನದ ನಡುವೆ ಭೀಕರ ಅಪಘಾತ – ಓರ್ವ ಸಾವು, ನಾಲ್ವರಿಗೆ ಗಾಯ – ಕಹಳೆ ನ್ಯೂಸ್

ಹಾಸನ: ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ  ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ. ದಿನೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್‌ಗೆ ಸೇರಿದ ಬೊಲೆರೋ ಪಿಕಪ್ ವಾಹನ ಎಟಿಎಂಗಳಿಗೆ ಹಣ ತುಂಬಲು ಬರುತ್ತಿತ್ತು. ಈ ವೇಳೆ ಮಂಗಳೂರಿನಿಂದ...
ಸುದ್ದಿ

ವಿವೇಕಾನಂದ ಎನ್.ಸಿ.ಸಿ. ಕೆಡೆಟ್‍ಗಳ ಸಾಧನೆ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ಇದರ ಎನ್. ಸಿ. ಸಿ ಘಟಕದ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಕ್ಷತಾ. ಎ (ಮೋಹನ. ಎ ಮತ್ತು ಶೇಷಮ್ಮ.ಎಂ ಇವರ ಪುತ್ರಿ) ಇವರು ದೆಹಲಿಯಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ತಲ್ ಸೈನಿಕ್ ಕ್ಯಾಂಪ್‍ಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ತಿಲಕ್ ಹೆಚ್. ವಿ (ಕೊಡಗು ಹೆಬ್ಬಾಲೆ ನಿವಾಸಿ ವಿಜಯ ಹೆಚ್.ಎಸ್, ಕವಿತಾ ಹೆಚ್. ಕೆ ದಂಪತಿಗಳ ಪುತ್ರ) ಸಂದೇಶ್...
ಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಪ್ರಾಂತ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಮಟ್ಟದ 19 ರ ವಯೋಮಾನದ ತರುಣ ವಿಭಾಗದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ....
1 5 6 7 8 9 3,533
Page 7 of 3533