ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ : 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್
ಬೆಳ್ತಂಗಡಿ, ಸೆ.2: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅಗತ್ಯ ವನ್ಯಜೀವಿ ಅನುಮತಿ ದೊರೆತಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ನಾವೂರು ಗ್ರಾಮದ ಪುಳಿತ್ತಡಿ, ಎರ್ಮಲೆ ಹಾಗೂ ಕಾಸ್ರೋಳಿ ಎಸ್ಟಿ ಕಾಲೋನಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ...







