Thursday, June 18, 2026

ಸುದ್ದಿ

ಸುದ್ದಿ

ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ : ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌- ಕಹಳೆ ನ್ಯೂಸ್

ಸ್ಯಾಂಡಲ್‌ವುಡ್ ಕ್ವೀನ್‌ ರಮ್ಯಾ  ಪೋಸ್ಟ್‌ಗೆ ಅಶ್ಲೀಲ ಕಾಮೆಂಟ್‌ ಮಾಡಿದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಈಗಾಗಲೇ 14 ಆರೋಪಿಗಳನ್ನ ಬಂಧಿಸಿದ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದ ಸಿಸಿಬಿ ಪೊಲೀಸರು, ಇನ್ನುಳಿದ 29 ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಹೌದು. ಅಶ್ಲೀಲ ಕಾಮೆಂಟ್‌ ಹಾಕಿದ್ದ ಪ್ರಕರಣದಲ್ಲಿ 43 ಆರೋಪಿಗಳ ಪೈಕಿ 14 ಮಂದಿಯನ್ನ ಪೊಲೀಸರು ಬಂಧಿಸಿ, ಚಾರ್ಜ್‌ಶೀಟ್‌ ಕೂಡ ಸಲ್ಲಿಸಿದ್ದರು. ಉಳಿದ 29 ಆರೋಪಿಗಳ ಮೇಲೆ ಅಬ್‌ಸ್ಕಾಂಡಿಂಗ್‌ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. ಬಳಿಕ ಎಸಿಜೆಎಂ...
ಸುದ್ದಿ

ಕೈಗಾರಿಕಾ ಪ್ರದೇಶ ಹೆದ್ದಾರಿ ಸಂಪರ್ಕ ರಸ್ತೆ ಎನ್ ಎಂ ಪಿ ಎ ನಿಂದ ಕಾಮಗಾರಿ 11 ಕೋಟಿ ವೆಚ್ಚ-ಕಹಳೆ ನ್ಯೂಸ್

ಸುರತ್ಕಲ್ :ಬೈಕಂಪಾಡಿ ಕೈಗಾರಿಕಾಪ್ರದೇಶಕ್ಕೆ ಸಂಪರ್ಕಿಸುವ ಹೆದ್ದಾರಿ ಬದಿಯ ರಸ್ತೆಯ ಕಾಂಕ್ರೀಟ್ ಕಾಮಗಾರಿ ಹಾಗೂ ಟ್ರಕ್ ಯಾರ್ಡ್ ಗುರುವಾರದಿಂದ ಆರಂಭವಾಗಲಿದ್ದು, 11 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ವಾಗಲಿದೆ.ಎನ್ ಎಂ ಪಿ ಎ ಇದಕ್ಕೆ ಅನುದಾನ ನೀಡಲಿದೆ. ಶಾಸಕ ಡಾ. ಭರತ್ ಶೆಟ್ಟಿ ಅವರು ಎನ್ ಎಂ ಪಿ ಎ ಗೆ ಮನವಿ ಮಾಡಿದ ಮೇರೆಗೆ ಬಂದರು ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಸೋಮವಾರ ಶಾಸಕರ ನೇತೃ ತ್ವದಲ್ಲಿ...
ಬೆಂಗಳೂರುವಾಣಿಜ್ಯಸುದ್ದಿ

LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ : 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ..!- ಕಹಳೆ ನ್ಯೂಸ್

ಸಂಕಷ್ಟದಲ್ಲಿರುವವರನ್ನು ಕಂಡರೆ ಮನ ಮಿಡಿಯುವ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ  ಅವರು ಇತ್ತೀಚೆಗೆ ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಗ್ಯಾಸ್‌ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಕೇವಲ ಮಾತಿಗೆ ಸೀಮಿತವಾಗದೇ, 25 ಲಕ್ಷ ರೂಪಾಯಿ ಆರ್ಥಿಕ ನೆರವು ಕೂಡ ನೀಡುವ ಮೂಲಕ ನಟ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಹೌದು. ನಮ್ಮ ಸಮಾಜದ ಸಾರಿಗೆ ವ್ಯವಸ್ಥೆಯಲ್ಲಿ ಆಟೋ ಚಾಲಕರ ಪಾತ್ರ ಬಹಳ ದೊಡ್ಡದು. ಇವರನ್ನ ದೇಶದ ಬೆನ್ನೆಲುಬು ಎಂದು ಕರೆದ ನಟ...
ಸುದ್ದಿ

ಡಾ ಬಿ ಆರ್ ಅಂಬೇಡ್ಕರ್ ಅವರ ಚಿಂತನೆ ಮತ್ತು ನಮ್ಮೆಲ್ಲರ ಜವಾಬ್ದಾರಿ – ಕಹಳೆ ನ್ಯೂಸ್

ಭಾರತದ ಸಂವಿಧಾನದ ನಿರ್ಮಾತೃ, ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ ಅವರ ಚಿಂತನೆಯ ಆಳಕ್ಕೆ ಇಳಿದಾಗ, ಮಕ್ಕಳ ಹಕ್ಕುಗಳ ಬಗ್ಗೆ ಇರುವ ಅವರ ಸೂಕ್ಷ್ಮ ಮತ್ತು ಗಂಭೀರ ದೃಷ್ಟಿಕೋನ ನಮ್ಮ ಗಮನಕ್ಕೆ ಬರುತ್ತದೆ. ಅಂಬೇಡ್ಕರ್ ಅವರಿಗೆ ಮಕ್ಕಳು ಎಂದರೆ ಕೇವಲ ಭವಿಷ್ಯದ ನಾಗರಿಕನಲ್ಲ; ಅದು ವರ್ತಮಾನದಲ್ಲಿ ಗೌರವಯುತ ಬದುಕಿನ ಹಕ್ಕು ಹೊಂದಿರುವ ವ್ಯಕ್ತಿ. ಅಂಬೇಡ್ಕರ್ ಅವರ ಬದುಕು ಮತ್ತು ಹೋರಾಟವೇ ಅಸಮಾನತೆಯ ವಿರುದ್ಧದ ನಿರಂತರ ಸಂಘರ್ಷವಾಗಿತ್ತು. ಈ ಅನುಭವವು ಮಕ್ಕಳ...
ಬೆಂಗಳೂರುಸುದ್ದಿ

ಯುವವಾಹಿನಿ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ -ಕಹಳೆ ನ್ಯೂಸ್

ಬೆಂಗಳೂರು: ಸಮಾಜದ ಏಳಿಗೆಗಾಗಿ ಯುವವಾಹಿನಿ ಸಂಸ್ಥೆಯು ಕೈಗೊಳ್ಳುತ್ತಿರುವ ವಿವಿಧ ಸೇವಾ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಂಘಟನೆಯ ಕಾರ್ಯವೈಖರಿ ಮೆಚ್ಚುವಂತದ್ದು ಎಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ 11, 2026ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ“ಕೃಷ್ಣಾ" ದಲ್ಲಿ ಯುವವಾಹಿನಿಯ ಪ್ರಮುಖರ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿತು. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಂಸ್ಥೆ ಮಾಡುತ್ತಿರುವ ಕಾರ್ಯಗಳ ಕುರಿತು ವಿವರಿಸಿ, ಸಂಸ್ಥೆಯ ಸಾಧನೆಗಳನ್ನು ಒಳಗೊಂಡ...
ಬೆಂಗಳೂರುರಾಜ್ಯಸುದ್ದಿ

ವಾಹನ ಚಾಲಕರ ಬಳಿ ಲಂಚ : ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ -ಕಹಳೆ ನ್ಯೂಸ್

ಬೆಂಗಳೂರು: ವಾಹನಗಳ ಚಾಲಕರ ಬಳಿ ಲಂಚ  ಪಡೆಯುತ್ತಿದ್ದ ಬೆಂಗಳೂರು ಹೊರವಲಯ ನೆಲಮಂಗಲದ  ಇಬ್ಬರು ಆರ್‌ಟಿಓ  ಅಧಿಕಾರಿಗಳು ಲೋಕಾಯುಕ್ತ  ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ.ಕೋನ ವಂಶಿ ಕೃಷ್ಣ ನೇತೃತ್ವದಲ್ಲಿ ಟ್ರ‍್ಯಾಪ್ ಮಾಡಲಾಗಿದೆ. ನೆಲಮಂಗಲ ಆರ್‌ಟಿಓ ಇನ್ಸ್ಪೆಕ್ಟರ್ ಅಧಿಕಾರಿಗಳಾದ ದಿನೇಶ್ ಹಾಗೂ ಕಿರಣ್ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿನಿತ್ಯ ವಾಹನಗಳ ತಪಾಸಣೆ ನಡೆಸುತ್ತಿದ್ದ ಇಬ್ಬರು ಆರ್‌ಟಿಓ ಅಧಿಕಾರಿಗಳು ವಾಹನಗಳ ಚಾಲಕರ ಬಳಿ ಲಂಚ ಪಡೆದು ಕಳುಹಿಸುತ್ತಿದ್ದಾರೆ ಎಂಬ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ, ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏಪ್ರಿಲ್ 10 ರಂದು ಜರಗಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವ್ಯವಹಾರದ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಮಕ್ಕಳ ಪೋಷಕರು, ಉತ್ಸಾಹದಿಂದ ಭಾಗವಹಿಸಿ ಮಕ್ಕಳು ವ್ಯಾಪಾರಕ್ಕೆ ಇಟ್ಟ ತಿಂಡಿ ತಿನಿಸು, ತರಕಾರಿ ಗಳನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಯಾಗುತ್ತದೆ : ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ -ಕಹಳೆ ನ್ಯೂಸ್

ಪುತ್ತೂರು :ವೇದಮಂತ್ರಗಳು, ಯೋಗ ಇತ್ಯಾದಿಗಳು ನಮ್ಮ ಪೂರ್ವಜರು ನಮಗೆ ಕೊಟ್ಟ ಆಸ್ತಿಗಳಾಗಿವೆ. ಇವುಗಳ ಸತ್ಪರಿಣಾಮವು ವೈಜ್ಞಾನಿಕವಾಗಿ ಧೃಢಪಟ್ಟಿದೆ. ಭಾರತೀಯ ಸಂಸ್ಕೃತಿಯ ಆಚಾರ-ವಿಚಾರಗಳನ್ನು ಪಾಲಿಸಿ ಉತ್ತಮ ಆರೋಗ್ಯಕ್ಕಾಗಿ ಯೋಗದ ಅಭ್ಯಾಸಗಳನ್ನು ರೂಢಿಸಿಕೊಂಡು ನಮ್ಮ ಸಂಸ್ಕೃತಿಯನ್ನು ನಾವು ಸಂರಕ್ಷಿಸಬೇಕು. ಜೊತೆಗೆ ಸದಭಿರುಚಿಯ ಹವ್ಯಾಸಗಳನ್ನೂ ನಮ್ಮ ಜೀವನದಲ್ಲಿ ರೂಢಿಸಿಕೊಳ್ಳುವುದು ಅತ್ಯವಶ್ಯ. ದ್ವಾರಕಾ ಪ್ರತಿಷ್ಠಾನದಂತಹಾ ಸಂಸ್ಥೆಗಳು ವೇದ ಶಿಬಿರಗಳನ್ನು ಸುವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿವೆ. ಇಂತಹಾ ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆಯಾಗಲಿ ಎಂದು ಜಿಲ್ಲಾ ರಾಜ್ಯೋತ್ಸವ...
1 69 70 71 72 73 3,395
Page 71 of 3395