Thursday, March 19, 2026

ಸುದ್ದಿ

ಸುದ್ದಿ

ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕಾರಿಸಿದ ಪ್ರಮೋದ್ ಕುಮಾರ್ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿ (DSP)ಯಾಗಿ ಪ್ರಮೋದ್ ಕುಮಾರ್ ಅವರು  ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ನಾಗೇಗೌಡ ಅವರು ತಮ್ಮ ಹುದ್ದೆಯನ್ನು ಪ್ರಮೋದ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಹೊಸ ಉಪ ಪೊಲೀಸ್ ಅಧಿಕಾರಿಯಾಗಿ ಪ್ರಮೋದ್ ಕುಮಾರ್ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು....
ಬೆಂಗಳೂರುರಾಜ್ಯಸುದ್ದಿ

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ -ಕಹಳೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ 500 ರೂ.ಗಳವರೆಗೆ ಮಾರಾಟ ಮಾಡಿರುವುದಾಗಿ ಡೆಕನ್ ಹೆರಾಲ್ಡ್ ಸುದ್ದಿ ಪ್ರಕಟಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸರು, ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಮಾರಾಟದಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಒಬ್ಬ ಮುಖ್ಯೋಪಾಧ್ಯಾಯ...
ಸುದ್ದಿ

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೊಳುವಾರು ವತಿಯಿಂದ ಸರ್ಪ ಸಂಸ್ಕಾರ ಪೂಜೆ- ಕಹಳೆ ನ್ಯೂಸ್ 

ಬೊಳುವಾರು ಸುಬ್ರಹ್ಮಣ್ಯ ನಗರದಲ್ಲಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಆಂಜನೇಯ ಶಾಖೆ ಬೊಳುವಾರು ವತಿಯಿಂದ ಹಿಂದೂ ಬಾಂಧವರ ಸಹಕಾರದೊಂದಿಗೆ ಸರ್ಪ ಸಂಸ್ಕಾರ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯ ಹಿಂದೂ ಬಾಂಧವರು ಹಾಗೂ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು....
ಜಿಲ್ಲೆಸುದ್ದಿಹಾಸನ

ಮಹಿಳೆಯನ್ನು ಕೊಂದಿದ್ದ ಪುಂಡಾನೆ ಸೆರೆ :ನಿಟ್ಟುಸಿರು ಬಿಟ್ಟ ಗ್ರಾಮಸ್ಥರು – ಕಹಳೆ ನ್ಯೂಸ್

ಹಾಸನ: ಜು.13 ರಂದು ಸಕಲೇಶಪುರದ ಮೂಗಲಿ ಗ್ರಾಮದ ಬಳಿ ಶೋಭ ಎಂಬ ಮಹಿಳೆಯನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಸತತ ಮೂರು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಅರವಳಿಕೆ ಚುಚ್ಚುಮದ್ದು ನೀಡಲಾಯಿತು. ಆದರೂ ನಿತ್ರಾಣಗೊಳ್ಳದ ಕಾಡಾನೆ ಸುಮಾರು 12 ಕಿಲೋ ಮೀಟರ್ ಸುತ್ತಾಡಿ, ಕೊನೆಗೆ ಕಾಫಿ ತೋಟವೊಂದರಲ್ಲಿ ಕುಸಿದು ಬಿತ್ತು. ಕಾಡಾನೆಯನ್ನು ಕ್ರೇನ್ ಮೂಲಕ ಲಾರಿಗೆ ಹತ್ತಿಸಿ ಸ್ಥಳಾಂತರ ಮಾಡಲಾಯಿತು. ಪುಂಡಾನೆ ಸೆರೆ ಹಿಡಿದಿದ್ದರಿಂದ ಮಲೆನಾಡು...
ಜಿಲ್ಲೆರಾಜ್ಯಸುದ್ದಿ

ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು -ಕಹಳೆ ನ್ಯೂಸ್

ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ತಕ್ಷಣ 108 ಆಂಬುಲೆನ್ಸ್‌ಗೆ ಕರೆ ಮಾಡಿದರೂ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ. ಬಳಿಕ ಕುಮಟಾದಿಂದ ಖಾಸಗಿ ಅಂಬುಲೆನ್ಸ್ ಕರೆಸಿ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಹಿಳೆ...
ಅಂಕಣದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಯುವ ಉದ್ಯಮಿ ; ಪುತ್ತೂರು ಬಿಜೆಪಿಯ ಮುಂದಿನ ಅಭ್ಯರ್ಥಿಯಾಗ್ತಾರಾ ಯುವ ನಾಯಕ.!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಸಂಪಾದಕೀಯ : ಪ್ರೀತಿಯ ಓದುಗ ಮಿತ್ರರೇ, ನಮಸ್ಕಾರ ಹತ್ತೂರಿನಲ್ಲೂ ಪುತ್ತೂರಿನದ್ದೇ ಚರ್ಚೆ. ಯಾಕೆ ಅಂತೀರಾ..!? ಕಾರಣ ಉಂಟು. ಕಳೆದ ವಿಧಾನಸಭಾ ಚುನಾವಣೆ ಪುತೂರಿನ ರಾಜಕೀಯ ಇತಿಹಾಸದಲ್ಲೇ ಒಂದು ಹೊಸ ಅಧ್ಯಾಯವನ್ನು ಬರೆದದ್ದಂತು ನಿಜ. ಆದರೂ, ಬಿಜೆಪಿ ಪಾಲಿಗೆ ಕಹಿಯಾಗಿಯೇ ಪರಿಣಮಿಸಿದೆ ಎಂಬುವುದು ಸುಳ್ಳಲ್ಲ. ಚುನಾವಣೆ ಗೆದ್ದು ಬೀಗಿದ ಅಶೋಕ್ ಕುಮಾರ್ ರೈ, ೨೦೦೦ ಮತಗಳ ಅಂತರದಲ್ಲಿ ಸೋತ ಅರುಣ್ ಕುಮಾರ್ ಪುತ್ತಿಲ, ೩ ನೇ ಸ್ಥಾನದಲ್ಲಿ ತೃಪ್ತಿಪಟ್ಟ ಕಮಲದ ಅಭ್ಯರ್ಥಿ...
ರಾಜ್ಯರಾಷ್ಟ್ರೀಯಸುದ್ದಿ

 ಬಾಂಗ್ಲಾದೇಶದಲ್ಲಿ ಹೊತ್ತಿ ಉರಿದ ಹಿಂದೂ ಶಿಕ್ಷಕನ ಮನೆ – ಕಹಳೆ ನ್ಯೂಸ್

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಸಿಲ್ಹೆಟ್‌ ಜಿಲ್ಲೆಯ ಗೋವೈನ್‌ಘಾಟ್‌ ಉಪಜಿಲ್ಲಾದಲ್ಲಿ ಹಿಂದೂ ಶಿಕ್ಷಕರೊಬ್ಬರ ಮನೆಗೆ ಬೆಂಕಿ ಹಚ್ಚಲಾಗಿದೆ. ಶಾಲಾ ಶಿಕ್ಷಕ ಬೀರೇಂದ್ರ ಕುಮಾರ್ ಡೇ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅವರ ಕುಟುಂಬ ಮತ್ತು ಹತ್ತಿರದ ನಿವಾಸಿಗಳಲ್ಲಿ ಭಯ ಹುಟ್ಟುಹಾಕಿದೆ. ನಂದಿರ್‌ಗಾಂವ್ ಒಕ್ಕೂಟದ ಬಹೋರ್ ಗ್ರಾಮದಲ್ಲಿ ಇಸ್ಲಾಮಿಸ್ಟ್ ಗುಂಪುಗಳು ಈ ಕೃತ್ಯ ಎಸಗಿವೆ ಎಂದು ಆರೋಪಿಸಲಾಗಿದೆ. ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ಬೆಂಕಿಯು...
ಕೇರಳರಾಜ್ಯಸುದ್ದಿ

ಕೊಲ್ಲಂ ಸಾಯ್ ಹಾಸ್ಟೆಲ್‌ನಲ್ಲಿ ಇಬ್ಬರು ಕ್ರೀಡಾಪಟುಗಳ ಆತ್ಮಹತ್ಯೆ – ಕಹಳೆ ನ್ಯೂಸ್

ಕೇರಳದ ಕೊಲ್ಲಂನಲ್ಲಿ ಗುರುವಾರ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಇಬ್ಬರು ಐಊಔ ಕ್ರೀಡಾಪಟುಗಳ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಕೋಚಿಕೋಡ್‌ನ ವೈಷ್ಣವಿ (15 ವರ್ಷ), ತಿರುವನಂತಪುರಂನ ಸಂದ್ರಾ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಈ ದುರಂತ ಬೆಳಕಿಗೆ ಬಂದಿದೆ. ಬಾಲಕಿಯರು ತರಬೇತಿಗೆ ಹಾಜರಾಗದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಕ್ರೀಡಾಪಟುಗಳ ಕೊಠಡಿಗೆ ತೆರಳಿ ಪ್ರವೇಶಿಸಿದ್ದಾರೆ. ಕೋಣೆಯ ಹೊರಗಡೆ ನಿಂತು ಪದೆ ಪದೆ ಕರೆದರೂ ಸಹ ಕ್ರೀಡಾಪಟುಗಳು ಯಾವುದೇ...
1 74 75 76 77 78 3,297
Page 76 of 3297