Thursday, June 18, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭ :  ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದಿಕ್ಕು ತಪ್ಪಿದ ಯುವಕರನ್ನು ಸರಿದಾರಿಗೆ ತರಬೇಕು.. ಕುಮಾರಚಂದ್ರ – ಕಹಳೆ ನ್ಯೂಸ್ 

ಕಲ್ಲಡ್ಕ : ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ದಿಕ್ಕು ತಪ್ಪಿದ್ದು, ಅಂಥವರನ್ನು ಸರಿ ಮಾಡುವ ಉತ್ತಮ ಕೆಲಸ ಯುವವಾಹಿನಿ ಸಂಘಟನೆಯ ಮೂಲಕ ಆಗಬೇಕು ಎಂದು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಹೇಳಿದರು. ಅವರು ಮಾರ್ಚ್ 29 ರವಿವಾರ ಮಾಣಿ ಕೊಡಾಜೆಯ ನಕ್ಷತ್ರ ಅಡಿಟೋರಿಯಂನಲ್ಲಿ ನಡೆದ ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್...
ಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಏಪ್ರಿಲ್ 1ರಂದು ಏನೇನು ಕಾರ್ಯಕ್ರಮ?- ಕಹಳೆ ನ್ಯೂಸ್

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಏಪ್ರಿಲ್ 1ರಂದು ನಡೆಯುವ ಕಾರ್ಯಕ್ರಮಗಳ ವಿವರ ಹೀಗಿದೆ. ಬೆಳಗ್ಗೆ 8.30ರಿಂದ ಪಳ್ಳದಕೋಡಿ ಮತ್ತು ಕುರುಡಪದವು ತಂಡಗಳಿಂದ ಭಜನೆ ಬಳಿಕ ಬೆಳಗ್ಗೆ 9.30ರಿಂದ ಮಂಜೇಶ್ವರದ ಶ್ರೀ ವಿಷ್ಣು ಯಕ್ಷಬಳಗ ಮಜಿಬೈಲು ತಂಡದಿಂದ ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳೆ ಇರಲಿದೆ. ಮಧ್ಯಾಹ್ನ 1.30ರಿಂದ ಅದಿತಿ ಕೋಂಕೋಡಿ ಬಳಗದ ಶಾಸ್ತ್ರೀಯ ಸಂಗೀತ, 2.30ರಿಂದ ವಿದುಷಿ ಡಾ. ನಿಶಿತಾ ಪುತ್ತೂರು ನಿರ್ದೇಶನದ ನೃತ್ಯನಿರತ ಪುತ್ತೂರು ತಂಡದಿಂದ...
ಜಿಲ್ಲೆಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ. ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮೃತದೇಹ ಕಂಡು ಪತ್ನಿ ಸಹ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ವಿವಿಧ ಮಠಾಧೀಶರು ಹಾಗೂ ಗಣ್ಯಮಾನ್ಯರ ನೇತೃತ್ವದಲ್ಲಿ ನಡೆದ ಸುಧರ್ಮ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಧರ್ಮದ ಆಧಾರದ ಮೇಲೆ ನಿಂತಿರುವ ಸನಾತನ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಹೇಳಿದ ಅವರು, ಪ್ರಪಂಚದಲ್ಲಿ ದೇವರ ಮನೆಗೆ ಹೆಚ್ಚು ಮಹತ್ವ ನೀಢಬೇಕು. ನಮ್ಮ ಧರ್ಮ, ಸಂಸ್ಕೃತಿಯನ್ನು ಕಳೆದುಕೊಂಡು ಬದುಕಬಾರದು. ನಮ್ಮದೇ ಆದಂಥ ಆಚರಣೆಗಳನ್ನು ಉಳಿಸಿಕೊಳ್ಳಬೇಕು ಎಂದು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.30ರಂದು ಸಂಜೆ ಹೊರೆಕಾಣಿಕೆ ಮೆರವಣಿಗೆ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಅವರು...
ಸುದ್ದಿ

ಪದ್ಯಾಣಕ್ಕೆ ಭೇಟಿ ನೀಡಿದ ಡಾ. ಭರತ್ ಶೆಟ್ಟಿ, ನಳಿನ್, ಮಠಂದೂರು – ಕಹಳೆ ನ್ಯೂಸ್ 

ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿದರು. ಇದೇ ಸಂದರ್ಭ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು ಪದ್ಯಾಣ ಶ್ರಿ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಉಪ್ಪಿನಂಗಡಿಯಿAದ ಕ್ಷೇತ್ರದವರೆಗಿನ ಹೊರೆಕಾಣಿಕೆ ಮೆರವಣಿಗೆಯಲ್ಲಿ ಭಾಗವಹಿಸಿದ ಅವರು, ಕ್ಷೇತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ...
ಸುದ್ದಿ

ನಿಶಾನಿ ಡ್ಯಾನ್ಸ್ ಗ್ರೂಪ್ ನರಿಕೊಂಬು ಇದರ ನೂತನ ನೃತ್ಯ ಕಲಿಕಾ ಸಂಸ್ಥೆ ಪ್ರಾರಂಭ-ಕಹಳೆ ನ್ಯೂಸ್

ಬಂಟ್ವಾಳ : ನಿಶಾನಿ ಡ್ಯಾನ್ಸ್ ಗ್ರೂಪ್ ನರಿಕೊಂಬು ಇದರ ನೂತನ ನೃತ್ಯ ಕಲಿಕಾ ಸಂಸ್ಥೆ ನಿಶಾನಿ ಡ್ಯಾನ್ಸ್ ಅಕಾಡೆಮಿಯು ಎಲ್ ಕೆ ಕಾಂಪ್ಲೆಕ್ಸ್, ಮೊಗರ್ನಾಡ್ ಇಲ್ಲಿ ಮಾರ್ಚ್ 29 ರಂದು ಪ್ರಾರಂಭಿಸಲಾಯಿತು. ಜನಾರ್ಧನ ವಾಸುದೇವ ಭಟ್ಟ, ಮೊಕ್ತೇಸರರು ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ಮೊಗಾರ್ನಾಡು ರವರು ದೀಪ ಪ್ರಜ್ವಲನೆ ಮಾಡಿ ನೃತ್ಯ ತರಗತಿಯನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಜಗನ್ನಾಥ ಬಂಗೇರ ನಿರ್ಮಲ್, ನಿಶಾನಿ ಡಾನ್ಸ್ ಗ್ರೂಪ್ ನ ವ್ಯವಸ್ಥಾಪಕ ದಿನೇಶ್...
ಸುದ್ದಿ

ಕುಕ್ಕರ್‌ನಲ್ಲಿ ಐಇಡಿ ಇಟ್ಟು ಬಾಂಬ್ ಇಟ್ಟು ಸ್ಫೋಟಿಸಿದ್ದೇನೆ, ನಾನು ತಪ್ಪು ಮಾಡಿದ್ದೇನೆ ; ಕುಕ್ಕರ್ ಸ್ಫೋಟದ ಆರೋಪಿ ಶಾರೀಕ್ ತಪ್ರೊಪ್ಪಿಗೆ, ಎ.10ರಂದು ಶಿಕ್ಷೆ ಪ್ರಕಟ-ಕಹಳೆ ನ್ಯೂಸ್

ಮಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ರೊಪ್ಪಿಗೆ ಹೇಳಿಕೆ ನೀಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಬೆಂಗಳೂರು, ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ರೊಪ್ಪಿಗೆ ಹೇಳಿಕೆ ನೀಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಪ್ರಕರಣ ಸಂಬಂಧ ಸದ್ಯ ನ್ಯಾಯಾಂಗ...
ಸುದ್ದಿ

ಮಾ.30ರಿಂದ (ನಾಳೆ) ಎ.07ರವರೆಗೆ ಬಂಟ್ವಾಳ ತಾಲೂಕಿನ ಕರೋಪಾಡಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಾರಂಭ : ಶ್ರೀ ಕ್ಷೇತ್ರಕ್ಕೆ ಹಲವೆಡೆಯಿಂದ ಬರಲಿದೆ ಹಸಿರು ಹೊರಕಾಣಿಕೆ ಹಾಗೂ ಏಕಾದಶ ಪುಣ್ಯ ನದಿಗಳ ತೀರ್ಥ “ಏಕಾದಶ ಕಲಶ” ಮೆರವಣಿಗೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕರೋಪಾಡಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ (ಮಾ.30) ರಿಂದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಅದ್ಧೂರಿಯಾಗಿ ನಡೆಯಲಿದೆ. ಉಪ್ಪಿನಂಗಡಿ ಮಹಾಕಾಳಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರಕ್ಕೆ ಹಸಿರು ಹೊರಕಾಣಿಕೆ ಹಾಗೂ ನೇಪಾಳದ ಗಂಡಕಿ, ಗಂಗಾ, ಯಮುನಾ, ಸರಸ್ವತಿ ಇತ್ಯಾದಿ ಅಖಂಡ ಭಾರತದ “ಏಕಾದಶ ಪುಣ್ಯ ನದಿಗಳ ತೀರ್ಥ "ಏಕಾದಶ ಕಲಶ" ಮೆರವಣಿಗೆ ಹೊರಟು, ನೆಕ್ಕಿಲಾಡಿ, ಬೆಳ್ಳಿಪ್ಪಾಡಿ, ಮಠಂತಬೆಟ್ಟು, ಕೆಮ್ಮಾಯಿ, ಮಾರ್ಗವಾಗಿ ಆದರ್ಶ...
1 83 84 85 86 87 3,395
Page 85 of 3395