ಮಕ್ಕಳಿಗಾಗಿ ಉಚಿತ ಬೇಸಿಗೆ ಸಂಸ್ಕಾರ ಶಿಬಿರ – ಕಹಳೆ ನ್ಯೂಸ್
ಹಿಂದೂ ಧಾರ್ಮಿಕ ಶಿಕ್ಷಣ ಯೋಜನೆಯು, ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ, 2021ರಿಂದ, ದೇವಸ್ಥಾನದ ಆವರಣದಲ್ಲೇ ಪ್ರಾರಂಭಗೊಂಡು ಇದೀಗ 21 ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಎಲ್ಲಾ ಕೇಂದ್ರಗಳಲ್ಲಿ ಸುಮಾರು 2,500ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಈ ಮೌಲ್ಯಯುತ ಶಿಕ್ಷಣದ ಸದುಪಯೋಗವನ್ನು ಪಡೆದು ಕೊಂಡಿರುತ್ತಾರೆ. 50ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಸೇವಾ ರೂಪದಲ್ಲಿ ಕೈಜೋಡಿಸಿಕೊಂಡಿರುತ್ತಾರೆ. ಬೇಸಿಗೆ ರಜೆಯಲ್ಲಿ ಬಿಡುವಾಗಿರುವ ಮಕ್ಕಳಿಗಾಗಿ *"ಮಕ್ಕಳ ಕಲರವ*" ಎಂಬ ಬೇಸಿಗೆ ಶಿಬಿರವನ್ನು ಸಂಪೂರ್ಣ ಉಚಿತವಾಗಿ ಈ...







