Monday, September 7, 2026

ಸುದ್ದಿ

ಸುದ್ದಿ

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ – ಕಹಳೆ ನ್ಯೂಸ್

ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಸಿಇಓ (CEO) ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ  ಅವರನ್ನು ನೇಮಕ ಮಾಡಲಾಗಿದೆ. ಸಿಇಓ ಆಗಿ ನೇಮಕ ಆಗಿರುವ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ಅವರು ಆಪರೇಷನ್ ಸಿಂಧೂರದ ಸಮಯದಲ್ಲಿ ಪಶ್ಚಿಮ ವಾಯು ಕಮಾಂಡ್ ಮುಖ್ಯಸ್ಥರಾಗಿದ್ದರು. ಜೊತೆಗೆ ಅನುಭವಿ ಯುದ್ಧ ವಿಮಾನ ಪೈಲಟ್ ಆಗಿದ್ದಾರೆ. ಜೀತೇಂದ್ರ ಮಿಶ್ರಾ ಯಾರು? ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ಭಾರತೀಯ ವಾಯುಪಡೆಯ...
ಸುದ್ದಿ

ಅಯೋಧ್ಯೆ ರಾಮಮಂದಿರಕ್ಕೆ ಮೂವರು ಹೊಸ ಟ್ರಸ್ಟಿಗಳ ನೇಮಕ – ಕಹಳೆ ನ್ಯೂಸ್

ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್  ಇದೀಗ ಮೂವರು ಹೊಸ ಟ್ರಸ್ಟಿಗಳ ನೇಮಕ ಮಾಡಿದೆ. ಶೀಘ್ರದಲ್ಲೇ ಹೊಸ ಸಿಇಓ (CEO) ಹೆಸರನ್ನು ಕೂಡ ಘೋಷಣೆ ಮಾಡಲಿದೆ. ದೆಹಲಿ ಮೂಲದ ಮಹೇಶ್ ಭಾಗ್ಚಂದ್ಕ, ಅಯೋಧ್ಯೆಯ ನಿವಾಸಿ ಮದನ್ ಮೋಹನ್ ಪಾಂಡೆ ಹಾಗೂ ಶಿಕೋಹಾಬಾದ್‌ನ ನಿರ್ಮಲಾ ಯಾದವ್ ಅವರನ್ನು ಹೊಸ ಟ್ರಸ್ಟಿಗಳನ್ನಾಗಿ ನೇಮಿಕ ಮಾಡಲಾಗಿದೆ. ಮಹೇಶ್ ಭಾಗ್‌ಚಂದ್ಕಾ ಅವರು ದಿವಂಗತ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಅವರ...
ಜಿಲ್ಲೆಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಚಲೋ – 2ನೇ ದಿನವೂ ಪಾದಯಾತ್ರೆಗೆ ಹರಿದು ಬಂದ ಕಾರ್ಯಕರ್ತರ ದಂಡು – ಕಹಳೆ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದಿರುವ ಬಳ್ಳಾರಿ ಚಲೋ ಪಾದಯಾತ್ರೆಗೆ ಎರಡನೇ ದಿನವೂ‌ ಕಾರ್ಯಕರ್ತರ ದಂಡು ಹರಿದು ಬರುತ್ತಿದೆ. ಎರಡನೇ ದಿನ ಸಂತೆಕೆಲ್ಲೂರಿನ ಘನಮಠೇಶ್ವರ ಮಠದಿಂದ ಗುಡದೂರಿಗೆ 21 ಕಿ.ಮೀ ಪಾದಯಾತ್ರೆ ನಡೆಯಲಿದ್ದು ಪಾದಯಾತ್ರೆಯಲ್ಲಿ ಹಲವಾರು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಮಸ್ಕಿ, ಮಾನ್ವಿ, ಹುನಗುಂದ, ಕುಷ್ಟಗಿ, ಲಿಂಗಸುಗೂರು, ಮುದ್ದೇಬಿಹಾಳ ಕಾರ್ಯಕರ್ತರು ಇಂದು ಸೇರಲಿದ್ದಾರೆ. ಸಂತೆಕೆಲ್ಲೂರಿನಿಂದ ಮುದಬಾಳ ಕ್ರಾಸ್ ವರೆಗೆ ಪಾದಯಾತ್ರೆ ನಡೆದು...
ಸುದ್ದಿ

ಹೋಟೆಲ್‌ಗಳಲ್ಲಿ ಊಟ, ತಿಂಡಿ ದರ ಹೆಚ್ಚಳಕ್ಕೆ ಚಿಂತನೆ – ಕಹಳೆ ನ್ಯೂಸ್

ಬೆಂಗಳೂರು: ಆಧುನಿಕ ಬೆಳವಣಿಗೆಗಳು, ಮಧ್ಯಪ್ರಾಚ್ಯದ ಸಂಘರ್ಷದ ಎಫೆಕ್ಟ್‌ನಿಂದ ಪ್ರತಿಯೊಂದು ವಸ್ತುಗಳ ಬೆಲೆಯೂ ಏರಿಕೆಯಾಗ್ತಿದೆ. ಮುಟ್ಟಿದ ವಸ್ತುಗಳೆಲ್ಲ ಕೈ ಸುಡಲಿದ್ದು, ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ದರ ಏರಿಕೆಯ  ಬಿಸಿ ತಟ್ಟುವ ಭೀತಿ ಶುರುವಾಗಿದೆ. ಕಮರ್ಶಿಯಲ್ ಗ್ಯಾಸ್ ಸಿಲಿಂಡರ್, ತರಕಾರಿ, ದಿನಸಿ ಬೆಲೆ ಗಣನೀಯವಾಗಿ ಏರಿಕೆ ಕಂಡಿದ್ದು, ಹೋಟೆಲ್‌ಗಳಲ್ಲಿ ಊಟ- ತಿಂಡಿ ಬೆಲೆ ಏರಿಸಲು ಚಿಂತನೆ ನಡೆಸಲಾಗ್ತಿದೆ. ಸಕ್ಕರೆ, ಈರುಳ್ಳಿ, ಅಕ್ಕಿ ಸೇರಿದಂತೆ ವಿವಿಧ ದಿನನಿತ್ಯ ಬಳಕೆಯ ಆಹಾರ ಪದಾರ್ಥಗಳ ಬೆಲೆ ಶೇ.30...
ಸುದ್ದಿ

ಬಿಗ್‌ಬಾಸ್‌ನಲ್ಲಿ ಹೊಸ ದಾಖಲೆ – ಏಕಕಾಲದಲ್ಲಿ ನಾಲ್ಕು ಭಾಷೆಯ ಆವೃತ್ತಿ ಪ್ರಾರಂಭ – ಕಹಳೆ ನ್ಯೂಸ್

ಈ ಬಾರಿ ಬಿಗ್‌ಬಾಸ್  ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಆವೃತ್ತಿಗಳು ಏಕಕಾಲದಲ್ಲಿ ಪ್ರೀಮಿಯರ್ ಆಗಲಿದೆ. ನಾಲ್ಕೂ ಆವೃತ್ತಿಗಳ ನಿರೂಪಕರಾದ ಕಿಚ್ಚ ಸುದೀಪ್, ವಿಜಯ್ ಸೇತುಪತಿ, ನಾಗಾರ್ಜುನ ಮತ್ತು ಮೋಹನ್‌ಲಾಲ್ ಇದೇ ಮೊದಲ ಬಾರಿಗೆ ಒಂದೇ ಪರದೆ ಮೇಲೆ ಪ್ರೊಮೋದಲ್ಲಿ ಕಾಣಿಸ್ಕೊಂಡಿದ್ದಾರೆ. ಎಲ್ಲಾ ಭಾಷೆಯ ಬಿಗ್‌ಬಾಸ್ ಕಾರ್ಯಕ್ರಮ ಸೆ.5, 2026ರಿಂದ ಪ್ರಾರಂಭವಾಗ್ತಿರೋದು ವಿಶೇಷ. ಬಿಗ್‌ಬಾಸ್ ಇತಿಹಾಸದಲ್ಲೇ ನಾಲ್ಕೂ ಆವೃತ್ತಿಯ ಆಯಾ ಸರಣಿ ಒಂದೇ ದಿನ ಪ್ರೀಮಿಯರ್ ಆಗ್ತಿರೋದು ಇದೇ ಮೊದಲು....
ಸುದ್ದಿ

ಹೀಗೂ ಉಂಟೆ … ಸಂಟ್ಯಾರು ಕಡೆಯುವ ಕಲ್ಲು…

ಅಡುಗೆ ರುಚಿ ನೋಡಿದರೆ ತಿಳಿಯುವುದಿಲ್ಲ ತಿಂದರೆ ಮಾತ್ರ ರುಚಿ ತಿಳಿಯುವುದು ರುಚಿಯ ಪರಂಪರೆ ಆತಿತ್ಯದ ಹೊಸ ಅಧ್ಯಾಯ ಅನಾದಿಯಿಂದಲೇ ಮನೆಎಂದಾಕ್ಷಣ ಕಡೆಯುವ ಕಲ್ಲು ಬೇಕೇ ಬೇಕು ಕಡೆಯುವ ಕಲ್ಲು ತಯಾರಿಕೆಯ ಪೂರ್ಣ ಹೆಸರು ಹೇಳಿ ಇದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಸಂಟ್ಯಾರು ಸಮೀಪ ಕಲ್ಲರ್ಪೆ ಪುತ್ತೂರು ಸುಳ್ಯ ರಸ್ತೆಯಲ್ಲಿ ಈ ಊರು ಇದ್ದು ಹೆಸರು ಕಲ್ಲರ್ಪೆ ಮಾರ್ಗದ ಇಕ್ಕೆೆಲಗಳಲ್ಲಿ ಮೊದಲಿಗೆ ತುಂಬಾ ಜನರಿಂದ ಕಡೆಯುವ ಕಲ್ಲು ತಯಾರಾಗುತ್ತಿದ್ದು ಇದೀಗ...
ಸುದ್ದಿ

ಸೆಪ್ಟಂಬರ್ 6 ರಂದು ಕೇರಳ ಸಮಾಜಂ (ರಿ) ವತಿಯಿಂದ ದ್ವೀತಿಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ ಅದ್ದೂರಿ  ಓಣಂ ಸಂಭ್ರಮಾಚರಣೆ ಸೆಪ್ಬಂಬರ್  6 ಭಾನುವಾರದಂದು ಅಂಬಾಗಿಲು ಬಳಿಯ ಅಮೃತ್ ಗಾರ್ಡನ್ ಸಭಾಭವನದಲ್ಲಿ ನಡೆಯಲಿದೆ ಎಂದು ಕೇರಳ ಸಮಾಜಂ ಉಡುಪಿ ಇದರ ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ತಿಳಿಸಿದ್ದಾರೆ. ಕಳೆದ ಬಾರಿ ಮೊದಲ ವರ್ಷದ ಓಣಂ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಅತ್ಯದ್ಭುತ ಬೆಂಬಲ‌ ಸಿಗುವುದರ ಮೂಲಕ ಯಶಸ್ವಿಯಾಗಿ ನೆರವೇರಿತ್ತು.ಅದೇ ಯಶಸ್ವಿನ ಮುಂದುವರೆದ ಭಾಗವಾಗಿ ಈ ಬಾರಿ‌ ಅದ್ದೂರಿಯಾಗಿ ಓಣಂ ಸಂಭ್ರಮಾಚರಣೆಯನ್ನು...
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ – ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2026-27 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತಮಂಡಳಿ ಸಮ್ಮುಖದಲ್ಲಿ ನಡೆಯಿತು. ಪ್ರಸ್ತುತ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಸುಬೋಧ್ ಶೆಟ್ಟಿ ಎಂ. ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಪುತ್ತೂರಿನ ಶಶಿಕಲಾ ಎಂ. ಕೆ ಹಾಗೂ ನೆಲ್ಯಾಡಿಯ ಸತ್ಯನಾರಾಯಣ ಆಯ್ಕೆಯಾದರು. ಜೊತೆ ಕಾರ್ಯದರ್ಶಿಯಾಗಿ ಪುತ್ತೂರಿನ ಉದಯರವಿ ಕೆ. ಹಾಗೂ ದಿವ್ಯಾ ಡಿ. ರಾವ್ ಇವರು ನೇಮಕಗೊಂಡರು. ಪದನಿಮಿತ್ತ ಕಾರ್ಯದರ್ಶಿಗಳಾಗಿ ಪ್ರಾಂಶುಪಾಲರಾದ ದೇವಿಚರಣ್ ರೈ...
1 7 8 9 10 11 3,533
Page 9 of 3533