Thursday, June 18, 2026

ಸುದ್ದಿ

ಕ್ರೀಡೆಗೋವಾರಾಜ್ಯಸುದ್ದಿ

ಗೋವಾದಲ್ಲಿ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಗೌತಮ್ ಶೆಟ್ಟಿ &  ಶಾಲಿನಿ ಶೆಟ್ಟಿ ಜೋಡಿಗೆ ಕಂಚಿನ ಪದಕ – ಕಹಳೆ ನ್ಯೂಸ್

ಗೋವಾ: ಮಾರ್ಚ್ 18 ರಿಂದ 25, 2020ರವರೆಗೆ ಗೋವಾದಲ್ಲಿ ನಡೆದ *“ಆಲ್ ಇಂಡಿಯಾ ಯೋನೆಕ್ಸ್ ಸನ್‌ರೈಸ್ 48ನೇ ಮಾಸ್ಟರ್ಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್”* ನಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ಗೌತಮ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ಜೋಡಿ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಬಂದ ಶ್ರೇಷ್ಠ ಆಟಗಾರರ ನಡುವೆ ನಡೆದ ಕಠಿಣ ಸ್ಪರ್ಧೆಯಲ್ಲಿ ಈ ಜೋಡಿ ಶಿಸ್ತಿನ ಆಟ, ಸಮನ್ವಯ ಮತ್ತು...
ಸುದ್ದಿ

LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ- ಕಹಳೆ ನ್ಯೂಸ್

ನವದೆಹಲಿ: ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆಯಾಗಿದೆ ಎಂಬ ವರದಿ ತಪ್ಪಾಗಿದ್ದು, ಯಾವುದೇ ರೀತಿಯ ಬದಲಾವಣೆಗಳಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಕುರಿತು ಇಂಡಿಯನ್ ಆಯಿಲ್ ಪೋಸ್ಟ್ ಹಂಚಿಕೊಂಡಿದ್ದು, ಎಲ್‌ಪಿಜಿ ರಿಫೀಲ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆಗಳಾಗಿವೆ ಎಂಬ ವರದಿಗಳು ತಪ್ಪಾಗಿವೆ. ಸದ್ಯ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ದೇಶಾದ್ಯಂತ ಎಲ್‌ಪಿಜಿ ಸರಬರಾಜಿನಲ್ಲಿಯೂ ಯಾವುದೇ ಸಮಸ್ಯೆ ಇಲ್ಲ. ಸ್ಟಾಕ್ ಇದೆ ಎಂದು ತಿಳಿಸಿದೆ. ಪಿಎಂಯುವೈ (ಉಜ್ವಲ್ ಗ್ಯಾಸ್) 45 ದಿನ,...
ಸುದ್ದಿ

ಪದ್ಯಾಣ ದೇವಾಲಯದ ಬ್ರಹ್ಮಕಲಶೋತ್ಸವ : ಪುತ್ತೂರಿನಲ್ಲಿ ಹೊರಕಾಣಿಕೆ ಸಂಗ್ರಹ ಕಛೇರಿ ಉದ್ಘಾಟನೆ- ಕಹಳೆ ನ್ಯೂಸ್ 

ಪುತ್ತೂರು : ಮಾರ್ಚ್ 30 ರಿಂದ ಏಪ್ರಿಲ್ 6 ತನಕ ವಿಜೃಂಭಣೆಯಿಂದ ನಡೆಯಲಿರುವ ಬಂಟ್ವಾಳ ತಾಲೂಕಿನ ಕರೋಪಾಡಿ - ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಾಲಯದ ಪುನ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆ ಬಳಿಯ ಹಿಂದೂ ಜಾಗರಣಾ ವೇದಿಕೆ ಕಛೇರಿ ಯನ್ನೇ ಹಸಿರು ಹೊರೆ ಕಾಣಿಕೆ ಸಂಗ್ರಹ ಕಛೇರಿಯನ್ನಾಗಿ ಮಾ.25 ರಂದು ಪರಿವರ್ತನೆ ಮಾಡಿ , ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಲಾಯಿತು. ಹಿರಿಯರು...
ಸುದ್ದಿ

ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ- ಕಹಳೆ ನ್ಯೂಸ್

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ  ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ. ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್...
ಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ‌ : ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ನಡೆದ ಸಮಿತಿ ಸಭೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಪದ್ಯಾಣದಲ್ಲಿ ಮಾ.30ರಂದ ನಡೆಯುವ ಬ್ರಹ್ಮಕಲಶೋತ್ಸವ‌ದ ಹಿನ್ನೆಲೆಯಲ್ಲಿ, ಪದ್ಯಾಣಕ್ಕೆ ಏಕಾದಶ ಕಲಶ ತೀರ್ಥಗಳು‌ ಹಾಗೂ ಹಸಿರುವಾಣಿಯ ಭವ್ಯ ಮೆರವಣಿಗೆ ನಡೆಯಲಿದ್ದು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಸಭೆ ನಡೆಯಿತು. ಉಪ್ಪಿನಂಗಡಿಯಲ್ಲಿ ರಥ ಚಾಲನಾ ಸಮಿತಿ ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರಾಗಿ ಉಪ್ಪಿನಂಗಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ ನಾಯ್ಕ್, ಸಂಚಾಲಕರಾಗಿ ಸುದರ್ಶನ್ ಉಪ್ಪಿನಂಗಡಿ, ಸಂಯೋಜಕರಾಗಿ ಮಹೇಶ್ ಬಜತ್ತೂರು ಹಾಗೂ ಭಜನಾ ಸಂಕೀರ್ತನೆಗಳ ಸಂಯೋಜಕರಾಗಿ ಉಷಾ ಮುಳಿಯ,...
ಸುದ್ದಿ

ಯುವ ವಾಹಿನಿ (ರಿ.) ಮಾಣಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆ – ಕಹಳೆ ನ್ಯೂಸ್

ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆಯಾಗಿದ್ದಾರೆ. ಪ್ರಥಮ ಉಪಾಧ್ಯಕ್ಷರಾಗಿ ಸುಜಿತ್ ಅಂಚನ್ ಮಾಣಿ ಎರಡನೇ ಉಪಾಧ್ಯಕ್ಷರಾಗಿ ಸತೀಶ್ ಕೊಪ್ಪರಿಗೆ ಕಾರ್ಯದರ್ಶಿಯಾಗಿ ವಿಶ್ವನಾಥ ಉರ್ದಿಲ, ಜತೆ ಕಾರ್ಯದರ್ಶಿಯಾಗಿ ಶಶಿಪ್ರಭಾ ಮಿತ್ತೂರು, ಕೋಶಾಧಿಕಾರಿಯಾಗಿ ತ್ರಿವೇಣಿ ರಮೇಶ್ ಮುಜಲ,ಸಾಂಸ್ಕೃತಿಕ ನಿರ್ದೇಶಕರಾಗಿ ಕೃಪಾನ್ ಪುತ್ತೂರು,ನಾರಾಯಣ ಗುರು ತತ್ವ ನಿರ್ದೇಶಕರಾಗಿ ಶ್ರೀಧರ್ ಮುಜಲ,ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಸತೀಶ್ ಮುರುವ, ಸಾಹಿತ್ಯ ಮತ್ತು ಕಲೆ ನಿರ್ದೇಶಕರಾಗಿ ರಾಜೇಶ್...
ಸುದ್ದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಶ್ರೀ ಹರೀಶ್ ಪೂಂಜ ತಿಳಿಸಿದ್ದಾರೆ. ಈ ಅನುದಾನದಡಿ ಕೆಳಕಂಡ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ: ಕುಕ್ಕಳ ಗ್ರಾಮದ ಹಟ್ಟತ್ತೋಡಿಯಿಂದ ಕೆಂಪರಿಗೆಯವರೆಗೆ ರಸ್ತೆ– ರೂ.25.00 ಲಕ್ಷ ಮಾಲಾಡಿ ಗ್ರಾಮದ ಪುರಿಯದಿಂದ ಕುರಿಯೋಡಿ ವರೆಗೆ ರಸ್ತೆ– ರೂ.25.00 ಲಕ್ಷ ವೇಣೂರು ಗ್ರಾಮದ ಮೂಡ್ಲಾ ಕ್ರಾಸ್‌ನಿಂದ ನತ್ಯಟ್ಟವರೆಗೆ ರಸ್ತೆ –...
ಸುದ್ದಿ

ಶಶಿ ಕೇಟರಿoಗ್ ಸರ್ವಿಸಸ್, ಬರೋಡ ಇದರ ಸಿ. ಎಂ. ಡಿ. ಶ್ರೀ ಶಶಿಧರ್ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ. 1.25 ಕೋಟಿ ದೇಣಿಗೆ – ಕಹಳೆ ನ್ಯೂಸ್

ಪ್ರಸಿದ್ಧ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರು ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯ ಕೊಡುಗೈ ದಾನಿ, ಶಶಿ ಕೇಟರಿoಗ್ ಸರ್ವಿಸಸ್ ನ ಸಿ ಎಂ. ಡಿ. ಶ್ರೀ ಶಶಿಧರ್ ಶೆಟ್ಟಿ ಬರೋಡರವರು ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಹವಾ ನಿಯಂತ್ರಿತ ಸಭಾಭವನದ ಕಾಮಗಾರಿ ತ್ವರಿತಗತಿಯಲ್ಲಿ ಸಂಪೂರ್ಣಗೊಳಿಸಿ ಇದೇ ಡಿಸೆoಬರ್ ತಿಂಗಳಿನಲ್ಲಿ ಲೋಕಾರ್ಪಣೆ ಆಗಲೇಬೇಕೆಂಬ ಉದ್ದೇಶದಿಂದ ರೂ. 1.25...
1 89 90 91 92 93 3,395
Page 91 of 3395