Thursday, June 18, 2026

ಸುದ್ದಿ

ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌- ಕಹಳೆ ನ್ಯೂಸ್

ಬೆಂಗಳೂರು: ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು,...
ಸುದ್ದಿ

ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆ ಸರ್ಕಾರಕ್ಕೆ ಸಲ್ಲಿಕೆ : ಹೇಮಲತಾ ನಾಯಕ್ ಪ್ರಶ್ನೆಗೆ ಸಚಿವರ ಉತ್ತರ- ಕಹಳೆ ನ್ಯೂಸ್

ಬೆಂಗಳೂರು: ಮರು ಸಮೀಕ್ಷೆಯಿಂದ ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಜೆಟ್ ಅಧಿವೇಶನದಲ್ಲಿ ಸೋಮವಾರ ವಿಧಾನ ಪರಿಷತ್ ಕಲಾಪದ ವೇಳೆ ದೇವದಾಸಿ ಸಮೀಕ್ಷೆಗೆ ಸಂಬಂಧಿಸಿದಂತೆ ಗಮನ ಸೆಳೆದಾಗ ಉತ್ತರಿಸಿದ ಸಚಿವರು, ಮಾಜಿ ದೇವದಾಸಿ ಮಹಿಳೆಯರಿಗಾಗಿ ಹೆಚ್ಚಿನ ಪಿಂಚಣಿ, ವಸತಿ, ಆರೋಗ್ಯ ಹಾಗು ಆದಾಯೋತ್ಪನ್ನಕರ ಚಟುವಟಿಕೆ ಹಾಗೂ...
ಸುದ್ದಿ

ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ.- ಕಹಳೆ ನ್ಯೂಸ್

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾಧಿಕಾರದ ಕಚೇರಿ ಮುಂದೆ ಆರಂಭಿಸಿದ್ದಾರೆ. ಬಡಾನಿಡಿಯೂರು ಗ್ರಾಮದ 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ಜಾಗಕ್ಕೆ ಏಕ ವಿನ್ಯಾಸ ನಕ್ಷೆ ನೀಡುವಂತೆ ರಘುಪತಿ ಭಟ್ 2024ರ ಮಾ.20ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಅದಕ್ಕೆ ಈವರೆಗೆ...
ಸುದ್ದಿ

ವಿದ್ಯಾರ್ಥಿಗಳ ಅಗತ್ಯಕ್ಕೆ ಕೂಡ ಸ್ಪಂದಿಸುವ ಇನ್ನೊಂದು ಸಂಸ್ಥೆಯನ್ನು ನಾನು ಕಂಡಿಲ್ಲ: ಶಾಸಕ ಎ ಕಿರಣ್ ಕೊಡ್ಗಿ- ಕಹಳೆ ನ್ಯೂಸ್

ಕುಂದಾಪುರ: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿಯ ವಿದ್ಯಾರ್ಥಿ ನಿಖಿಲ್ ಎಸ್. (ಶ್ರೀಮತಿ ಕುಸುಮಾ ಮತ್ತು ದಿ. ಶಿವರಾಮ ಇವರ ಪುತ್ರ ಎಸ್.ಎಸ್.ಎಲ್.ಸಿ. ಯಲ್ಲಿ 97.6% ಅಂಕ) ಇವರಿಗೆ ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ಪಾಂಡೇಶ್ವರ ಮಂಜುನಾಥ ಹೊಳ್ಳ ಅವರ ಸ್ಮರಣಾರ್ಥ ಹಾಗೂ ಸರಸ್ವತಿ ಹೊಳ್ಳರ ಗೌರವಾರ್ಥ, ಅವರ ಪುತ್ರಿಯರ ಪ್ರಾಯೋಜಕತ್ವದಲ್ಲಿ,7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಮಂಜುನಾಥ ನಿಲಯವನ್ನು ಸರಸ್ವತಿ ಹೊಳ್ಳರು ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು....
ಸುದ್ದಿ

ಬೆಂಗ್ಳೂರಲ್ಲಿ ಇಂದಿನಿಂದ ಟೋಯಿಂಗ್ ಆರಂಭ : 5 ಜಿಬಿಎ ವ್ಯಾಪ್ತಿಗೆ ತಲಾ ಎರಡೆರಡು ವಾಹನಗಳ ವ್ಯವಸ್ಥೆ- ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಮತ್ತೆ ಟೋಯಿಂಗ್  ಆರಂಭವಾಗಲಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಯನ್ನು ಜಿಬಿಎ ಮತ್ತು ಪೊಲೀಸ್ ಇಲಾಖೆ ಮಾಡಿಕೊಂಡಿದ್ದು, ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದೆ. ಹೌದು, ಸಾರ್ವಜನಿಕರ ತೀವ್ರ ಆಕ್ರೋಶ, ಟೋಯಿಂಗ್ ಸಿಬ್ಬಂದಿ ವರ್ತನೆಯಿಂದ ಬೇಸತ್ತು ಟೋಯಿಂಗ್ ವ್ಯವಸ್ಥೆಯನ್ನು ನಿಲ್ಲಿಸಲಾಗಿತ್ತು. ಟೋಯಿಂಗ್ ಇಲ್ಲದ ಕಾರಣ ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡೋದು, ಅಡ್ಡಾದಿಡ್ಡಿ ನಿಲ್ಲಿಸಿ ಹೋಗೋದು, ಹಳೆಯ ವಾಹನಗಳನ್ನು ಪಾರ್ಕ್ ಮಾಡಿ, ತಿಂಗಳಗಟ್ಟಲೇ ರಸ್ತೆಯಲ್ಲೇ ಬಿಡ್ತಿದ್ದ ಕಾರಣದಿಂದಾಗಿ...
ಸುದ್ದಿ

14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರದಿಂದ ಮಹತ್ವದ ಪ್ಲಾನ್..!- ಕಹಳೆ ನ್ಯೂಸ್

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್‌ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ. ದೇಶದಲ್ಲಿ ಎಲ್‌ಪಿಜಿ ಬಿಕ್ಕಟ್ಟು ತಲೆದೋರಿರುವುದು ಈ ಬದಲಾವಣೆಗೆ ಮುಖ್ಯ ಕಾರಣವಾಗಿ ಪರಿಣಮಿಸಿದೆ. ಅಂಕಿ-ಅಂಶಗಳ ಪ್ರಕಾರ ಹೇಳುವುದಾದರೆ ಭಾರತದಲ್ಲಿ ಗೃಹಬಳಕೆಯ ಸಿಲಿಂಡರ್‌ಗಳಿಗಾಗಿ ಪ್ರತಿದಿನ ಸರಾಸರಿ 80,400 ಟನ್ ಎಲ್‌ಪಿಜಿ ಅಗತ್ಯವಿದೆ. ವಾಣಿಜ್ಯ ಮತ್ತು ಗೃಹಬಳಕೆ ಸೇರಿ ದೇಶದಲ್ಲಿ ದಿನವೊಂದಕ್ಕೆ ಒಟ್ಟು 93,500 ಟನ್ ಎಲ್‌ಪಿಜಿ ಬೇಕಾಗುತ್ತದೆ. ಪ್ರಸ್ತುತ ಅಗತ್ಯವಿರುವ ಪ್ರಮಾಣದಲ್ಲಿ...
ಸುದ್ದಿ

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಮೊಟ್ಟೆ ದರ ದಿಢೀರ್‌ ಕುಸಿತ, ಗ್ರಾಹಕರಿಗೆ ಹಬ್ಬ- ಕಹಳೆ ನ್ಯೂಸ್

ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ಮೊಟ್ಟೆ ದರ ಗಣನೀಯವಾಗಿ ಕುಸಿತ ಕಂಡಿದೆ. ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದ್ದರೆ, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ. ಒಂದು ಕಡೆ ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದ ಕಾರ್ಮೋಡ ಹಾಗೂ ರಮ್ಜಾನ್‌ ಉಪವಾಸದ ಸಂಭ್ರಮ ಮನೆಮಾಡಿದ್ದರೆ, ಇನ್ನೊಂದೆಡೆ ಇವೆರಡೂ ಅಂಶಗಳು ಭಾರತದ ಮೊಟ್ಟೆ ಮಾರುಕಟ್ಟೆಯ ಮೇಲೆ ಅನಿರೀಕ್ಷಿತ ಪರಿಣಾಮ ಬೀರಿವೆ. ರಫ್ತು ಸ್ಥಗಿತಗೊಂಡ ಹಿನ್ನೆಲೆಯಲ್ಲಿ...
ದೆಹಲಿರಾಜ್ಯಸುದ್ದಿ

14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ – ಕಹಳೆ ನ್ಯೂಸ್

ನವದೆಹಲಿ: ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್‌ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ. ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು, ಮನೆಗಳಿಗೆ ಎಲ್‌ಪಿಜಿ ಮರುಪೂರಣ ಪ್ರಮಾಣವನ್ನು ಕಡಿಮೆ ಮಾಡುವ ಯೋಜನೆಯನ್ನು ಅನ್ವೇಷಿಸುತ್ತಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ?: ಗ್ಯಾಸ್ ಏಜೆನ್ಸಿ ಮಾಲೀಕರು ಸೀಮಿತ ಸ್ಟಾಕ್‌ಗಳನ್ನು ವಿಸ್ತರಿಸಲು...
1 91 92 93 94 95 3,396
Page 93 of 3396