Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪೇಜಾವರದ ಕಳವಾರಿನಲ್ಲಿ ನೂತನ ಪವರ್ ಹೌಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಪೇಜಾವರ : ಸಂತ ಜೋಸೆಫರ ಚರ್ಚ್ ಪೇಜಾವರದ ಕಳವಾರು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಪವರ್ ಹೌಸ್ ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕರಾದ ಉಮನಾಥ್ ಕೋಟ್ಯಾನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ಭಾರತೀಯ ವೀರ ಯೋಧರ ಬಲಿದಾನ ಪುಲ್ವಾಮಾ ದಾಳಿಗೆ ಆಗಿ ಇಂದಿಗೆ 2ವರ್ಷ- ಕಹಳೆನ್ಯೂಸ್

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪುಲ್ವಾಮಾ ಉಗ್ರರ ದಾಳಿಗೆ ಇಂದು ಎರಡು ವರ್ಷವಾಗಿದೆ. 2019ರಲ್ಲಿ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಸಾಗಿಸುವ ವಾಹನದ ಮೇಲೆ ಪುಲ್ವಾಮಾದ ಅವಾಂತಿಪೋರಾ ಬಳಿ ಐಇಡಿ ತುಂಬಿದ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಲಾಯಿತು. ಈ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‍ಪಿಎಫ್) 40 ಯೋಧರು ಹುತ್ಮಾತರಾದರು. ಜಮ್ಮುವಿನಿಂದ ಶ್ರೀನಗರಕ್ಕೆ 2,500ಕ್ಕಿಂತ ಹೆಚ್ಚು ಸಿಆರ್‍ಪಿಎಫ್ ಯೋಧರು 78 ವಾಹನಗಳಲ್ಲಿ...
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ–ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ಅತ್ಯಾಚಾರದ ವಿಡಿಯೋವನ್ನು ತನ್ನ ಸ್ನೇಹಿತರಿಗೆ ಶೇರ್ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಅಷ್ಟೇ ಅಲ್ಲದೇ ಅತ್ಯಾಚಾರದ ವಿಡಿಯೋವನ್ನು ಕಾಮುಕ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾರೆ. ನಂತರದಲ್ಲಿ ಬಾಲಕಿ ನಡೆದ ಘಟನೆಯನ್ನ ತನ್ನ ಪೋಷಕರಿಗೆ ತಿಳಿಸಿದ್ದು, ಪೋಷಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕಾಮುಕ ಮತ್ತು ವಿಡಿಯೋ ಶೇರ್...
ಹೆಚ್ಚಿನ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಎ ಒಕ್ಕೂಟದ ವತಿಯಿಂದ ಹಾಗೂ ದ.ಕ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ಕ್ಷೇತ್ರ ಸಂಪರ್ಕ ಕೇಂದ್ರ ವಿಟ್ಲ ಇವರ ಕೂಡುವಿಕೆಯೊಂದಿಗೆ ‘ರೈತ ಕ್ಷೇತ್ರ ಪಾಠಶಾಲೆ ‘ಕಾರ್ಯಕ್ರಮ –ಕಹಳೆ ನ್ಯೂಸ್

ಕೆದಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಎ ಒಕ್ಕೂಟದ ವತಿಯಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ಕ್ಷೇತ್ರ ಸಂಪರ್ಕ ಕೇಂದ್ರ ವಿಟ್ಲ ಇವರ ಕೂಡುವಿಕೆಯೊಂದಿಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆದಿಲ ಎ ಒಕ್ಕೂಟದ ಅನುಗ್ರಹ ಪ್ರಗತಿ ಬಂಧು ಸ್ವ-ಸಹಾಯ ಸಂಘದ ಸದಸ್ಯರಾದ ಪೂವಪ್ಪ ಗೌಡ ಪನಡ್ಕ ಇವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ...
ಹೆಚ್ಚಿನ ಸುದ್ದಿ

ಜಯಲಲಿತಾ ಆಪ್ತೆ ವಿ ಶಶಿಕಲಾ ನಟರಾಜನ್ ಅವರನ್ನು ಬೆಂಬಿಡದ ಐಟಿ ; ಕೋಟ್ಯಾಂತರ ಆಸ್ತಿ ಸರ್ಕಾರದ ವಶ-ಕಹಳೆ ನ್ಯೂಸ್

ಚೆನ್ನೈ : ತೆರಿಗೆ ಇಲಾಖೆ ಸೇರಿದಂತೆ ಸರ್ಕಾರಿ ಸಂಸ್ಥೆಗಳು ಜಯಲಲಿತಾ ಆಪ್ತೆ ವಿ ಶಶಿಕಲಾ ನಟರಾಜನ್ ಅವರಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರೆಸಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರು ಜೈಲು ಸೇರಿದ್ದಾಗ ಸುಮಾರು 2000 ಕೋಟಿ ರು ಮೌಲ್ಯದ ಅಸ್ತಿ ಜಪ್ತಿ ಮಾಡಲಾಗಿದ್ದು, ಇದೀಗ ಜೈಲಿನಿಂದ ಬಿಡುಗಡೆಯಾಗಿ ನಾಲ್ಕು ದಿನಗಳಲ್ಲೇ ಎರಡು ಬಾರಿ ದಾಳಿ ನಡೆಸಲಾಗಿದೆ. ಕಾಂಚಿಪುರಂ, ತಿರುವರೂರ್ ಮತ್ತು ಚೆಂಗಲ್ ಪೇಟ್ ಜಿಲ್ಲೆಗಳಲ್ಲಿರುವ ಶಶಿಕಲಾ ಅವರ...
ಹೆಚ್ಚಿನ ಸುದ್ದಿ

ಬಿಜೆಪಿ ಸದಸ್ಯರಿದ್ದ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಹಾಕಿ ಯಡವಟ್ಟು ಮಾಡಿದ ಸದಸ್ಯ-ಕಹಳೆ ನ್ಯೂಸ್

ಕೊಪ್ಪಳ : ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಸದಸ್ಯರಿದ್ದ ವಾಟ್ಸಾಪ್ ಗ್ರೂಪ್ ನಲ್ಲಿ ವ್ಯಕ್ತಿಯೋರ್ವ ಅಶ್ಲೀಲ ಚಿತ್ರವನ್ನು ಹರಿಯಬಿಟ್ಟ ಘಟನೆ ನಡೆದಿದೆ. ಇದರಿಂದಾಗಿ ಗ್ರೂಪ್ ನಲ್ಲಿದ್ದ ಸದಸ್ಯರು ವ್ಯಕ್ತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ವ್ಯಕ್ತಿಯೊಬ್ಬ ಯಾವುದೋ ಬೇರೆ ಗ್ರೂಪ್ ಅಂದುಕೊಂಡೋ ಅಥವಾ ಯಾರಿಗೋ ಅಶ್ಲೀಲ ಚಿತ್ರವನ್ನು ಹಾಕಿದ್ದಾನೆ. ಈ ವೇಳೆಯಲ್ಲಿ ಆ ವಿಡಿಯೋ ಬಿಜೆಪಿ ಗ್ರೂಪ್ ಗೆ ಬಿದ್ದಿದೆ. ಬಿಜೆಪಿ ಗ್ರೂಪ್ ಗೆ ವಿಡಿಯೋ...
ಹೆಚ್ಚಿನ ಸುದ್ದಿ

ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ ; ಹಸಿವಿನಿಂದ ಗೋಗರೆದ ಕಂದಮ್ಮನಿಗೆ ಆಸರೆಯಾದ ಖಾಕಿ ಪಡೆ-ಕಹಳೆ ನ್ಯೂಸ್

ಗದಗ : ಗಜೇಂದ್ರಗಡ ಪಟ್ಟಣದ ಸ್ಥಳೀಯ ಬಸ್ ನಿಲ್ದಾಣದಲ್ಲಿ ಪತ್ತೆಯಾದ ನವಜಾತ ಶಿಶುವನ್ನು ಪೋಲಿಸರು ರಕ್ಷಿಸಿ ಜಿಲ್ಲಾಸ್ವತ್ರೆಗೆ ದಾಖಲಿಸಿದ್ದಾರೆ. ಬಸ್ ನಿಲ್ದಾಣದ ಬಳಿ ಇದ್ದ ಸ್ಥಳೀಯರು ನವಜಾತ ಶಿಶುವಿನ ಆಳುವ ಧ್ವನಿ ಆಕಸ್ಮಿಕವಾಗಿ ಕೇಳಿಸಿದೆ. ಹಾಗಾಗಿ ಸಾರ್ವಜನಿಕರು ಹುಡುಕಿದಾಗ ಬಟ್ಟೆಯಲ್ಲಿ ಸುತ್ತಿದ್ದ ನವಜಾತ ಗಂಡು ಶಿಶು ಸಿಕ್ಕಿದ್ದು, ಸಮೀಪದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಗಜೇಂದ್ರಗಡ ಠಾಣೆಯ ಹಿರಿಯ ಅಧಿಕಾರಿ ಭೀಮರಾಜ್, ಮಗುವನ್ನ ತಮ್ಮ ವಶಕ್ಕೆ ಪಡೆದುಕೊಂಡು ಸ್ಥಳೀಯರಿಂದ ಹೇಳಿಕೆ...
ಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಪೊಳಲಿಗೆ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವದ ನೂತನ ಮೂರ್ತಿಯ ಸಮರ್ಪಣೆ-ಕಹಳೆ ನ್ಯೂಸ್

ಪೊಳಲಿ : ಶ್ರೀ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಪುನರ್ನವಿಕರಣಗೊಂಡ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಪಂಚಲೋಹದ ಮೂರ್ತಿಯನ್ನು ಅರ್ಕುಳ ಬೀಡಿನಿಂದ ಶ್ರೀ ಕ್ಷೇತ್ರ ಪೊಳಲಿಗೆ ಸಮರ್ಪಿಸಲು ತರಲಾಯಿತು. ಈ ಸಂದರ್ಭದಲ್ಲಿ ದೇವಳದ ಸುಬ್ರಹ್ಮಣ್ಯ ತಂತ್ರಿ, ಮೊಕ್ತೇಸರ ಮತ್ತು ಪವಿತ್ರಪಾಣಿ ಮಾಧವ ಭಟ್, ಅರ್ಚಕರಾದ ನಾರಾಯಣ ಭಟ್ ಪರಮೇಶ್ವರ ಭಟ್, ಕಂಪ ಸದಾನಂದ ಆಳ್ವ, ಕೆ.ರಾಮ್ ಭಟ್ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮಮುಂಜೆಗುತ್ತು, ಕೃಷ್ಣಕುಮಾರ್...
1 98 99 100 101 102 174
Page 100 of 174