Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿ, 4 ವರ್ಷ ಜೈಲುವಾಸದ ನಂತರ ಬಿಡುಗಡೆಯಾದ ವಿ.ಕೆ ಶಶಿಕಲಾ ತಮಿಳುನಾಡಿನತ್ತ ಪ್ರಯಾಣ-ಕಹಳೆ ನ್ಯೂಸ್

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕಾಗಿ 4 ವರ್ಷಗಳಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ಉಚ್ಚಾಟಿತ ನಾಯಕಿ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ವಿ.ಕೆ. ಶಶಿಕಲಾ ಇಂದು ತಮಿಳುನಾಡಿಗೆ ತೆರಳುತ್ತಿದ್ದಾರೆ. ಈ ಕಾರಣದಿಂದಾಗಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ತಮಿಳುನಾಡು-ಕರ್ನಾಟಕ ಗಡಿಯಲ್ಲಿ ಸುಮಾರು 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಜನವರಿ 27 ರಂದು ಜೈಲಿನಿಂದ ಬಿಡುಗಡೆಗೊಂಡಿದ್ದ ಶಶಿಕಲಾ ಅವರಿಗೆ ಕೊರೊನಾ ಸೋಂಕು ತಗುಲಿದ್ದರಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅದರ ನಂತರ...
ಹೆಚ್ಚಿನ ಸುದ್ದಿ

ವಿಟ್ಲ ಕಾಶಿಮಠದಲ್ಲಿ ಬೈಕ್ ಮತ್ತು ಬೊಲೆರೊ ಕಾರು ಡಿಕ್ಕಿ ; ಬೈಕ್ ಸವಾರ ಮೃತ್ಯು-ಕಹಳೆ ನ್ಯೂಸ್

ವಿಟ್ಲ : ವಿಟ್ಲ ಕಾಶಿಮಠ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಕಾರು ಡಿಕ್ಕಿಯಾಗಿ ಸವಾರ ಮೃತ ಪಟ್ಟಿದ್ದಾರೆ. ಮೃತಪಟ್ಟ ಬೈಕ್ ಸವಾರ ಬಾಲಕೃಷ್ಣ ಶೆಟ್ಟಿ ಎಂದು ತಿಳಿದು ಬಂದಿದೆ. ಹಾಗೂ ಹೆಚ್ಚಿನ ಮಾಹಿತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ....
ಹೆಚ್ಚಿನ ಸುದ್ದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ, ಧರ್ಮಸ್ಥಳದಿಂದ 25 ರೂ.ಲಕ್ಷ ನಿಧಿ ಟ್ರಸ್ಟ್‍ಗೆ ಹಸ್ತಾಂತರ-ಕಹಳೆ ನ್ಯೂಸ್

ಧರ್ಮಸ್ಥಳ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀರಾಮ ಮಂದಿರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ನಿಧಿಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ಗೆ ಹಸ್ತಾಂತರಿದ್ದಾರೆ. ವಿಶ್ವ ಹಿಂದು ಪರಿಷತ್‍ನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದು, ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದಿಂದ ಘೋಷಿಸಿದ್ದ 25 ಲಕ್ಷ ರೂ....
ಹೆಚ್ಚಿನ ಸುದ್ದಿ

ಧಾರವಾಡದ ವೆಂಕಟಾಪುರ ಗ್ರಾಮದಲ್ಲಿ ಜಮೀನಿಗೆ ಬೆಂಕಿ ಹಚ್ಚಿದ ಪರಿಣಾಮವಾಗಿ ಬೆಂಕಿಗೆ ಆಹುತಿಯಾದ 640ಕ್ಕೂ ಹೆಚ್ಚು ಮಾವಿನ ಗಿಡಗಳು-ಕಹಳೆ ನ್ಯೂಸ್

ಧಾರವಾಡ : ಧಾರವಾಡದ ವೆಂಕಟಾಪುರ ಗ್ರಾಮದಲ್ಲಿ ಜಮೀನಿಗೆ ಬೆಂಕಿ ಹಚ್ಚಿದ ಪರಿಣಾಮವಾಗಿ 640ಕ್ಕೂ ಹೆಚ್ಚು ಮಾವಿನ ಗಿಡಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಜಮೀನಿನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಒಣಗಿದ ಕಸಕ್ಕೆ ಬೆಂಕಿ ಹತ್ತಿಕೊಂಡಿದೆ. ಹಟೇಲಸಾಬ ಹಸನಸಾಬ ಮಮ್ಮಲೆದಿ ಎಂಬುವರ ಜಮೀನಿನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಇವರ 15 ಎಕರೆ ಜಮೀನಿನಲ್ಲಿರುವ ಕಸಕ್ಕೆ ಹತ್ತಿಕೊಂಡ ಬೆಂಕಿ ನಂತರ ಜಮೀನಿಗೆ ಆವರಿಸಿಕೊಂಡಿದ್ದು, ಜಮೀನಿನಲ್ಲಿ ಬೆಳೆದ 640 ಮಾವಿನ ಗಿಡಗಳು ಬೆಂಕಿಗೆ ಆಹುತಿಯಾಗಿದೆ. ಇನ್ನೂ ವಿಷಯ...
ಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಇದರ ವತಿಯಿಂದ ನಡೆದ ಪುತ್ತೂರು ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಇದರ ವತಿಯಿಂದ ನಡೆದ ಪುತ್ತೂರು ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.   ಈ ಕಾರ್ಯಕ್ರಮದಲ್ಲಿ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್.ಅಂಗಾರ, ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್,...
ಹೆಚ್ಚಿನ ಸುದ್ದಿ

ದಿ. ಶುಭಕರ ಶೆಟ್ಟಿ ಯಾನೆ ಎಕ್ಕೂರು ಬಾಬಾ ಸ್ಮರಣಾರ್ಥ ರಕ್ತದಾನ ಶಿಬಿರಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ-ಕಹಳೆ ನ್ಯೂಸ್

ಹಿಂದೂ ಯುವಸೇನೆಯ ಓಂ ಸಾಯಿ ಶಾಖೆ, ನಂದನಪುರ, ಆಕಾಶಭವನ ಇದರ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಕಂಕನಾಡಿ, ಮಂಗಳೂರು ಇವರ ಸಹಯೋಗದೊಂದಿಗೆ ಯುವಕರ ಕಣ್ಮಣಿ ಹಿಂದೂ ಹುಲಿ ದಿ.ಶುಭಕರ್ ಶೆಟ್ಟಿ ಯಾನೆ ಎಕ್ಕೂರು ಬಾಬಾ ಇವರ ಸ್ಮರಣಾರ್ಥವಾಗಿ ಮಂಗಳೂರಿನ ನಂದನಪುರದ ಹಿಂದೂ ಯುವ ಸೇನೆಯ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್...
ಹೆಚ್ಚಿನ ಸುದ್ದಿ

ನೂಜಿಬಾಳ್ತಿಲ ಶ್ರೀ ರಾಜನ್ ದೈವಗಳ ವಾರ್ಷಿಕ ನೇಮೋತ್ಸವ ಕಾರ್ಯಕ್ರಮದಲ್ಲಿ ಯುವ ಪ್ರತಿಭೆಗಳಾದ ಸಮ್ಯಕ್ತ್ ಜೈನ್ ಮತ್ತು ದಿನೇಶ್ ರೈಗೆ ಸನ್ಮಾನ -ಕಹಳೆ ನ್ಯೂಸ್

ನೂಜಿಬಾಳ್ತಿಲ : ನೂಜಿಬಾಳ್ತಿಲ ಗ್ರಾಮದ ಕನ್ವರೆ ಸಾರಿಮಂಟಪದಲ್ಲಿ ಶ್ರೀ ರಾಜನ್ ದೈವಗಳ ವಾರ್ಷಿಕ ನೇಮೋತ್ಸವ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿತು. ಈ ಕಾರ್ಯಕ್ರಮದಲ್ಲಿ ಉದಯೋನ್ಮುಖ ಯುವ ಸಾಹಿತಿಯಾದ ಸಮ್ಯಕ್ತ್ ಜೈನ್ ಮತ್ತು ಯಕ್ಷಗಾನ ಕಲಾವಿದ ದಿನೇಶ್ ರೈ ಯವರನ್ನು ಸನ್ಮಾನಿಸಲಾಯಿತು. ಈ ವೇಳೆ ವೇದಿಕೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ತೀರ್ಥಹಳ್ಳಿ ತಾಲೂಕಿನಲ್ಲಿ ಅಡಿಕೆ ನುಂಗಿದ ಒಂದು ವರ್ಷದ ಮಗುವಿನ ಸಾವು-ಕಹಳೆ ನ್ಯೂಸ್

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದೂರಿನಲ್ಲಿ ಒಂದು ವರ್ಷ ಒಂದು ತಿಂಗಳ ಮಗುವೊಂದು ಅಡಿಕೆ ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಹೆದ್ದೂರು ನಿವಾಸಿಗಳಾದ ಸಂದೇಶ ಮತ್ತು ಪ್ರಿಯಾಂಕ ಇವರ 1 ವರ್ಷದ ಗಂಡು ಮಗು ಹರಿವಾಣ ತಟ್ಟೆಯಲ್ಲಿದ್ದ ಅಡಿಕೆಯನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು ಕರೋನಾ ಸಂದರ್ಭದಿಂದ ತನ್ನ ಹೆದ್ದೂರು ಮನೆಯಲ್ಲಿ ಮಗುವನ್ನು ಬಿಟ್ಟಿದ್ದರು. ಇತ್ತೀಚೆಗೆ ಆರೋಗ್ಯ...
1 102 103 104 105 106 174
Page 104 of 174