Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಧರ್ಮ ವಿರೋಧಿ ಭಗವಾನ್ ಗೆ ಕೋರ್ಟ್ ಆವರಣದಲ್ಲಿ ಮಸಿ ಬಳಿದ ವಕೀಲರಾದ ಹಿಂದುವಾದಿ ಮೀರಾ ರಾಘವೇಂದ್ರ-ಕಹಳೆ ನ್ಯೂಸ್

ಸದಾ ಹಿಂದೂ ದೇವರವರನ್ನು ಹಿಯಾಳಿಸುವ ಬುದ್ಧಿಜೀವಿ, ಗಂಜಿ ಗಿರಾಕಿ. ಧರ್ಮ ವಿರೋಧಿ ಫ್ರೊ ಹಲಾಲ್ ಕೋರ ಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಈ ವೇಳೆಯಲ್ಲಿ ಅವರಿಗೆ ವಕೀಲರಾದ ಹಿಂದುವಾದಿ ಮೀರಾ ರಾಘವೇಂದ್ರ ಅವರು ಕೋರ್ಟ್ ಆವರಣದಲ್ಲಿ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದರು....
ಹೆಚ್ಚಿನ ಸುದ್ದಿ

NSUI ಯಿಂದ ಅಯೋಧ್ಯೆಯ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ-ಕಹಳೆ ನ್ಯೂಸ್

ಜೈಪುರ : ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ನ್ಯಾಷನಲ್ ಸ್ಟುಡೆಂಟ್ ಯೂನಿಯನ್ ಆಫ್ ಇಂಡಿಯಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಜೈಪುರದ ಜವಾಹರಲಾಲ್ ನೆಹರು ರಸ್ತೆಯಲ್ಲಿರುವ ವಾಣಿಜ್ಯ ಕಾಲೇಜಿನಲ್ಲಿ NSUI ರಾಜ್ಯಾಧ್ಯಕ್ಷ ಅಭಿಷೇಕ್ ಚೌಧರಿ ‘ರಾಮನ ಹೆಸರಿನಲ್ಲಿ ಒಂದು ರೂಪಾಯಿ’ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ವಿದ್ಯಾರ್ಥಿ ಸಂಘಟನೆಯ ಸುಮಾರು 100 ಸದಸ್ಯರು ಮೊದಲ ದಿನ ಕಾಲೇಜು ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹಿಸಿದ್ದಾರೆ. 15 ದಿನಗಳ ಅಭಿಯಾನವು...
ಹೆಚ್ಚಿನ ಸುದ್ದಿ

ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆಗೆಂದು ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್-ಕಹಳೆ ನ್ಯೂಸ್

ಉಳ್ಳಾಲ : ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆಗೆಂದು ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಡಪಟ್ಟಿದೆ. ನಗರಸಭೆ ಅಧಿಕಾರಿಗಳು ಆಸ್ವತ್ರೆಯ ಸಮೇತ ಕಾಲೇಜನ್ನು ಸೀಲ್ ಡೌನ್ ಮಾಡಿದ್ದಾರೆ....
ಹೆಚ್ಚಿನ ಸುದ್ದಿ

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ-ಕಹಳೆ ನ್ಯೂಸ್

ಶಾಂತಿಗೋಡು : ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಕಾಂತಾರ ಎಂಬವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕದಳದ ನಿರಂತರ ಪ್ರಯತ್ನದ ಬಳಿಕ ಮುಳುಗು ತಜ್ಞರಾದ ಆರಿಫ್ ಗೂಡಿನಬಳಿ, ಹಮೀದ್ ಗೂಡಿನಬಳಿ, ಮಹಮ್ಮದ್ ಗೂಡಿನಬಳಿ, ಕ್ಷಣಾರ್ಧದಲ್ಲಿ ಮೃತದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮೃತದೇಹದ ಕಾಲಿನ ಭಾಗದಲ್ಲಿ ಮೀನು ಹಿಡಿಯುವ ಬಲೆಯ ಅಚ್ಚು ಮೂಡಿದೆ. ಹಾಗಾಗೀ ಈಜುವಾಗ ಕಾಲಿಗೆ ಅಡ್ಡಲಾಗಿ ಬಲೆ ಸಿಕ್ಕಿದ್ದರಿಂದ ಈ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ....
ಹೆಚ್ಚಿನ ಸುದ್ದಿ

ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ ಕುಲಕರ್ಣಿ ಸೇರಿ ಇತರ ಇಬ್ಬರ ವಿರುದ್ದ ಆರೋಪಪಟ್ಟಿ ದಾಖಲು-ಕಹಳೆ ನ್ಯೂಸ್

ನವದೆಹಲಿ : ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇತರ ಇಬ್ಬರ ವಿರುದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಆರೋಪಪಟ್ಟಿ ದಾಖಲಿಸಿದೆ. ವಿನಯ ಕುಲಕರ್ಣಿ ಅಲ್ಲದೇ, ಶಿವಾನಂದ ಬಿರಾದಾರ್ ಮತ್ತು ಚಂದ್ರಶೇಖರ ಇಂಡಿ ಅವರ ವಿರುದ್ದ ಧಾರವಾಡದಲ್ಲಿನ ವಿಶೇಷ ಕೋರ್ಟ್‍ನಲ್ಲಿ ಆರೋಪಪಟ್ಟಿ ದಾಖಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. 2016ರಲ್ಲಿ ಪಂಚಾಯತ್ ಚುನಾವಣೆಗೆ ಸಂಬಂಧಪಟ್ಟಂತೆ ಮೃತನೊಂದಿಗೆ ಆರೋಪಿಗಳು ರಾಜಕೀಯ ಮತ್ತು ವೈಯುಕ್ತಿಕ ದ್ವೇಷ ಹೊಂದಿದ್ದು, ಮಾಜಿ ಸಚಿವರು...
ಹೆಚ್ಚಿನ ಸುದ್ದಿ

ಕಲಡ್ಕ ಶ್ರೀ ರಾಮ ಪ್ರೌಢಶಾಲೆ ಕೇಂದ್ರಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ-ಕಹಳೆ ನ್ಯೂಸ್

ಕಲ್ಲಡ್ಕ : 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ (NMMS) ದಿನಾಂಕ 25.01.2021 ರಂದು ಕಲಡ್ಕ ಶ್ರೀ ರಾಮ ಪ್ರೌಢಶಾಲೆ ಕೇಂದ್ರಲ್ಲಿ ಜರಗಿತು. ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ 8ನೇ ತರಗತಿಯಲ್ಲಿ ಕಲಿಯುತ್ತಿರುವ 215 ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಸಾಮಾನ್ಯ ಬೌದ್ಧಿಕ್ ಪರೀಕ್ಷೆ (GMAT) ಮತ್ತು ವ್ಯಾಸಂಗ ಪ್ರವೃತ್ತಿ ಪರೀಕ್ಷೆ (SAT) 90ನಿಮಿಷ ಅವಧಿಯ 90 ಅಂಕಗಳ 90 ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗಿತ್ತು....
ಹೆಚ್ಚಿನ ಸುದ್ದಿ

ಹಸು ತೊಳೆಯಲು ಹೋಗಿದ್ದ ಬಾಲಕ ಹಾಗೂ ಮಹಿಳೆ ಕೆಸರಲ್ಲಿ ಮುಳುಗಿ ಸಾವು – ಕಹಳೆ ನ್ಯೂಸ್

ರಾಮನಗರ: ಹಸುವಿನ ಮೈತೊಳೆಯಲು ಹೋಗಿದ್ದ ಬಾಲಕ ಹಾಗೂ ಅವನನ್ನು ಕಾಪಾಡಲು ಹೋದ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರದ ಹುಣಸೆಮರದದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ಹೊಂಡದಲ್ಲಿ ಹಸುವನ್ನು ತೊಳೆಯಲು ಹೋಗಿದ್ದ ಬಾಲಕ ಕಸಬಾ ಹೋಬಳಿಯ ಹುಣಸೆಮರದೊಡ್ಡಿ ಗ್ರಾಮದ ಹನ್ನೋದು ವರ್ಷದ ಬಾಲಕ ದೀಪು ಹಾಗೂ ಆತನ ಸಂಬ0ಧಿಯಾದ ಭಾರತಿ(3೦) ಎಂದು ಗುರುತಿಸಲಾಗಿದೆ. ಬಾಲಕ ಕಾಲು ಜಾರಿ ನೀರು ಪಾಲಾಗುತ್ತಿರುವುದನ್ನು ಕಂಡ ಭಾರತಿ ಬಾಲಕನನ್ನು ಪಾರುಮಾಡಲು ಹೋಗಿ ಇಬ್ಬರು ಕೆಸರಿನಲ್ಲಿ...
ಹೆಚ್ಚಿನ ಸುದ್ದಿ

ಕೋವಿಡ್-19 ಲಸಿಕೆ ಜಾಗತಿಕ ಬೇಡಿಕೆ ಹೆಚ್ಚಳದ ಪರಿಣಾಮವಾಗಿ 2 ಶತಕೋಟಿ ಡೋಸ್ ಲಸಿಕೆ ಉತ್ಪಾದನೆ: ಬಯೋಎನ್‌ಟೆಕ್ ಕಹಳೆ ನ್ಯೂಸ್

ಜರ್ಮನಿ: ಕೋವಿಡ್-19 ಲಸಿಕೆ ಜಾಗತಿಕ ಬೇಡಿಕೆ ಹೆಚ್ಚಳದ ಪರಿಣಾಮವಾಗಿ 2 ಶತಕೋಟಿ ಡೋಸ್ ಲಸಿಕೆ ಉತ್ಪಾದನೆ ಮಾಡುವ ಯೋಜನೆಯನ್ನು ಜರ್ಮನ್ ಮೂಲದ ಔಷದ ತಯಾರಿಕಾ ಕಂಪೆನಿ ಬಯೋಎನ್‌ಟೆಕ್ ಪ್ರಕಟಿಸಿದೆ. ಈ ಹಿಂದೆ 2021 ದ ಅವಧಿಯಲ್ಲಿ 130 ಕೋಟಿ ನಿರ್ಧಾರಿಸಿತ್ತು ಆದರೆ ಇದಕ್ಕಿಂದ 50 ಶೇ. ಹೆಚ್ಚು ಉತ್ಪಾದಿಸಲು ಯೋಜಿಸಿದ್ದು 200 ಕೋಟಿ ಡೋಸ್ ಉತ್ಪಾದಿಸಲು ಯೋಜಿಸಲಾಗಿದೆ. ಅಮೆರಿಕಾ ಮೂಲದ ಫೈಝರ್ ಸಹಯೋಗದಲ್ಲಿ ಬಯೋಎನ್‌ಟೆಕ್ ಕೊರೊನಾ ಲಸಿಕೆ ಅಭಿವೃದ್ಧಿ ಪಡಿಸಿದ್ದು...
1 104 105 106 107 108 174
Page 106 of 174