Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಭಾರತದಲ್ಲಿ ಮಾನವ ರಹಿತ ಗಗನಯಾನ ಯೋಜನೆ 2021 ರ ಡಿಸೆಂಬರ್‌ನಲ್ಲಿ ಆರಂಭ-ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಯೋಜನೆ 2021 ರ ಜನವರಿಯಲ್ಲಿ ಆರಂಭವಾಗಲಿದೆ ಎಂದು ಸೋಮವಾರ ಬಜೆಟ್ ಮಂಡನೆಯ ವೇಳೆ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಹೇಳಿದ್ದಾರೆ. ಅವರು ‘ಇಸ್ರೋ ಕೈಗೊಳ್ಳಲಿರುವ ಮಹಾತ್ವಾಕಾಂಕ್ಷೆಯ ದೇಶದ ಪ್ರಪ್ರಥಮ ಮಾನವ ಸಹಿತ ಗಗನಯಾನ ಯೋಜನೆಯ ಭಾಗವಾಗಿ ನಾಲ್ಕು ಜನ ಗಗನಯಾನಿಗಳು ರಷ್ಯಾದಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, 2022 ರ ವೇಳೆಗೆ ಮಾನವ ಸಹಿತ ಗಗನಯಾನವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ’ ಎಂದು ಹೇಳಿ, ಇದರ...
ಹೆಚ್ಚಿನ ಸುದ್ದಿ

ಕೋಳಿ ಅಂಕಕ್ಕೆ ಪೊಲೀಸ್ ದಾಳಿ ನಡೆಸಿ ವಶಕ್ಕೆ ಪಡೆದ 4 ದ್ವಿಚಕ್ರ ವಾಹನಗಳು ಬೆಂಕಿಗಾಹುತಿ-ಕಹಳೆ ನ್ಯೂಸ್

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಬಳಿ ಕೋಳಿ ಅಂಕದ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದ ದ್ವಿಚಕ್ರ ವಾಹನಗಳನ್ನು ಸಾಗಾಟ ಮಾಡುವಾಗ ಬೈಕ್‍ಗಳು ದಾರಿ ಮಧ್ಯೆಯೇ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕೋಣಂದೂರಿನ ಕಾಡು ಮಾರ್ಗಗಳಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರೆಲ್ಲಾ ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದರು. ಘಟನಾ ಸ್ಥಳದಲ್ಲಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿದ ಪೊಲೀಸರು, ಬೈಕ್‍ಗಳನ್ನು...
ಹೆಚ್ಚಿನ ಸುದ್ದಿ

ಫೆಬ್ರುವರಿ 6 ರಂದು ಇಂಟರ್ನೆಟ್ ನಿಷೇಧವನ್ನು ವಿರೋಧಿಸಿ, ದೇಶಾದ್ಯಂತ ‘ಚಕ್ಕಾ ಜಾಮ್’ಗೆ ಕರೆ ನೀಡಿದ ರೈತ ಮುಖಂಡರು-ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ಪ್ರತಿಭಟಿಸುತ್ತಿರುವ ಸಮೀಪವಿರುವ ಪ್ರದೇಶಗಳಲ್ಲಿ ಇಂಟರ್ನೆಟ್ ನಿಷೇಧ ಹಾಗೂ ಅಧಿಕಾರಿಗಳು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರೈತ ಸಂಘಗಳು, ದೇಶಾದ್ಯಂತ 'ಚಕ್ಕಾ ಜಾಮ್' (ರಸ್ತೆ ಬಂದ್) ಘೋಷಿಸಿವೆ. ಈ ಕುರಿತು ಇಂಟರ್ನೆಟ್ ನಿಷೇಧವನ್ನು ವಿರೋಧಿಸಿ ಫೆಬ್ರುವರಿ 6 ರಂದು ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರ ನಡುವೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ...
ಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ-ಕಹಳೆ ನ್ಯೂಸ್

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜ್ಯ ಧರ್ಮದರ್ಶಿಗಳಾದ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಭೇಟಿಯ ಸಮಯದಲ್ಲಿ ಶ್ರೀಗಳೊಂದಿಗೆ ಚರ್ಚಿಸುತ್ತಾ, ರಾಜ್ಯ ಸರ್ಕಾರವು ಅಚ್ಚುಕಟ್ಟು ಪ್ರದೇಶದ ಸರ್ವತೋಮುಖ ಅಭಿವೃದ್ದಿಗಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಅಧಿನಿಯಮ 1980ರ ಕಾಯ್ದೆಯಡಿ ಕಾಡ ಪ್ರಾಧಿಕಾರವು 1979ನೇ ಇಸವಿಯಲ್ಲಿ ಸ್ಥಾಪನೆ ಮಾಡಿತು. ಈ ಒಂದು ಪ್ರಾಧಿಕಾರಕ್ಕೆ ಮಲೆನಾಡು,...
ಹೆಚ್ಚಿನ ಸುದ್ದಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2021-22 ನೇ ಸಾಲಿನ ಕೇಂದ್ರ ಬಜೆಟ್‍ನ ವಿವರ –ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22 ನೇ ಸಾಲಿನ ಕೇಂದ್ರ ಬಜೆಟ್‍ನ್ನು ಮಂಡಿಸಿದ್ದಾರೆ. ಅವರು ಸತತ ಮೂರನೇ ಬಾರಿಗೆ ಬಜೆಟ್ ಮಂಡಿಸಿದ್ದು, ಈ ಬಾರಿಯ ಕೇಂದ್ರ ಬಜೆಟ್ ಡಿಜಿಟಲ್ ಆಗಿದೆ. ಸಾಂಪ್ರದಾಯಿಕ ಬಹಿ ಖಾತಾ ಬದಲಿಗೆ ಈ ಬಾರಿ ಟ್ಯಾಬ್ ಮೂಲಕ ಬಜೆಟ್ ಮಂಡಿಸಲಾಗಿದ್ದು, ಕೊರೊನಾ ಕಾರಣದಿಂದಾಗಿ ಇದೇ ಮೊದಲ ಬಾರಿಗೆ ಬಜೆಟ್ ಅನ್ನು ಕಾಗದ ರಹಿತವಾಗಿ ಮಂಡನೆ ಮಾಡಲಾಗಿದೆ. ಬಜೆಟ್ ಪ್ರತಿಯು ಆನ್‍ಲೈನ್...
ಹೆಚ್ಚಿನ ಸುದ್ದಿ

ಬಜೆಟ್ ಪ್ರತಿಯೊಂದಿಗೆ ತೆರಳಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್-ಕಹಳೆ ನ್ಯೂಸ್

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರನೇ ಬಾರಿ ಕೇಂದ್ರ ಮುಂಗಡ ಪತ್ರ ಮಂಡಿಸಲಿರುವ ಇವರು ಇದೀಗ ಹಣಕಾಸು ಸಚಿವಾಲಯದಿಂದ ಬಜೆಟ್ ಪ್ರತಿ ಜತೆ ತೆರಳಿದ್ದಾರೆ. ಕೇಂದ್ರ ಸಚಿವ ಸಂಪುಟ ಮುಂಗಡ ಪತ್ರಕ್ಕೆ ಅನುಮೋದನೆ ನೀಡಿದ ಬಳಿಕ ಬೆಳಗ್ಗೆ 11 ಗಂಟೆಗೆ ಮುಂಗಡ ಪತ್ರ ಮಂಡನೆಯಾಗಲಿದೆ. ಹಾಗೂ ಕೊರೋನಾ ಕಾರಣದಿಂದಾಗಿ ಈ ಬಾರಿ ಬಜೆಟ್ ನ ಮುದ್ರಿತ ಪ್ರತಿ ಇರಲ್ಲ, ಆ್ಯಪ್ ನಲ್ಲಿ ಬಜೆಟ್ ಸಮಗ್ರ ಮಾಹಿತಿ ದೊರೆಯಲಿದೆ....
ಹೆಚ್ಚಿನ ಸುದ್ದಿ

ಒಡಿಶಾದ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು, 11 ಮಂದಿಗೆ ಗಾಯ-ಕಹಳೆ ನ್ಯೂಸ್

ಒಡಿಶಾ : ಪಿಕ್ ಅಪ್ ವ್ಯಾನ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದು 9 ಮಂದಿ ಮತಪಟ್ಟ ಘಟನೆ ಒಡಿಶಾದ ಜೇಪೋರ್ ನ ಮುರ್ತಹಂಡಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಈ ಘಟನೆಯಲ್ಲಿ 11 ಮಂದಿಗೆ ಗಾಯಗೊಂಡಿದ್ದಾರೆ. ವ್ಯಕ್ತಿ ಸತ್ತ ಮೇಲೆ ನಡೆಯುವ 10ನೇ ದಿನದ ಧಾರ್ಮಿಕ ಕಾರ್ಯಕ್ರಮಕ್ಕೆ ಹೊರಟಿದ್ದ ಜನರು ದಾರಿ ಮದ್ಯದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ವತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಈ ಅಪಘಾತದ...
ಹೆಚ್ಚಿನ ಸುದ್ದಿ

ಜನವರಿ 26 ರಂದು ನಡೆದ ದೆಹಲಿ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ರೈತರು ನಾಪತ್ತೆ-ಕಹಳೆ ನ್ಯೂಸ್

ನವದೆಹಲಿ : ದೆಹಲಿಯಲ್ಲಿ ಜನವರಿ 26 ರಂದು ನಡೆದ ಹಿಂಸಾಚಾರದ ವೇಳೆ 100 ಕ್ಕೂ ಹೆಚ್ಚು ರೈತರು ನಾಪತ್ತೆಯಾಗಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಹಾಗೂ 40ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಈ ಆರೋಪ ಮಾಡಿದ್ದು, ಅಲ್ಲದೇ ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ ನಡೆದ ಬಳಿಕ ಈ ರೈತರು ನಾಪತ್ತೆಯಾಗಿದ್ದಾರೆ. ಆಮೇಲೆ ರೈತರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಈ...
1 105 106 107 108 109 174
Page 107 of 174