Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಯತ್ನಾಳ್ ಮಾತಿಗೆ ಬೆಲೆ ಕೊಡುವ ಅವಶ್ಯಕತೆ ಇಲ್ಲ, ಅವರು ತೋಳ ಬಂತು ತೋಳ ಎನ್ನುವ ಹಾಗೇ ಮಾತನಾಡುತ್ತಾರೆ ; ಕೃಷಿ ಸಚಿವ ಬಿ.ಸಿ. ಪಾಟೀಲ್-ಕಹಳೆ ನ್ಯೂಸ್

ದಾವಣಗೆರೆ : ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಕೇಂದ್ರದ ಬಜೆಟ್ ಸೋಮವಾರ ಮಂಡನೆಯಾಗಲಿದ್ದು, ಅದರಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಒತ್ತು ಸಿಗಲಿದೆ ಮತ್ತು ಉತ್ತಮ ಬಜೆಟ್ ನೀಡುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಡಬ್ಬಲ್ ಎಂಜಿನ್ ಇದ್ದಂತೆ ಎಂದು ಅಮಿತ್ ಶಾ ಹೇಳಿದ್ದು, ಒಳ್ಳೆಯ ಕೃಷಿ ಬಜೆಟ್ ನೀಡುತ್ತಾರೆ ಎನ್ನುವ ನಿರೀಕ್ಷೆ ಇದೆ. ವಿಶೇಷವಾಗಿ ಕೃಷಿ ವಲಯ ಮತ್ತು ರಾಜ್ಯದ ಅಭಿವೃದ್ಧಿಗೆ ಒತ್ತು...
ಹೆಚ್ಚಿನ ಸುದ್ದಿ

ಮುಂಬೈನಲ್ಲಿ ಲೋಕಲ್ ರೈಲು ಸೇವೆ ಇಂದಿನಿಂದ ಆರಂಭ-ಕಹಳೆ ನ್ಯೂಸ್

ಮುಂಬೈ : ಮುಂಬೈನ ಜೀವನಾಡಿ ಎಂದೇ ಕರೆಯುವ ಸಬ್ ಅರ್ಬನ್ ರೈಲು ಸೇವೆ ಇಂದಿನಿಂದ ಮತ್ತೆ ಶುರುವಾಗಿದೆ. ಕೊರೊನಾ ವೈರಸ್ ಹರಡುವ ಆತಂಕದಿಂದ ಕಳೆದ ಮಾರ್ಚ್ ತಿಂಗಳಿಂದ ಈ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ರೈಲು ಸೇವೆ ಆರಂಭವಾಗುತ್ತಿದ್ದಂತೆ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಲೋಕಲ್ ರೈಲು ಸೇವೆ ಆರಂಭವಾಗಿದ್ದು, ರೈಲು ನಿಲ್ದಾಣ ಪ್ರಯಾಣಿಕರು ಕಂಡು ಬಂದರು. ಮೊದಲ ರೈಲು ಸೇವೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ....
ಹೆಚ್ಚಿನ ಸುದ್ದಿ

ಸಂತ ಪಿಲೋಮಿನಾ ಕಾಲೇಜಿನ ಕ್ರೀಡಾಂಗಣದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ನ ವಾರ್ಷಿಕ ಕ್ರೀಡಾ ದಿನದ ಅಂಗವಾಗಿ ಆಟೋಟ ಸ್ಪರ್ಧೆ-ಕಹಳೆ ನ್ಯೂಸ್

ಸಂತ ಪಿಲೋಮಿನಾ ಕಾಲೇಜಿನ ಕ್ರೀಡಾಂಗಣದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ನ ವಾರ್ಷಿಕ ಕ್ರೀಡಾ ದಿನದ ಅಂಗವಾಗಿ ಆಟೋಟ ಸ್ಪರ್ಧೆಯು ನಡೆಯಿತು. ಈ ಉದ್ಘಾಟನಾ ಕಾರ್ಯಕ್ರಮವನ್ನು ರಾಷ್ಟ್ರೀಯ ಕ್ರೀಡಾಪಟು ದಿಗಂತ್ ರವರು ದೀಪ ಬೆಳಗಿಸುವುದರ ಮುಖಾಂತರ ನೆರವೇರಿಸಿದರು. ಹಾಗೂ ವೇದಿಕೆಯಲ್ಲಿ ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರು ಮತ್ತು ಚಾಕಲೇಟು ಪ್ಯಾಕ್ಟರಿಯ ಎ. ಜಿ. ಎಂ ಶ್ಯಾಮ್ ಪ್ರಸಾದ್ ಎಚ್, ಚಾಕಲೇಟು ಕಾರ್ಖಾನೆ ಚೀಪ್ ಮ್ಯಾನೇಜರ್ ಎಕೌಂಟ್ಸ್ ಲಕ್ಷಣ್ ಡೋಂಗ್ರೆ, ಚೀಪ್...
ಹೆಚ್ಚಿನ ಸುದ್ದಿ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮಂಡಿ ವ್ಯವಸ್ಥೆಯ ಅಧಿಕಾರವನ್ನು ದುರ್ಬಲಗೊಳಿಸಲಿವೆ ; ಕೇಂದ್ರ ಸಚಿವ ಶರದ್ ಪವಾರ್-ಕಹಳೆ ನ್ಯೂಸ್

ಮುಂಬೈ : ಕೇಂದ್ರ ಸಚಿವ ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮಂಡಿ ವ್ಯವಸ್ಥೆಯ ಅಧಿಕಾರವನ್ನು ದುರ್ಬಲಗೊಳಿಸಲಿವೆ ಎಂದು ಹೇಳಿದ್ದಾರೆ. ಹಾಗೂ ಅವರು ಕೇಂದ್ರದ ಹೊಸ ಕೃಷಿ ಕಾಯ್ದೆಗಳು ಕನಿಷ್ಠ ಬೆಂಬಲ ಬೆಲೆ ಸಂಗ್ರಹಣೆಯ ಮೇಲೆ ಪ್ರತಿಕೂಲವಾದ ಪರಿಣಾಮ ಬೀರಲಿದೆ. ಅಲ್ಲದೇ ಮಂಡಿ ವ್ಯವಸ್ಥೆಯ ಅಧಿಕಾರವನ್ನು ದುರ್ಬಲಗೊಳಿಸಲಿವೆ ಎಂದು ಟ್ವೀಟ್ ಮಾಡಿದ್ದಾರೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿರುವ ರೈತರು, ದೆಹಲಿ ಗಡಿ...
ಹೆಚ್ಚಿನ ಸುದ್ದಿ

ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನ ನಾಳೆಯಿಂದ ಓಪನ್-ಕಹಳೆ ನ್ಯೂಸ್

ಬೆಳಗಾವಿ : ದೇವಸ್ಥಾನದ ಆಡಳಿತಾಧಿಕಾರಿ ಮತ್ತು ವಿಭಾಗಾಧಿಕಾರಿ ರವಿ ಕೋಟಾರಗಸ್ತಿ ಅವರು ಕೊರೋನಾದಿಂದಾಗಿ ಬಂದ್ ಆಗಿದ್ದ ಐತಿಹಾಸಿಕ ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನ ಫೆಬ್ರವರಿ 1 ರಿಂದ ಭಕ್ತರ ದರ್ಶನಕ್ಕಾಗಿ ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಹಾಗೂ ಕೊರೋನಾ ಮಾಹಾಮಾರಿಯಿಂದಾಗಿ ದೇಶದಲ್ಲಿ ಕಳೆದ ಮಾರ್ಚ್ 23 ರಂದು ಲಾಕ್‍ಡೌನ್ ಜಾರಿಯಾದ ಬಳಿಕ 11 ತಿಂಗಳಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಮತ್ತು ಸವದತ್ತಿ...
ಹೆಚ್ಚಿನ ಸುದ್ದಿ

ಬಿಜೆಪಿಗೆ ಸೇರ್ಪಡೆಯಾದ ರಾಜೀವ್ ಬ್ಯಾನರ್ಜಿ ಮತ್ತು ಇತರ ಟಿಎಂಸಿ ಮುಖಂಡರು-ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇತ್ತೀಚೆಗೆ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ರಾಜೀವ್ ಬ್ಯಾನರ್ಜಿ ಮತ್ತು ಇತರ ಟಿಎಂಸಿ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಾಗೂ ಹೂಗ್ಲಿ ಜಿಲ್ಲೆಯ ಶಾಸಕ ಪ್ರಬೀರ್ ಘೋಶಾಲ್, ಹೌರಾದ ಮಾಜಿ ಮೇಯರ್ ರತಿನ್ ಚಕ್ರವರ್ತಿ, ರಾಜೀವ್ ಬ್ಯಾನರ್ಜಿ, ಟಿಎಂಸಿ ಉಚ್ಛಾಟಿತ ಶಾಸಕಿ ವೈಶಾಲಿ ದಾಲ್ಮಿಯಾ, ನಟ ರುದ್ರಾನಿಲ್ ಘೋಷ್, ಮತ್ತು ಮಾಜಿ ಶಾಸಕ ಪಾರ್ಥ...
ಹೆಚ್ಚಿನ ಸುದ್ದಿ

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟಿಸಿದರು -ಕಹಳೆ ನ್ಯೂಸ್

ಕನ್ಯಾನ: ಕರ್ನಾಟಕ ಮತ್ತು ಕೇರಳ ಗಡಿಭಾಗದ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೆರವೇರಿಸಿದರು....
ಹೆಚ್ಚಿನ ಸುದ್ದಿ

ಫೆಬ್ರವರಿ ೦೭ ರಂದು ೨ ಕೋಟಿ ವೆಚ್ಚದಲ್ಲಿ ಮೊಗ್ರು ಗ್ರಾಮದ ಸಾಲುಮರ, ಕಂಚಿನಡ್ಕ, ಸೇತುವೆ ಹಾಗೂ ಕಾಂಕ್ರೀಟಿಕರಣದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ-ಕಹಳೆ ನ್ಯೂಸ್

ಮೊಗ್ರು:“ನಮ್ಮ ಗ್ರಾಮ ನಮ್ಮ ರಸ್ತೆ” ಹಂತ ನಾಲ್ಕರ ಯೋಜನೆಯಂತೆ ಸುಮಾರು ೧.೫ ಕಿ.ಮೀ ರಸ್ತೆ ಹಾಗೂ ಸೇತುವೆಯು ಸುಮಾರು ಎರಡು ಕೋಟಿ ವೆಚ್ಚದ ಅನುದಾನದಲ್ಲಿ ಮೊಗ್ರು ಗ್ರಾಮದ ಸಾಲುಮರ, ಕಂಚಿನಡ್ಕ, ರಸ್ತೆಯ ಸರಳಿ ಎಂಬಲ್ಲಿ ಸೇತುವೆಯನ್ನ ಒಳಗೊಂಡು, ಸೇತುವೆ ಹಾಗೂ ಕಾಂಕ್ರೀಟಿಕರಣದ ರಸ್ತೆಯ ಕಾಮಗಾರಿಯನ್ನು ದಿನಾಂಕ ೦೭-೦೨-೨೦೨೧ ರಂದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೇರವೇರಿಸಲಿದ್ದಾರೆ....
1 106 107 108 109 110 174
Page 108 of 174