Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ನಾವು ತಯಾರಿದ್ದೇವೆ. ಆದರೆ, ಯಾವುದೇ ಕಾರಣಕ್ಕೂ ನಾವು ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ ; ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್-ಕಹಳೆ ನ್ಯೂಸ್

ನವದೆಹಲಿ : ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ಆದರೆ, ಪ್ರತಿಭಟನೆ ಅಂತ್ಯಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. ಉತ್ತರಪ್ರದೇಶದ ಗಾಜಿಪುರ್ ಜಿಲ್ಲಾಡಳಿತ ಗುರುವಾರ ಪ್ರತಿಭಟನೆ ಅಂತ್ಯಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆದೇಶ ನೀಡಿತ್ತು. ಅಲ್ಲದೇ, ರೈತರು ಈಗಾಗಲೇ ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ನೆರೆದಿದ್ದಾರೆ . ಹಾಗೆ ರೈತರನ್ನು ಹತ್ಯೆ ಮಾಡಲು ಬಿಜೆಪಿ ಷಡ್ಯಂತ್ರ ರೂಪಿಸಿದ್ದು, ಈಗಾಗಲೇ ಹಲವಾರು ಶಾಸಕರು ಮತ್ತು ಅವರ...
ಹೆಚ್ಚಿನ ಸುದ್ದಿ

ಉತ್ತರಪ್ರದೇಶದ ಬದ್ವಾನ್‍ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ; 6 ಆರೋಪಿಗಳ ಬಂಧನ-ಕಹಳೆ ನ್ಯೂಸ್

ಲಕ್ನೋ : ಉತ್ತರಪ್ರದೇಶದ ಬದ್ವಾನ್‍ನಲ್ಲಿ ಯುವತಿಯೊಬ್ಬಳ ಮೇಲೆ ಆರು ಮಂದಿ ದುರುಳರು ಸಾಮೂಹಿಕ ಅತ್ಯಾಚಾರ ಮಾಡಿದ್ದು, ಈ ಪ್ರಕರಣ ಫೈಸ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಸಂಕಲ್ಪ ಶರ್ಮಾ ಮಾಹಿತಿ ನೀಡಿದ್ದು, ಅವರು ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಯುವತಿಯ ಮೇಲೆ ಅತ್ಯಂತ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ವರದಿಯಾಗಿದೆ. ಮತ್ತು ಉತ್ತರಪ್ರದೇಶದಲ್ಲಿ ಅತ್ಯಾಚಾರ ತಡೆಗೆ ರಾಜ್ಯ...
ಹೆಚ್ಚಿನ ಸುದ್ದಿ

ದೇಶದಲ್ಲಿ ಬ್ರಿಟನ್ ರೂಪಾಂತರ ಕೊರೋನಾ ಸೋಂಕಿತರ ಸಂಖ್ಯೆ 165ಕ್ಕೆ ಏರಿಕೆ-ಕಹಳೆ ನ್ಯೂಸ್

ನವದೆಹಲಿ : ದೇಶದಲ್ಲಿ ಬ್ರಿಟನ್ ರೂಪಾಂತರ ಕೊರೋನಾ ಸೋಂಕಿತರ ಸಂಖ್ಯೆ 165ಕ್ಕೆ ಏರಿದೆ. ಎಲ್ಲ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂಲ ಕೊರೋನಾ ವೈರಸ್‍ಗೆ ಹೋಲಿಸಿದರೆ ಬ್ರಿಟನ್ ಕೊರೋನಾ ವೈರಸ್ ವೇಗವಾಗಿ ಹರಡುತ್ತಿದೆ. ವಿಶ್ವದ ಇತರ ರಾಷ್ಟ್ರಗಳಲ್ಲಿ ಕೂಡ ಬ್ರಿಟನ್ ವೈರಸ್ ತನ್ನ ಅಸ್ತಿತ್ವ ತೋರಿಸಿದ್ದು, ಡೆನ್ಮಾರ್ಕ್ , ನೆದರ್ ಲ್ಯಾಂಡ್, ಆಸ್ಟ್ರೇಲಿಯಾ, ಇಟಲಿ, ಫ್ರಾನ್ಸ್, ಜರ್ಮನಿ, ಸ್ವೀಡನ್, ಮತ್ತು ಜಪಾನ್‍ನಲ್ಲಿ ಕೂಡ ಬ್ರಿಟನ್ ವೈರಸ್ ಕಾಣಿಸಿಕೊಂಡಿದೆ. ಇದಕ್ಕೆ...
ಹೆಚ್ಚಿನ ಸುದ್ದಿ

ಚಾಮರಾಜನಗರದ ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಇಂದು ರಾಜ್ಯ ಬಿಜೆಪಿ ಎಸ್. ಟಿ. ಮೋರ್ಚಾ ಕಾರ್ಯಕಾರಿಣಿ ಸಭೆ-ಕಹಳೆ ನ್ಯೂಸ್

ರಾಜ್ಯ ಬಿಜೆಪಿ ಎಸ್. ಟಿ. ಮೋರ್ಚಾ ಕಾರ್ಯಕಾರಿಣಿ ಸಭೆಯು ಇಂದು ಚಾಮರಾಜನಗರದ ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿತು. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದ್ದು, ರಾಜ್ಯ ಎಸ್. ಟಿ. ಮೋರ್ಚಾದ ಅಧ್ಯಕ್ಷರಾದ ಶ್ರೀ ತಿಪ್ಪರಾಜು ಹವಾಲ್ದಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೊದಲಿಗೆ ರಾಜ್ಯಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಕರೆತರಲಾಯ್ತು. ಈ ಸಭೆಯಲ್ಲಿ ದ.ಕ. ಜಿಲ್ಲೆಯಿಂದ ರಾಜ್ಯ ಎಸ್.ಟಿ. ಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ್ ಕೆ.ಎನ್. ಪುತ್ತೂರು,...
ಹೆಚ್ಚಿನ ಸುದ್ದಿ

ಕಾಡುಹಂದಿ ಕೊಲ್ಲಲು ಸರಪಂಚರಿಗೆ ಅಧಿಕಾರ; ಆಕ್ಷೇಪ ವ್ಯಕ್ತಪಡಿಸಿದ ಪ್ರಾಣಿ ಪ್ರಿಯರು -ಕಹಳೆ ನ್ಯೂಸ್

ಹೈದರಬಾದ್ : ಕೃಷಿ ನಾಶಮಾಡುವ ಕಾಡುಹಂದಿಗಳನ್ನು ಗುಂಡಿಕ್ಕಿ ಕೊಲ್ಲುವ ಅಧಿಕಾರವನ್ನು ಗ್ರಾಮ ಮುಖ್ಯಸ್ಥ ಅಥವಾ ಸರಪಂಚರಿಗೆ ನೀಡಿದ್ದು, ಕಾಡುಹಂದಿಗಳನ್ನು ಕೊಂದು ಬೆಳೆ ಸಂರಕ್ಷಿಸಬಹುದು ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಇದಕ್ಕೆ ಪ್ರಾಣಿ ಪ್ರಿಯರು ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರ ಈ ಅಧಿಸೂಚನೆಯನ್ನು ರದ್ದುಪಡಿಸಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಅರಣ್ಯ ಇಲಾಖೆ ತೆಲಂಗಾಣದ ಗ್ರಾಮೀಣ ಪ್ರದೇಶಗಳಲ್ಲಿ ಕಾಡು ಹಂದಿ ಉಪಟಳ ಹೆಚ್ಚಾಗಿರುವ ಕಾರಣ ಈ ಅಧಿಸೂಚನೆ ಜಾರಿಗೊಳಿಸಲಾಗಿದೆ ಎಂದು ಹೇಳಿದೆ....
ಹೆಚ್ಚಿನ ಸುದ್ದಿ

ಕಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ-ಕಹಳೆ ನ್ಯೂಸ್

ಕಲ್ಲಡ್ಕ : 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ(NMMS) ದಿನಾಂಕ 25.01.2021 ರಂದು ಕಲಡ್ಕ ಶ್ರೀರಾಮ ಪ್ರೌಢಶಾಲೆ ಕೇಂದ್ರದಲ್ಲಿ ಜರಗಿತು. ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ 8ನೇ ತರಗತಿಯಲ್ಲಿ ಕಲಿಯುತ್ತಿರುವ 215 ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಸಾಮಾನ್ಯ ಬೌದ್ಧಿಕ್ ಪರೀಕ್ಷೆ (GMAT) ಮತ್ತು ವ್ಯಾಸಂಗ ಪ್ರವೃತ್ತಿ ಪರೀಕ್ಷೆ(SAT) 90 ನಿಮಿಷ ಅವಧಿಯ 90 ಅಂಕಗಳ 90 ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗಿತ್ತು. ಎರಡು ಪ್ರಶ್ನೆ...
ಹೆಚ್ಚಿನ ಸುದ್ದಿ

ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ; ಓರ್ವ ಯೋಧ ಹುತಾತ್ಮ, ಮೂವರು ಯೋಧರಿಗೆ ಗಾಯ-ಕಹಳೆ ನ್ಯೂಸ್

ಶ್ರೀನಗರ, : ಜಮ್ಮು-ಕಾಶ್ಮೀರದ ಕುಲ್ಗಾಂನ ಖನಬಾಲ್‍ನ ಸಂಶೀಪುರದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ. ಎಂದಿನಂತೆ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಗಾಯಗೊಂಡಿದ್ದ ನಾಲ್ವರು ಯೋಧರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ಸೇನಾಮೂಲಗಳು ತಿಳಿಸಿದ್ದು,...
ಹೆಚ್ಚಿನ ಸುದ್ದಿ

ಅಂಬೇಡ್ಕರ್ ಜೀವನ ಚರಿತ್ರೆ ಒಂದಿದ್ದಾರೆ ಸಾಕು, ನಮ್ಮ ಸಂವಿಧಾನದ ಹಕ್ಕು ಮತ್ತು ಸಮಾಜದ ಕರ್ತವ್ಯದ ಬಗ್ಗೆ ಅರಿತುಕೊಳ್ಳಲು ಸಾಧ್ಯ; ಎಎಸ್‍ಐ ಯೊಗೀಶ್-ಕಹಳೆ ನ್ಯೂಸ್

ಕೊರಟಗೆರೆ: ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿ ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ಕರ್ನಾಟಕ ದಲಿತ ಸರ್ವೋದಯ ಸಮಿತಿಯ ರಾಜ್ಯಾಧ್ಯಕ್ಷ ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ, ಮಂಗಳವಾರ ಏರ್ಪಡಿಸಲಾಗಿದ್ದ 72ನೇ ಗಣರಾಜ್ಯೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಸಂವಿಧಾನ ಕಿರುವತ್ತಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಸಮಾರಂಭಕ್ಕಿಂತ ಮೊದಲು ಕರ್ನಾಟಕ ದಲಿತ ಸರ್ವೋದಯ ಸಮಿತಿ ಗ್ರಾಮಶಾಖೆಯಿಂದ ಜೆಟ್ಟಿ ಅಗ್ರಹಾರ ಶಾಖೆಯನ್ನು ಜಿಲ್ಲಾಧ್ಯಕ್ಷ ಬಿ. ಸಿ. ಹರೀಶ್ ಉದ್ಘಾಟಿಸಿದರು. ಕೊರಟಗೆರೆ ಎಎಸ್‍ಐ ಯೊಗೀಶ್ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಂವಿಧಾನದ ಕಿರುವತ್ತಿಗೆ...
1 107 108 109 110 111 174
Page 109 of 174