Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನ ನಾಳೆಯಿಂದ ಓಪನ್-ಕಹಳೆ ನ್ಯೂಸ್

ಬೆಳಗಾವಿ : ದೇವಸ್ಥಾನದ ಆಡಳಿತಾಧಿಕಾರಿ ಮತ್ತು ವಿಭಾಗಾಧಿಕಾರಿ ರವಿ ಕೋಟಾರಗಸ್ತಿ ಅವರು ಕೊರೋನಾದಿಂದಾಗಿ ಬಂದ್ ಆಗಿದ್ದ ಐತಿಹಾಸಿಕ ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನ ಫೆಬ್ರವರಿ 1 ರಿಂದ ಭಕ್ತರ ದರ್ಶನಕ್ಕಾಗಿ ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಹಾಗೂ ಕೊರೋನಾ ಮಾಹಾಮಾರಿಯಿಂದಾಗಿ ದೇಶದಲ್ಲಿ ಕಳೆದ ಮಾರ್ಚ್ 23 ರಂದು ಲಾಕ್‍ಡೌನ್ ಜಾರಿಯಾದ ಬಳಿಕ 11 ತಿಂಗಳಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಮತ್ತು ಸವದತ್ತಿ...
ಹೆಚ್ಚಿನ ಸುದ್ದಿ

ಬಿಜೆಪಿಗೆ ಸೇರ್ಪಡೆಯಾದ ರಾಜೀವ್ ಬ್ಯಾನರ್ಜಿ ಮತ್ತು ಇತರ ಟಿಎಂಸಿ ಮುಖಂಡರು-ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇತ್ತೀಚೆಗೆ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ರಾಜೀವ್ ಬ್ಯಾನರ್ಜಿ ಮತ್ತು ಇತರ ಟಿಎಂಸಿ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಾಗೂ ಹೂಗ್ಲಿ ಜಿಲ್ಲೆಯ ಶಾಸಕ ಪ್ರಬೀರ್ ಘೋಶಾಲ್, ಹೌರಾದ ಮಾಜಿ ಮೇಯರ್ ರತಿನ್ ಚಕ್ರವರ್ತಿ, ರಾಜೀವ್ ಬ್ಯಾನರ್ಜಿ, ಟಿಎಂಸಿ ಉಚ್ಛಾಟಿತ ಶಾಸಕಿ ವೈಶಾಲಿ ದಾಲ್ಮಿಯಾ, ನಟ ರುದ್ರಾನಿಲ್ ಘೋಷ್, ಮತ್ತು ಮಾಜಿ ಶಾಸಕ ಪಾರ್ಥ...
ಹೆಚ್ಚಿನ ಸುದ್ದಿ

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟಿಸಿದರು -ಕಹಳೆ ನ್ಯೂಸ್

ಕನ್ಯಾನ: ಕರ್ನಾಟಕ ಮತ್ತು ಕೇರಳ ಗಡಿಭಾಗದ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೆರವೇರಿಸಿದರು....
ಹೆಚ್ಚಿನ ಸುದ್ದಿ

ಫೆಬ್ರವರಿ ೦೭ ರಂದು ೨ ಕೋಟಿ ವೆಚ್ಚದಲ್ಲಿ ಮೊಗ್ರು ಗ್ರಾಮದ ಸಾಲುಮರ, ಕಂಚಿನಡ್ಕ, ಸೇತುವೆ ಹಾಗೂ ಕಾಂಕ್ರೀಟಿಕರಣದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ-ಕಹಳೆ ನ್ಯೂಸ್

ಮೊಗ್ರು:“ನಮ್ಮ ಗ್ರಾಮ ನಮ್ಮ ರಸ್ತೆ” ಹಂತ ನಾಲ್ಕರ ಯೋಜನೆಯಂತೆ ಸುಮಾರು ೧.೫ ಕಿ.ಮೀ ರಸ್ತೆ ಹಾಗೂ ಸೇತುವೆಯು ಸುಮಾರು ಎರಡು ಕೋಟಿ ವೆಚ್ಚದ ಅನುದಾನದಲ್ಲಿ ಮೊಗ್ರು ಗ್ರಾಮದ ಸಾಲುಮರ, ಕಂಚಿನಡ್ಕ, ರಸ್ತೆಯ ಸರಳಿ ಎಂಬಲ್ಲಿ ಸೇತುವೆಯನ್ನ ಒಳಗೊಂಡು, ಸೇತುವೆ ಹಾಗೂ ಕಾಂಕ್ರೀಟಿಕರಣದ ರಸ್ತೆಯ ಕಾಮಗಾರಿಯನ್ನು ದಿನಾಂಕ ೦೭-೦೨-೨೦೨೧ ರಂದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೇರವೇರಿಸಲಿದ್ದಾರೆ....
ಹೆಚ್ಚಿನ ಸುದ್ದಿ

ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ನಾವು ತಯಾರಿದ್ದೇವೆ. ಆದರೆ, ಯಾವುದೇ ಕಾರಣಕ್ಕೂ ನಾವು ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ ; ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್-ಕಹಳೆ ನ್ಯೂಸ್

ನವದೆಹಲಿ : ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ಆದರೆ, ಪ್ರತಿಭಟನೆ ಅಂತ್ಯಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. ಉತ್ತರಪ್ರದೇಶದ ಗಾಜಿಪುರ್ ಜಿಲ್ಲಾಡಳಿತ ಗುರುವಾರ ಪ್ರತಿಭಟನೆ ಅಂತ್ಯಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆದೇಶ ನೀಡಿತ್ತು. ಅಲ್ಲದೇ, ರೈತರು ಈಗಾಗಲೇ ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ನೆರೆದಿದ್ದಾರೆ . ಹಾಗೆ ರೈತರನ್ನು ಹತ್ಯೆ ಮಾಡಲು ಬಿಜೆಪಿ ಷಡ್ಯಂತ್ರ ರೂಪಿಸಿದ್ದು, ಈಗಾಗಲೇ ಹಲವಾರು ಶಾಸಕರು ಮತ್ತು ಅವರ...
ಹೆಚ್ಚಿನ ಸುದ್ದಿ

ಉತ್ತರಪ್ರದೇಶದ ಬದ್ವಾನ್‍ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ; 6 ಆರೋಪಿಗಳ ಬಂಧನ-ಕಹಳೆ ನ್ಯೂಸ್

ಲಕ್ನೋ : ಉತ್ತರಪ್ರದೇಶದ ಬದ್ವಾನ್‍ನಲ್ಲಿ ಯುವತಿಯೊಬ್ಬಳ ಮೇಲೆ ಆರು ಮಂದಿ ದುರುಳರು ಸಾಮೂಹಿಕ ಅತ್ಯಾಚಾರ ಮಾಡಿದ್ದು, ಈ ಪ್ರಕರಣ ಫೈಸ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಸಂಕಲ್ಪ ಶರ್ಮಾ ಮಾಹಿತಿ ನೀಡಿದ್ದು, ಅವರು ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಯುವತಿಯ ಮೇಲೆ ಅತ್ಯಂತ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ವರದಿಯಾಗಿದೆ. ಮತ್ತು ಉತ್ತರಪ್ರದೇಶದಲ್ಲಿ ಅತ್ಯಾಚಾರ ತಡೆಗೆ ರಾಜ್ಯ...
ಹೆಚ್ಚಿನ ಸುದ್ದಿ

ದೇಶದಲ್ಲಿ ಬ್ರಿಟನ್ ರೂಪಾಂತರ ಕೊರೋನಾ ಸೋಂಕಿತರ ಸಂಖ್ಯೆ 165ಕ್ಕೆ ಏರಿಕೆ-ಕಹಳೆ ನ್ಯೂಸ್

ನವದೆಹಲಿ : ದೇಶದಲ್ಲಿ ಬ್ರಿಟನ್ ರೂಪಾಂತರ ಕೊರೋನಾ ಸೋಂಕಿತರ ಸಂಖ್ಯೆ 165ಕ್ಕೆ ಏರಿದೆ. ಎಲ್ಲ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂಲ ಕೊರೋನಾ ವೈರಸ್‍ಗೆ ಹೋಲಿಸಿದರೆ ಬ್ರಿಟನ್ ಕೊರೋನಾ ವೈರಸ್ ವೇಗವಾಗಿ ಹರಡುತ್ತಿದೆ. ವಿಶ್ವದ ಇತರ ರಾಷ್ಟ್ರಗಳಲ್ಲಿ ಕೂಡ ಬ್ರಿಟನ್ ವೈರಸ್ ತನ್ನ ಅಸ್ತಿತ್ವ ತೋರಿಸಿದ್ದು, ಡೆನ್ಮಾರ್ಕ್ , ನೆದರ್ ಲ್ಯಾಂಡ್, ಆಸ್ಟ್ರೇಲಿಯಾ, ಇಟಲಿ, ಫ್ರಾನ್ಸ್, ಜರ್ಮನಿ, ಸ್ವೀಡನ್, ಮತ್ತು ಜಪಾನ್‍ನಲ್ಲಿ ಕೂಡ ಬ್ರಿಟನ್ ವೈರಸ್ ಕಾಣಿಸಿಕೊಂಡಿದೆ. ಇದಕ್ಕೆ...
ಹೆಚ್ಚಿನ ಸುದ್ದಿ

ಚಾಮರಾಜನಗರದ ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಇಂದು ರಾಜ್ಯ ಬಿಜೆಪಿ ಎಸ್. ಟಿ. ಮೋರ್ಚಾ ಕಾರ್ಯಕಾರಿಣಿ ಸಭೆ-ಕಹಳೆ ನ್ಯೂಸ್

ರಾಜ್ಯ ಬಿಜೆಪಿ ಎಸ್. ಟಿ. ಮೋರ್ಚಾ ಕಾರ್ಯಕಾರಿಣಿ ಸಭೆಯು ಇಂದು ಚಾಮರಾಜನಗರದ ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿತು. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದ್ದು, ರಾಜ್ಯ ಎಸ್. ಟಿ. ಮೋರ್ಚಾದ ಅಧ್ಯಕ್ಷರಾದ ಶ್ರೀ ತಿಪ್ಪರಾಜು ಹವಾಲ್ದಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೊದಲಿಗೆ ರಾಜ್ಯಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಕರೆತರಲಾಯ್ತು. ಈ ಸಭೆಯಲ್ಲಿ ದ.ಕ. ಜಿಲ್ಲೆಯಿಂದ ರಾಜ್ಯ ಎಸ್.ಟಿ. ಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ್ ಕೆ.ಎನ್. ಪುತ್ತೂರು,...
1 107 108 109 110 111 174
Page 109 of 174