Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ರಾಷ್ಟ್ರದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಅರಿವು ಅವಶ್ಯಕವಾಗಿ ಇರಬೇಕು; ಈಶ್ವರ ನಾಯಕ್-ಕಹಳೆ ನ್ಯೂಸ್

ಬೆಟ್ಟಂಪಾಡಿ : ರಾಷ್ಟ್ರದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಅರಿವು ಅವಶ್ಯಕವಾಗಿ ಇರಬೇಕು ಎಂದು ಸುಬ್ರಹ್ಮಣೇಶ್ವರ ಹೈಯರ್ ಸೆಕೆಂಡರಿ ಶಾಲೆ ಕಾಟುಕುಕ್ಕೆಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ಲೆಫ್ಟಿನೆಂಟ್ ಈಶ್ವರ ನಾಯಕ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ' ರಾಷ್ಟ್ರೀಯ ಮತದಾರರ ಸಾಕ್ಷರತಾ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿರು. ಮತದಾನದ ಹಕ್ಕು ಹೊಂದಿರುವ ಪ್ರಜೆಗಳು ಮತದಾನದ ಹಕ್ಕನ್ನು ಚಲಾಯಿಸುವುದರ ಜೊತೆಗೆ ಮತದಾನದ ಗೌಪ್ಯತೆಯನ್ನು ಕೂಡ ಕಾಪಾಡುವ...
ಹೆಚ್ಚಿನ ಸುದ್ದಿ

ಮುಸ್ಸಂಜೆಯ ಹೊಂಗಿರಣ’ ಪುಸ್ತಕ ಬಿಡುಗಡೆ | ರೂರಲ್ ಮಿರರ್ ಪ್ರಕಾಶನ, ಸ್ವಾವಲಂಬಿ ಆರ್ಥಿಕತೆಯೇ ಗಾಂಧಿ ಚಿಂತನೆಯ ಆರ್ಥಿಕತೆ ; ಅರವಿಂದ ಚೊಕ್ಕಾಡಿ-ಕಹಳೆ ನ್ಯೂಸ್

ಗುತ್ತಿಗಾರು : ಸಮಾಜದಲ್ಲಿ ಸಂಕಷ್ಟದ ಸಮಯ ಬಂದಾಗ ಗಾಂಧಿಯನ್ ಆರ್ಥಿಕತೆ ಸಮಾಜವನ್ನು ರಕ್ಷಣೆ ಮಾಡುತ್ತದೆ. ಇದಕ್ಕೆ ಉದಾಹರಣೆ ಕೊರೋನಾ. ಕೊರೋನಾದ ಸಂಕಷ್ಟದ ಸಮಯದಲ್ಲಿ ಈ ಗಾಂಧಿಯನ್ ಆರ್ಥಿಕತೆ ಸಮುದಾಯಗಳನ್ನು ರಕ್ಷಿಸಿಕೊಳ್ಳುತ್ತಾ ಸಾಗಿದೆ. ಗಾಂಧಿಯನ್ ಆರ್ಥಿಕತೆ ಎನ್ನುವುದು ಸ್ವಾವಲಂಬಿ ಆರ್ಥಿಕತೆ. ಇದುವೇ ಗಾಂಧಿ ಚಿಂತನೆಯ ಆರ್ಥಿಕತೆ ಎಂದು ಸಾಹಿತಿ, ಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಮಂಗಳವಾರ...
ಹೆಚ್ಚಿನ ಸುದ್ದಿ

ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್ ನಲ್ಲಿ 72ನೇ ಪ್ರಜಾಪ್ರಭುತ್ವ ದಿನಾಚರಣೆ; ಜೀವನದಲ್ಲಿ ಒತ್ತಡ, ಟೀಕೆ, ಭ್ರಮೆಗಳಿಂದ ದೂರವಿರಿ- ವಿಠಲ ನಾಯಕ್ ಕಲ್ಲಡ್ಕ-ಕಹಳೆ ನ್ಯೂಸ್

ಪ್ರಗತಿ ವಿದ್ಯಾಸಂಸ್ಥೆಯು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ ನೀಡುತ್ತಾ ಬಂದಿದೆ. ಅಂಕಗಳಿಂದ ಯಾವುದೇ ವಿದ್ಯಾರ್ಥಿಗಳನ್ನು ಅಳೆಯಬಾರದು. ಕೊರೋನವು ವಿದ್ಯಾರ್ಥಿಗಳಿಗೆ ಅಂಕ ಮುಖ್ಯವಲ್ಲ ಎಂಬುದನ್ನು ಸಾಬೀತುಪಡಿಸಿದೆ. ಕೋವಿಡ್‍ನ ಸಂದರ್ಭದಲ್ಲಿ ಜೀವನದ ಶಾಶ್ವತ ಸಂಗಾತಿ ದೇಹ ಮತ್ತು ಮನಸ್ಸಾಗಿತ್ತು. ಅಂಕಗಳಿಗಿಂತ ಮುಖ್ಯವಾಗಿರುವುದು ಜೀವನದಲ್ಲಿ ಟೀಕೆಗಳನ್ನು ಬಾರದ ಹಾಗೆ ನೋಡಿಕೊಳ್ಳುವುದು ಎಂದು ಖ್ಯಾತ ಗೀತಾಸಾಹಿತ್ಯಗಾರ ವಿಠ¯ ನಾಯಕ್ ಕಲ್ಲಡ್ಕ ತಿಳಿಸಿದರು. ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ) ಪುತ್ತೂರು ಇದರ ಅಧೀನಕ್ಕೆ ಒಳಪಟ್ಟ ಕಬಕ ಪೋಳ್ಯದಲ್ಲಿ ಕಾರ್ಯಾಚರಿಸುತ್ತಿರುವ...
ಹೆಚ್ಚಿನ ಸುದ್ದಿ

ಮಂಗಳಪೇಟೆ ದಿವಂಗತ ರಾಘವ ಭಂಡಾರಿಯವರ ಮನೆಗೆ ಶಾಸಕ ಉಮನಾಥ್ ಕೋಟ್ಯಾನ್ ಭೇಟಿನೀಡಿ ಸಾಂತ್ವನ-ಕಹಳೆ ನ್ಯೂಸ್

ಮಂಗಳಪೇಟೆ: ಮಂಗಳಪೇಟೆ ರಾಘವ ಭಂಡಾರಿ ಇತ್ತೀಚೆಗೆ ನಿಧರಾಗಿದ್ದು ಇವರು ಆರ್.ಎಸ್.ಎಸ್ , ಬಿಜೆಪಿ,ವಿಶ್ವ ಹಿಂದೂ ಪರಿಷತ್‌ನ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ, ಅಯೋಧ್ಯಾ ಕರಸೇವಕರಾಗಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಕ್ರೀಯವಾಗಿ ಭಾಗವಸಿದಂತಹ ಇವರು ಬಾಳ ಮಂಡಳ ಪಂಚಾಯತ್ ಸದಸ್ಯಗಾಗಿದ್ದರು. ಇವರ ಮನೆಗೆ ಭೇಟಿ ನೀಡಿದ ಶಾಸಕ ಉಮನಾಥ್ ಕೋಟ್ಯಾನ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.  ...
ಹೆಚ್ಚಿನ ಸುದ್ದಿ

ಜಯ-ವಿಜಯ ಜೋಡುಕೆರೆ ಕಂಬಳಕ್ಕೆ ಚಾಲನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಪಣಪಿಲ: ತುಳುನಾಡನಲ್ಲಿ ಹೆಚ್ಚು ಜನಪ್ರಸಿದ್ಧಿಯನ್ನು ಪಡೆದ ಜೋಡುಕೆರೆ ಕಂಬುಳ ಎಲ್ಲೆಡೆ ಆರಂಭಗೊ0ಡಿದೆ. ಪಣಪಿಲದಲ್ಲಿ ೧೨ ನೇ ವರುಷದ ಜಯ-ವಿಜಯ ಜೋಡುಕೆರೆ ಕಂಬಳ ನಿನ್ನೆ ಚಾಲನೆ ಗೊಂಡಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಭಾವಹಿಸಿ ‘ಕಂಬುಲ ನನ ದುಂಬುಲ’ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು. ಊರ ಪರವೂರ ಜನರು ಸಾಕ್ಷಿಯಾಗಿದ್ದರು....
ಹೆಚ್ಚಿನ ಸುದ್ದಿ

ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಸಕಲ ಸಿದ್ಧತೆ- ಕಹಳೆ ನ್ಯೂಸ್

ನವದೆಹಲಿ: ಜ.೨೬ರ ಗಣರಾಜ್ಯೋತ್ಸವದಂದು ಟ್ರ‍್ಯಾಕ್ಟರ್ ರ‍್ಯಾಲಿ ನಡೆಸಲು ರೈತರು ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿದ್ದಾರೆ. ರ‍್ಯಾಲಿಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೇಚ್ಚರಿಕ ಕ್ರಮ ಕೈಗೊಂಡ ರೈತ ಮುಖಂಡರುಗಳು ರ‍್ಯಾಲಿಯಲ್ಲಿ ಪಾಲ್ಗೋಳ್ಳವ ರೈತರಿಗೆ ಯಾವುದೇ ಆಯುಧಗಳನ್ನು ಒಯ್ಯಬಾರದು ಮತ್ತು ಮಧ್ಯಪಾನ ಮಾಡಬಾರದು ಎಂದು ಹಲವು ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೇ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶಗಳನ್ನು ಹೊತ್ತ ಬ್ಯಾನರ್‍ ಗಳಿಗೆ ಅನುಮತಿ ಇಲ್ಲ ಎಂದು ಸೂಚಿಸಿದ್ದಾರೆ. ಸಿಂಗು ಗಡಿಯಿಂದ ಪ್ರಾರಂಭವಾಗಿ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯದ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದು ಇದರ 14ನೇ ನೂತನ ಉಪ್ಪಿನಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಕಾರ್ಯಕ್ರದಲ್ಲಿ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಯನಾ ಜಯಾನಂದ, ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ...
ಹೆಚ್ಚಿನ ಸುದ್ದಿ

ಕೆದಂಬಾಡಿ ಗ್ರಾಮದ ಕೋರಂಗ ಹರಿಜನ ಕಾಲೋನಿಗೆ ಸಂಪರ್ಕಿಸುವ ಕಾಲು ಸಂಕ ನಿರ್ಮಾಣ ಕಾಮಗಾರಿ ನೆರವೇರಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಕೆದಂಬಾಡಿ: ಕೆದಂಬಾಡಿ ಗ್ರಾಮದ ಕೋರಂಗ ಹರಿಜನ ಕಾಲೋನಿಗೆ ಸಂಪರ್ಕಿಸುವ 23ಲಕ್ಷ ರೂ. ಅನುದಾನದ ಕಾಲು ಸಂಕ ನಿರ್ಮಾಣ ಕಾಮಗಾರಿಯು ಲೋಕೋಪಯೋಗಿ ಇಲಾಖೆ ಲೆಕ್ಕ ಶೀರ್ಷಿಕೆಯ ಶಾಲಾ ಸಂಪರ್ಕ ಸೇತು ಯೋಜನೆಯಡಿ ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ...
1 108 109 110 111 112 174
Page 110 of 174