Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕೊರಟಗೆರೆಯಲ್ಲಿ ನಡೆದ ಸುಭಾಷ್ ಚಂದ್ರಬೋಸ್ 125 ಜನ್ಮ ದಿನಾಚರಣೆಯ ಅಂಗವಾಗಿ ಜೈ ಹಿಂದ್ ರನ್– ಕಹಳೆ ನ್ಯೂಸ್

ಕೊರಟಗೆರೆ : ಕೊರಟಗೆರೆಯಲ್ಲಿ ಸುಭಾಷ್ ಚಂದ್ರಬೋಸ್ 125 ಜನ್ಮದಿನದ ಅಂಗವಾಗಿ ಯುವ ಬ್ರಿಗೇಡ್ ವತಿಯಿಂದ ಜೈ ಹಿಂದ್ ರನ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷನಕಾರನಾಗಿ ಮಾತನಾಡಿದ ಪ್ರಚಾರಕ ನರಸಿಂಹಲು ಬಾಬು ಸುಭಾಷ್ ಚಂದ್ರಬೋಸರ ದೇಶ ಪ್ರೇಮವನ್ನು ಕೊಂಡಾಡುತ್ತ ಹಿರಿಯರು ಸ್ವಾತಂತ್ರ ವನ್ನು ನೀಡಿರುವುದು ಅಹಿಂಸಾತ್ಮಕ ಕೆಲಸಗಳಿಗಲ್ಲ, ನಮ್ಮ ಶಕ್ತಿಯಾಗಿರುವ ಭಾರತದ ಸೈನ್ಯ ಬ್ರಿಟೀಷರ ಮಾತನ್ನು ಕೇಳುತ್ತಿಲ್ಲ ಎನ್ನುವ ಸಂದರ್ಭ ಬ್ರಿಟೀಷರು ಸ್ವಾತಂತ್ರ್ಯ ನೀಡುತ್ತಿದ್ದೇವೆ ಎಂದು ಭಾರತದಿಂದ ಕಾಲು...
ಹೆಚ್ಚಿನ ಸುದ್ದಿ

ಚಿರತೆಯನ್ನು ಹಿಡಿಯಲು ಬೋನುಗಳನ್ನು ಅಳವಡಿಸಿದ್ದರೂ ಕೂಡ, ಬೋನಿನಲ್ಲಿದ್ದ ಎರಡು ಕುರಿಗಳನ್ನು ತಿಂದು ಕಾಡಿಗೆ ತೆರಳಿದ ಚಿರತೆ-ಕಹಳೆ ನ್ಯೂಸ್

ಕೊಳ್ಳೇಗಾಲ : ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಎರಡು ಬೋನುಗಳನ್ನು ಅಳವಡಿಸಿದ್ದರೂ ಕೂಡ, ಚಿರತೆ ಬೋನಿನಲ್ಲಿದ್ದ ಎರಡು ಕುರಿಗಳನ್ನು ತಿಂದು ಹಾಕಿದೆ. ಕೊಳ್ಳೇಗಾಲ ತಾಲೂಕಿನ ಯಡಕುರಿಯ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಗ್ರಾಮಸ್ಥರು ಚಿರತೆ ಭಯದಿಂದ ಕಂಗೆಟ್ಟಿದ್ದಾರೆ. ಹಾಗೂ ಅರಣ್ಯ ಇಲಾಖೆಗೆ ಚಿರತೆಯನ್ನು ಹಿಡಿಯುವಂತೆ ಮನವಿ ಮಾಡಿದ್ದರು. ಜನರ ಮನವಿಯ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಎರಡು ಬೋನುಗಳನ್ನು ಯಡ ಕುರಿಯ ಸೇತುವೆ ಬಳಿ ಮತ್ತು ಸತ್ತೇ ಗಾಲ ನಾಲೆಯ ಬಳಿ ಬೋನ್...
ಹೆಚ್ಚಿನ ಸುದ್ದಿ

ಚಿರತೆಯನ್ನು ಕೊಂದು, ಅದರ ಮಾಂಸ ತಿಂದ ಆರೋಪಿಗಳ ಬಂಧನ-ಕಹಳೆ ನ್ಯೂಸ್

ಇಡುಕ್ಕಿ : ಕೇರಳದ ಇಡುಕ್ಕಿ ಅರಣ್ಯಾಧಿಕಾರಿಗಳು ಚಿರತೆಯನ್ನು ಹತ್ಯೆ ಮಾಡಿ ಅದರ ಮಾಂಸವನ್ನು ತಿಂದು ತೇಗಿದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಂಧಿತರು ಈ ಹಿಂದೆ ಕೂಡ ಇಂಥದ್ದೇ ಕೃತ್ಯವೆಸಗಿದ್ದು, ಚಿರತೆಯನ್ನು ಸಾಮಾನ್ಯವಾಗಿ ಅದರ ಉಗುರು ಮತ್ತು ಚರ್ಮಕ್ಕಾಗಿ ಬೇಟೆ ಆಡುವುದು ಸಹಜ. ಆದರೆ ಈ ಐವರು ಆರೋಪಿಗಳು ಅದರ ಮಾಂಸವನ್ನೂ ತಿಂದಿದ್ದಾರೆ. ಈ ಆರೋಪಿಗಳ ವಿರುದ್ಧ ವನ್ಯಜೀವಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಬಂಧಿತರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ...
ಹೆಚ್ಚಿನ ಸುದ್ದಿ

ಅಕ್ರಮ ಸೇಂದಿ ಮಾರಾಟದ ವೇಳೆ ದಾಳಿ ನಡೆಸಿದ ಅಬಕಾರಿ ಪೊಲೀಸ್ ತಂಡ-ಕಹಳೆ ನ್ಯೂಸ್

ಕೊರಟಗೆರೆ: ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಕಾರಿಪುರ ಕ್ರಾಸ್ಸಿನ ಬಳಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ವೇಳೆ 20 ಲೀ. ಸೇಂದಿಯನ್ನು ವಶಕ್ಕೆ ಪಡೆದ ಅಬಕಾರಿ ಪೊಲೀಸರ ತಂಡ. ಶನಿವಾರ ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಸೇಂದಿ ಸಾಗಾಟವಾಗುತ್ತಿದ್ದು, ಈ ವೇಳೆ ಖಚಿತ ಮಾಹಿತಿ ಆಧರಿಸಿ ಅಬಕಾರಿ ಇಲಾಖೆಯ ಅಧಿಕಾರಿ ವರ್ಗ ದಾಳಿ ನಡೆಸಿದೆ. ರಾಜ್ಯದಲ್ಲಿ ನಿಷೇಧಿತ ಸೇಂದಿ ಮಾರಾಟ ಮಾಡಿದ್ದಕ್ಕಾಗಿ ದಾಳಿ ನಡೆಸಿದ...
ಹೆಚ್ಚಿನ ಸುದ್ದಿ

ಚೇಳ್ಯಾರು ತಡೆಗೋಡೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿ ಎಂ.ಆರ್.ಪಿ.ಎಲ್ ಕಾಲನಿ ಜನರ ಸಮಸ್ಯೆ ಆಲಿಸಿದ ಶಾಸಕ ಉಮಾನಾಥ್ ಕೋಟ್ಯಾನ್ – ಕಹಳೆ ನ್ಯೂಸ್

ಚೇಳ್ಯಾರು: ಪೋರ್ಡೆ ನಂದಿನಿ ನದಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ಚೇಳ್ಯಾರು ಕಾಲನಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಈ ಬಗ್ಗೆ ಪರಿಶೀಲನೆ ನಡಸಿದ ಶಾಸಕರು ನಂತರ ಚೇಳ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂ.ಆರ್.ಪಿ.ಎಲ್...
ಹೆಚ್ಚಿನ ಸುದ್ದಿ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ನೇತಾಜಿ ಜನ್ಮದಿನ ಹಾಗೂ ಪರಾಕ್ರಮ ದಿನದ ಆಚರಣೆ-ಕಹಳೆ ನ್ಯೂಸ್

“ರಾಷ್ಟ್ರಕ್ಕೆ ನೇತಾಜಿಯ ಅದಮ್ಯ ನೇತಾಜಿಯ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸುವ ಮತ್ತು ನೆನಪಿಸುವ ಸಲುವಾಗಿ, ವಿಶೇಷವಾಗಿ ಯುವಕರಿಗೆ ಸ್ಪೂರ್ತಿ ನೀಡುವ ಸಲುವಾಗಿ ಈ ವರ್ಷದಿಂದ ಪ್ರತಿ ವರ್ಷ ಜನವರಿ 23 ರಂದು “ಪರಾಕ್ರಮ ದಿನ” ಎಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ದಿನಾಂಕ 23/01/2021 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನೇತಾಜಿ ಜನ್ಮದಿನ ಹಾಗೂ ಪರಾಕ್ರಮ ದಿನವನ್ನು ಆಚರಿಸಲಾಯಿತು. “ನೇತಾಜಿ ಪ್ರತಿಕೂಲ ಪರಿಸ್ಥಿತಿಯಲ್ಲಿ...
ಹೆಚ್ಚಿನ ಸುದ್ದಿ

ಧರ್ಮಸ್ಥಳದ ಶ್ರೀ ಶಾರದಾ ಕ್ಲಿನಿಕ್ ಗೆ 316ನೇ ಇಸಿಜಿ ಯಂತ್ರವನ್ನು ಹಸ್ತಾಂತರಿಸಿದ ಕೆಎಂಸಿ ಆಸ್ವತ್ರೆಯ ಹೃದ್ರೋಗತಜ್ಞ ಡಾ/ ಪದ್ಮನಾಭ ಕಾಮತ್-ಕಹಳೆ ನ್ಯೂಸ್

ಧರ್ಮಸ್ಥಳ : 316ನೇ ಇಸಿಜಿ ಯಂತ್ರವನ್ನು ಜನವರಿ 21 ರಂದು ಧರ್ಮಸ್ಥಳದ ಶ್ರೀ ಶಾರದಾ ಕ್ಲಿನಿಕ್ ಗೆ ಮಂಗಳೂರು ಸಿಎಡಿ ಪೌಂಡೇಷನ್ ವತಿಯಿಂದ ಕೆಎಂಸಿ ಆಸ್ವತ್ರೆಯ ಹೃದ್ರೋಗತಜ್ಞ ಡಾ/ ಪದ್ಮನಾಭ ಕಾಮತ್ ರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ , ಕೆಎಂಸಿ ಮಾರುಕಟ್ಟೆ ವಿಭಾಗದ ಪ್ರದೀಪ ನಾಯಕ್, ಶ್ರೀ ಶಾರದಾ ಕ್ಲಿನಿಕ್ ನ ಡಾ/ ಎಂ.ಡಿ ಜೈನ್, ಪ್ರೀತಂ, ಧನಕೀರ್ತಿ ಆರಿಗ ಮೊದಲಾದವರು...
ಹೆಚ್ಚಿನ ಸುದ್ದಿ

ಉಜಿರೆ : ಆಸ್ವತ್ರೆಯ ಆರೋಗ್ಯ ಸಿಬ್ಬಂದಿಗಳಿಗಾಗಿ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಕೋವಿಶಿಲ್ಡ್ ಲಸಿಕೆ ವಿತರಣೆ-ಕಹಳೆ ನ್ಯೂಸ್

ಉಜಿರೆ : ಆಸ್ವತ್ರೆಯ ಆರೋಗ್ಯ ಸಿಬ್ಬಂದಿಗಳಿಗಾಗಿ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಕೋವಿಶಿಲ್ಡ್ ಲಸಿಕೆ ವಿತರಣಾ ಕಾರ್ಯಕ್ರಮ ಜರುಗಿತು. ಆಸ್ಚತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲಕೃಷ್ಣ ರವರೇ ಸ್ವ ಉತ್ಸಾಹದಿಂದ ಇತರರಿಗೆ ಇರುವ ಅಪನಂಬಿಕೆ ಮತ್ತು ಭಯವನ್ನು ಹೋಗಲಾಡಿಸಲು ಮೊದಲ ಲಸಿಕೆಯನ್ನು ತೆಗೆದುಕೊಂಡು ಮಾದರಿಯಾದರು. ಹಾಗೆಯೇ ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಾಧು, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಅರ್ಚನಾ, ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ...
1 109 110 111 112 113 174
Page 111 of 174