Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಲವ್ ಮಾಡುತ್ತಿದ್ದಾಕೆಗೆ ಮದುವೆ ಆಗುತ್ತಿರುವ ನೋವಲ್ಲಿ ಪ್ರಿಯಕರ ಆತ್ಮಹತ್ಯೆಗೆ ಯತ್ನ; ಪ್ರೇಯಸಿಯ ಮನೆಯಲ್ಲೇ ತಾಳಿ ಕಟ್ಟಿಸಿದ ಆತನ ಗೆಳೆಯರು -ಕಹಳೆ ನ್ಯೂಸ್

ಈ ಕಾಲದಲ್ಲಿ ಲವ್ ಮಾಡಿ ಬಿಟ್ಟೋಗೋದು ಕಾಮನ್ ಅದರಲ್ಲೂ ಹುಡ್ಗ ಹುಡ್ಗಿ ಜಗಳವಾಡಿ ಬೇರೆಯಾದರಂತೂ ತಿರುಗಿ ಮುಖ ನೋಡೋಕು ಇಷ್ಟಪಡಲ್ಲ ಅನ್ನೋ ಈ ಕಾಲದಲ್ಲಿ ಮಾಜಿ ಪ್ರಿಯಕರನೊಬ್ಬ ತನ್ನ ಹಳೇ ಡವ್ ಮದುವೆಯಾಗೋ ದಿನ ಹತ್ತಿರ ಬರ್ತಾ ಇರೋ ಹಾಗೇ ಸೀದಾ ಹೋಗಿ ಡವ್ ಮನೇಲೇ ತಾಳಿ ಕಟ್ಟಿದ್ದಾನೆ. ಈ ಕುರಿತು ಕೇಸ್ ದಾಖಲಾಗಿದೆ. ಇಂತಹದ್ದೊಂದು ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ಯುವತಿಯೊಬ್ಬಳ ಮನೆಯಲ್ಲಿ ನಡೆದಿದೆ....
ಹೆಚ್ಚಿನ ಸುದ್ದಿ

ಗಂಜಿಮಠದಲ್ಲಿ ಪ್ಲಾಸ್ಟಿಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಗಂಜಿಮಠದಲ್ಲಿ , ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಅನುಮೋದನೆ ನೀಡಿದೆ. ಅಲ್ಲದೇ ಪ್ರಧಾನಿ ಮೋದಿಜೀಯವರ ಮಹತ್ವಾಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾ ನನಸಾಗುವಲ್ಲಿ ಈ ಪ್ಲಾಸ್ಟಿಕ್ ಪಾರ್ಕ್ ಯೋಜನೆ ಮಹತ್ತರವಾದ ಪಾತ್ರ ವಹಿಸಲಿದೆ. ಈ ಯೋಜನೆಯನ್ನು ರೂಪಿಸಿದ ರಾಜ್ಯ ಸರ್ಕಾರಕ್ಕೂ, ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರಿಗೂ ಹಾಗೂ ಅನುಮೋದನೆ ದೊರಕಿಸಿಕೊಟ್ಟ ಕೇಂದ್ರ ಸಚಿವ ಶ್ರೀ ಸದಾನಂದಗೌಡರಿಗೆ ಸಂಸದರು...
ಹೆಚ್ಚಿನ ಸುದ್ದಿ

ಇದೀಗ ಯಕ್ಷಗಾನಕ್ಕೂ ಪ್ರವೇಶಿಸಿದ ನೀ ತಾಂಟ್ರೆ ಬಾ ತಾಂಟ್ ಡೈಲಾಗ್-ಕಹಳೆ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಸಂಘಟನೆಯಯೊಂದರ ಮುಖಂಡ ಹೇಳಿರುವ ನೀ ತಾಂಟ್ರೆ ಬಾ ತಾಂಟ್ ಡೈಲಾಗ್ ಭಾರೀ ಸುದ್ಧಿಯಲ್ಲಿದ್ದು, ಇದೀಗ ಯಕ್ಷಗಾನಕ್ಕೂ ಪ್ರವೇಶಿಸಿದೆ. ಈ ಡೈಲಾಗ್ ಗನ್ನು ಬಪ್ಪನಾಡು ಮೇಳದ ಯಕ್ಷಗಾನದ ಪ್ರಸಂಗವೊಂದರಲ್ಲಿ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಶೆಟ್ಟಿಗಾರ್ ಹೇಳಿದ್ದಾರೆ. ಕಡಬ ದಿನೇಶ್ ರೈ ಹಾಗೂ ದಿನೇಶ್ ಶೆಟ್ಟಿಗಾರ್ ನಡುವಿನ ಸಂಭಾಷಣೆಯಲ್ಲಿ ಬರುವ ಈ ಡೈಲಾಗ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಲ್ಲದೇ ಈ ಯಕ್ಷಗಾನದ ವಿಡಿಯೋ ನೋಡಿ ಯಕ್ಷ ಪ್ರಿಯರು...
ಹೆಚ್ಚಿನ ಸುದ್ದಿ

ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಮಾಡಿ ಸಾಧಿಸಿದ ಶ್ರೀರಾಮ ವಿದ್ಯಾಕೇಂದ್ರದ 7ನೇ ತರಗತಿ ವಿದ್ಯಾರ್ಥಿನಿ ವಾಸವಿಗೆ ಸನ್ಮಾನ – ಕಹಳೆ ನ್ಯೂಸ್

ಕಲ್ಲಡ್ಕ : ಈಗಿನ ಕಾಲದಲ್ಲಿ ಎಷ್ಟೋ ಜನರು ಭಗವದ್ಗೀತೆಯ ಪುಸ್ತಕ ನೋಡದಿರಬಹುದು, ನೋಡಿದರೂ ಓದದೇ ಒಂದು ಶ್ಲೋಕವೂ ಗೊತ್ತಿಲ್ಲದಿರಬಹುದು. ಆದರೆ ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ ಇಲ್ಲಿನ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ವಾಸವಿ ಭಗವದ್ಗೀತೆಯ 18 ಅಧ್ಯಾಯಗಳನ್ನು ಕಂಠಪಾಠ ಮಾಡಿ ಸಾಧನೆ ಮಾಡಿರುತ್ತಾಳೆ. ದಿನನಿತ್ಯ ಈ ಭಗವದ್ಗೀತೆಯ ಅಧ್ಯಯನದಿಂದ ಪೂರ್ತಿ ಗೀತೆಯನ್ನು ಕಂಠಪಾಠ ಮಾಡಲು ಸಾಧ್ಯವಾಯಿತು. ಈ ಸಾಧನೆ ಮಾಡಲು ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪೋಷಕರ...
ಹೆಚ್ಚಿನ ಸುದ್ದಿ

ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಇದು ಕೀಚಕ ನಡೆಯ ಪ್ರತೀಕ ; ಡಿ.ಕೆ. ಶಿವಕುಮಾರ್ ಟೀಕೆ-ಕಹಳೆ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಖಂಡಿಸಿದ್ದು, “ಇದು ಕೀಚಕ ನಡೆಯ ಪ್ರತೀಕ” ಎಂದು ಹೇಳಿದ್ದಾರೆ. ಅಲ್ಲದೇ ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್  ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮತ್ತು ಕೀಚಕ ನಡೆಯ ಪ್ರತೀಕ ಎಂದು ಶಿವಕುಮಾರ್...
ಹೆಚ್ಚಿನ ಸುದ್ದಿ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟೆ ಎಂಬಲ್ಲಿ ಆಟೋ ರಿಕ್ಷಾ ಮತ್ತು ಟಂಟೇನರ್ ನಡುವೆ ನಡೆದ ಭೀಕರ ಅಪಘಾತ; ಸ್ಥಳದಲ್ಲೇ 7 ಮಂದಿ ಸಾವು, 15 ಮಂದಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಹೈದ್ರಾಬಾದ್ : ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟೆ ಎಂಬಲ್ಲಿ ಆಟೋ ರಿಕ್ಷಾ ಮತ್ತು ಟಂಟೇನರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಆಟೋ ಚಾಲಕ ಮಲ್ಲೇಶ್, ಪೆದ್ದಮ್ಮ, ನೋಮಲ ಸೈದಮ್ಮ ಕೊಟ್ಟಂ, ಇದ್ದಮ್ಮ, ಮಲ್ಲಮ್ಮ ಮತ್ತು ಅಚಿಜನಮ್ಮ ಎಂದು ಗುರುತಿಸಲಾಗಿದೆ. ಹಾಗೆಯೇ ಗಂಭೀರವಾಗಿ ಗಾಯಗೊಂಡಿರುವ 13 ಮಂದಿಯನ್ನು ಸ್ಥಳೀಯ ಆಸ್ವತ್ರೆಗೆ...
ಹೆಚ್ಚಿನ ಸುದ್ದಿ

ಕರೀಂನಗರದ ಹುಜುರಾಬಾದ್‍ನಲ್ಲಿ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯಿಂದ ತನ್ನ ಪತ್ನಿ ಮತ್ತು ಮಗಳ ಕೊಲೆ-ಕಹಳೆ ನ್ಯೂಸ್

ಕರೀಂನಗರದ ಹುಜುರಾಬಾದ್‍ನಲ್ಲಿ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗಳನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಾಗೂ ಆಸ್ತಿ ವಿವಾದವೇ ತಾಯಿ ಮಗಳ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕರೀಂ ನಗರ ಪಟ್ಟಣದ ಸೈರುಪಾ ಗಾರ್ಡನ್‍ನ ಹಿಂದಿನ ಬೀದಿಯಲ್ಲಿರುವ ಮನೆಯೊಂದರಲ್ಲಿ ಆಟೋ ಚಾಲಕ ಕೊಕ್ಕಿಸಾಲ ವೆಂಕಟೇಶ್ ಹಾಗೂ ಆತನ 45 ಪ್ರಾಯದ ಪತ್ನಿ...
ಹೆಚ್ಚಿನ ಸುದ್ದಿ

ಶಿವಮೊಗ್ಗದ ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ; 15ಕ್ಕೂ ಹೆಚ್ಚು ಕಾರ್ಮಿಕರ ಸಾವು-ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗದಲ್ಲಿ ರೈಲ್ವೇ ಕ್ರಷರ್ ಒಂದರಲ್ಲಿ ಭಾರೀ ಸ್ಪೋಟ ಉಂಟಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದಾರೆ. ಲಾರಿಯ ತುಂಬಾ ಅಕ್ರಮ ಕಲ್ಲು ಗಣಿಗಾರಿಕೆಗೆಂದು ಸುಮಾರು 50 ಡೈನಮೈಟ್‍ಗಳನ್ನು ಸಾಗಿಸಲಾಗುತ್ತಿದ್ದ ವೇಳೆಯಲ್ಲಿ ಡೈನಮೈಟ್ ಸಿಡಿದ ಪರಿಣಾಮ ಈ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿದ್ದು, ಸ್ಥಳದಲ್ಲಿದ್ದ ಎಲ್ಲ ಕಾರ್ಮಿಕರೂ ಮೃತಪಟ್ಟಿದ್ದಾರೆ. ಅವರೆಲ್ಲರೂ ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಲಾರಿ ಸಂಪೂರ್ಣ...
1 110 111 112 113 114 174
Page 112 of 174