ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಇದು ಕೀಚಕ ನಡೆಯ ಪ್ರತೀಕ ; ಡಿ.ಕೆ. ಶಿವಕುಮಾರ್ ಟೀಕೆ-ಕಹಳೆ ನ್ಯೂಸ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಖಂಡಿಸಿದ್ದು, “ಇದು ಕೀಚಕ ನಡೆಯ ಪ್ರತೀಕ” ಎಂದು ಹೇಳಿದ್ದಾರೆ. ಅಲ್ಲದೇ ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮತ್ತು ಕೀಚಕ ನಡೆಯ ಪ್ರತೀಕ ಎಂದು ಶಿವಕುಮಾರ್...







