Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಇದು ಕೀಚಕ ನಡೆಯ ಪ್ರತೀಕ ; ಡಿ.ಕೆ. ಶಿವಕುಮಾರ್ ಟೀಕೆ-ಕಹಳೆ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಖಂಡಿಸಿದ್ದು, “ಇದು ಕೀಚಕ ನಡೆಯ ಪ್ರತೀಕ” ಎಂದು ಹೇಳಿದ್ದಾರೆ. ಅಲ್ಲದೇ ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್  ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮತ್ತು ಕೀಚಕ ನಡೆಯ ಪ್ರತೀಕ ಎಂದು ಶಿವಕುಮಾರ್...
ಹೆಚ್ಚಿನ ಸುದ್ದಿ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟೆ ಎಂಬಲ್ಲಿ ಆಟೋ ರಿಕ್ಷಾ ಮತ್ತು ಟಂಟೇನರ್ ನಡುವೆ ನಡೆದ ಭೀಕರ ಅಪಘಾತ; ಸ್ಥಳದಲ್ಲೇ 7 ಮಂದಿ ಸಾವು, 15 ಮಂದಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಹೈದ್ರಾಬಾದ್ : ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟೆ ಎಂಬಲ್ಲಿ ಆಟೋ ರಿಕ್ಷಾ ಮತ್ತು ಟಂಟೇನರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಆಟೋ ಚಾಲಕ ಮಲ್ಲೇಶ್, ಪೆದ್ದಮ್ಮ, ನೋಮಲ ಸೈದಮ್ಮ ಕೊಟ್ಟಂ, ಇದ್ದಮ್ಮ, ಮಲ್ಲಮ್ಮ ಮತ್ತು ಅಚಿಜನಮ್ಮ ಎಂದು ಗುರುತಿಸಲಾಗಿದೆ. ಹಾಗೆಯೇ ಗಂಭೀರವಾಗಿ ಗಾಯಗೊಂಡಿರುವ 13 ಮಂದಿಯನ್ನು ಸ್ಥಳೀಯ ಆಸ್ವತ್ರೆಗೆ...
ಹೆಚ್ಚಿನ ಸುದ್ದಿ

ಕರೀಂನಗರದ ಹುಜುರಾಬಾದ್‍ನಲ್ಲಿ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯಿಂದ ತನ್ನ ಪತ್ನಿ ಮತ್ತು ಮಗಳ ಕೊಲೆ-ಕಹಳೆ ನ್ಯೂಸ್

ಕರೀಂನಗರದ ಹುಜುರಾಬಾದ್‍ನಲ್ಲಿ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗಳನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಾಗೂ ಆಸ್ತಿ ವಿವಾದವೇ ತಾಯಿ ಮಗಳ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕರೀಂ ನಗರ ಪಟ್ಟಣದ ಸೈರುಪಾ ಗಾರ್ಡನ್‍ನ ಹಿಂದಿನ ಬೀದಿಯಲ್ಲಿರುವ ಮನೆಯೊಂದರಲ್ಲಿ ಆಟೋ ಚಾಲಕ ಕೊಕ್ಕಿಸಾಲ ವೆಂಕಟೇಶ್ ಹಾಗೂ ಆತನ 45 ಪ್ರಾಯದ ಪತ್ನಿ...
ಹೆಚ್ಚಿನ ಸುದ್ದಿ

ಶಿವಮೊಗ್ಗದ ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ; 15ಕ್ಕೂ ಹೆಚ್ಚು ಕಾರ್ಮಿಕರ ಸಾವು-ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗದಲ್ಲಿ ರೈಲ್ವೇ ಕ್ರಷರ್ ಒಂದರಲ್ಲಿ ಭಾರೀ ಸ್ಪೋಟ ಉಂಟಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದಾರೆ. ಲಾರಿಯ ತುಂಬಾ ಅಕ್ರಮ ಕಲ್ಲು ಗಣಿಗಾರಿಕೆಗೆಂದು ಸುಮಾರು 50 ಡೈನಮೈಟ್‍ಗಳನ್ನು ಸಾಗಿಸಲಾಗುತ್ತಿದ್ದ ವೇಳೆಯಲ್ಲಿ ಡೈನಮೈಟ್ ಸಿಡಿದ ಪರಿಣಾಮ ಈ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿದ್ದು, ಸ್ಥಳದಲ್ಲಿದ್ದ ಎಲ್ಲ ಕಾರ್ಮಿಕರೂ ಮೃತಪಟ್ಟಿದ್ದಾರೆ. ಅವರೆಲ್ಲರೂ ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಲಾರಿ ಸಂಪೂರ್ಣ...
ಹೆಚ್ಚಿನ ಸುದ್ದಿ

ವಿಶ್ವ ಹಿಂದು ಪರಿಷದ್ ಮಂಗಳೂರು ವಿಭಾಗದ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಸಂದೇಶ; ಕ್ರಮಗೊಳ್ಳುವಂತೆ ಜಿಲ್ಲಾ ಪೊಲೀಸ್ ಲಕ್ಷ್ಮೀ ಪ್ರಸಾದ್ ಅವರಿಗೆ ಮನವಿ-ಕಹಳೆ ನ್ಯೂಸ್

ವಿಶ್ವ ಹಿಂದು ಪರಿಷದ್ ಮಂಗಳೂರು ವಿಭಾಗದ ಕಾರ್ಯದರ್ಶಿಯಾದ ಶರಣ್ ಪಂಪ್ವೆಲ್ ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಸಂದೇಶವನ್ನು ಹರಿಯ ಬಿಟ್ಟವರ ವಿರುದ್ಧ ಕ್ರಮಗೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ನಗರ ಠಾಣೆ ಎಸ್‍ಐ ಜಂಬುರಾಜ್ ಮಹಾಜನ್ ಅವರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷದ್ ಪುತ್ತೂರು ಪ್ರಖಂಡ ಸಹಕಾರ್ಯದರ್ಶಿ ವಿಶಾಖ್...
ಹೆಚ್ಚಿನ ಸುದ್ದಿ

ಶತ್ರುಗಳು ನಮ್ಮ ವಿರೋಧಿಗಳಲ್ಲ, ಅವರು ನಮ್ಮ ಅಭಿಮಾನಿಗಳು-ಕಹಳೆ ನ್ಯೂಸ್

ನಾವೆಲ್ಲರೂ ಜೀವನದಲ್ಲಿ ಹಲವು ಮೆಟ್ಟಿಲು ಹತ್ತುತ್ತ ಹಲವಾರು ಜನರೊಂದಿಗೆ ಬೆರೆಯುತ್ತಿವೆ. ಜೀವನದಲ್ಲಿ ಸಿಕ್ಕ ಹಲವು ಜನರಲ್ಲಿ ಕೆಲವರು ನಿಜವಾದ ಸ್ನೇಹಿತರಾಗುತ್ತಾರೆ ಮತ್ತು ಕೆಲವು ಶತ್ರುಗಳಾಗುತ್ತಾರೆ. ಆದರೆ ಶತ್ರುಗಳನ್ನು ನಾವು ಯಾವತ್ತು ವಿರೋಧಿಗಳು ಎಂದು ಭಾವಿಸಬಾರದು ಅವರು ನಮ್ಮ ಅಭಿಮಾನಿಗಳು. ಏಕೆಂದರೆ ದಿನದ 24 ಗಂಟೆಯೂ ನಮ್ಮ ಬಗ್ಗೆ ಯೋಚಿಸುತ್ತ ನಮ್ಮನ್ನು ಹೇಗೆ ತಡೆಯುವುದು ಮತ್ತು ನಮ್ಮನ್ನು ಹೇಗೆ ಸಮಸ್ಯೆಗೆ ಸಿಕ್ಕಿಸುವುದು. ಅನ್ನುವ ಬಗ್ಗೆ ವಿಚಾರ ಮಾಡುತ್ತಿರುತ್ತಾರೆ. ಅದಕ್ಕಾಗಿ ದಿನದ 24...
ಹೆಚ್ಚಿನ ಸುದ್ದಿ

ಭಾರತ ಸರ್ಕಾರದಿಂದ ವಾಟ್ಸಾಆ್ಯಪ್‍ಗೆ ಸೇವಾ ನಿಯಮ ಮತ್ತು ಗೌಪ್ಯತೆ ನೀತಿಯಲ್ಲಿ ಏಕಪಕ್ಷೀಯ ಬದಲಾವಣೆಯ ಕುರಿತು 14 ಪ್ರಶ್ನೆ-ಕಹಳೆ ನ್ಯೂಸ್

ನವದೆಹಲಿ : ಭಾರತ ಸರ್ಕಾರವು ವಾಟ್ಸಾಆ್ಯಪ್ ಗೆ ಸೇವಾ ನಿಯಮ ಮತ್ತು ಗೌಪ್ಯತೆ ನೀತಿಯಲ್ಲಿ ಏಕಪಕ್ಷೀಯ ಬದಲಾವಣೆಯ ಕುರಿತು ಮಂಗಳವಾರ 14 ಪ್ರಶ್ನೆಗಳನ್ನು ಕೇಳಿದೆ. ವಾಟ್ಸಾಆ್ಯಪ್ ಗೌಪ್ಯತೆ ನೀತಿಯ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ಕೇಳಿದ ದಿನದ ನಂತರ ಫೇಸ್ ಬುಕ್‍ಯೊಂದಿಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳುವ ಸಾಮಥ್ರ್ಯ ವಿಸ್ತರಿಸುವ ಆಲೋಚನೆ ಹೊಂದಿಲ್ಲ ಮಾತ್ರವಲ್ಲದೆ ಈ ವಿಷಯದ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ ಎಂದು ವಾಟ್ಸಾಆ್ಯಪ್ ಹೇಳಿದೆ. ವ್ಯವಹಾರದಲ್ಲಿ ತೊಡಗಿಸಿಕೊಳ್ಳುವ...
ಹೆಚ್ಚಿನ ಸುದ್ದಿ

ಕೇಂದ್ರ ಸರ್ಕಾರದಿಂದ ವಿಶೇಷ ಸೂಚನೆ ; ಹುತಾತ್ಮ ದಿನದಂದು ಎರಡು ನಿಮಿಷ ಮೌನಾಚರಣೆ -ಕಹಳೆ ನ್ಯೂಸ್

ನವದೆಹಲಿ : ದೇಶದೆಲ್ಲೆಡೆ ಜನವರಿ 30 ರಂದು ಹುತಾತ್ಮ ದಿನವನ್ನಾಗಿ ಆಚರಿಸಲಾಗುತ್ತದೆ. ಜನವರಿ 30, 1948ರಂದು ನಾಥುರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯ ಹತ್ಯೆ ಮಾಡಲಾಯಿತು. ಈ ದಿನವನ್ನು ಈಗಲೂ ಹುತಾತ್ಮರ ದಿನ ಎಂದು ಆಚರಿಸುತ್ತಿದ್ದು ಗಾಂಧೀಜಿಯವರ ದೇಶ ಪ್ರೀತಿ, ಸ್ವಾತಂತ್ರಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನು ನೆನೆಸಿಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ ಈ ಕಾರಣದಿಂದ ಹುತಾತ್ಮ ದಿನದಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ದೇಶದ ಜನತೆ ತಮ್ಮೆಲ್ಲ ಕೆಲಸಗಳ ಬದಿಗಿರಿಸಿ 2 ನಿಮಿಷಗಳ...
1 111 112 113 114 115 174
Page 113 of 174