Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ತಮಿಳುನಾಡಿನ ಮಧುರೈನಲ್ಲಿ ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದ ಮದುವೆ ಆಮಂತ್ರಣ ಪತ್ರಿಕೆ-ಕಹಳೆ ನ್ಯೂಸ್

ತಮಿಳುನಾಡು : ಜಾಲತಾಣಗಳ ಜಾಲದಲ್ಲಿ ಸಿಕ್ಕಿರೊ ಜನತೆಗೆ ವೈರಲ್ ಮಾಡಲು ವಿಷಯಗಳೇನೂ ಕಮ್ಮಿಯಾ ಅನ್ನುವವರ ಮಧ್ಯೆ ಇಲ್ಲೋಂದು ಮದುವೆ ಆಮಂತ್ರಣ ಪತ್ರಿಕೆ ಎಲ್ಲರ ಹುಬ್ಬೇರಿಸುವಂತೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಕೊರೋನಾ ಲಾಕ್‍ಡೌನ್‍ನಿಂದ ಭಾರತ ಕೊಂಚ ಸಡಿಲಿಕೆ ಕಾಣುತ್ತಿರುವ ಈ ಸಂದರ್ಭದಲ್ಲಿ ವಿವಾಹ ಕಾರ್ಯಗಳು ನಡೆಯುತ್ತಿದ್ದು, ಸಾಮಾನ್ಯವಾಗಿ ಮದುವೆಗಳಲ್ಲಿ ಜನರು ವಸ್ತು ಇಲ್ಲವೇ ನಗದು ರೂಪದ ಉಡುಗೊರೆಗಳನ್ನು ಪಡೆಯುತ್ತಾರೆ. ಹೀಗಿರುವಾಗ ಇಲ್ಲೊಂದು ಮದುವೆ ಹೊಸ ರೂಪದಲ್ಲಿ ಉಡುಗೊರೆಯನ್ನು ಪಡೆಯುತ್ತಿರುವುದು...
ಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ 45ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಮಕರ ಸಂಕ್ರಾಂತಿಯಂದು ನಡೆಯಿತು. ಸಂಜೆ ಪ್ರಾರಂಭಗೊಂಡ ಸತ್ಯನಾರಾಯಣ ಪೂಜೆಯಲ್ಲಿ ವಿಶೇಷವಾಗಿ 32 ನವದಂಪತಿಗಳು ವ್ರತಧಾರಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರಭಟ್ ಕಲ್ಲಡ್ಕ ಇವರು ಪ್ರಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಶುಭ ಹಾರೈಸಿದರು. ಹಾಗೂ ಒಡಿಯೂರು ಶ್ರೀ ಸಾಧ್ವಿ ಮಾತಾನಂದಮಯಿಯವರು ನವದಂಪತಿಗಳಿಗೆ ಶಾಲು ಹೊದಿಸಿ ಫಲಪುಷ್ಟ ನೀಡಿ ಆಶೀರ್ವದಿಸಿದರು. ಭಗವದ್ಗೀತೆಯ 18 ಅಧ್ಯಾಯಗಳನ್ನು ಕಂಠಪಾಠ...
ಹೆಚ್ಚಿನ ಸುದ್ದಿ

ಮಂಜು ಮುಸುಕಿದ ರಸ್ತೆಯಲ್ಲಿ ನಡೆದ ಭೀಕರ ಅಪಘಾತ, 13 ಸಾವು; ಟ್ರಕ್ ಚಾಲಕ ಪೊಲೀಸರ ವಶ -ಕಹಳೆ ನ್ಯೂಸ್

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಜಲ್‌ಪೈಗುರಿ ಜಿಲ್ಲೆಯ ದುಫ್‌ಗುರಿ ನಗರದಲ್ಲಿ ಸರಣಿ ಅಪಘಾತ ನಿನ್ನೆ ರಾತ್ರಿ ನಡೆದಿದೆ. ಮಂಜು ಮುಸುಕಿದರಿಂದ ರಸ್ತೆ ಸರಿಯಾಗಿ ಕಾಣದೇ ಈ ಭೀಕರ ಅಪಘಾತ ಸಂಭವಿಸಿ, 13 ಜನ ಸಾಪನ್ನಪ್ಪಿದ್ದು,18 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸರಿಯಾಗಿ ಕಾಣದ ಈ ರಸ್ತೆಯಲ್ಲಿ ಬಂಡೆಗಲ್ಲು ತುಂಬಿದ ಟ್ರಕ್ ಮೊದಲಿಗೆ ವಾಹನವೊಂದಕ್ಕೆ ಡಿಕ್ಕಿ ಹೊಡೆದಿತ್ತು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಲಭಾಗಕ್ಕೆ...
ಹೆಚ್ಚಿನ ಸುದ್ದಿ

ಅಪ್ರಚೋದಿತ ದಾಳಿ ನಡೆಸಿದ ಪಾಕ್; ಮೂರು ಉಗ್ರರ ಬಲಿ-ಕಹಳೆ ನ್ಯೂಸ್

ಶ್ರೀನಗರ: ಪಾಕಿಸ್ತಾನದ ಮೂರು ಉಗ್ರರು ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿಯಿಂದ ಗಡಿ ನುಸುಳಲು ಪ್ರಯತ್ನಿಸುತ್ತಿದ್ದ ವೇಳೆ ಭಾರತೀಯ ಯೋಧರು ಅವರನ್ನು ಹತ್ಯೆ ಮಾಡಿರುವ ವಿಚಾರ ಬುಧವಾರ ತಿಳಿದು ಬಂದಿದೆ. ಅಖ್ನೂರ್ ಸೆಕ್ಟರ್ ಬಳಿ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ರಕ್ಷಣಾ ಮೂಲಗಳು ಹೇಳಿವೆ. ದಾಳಿಯಿಂದ ೪ ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಈ ವೇಳೆ ಭಾರತೀಯ...
ಹೆಚ್ಚಿನ ಸುದ್ದಿ

ಭಾರತದಲ್ಲಿ ಮತ್ತೆ ತಾಂಡವ ಆಡುತ್ತಿರುವ ಕೊರೊನಾ; 162 ಬಲಿ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು , ಏರಿಳಿತದ ಆಟವಾಡುತ್ತಿದೆ. ಇಂದು 24 ಗಂಟೆಯಲ್ಲಿ 13,823 ಜನರಲ್ಲಿ ಕೊರೊನಾ ಸೋಕು ಪತ್ತೆಯಾಗಿದ್ದು, ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1,05,95,660 ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ತಿಳಿದು ಬಂದಿದೆ. ದೇಶದಲ್ಲಿ ಕಳೆದ 24 ತಾಸುಗಳಲ್ಲಿ ಕೊರೊನಾ ವೈರಸ್‌ಗೆ 162 ಜನರು ಬಲಿಯಾಗಿದ್ದು ಈ ಮೂಲಕ...
ಹೆಚ್ಚಿನ ಸುದ್ದಿ

ನಾಲ್ಕು ವರ್ಷದ ಪ್ರೀತಿಯ ಮದುವೆಗೆ ಪೋಷಕರಿಂದ ವಿರೋಧ; ನೇಣಿಗೆ ಶರಣಾದ ಪ್ರೇಮಿಗಳು- ಕಹಳೆ ನ್ಯೂಸ್

ಯಾದಗಿರಿ : ಮನೆಯಲ್ಲಿರುವ ಕಬ್ಬಿಣದ ಪೈಪ್ ಗೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ನಡೆದಿದೆ. ಗುಂಡಗುರ್ತಿ ಗ್ರಾಮದ 23 ವರ್ಷದ ಶರಣಬಸವ ಹಾಗೂ 19 ವರ್ಷದ ಶೇಖಮ್ಮ ಕಳೆದ ನಾಲ್ಕು ವರ್ಷಗಳಿಂದ ಪರಸ್ವರ ಗಾಡವಾಗಿ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಎರಡು ಮನೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಂತೆ ಹಾಗಾಗಿ ಇದರಿಂದ ಮನನೊಂದ ಪ್ರೇಮಿಗಳು ಮನೆಯಲ್ಲೇ ಕಬ್ಬಿಣದ ಪೈಪ್ ಗೆ...
ಹೆಚ್ಚಿನ ಸುದ್ದಿ

ಚಿಕ್ಕಾಬಳ್ಳಾಪುರ ನಗರದಲ್ಲಿ ಹೆತ್ತ ಮಗುವನ್ನು ಮಾರಾಟ ಮಾಡಿ ಜೈಲುಪಾಲಾದ ತಾಯಿ ಮತ್ತು ಸಹಚರರು-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ : ಚಿಕ್ಕಾಬಳ್ಳಾಪುರ ನಗರದಲ್ಲಿ ಹೆತ್ತ ಮಗುವನ್ನ ಮಾರಾಟ ಮಾಡಿದ ತಾಯಿ ಜೈಲುಪಾಲಾದ ಘಟನೆ ನಡೆದಿದೆ. ತಾರೀಕು 24-05-2020 ರಂದು ಚಿಕ್ಕಾಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಪ್ರಭಾಕರ್ ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಹೊಸಹಳ್ಳಿ ಗ್ರಾಮದ ಚಂದನಳನ್ನು ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಆದರೆ ದಂಪತಿಗೆ ಮದುವೆಯಾದ ಮೂರು ತಿಂಗಳಲ್ಲೇ ಅಂದರೆ ಸೆಪ್ಟೆಂಬರ್ 21, 2020 ರಂದು ಚಿಕ್ಕಾಬಳ್ಳಾಪುರ ಜಿಲ್ಲಾಸ್ವತ್ರೆಯಲ್ಲಿ ಪತ್ನಿ ಚಂದನ ಮಗುವಿಗೆ ಜನ್ಮ ನೀಡಿದ್ದಳು. ಇದ್ರಿಂದ...
ಹೆಚ್ಚಿನ ಸುದ್ದಿ

ಭವಿಷ್ಯದಲ್ಲಿ ಜಾಗತಿಕ ಜೀವವೈವಿಧ್ಯ ಮತ್ತು ಆಹಾರ ಸುರಕ್ಷತೆಯ ಮೇಲೆ ಗಂಡಾಂತರ–ಕಹಳೆ ನ್ಯೂಸ್

ನವದೆಹಲಿ: ನೇಚರ್ ಕ್ಲೈಮೇಟ್ ಚೇಂಜ್ ಜರ್ನಲ್‌ನಲ್ಲಿ ಭವಿಷ್ಯದ ಹವಾಮಾನ ಬದಲಾವಣೆಯ ಸಾಧ್ಯತೆಯಿಂದ ಉಷ್ಣವಲಯ ಮಳೆಗಾಲದ ಅವಧಿಯಲ್ಲಿ ಏರುಪೇರಾಗಲಿದ್ದು ಇದರಿಂದ ಭಾರತದ ಕೆಲವು ಕಡೆಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ಮುನ್ಸೂಚನೆ ನೀಡಿದೆ. ಈ ಅಧ್ಯಯನದಲ್ಲಿ ಹಲವು ಬಗೆಯ ಹವಾಮಾನವಿರುವ ೨೭ ಮಾದರಿಗಳು ಕಂಪ್ಯೂಟರ್ ಸಿಮ್ಯುಲೇಷನ್ (ತಂತ್ರಾಂಶ)ದಲ್ಲಿ ಪರಿಶೀಲಿಸಲಾಗಿದೆ. ಪೂರ್ವ ಆಫ್ರಿಕಾ ಮತ್ತು ಹಿಂದೂ ಮಹಾಸಾಗರದ ಮೇಲೆ ಉಷ್ಣವಲಯದ ಮಳೆಗಾಲದ ಅವಧಿಯಲ್ಲಿ ಏರುಪೇರಾಗಲಿದೆ ಎಂದು ಸಂಶೋಧನೆಯ ಪ್ರಕಾರ ತಿಳಿದು ಬಂದಿದ್ದು,...
1 112 113 114 115 116 174
Page 114 of 174