Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕೊರೊನಾವನ್ನು ನಿಭಾಯಿಸಲು ಭಾರತ ಸಶಕ್ತ; ಡಾ. ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಸುರತ್ಕಲ್: ಕೊರೊನಾ ಹೊಡೆತದಿಂದ ದೇಶ ಸಾಕಷ್ಟು ಕಷ್ಟ ನಷ್ಟ ಅನುಭವಿಸಿದರೂ ಇದೀಗ ದೇಶದಲ್ಲಿ ವ್ಯಾಕ್ಸಿನ್ ಬಳಕೆ ಆರಂಭವಾಗಿರುವುದರಿಂದ 2ನೇ ಕೊರೊನಾ ಅಲೆಯನ್ನು ನಿಭಾಯಿಸಲು ದೇಶ ಸಶಕ್ತವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ವಿರುದ್ದ ಆರಂಭವಾದ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಜನರ ಸೇವೆಗೈಯುವ ಕೊರೊನಾ ವಾರಿಯರ್ಸ್ ಗೆ ಪ್ರಥಮ ಆದ್ಯತೆ ನೀಡುವ ದೇಶದ ಪ್ರಧಾನಿಗಳು ಹಂತ ಹಂತವಾಗಿ...
ಹೆಚ್ಚಿನ ಸುದ್ದಿ

ಧಾರವಾಡದಲ್ಲಿ ಭೀಕರ ಅಪಘಾತ; 9 ಜನರ ಸಾವು-ಕಹಳೆ ನ್ಯೂಸ್

ಧಾರವಾಡ: ಧಾರವಾಡ ಸಮೀಪದ ತಡಸಿನಕೊಪ್ಪ ಕ್ರಾಸ್ ಬಳಿ ಟಿಟಿ ಬಸ್ ಮತ್ತು ಎಂ ಸ್ಯಾಂಡ್ ತುಂಬಿದ ಟಿಪ್ಪರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಒಟ್ಟು 9 ಜನ ಅಸುನೀಗಿದ್ದು, ಇನ್ನೂ ಕೆಲವರ ಸ್ಥಿತಿ ಚಿಂತಾಜನಕವಾಗಿದೆ....
ಹೆಚ್ಚಿನ ಸುದ್ದಿ

ಕಲಬುರಗಿಯಲ್ಲಿ ಮಾರಕಾಸ್ರಗಳಿಂದ ಸಹೋದರರಿಬ್ಬರ ಬರ್ಬರ ಕೊಲೆ-ಕಹಳೆ ನ್ಯೂಸ್

ಕಲಬುರಗಿ: ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ತಡಕಲ್ ಗ್ರಾಮದಲ್ಲಿ ಹಳೆಯ ವೈಷಮ್ಯದ ಕಾರಣದಿಂದ ಸಹೋದರರಿಬ್ಬರನ್ನು ಮಾರಕಾಸ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದವರು ಸಹೋದರರಾದ 35 ವರ್ಷದ ರಾಜಶೇಖರ ಹಾಗೂ 40 ವರ್ಷದ ನೀಲೇಶ್ ಎಂದು ತಿಳಿದುಬಂದಿದೆ. ಈ ಕೊಲೆಗೆ ಪ್ರಮುಖ ಕಾರಣವೇನೆಂದು ಇನ್ನು ತಿಳಿದು ಬಂದಿಲ್ಲ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದೂ ಆರೋಪಿಗಳಿಗೆ...
ಹೆಚ್ಚಿನ ಸುದ್ದಿ

ತಾಳಿಕೋಟೆಯಲ್ಲಿ ಅಯೋಧ್ಯೆಯ ರಾಮಮಂದಿರ ನಿರ್ಮಾಣ ನಿಧಿಸಮರ್ಪಣಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ತಾಳಿಕೋಟೆ : ತಾಳಿಕೋಟೆಯಲ್ಲಿ ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣ ನಿಧಿಸಮರ್ಪಣಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮವು ಜರುಗಿತು. ನಿಧಿ ಸಮರ್ಪಣ ಅಭಿಯಾನದ ನಿಮಿತ್ಯ ತಾಳಿಕೋಟಿ ತಾಲೂಕಿನ 75 ಗ್ರಾಮಗಳಲ್ಲಿ ಅಭಿಯಾನ ಯಶಸ್ವಿಯಾಗುವ ದೃಷ್ಟಿಯಲ್ಲಿ ಹಾಗೂ ಜಾಗೃತಿ ಸಲುವಾಗಿ ರಾಮನ ರಥಯಾತ್ರೆಯನ್ನು ಇಂದು ಪೂಜ್ಯರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ರಥಯಾತ್ರೆ ತಾಲೂಕಿನ 75 ಗ್ರಾಮಗಳನ್ನು ಸುತ್ತಿ ರಾಮಜನ್ಮಭೂಮಿ ರಾಮಮಂದಿರ ನಿರ್ಮಾಣದ ನಿಧಿ ಸಂಗ್ರಹ ಧ್ಯಾನವನ್ನು ಮಾಡಲಾಗುವುದು. ಈ ಸಂದರ್ಭದಲ್ಲಿ ಶ್ರೀ ಸಿದ್ದಲಿಂಗ...
ಹೆಚ್ಚಿನ ಸುದ್ದಿ

ಕೋಳಿ ಮಾರಾಟದ ಮೇಲೆ ನಿರ್ಬಂಧ ವಿಧಿಸಬೇಡಿ; ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ-ಕಹಳೆ ನ್ಯೂಸ್

ನವದೆಹಲಿ: ರಾಜ್ಯ ಸರ್ಕಾರಗಳು ಹಕ್ಕಿ ಜ್ವರದ ಕಾರಣದಿಂದ ಮುಂಜಾಗ್ರತೆ ವಹಿಸಿಕೊಳ್ಳಬೇಕು. ಇದೇ ವೇಳೆ ಇದರ ಹೆಸರಿನಲ್ಲಿ ಕೋಳಿ ಮಾರಾಟದ ಮೇಲೆ ನಿರ್ಬಂಧ ವಿಧಿಸಬೇಡಿ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ತಿಳಿಸಿದೆ. ಕೋಳಿ ಜ್ವರ ದೇಶದ 11 ರಾಜ್ಯಗಳಲ್ಲಿ ಕಾಣಿಸಿಕೊಂಡಿದೆ. ಕೋಳಿ ಮಾರಾಟವನ್ನು ಪತ್ತೆ ಹಚ್ಚಲಾದ ಪ್ರದೇಶಗಳಲ್ಲಿ ಮಾಡಬೇಡಿ. ಅದೇ ರೀತಿ ಇತರ ಪ್ರದೇಶಗಳಲ್ಲಿ ನಿರ್ಬಂಧ ವಿಧಿಸಬೇಡಿ ಎಂದು ಕೇಂದ್ರ ಸಲಹೆ ನೀಡಿದೆ. ಅಲ್ಲದೇ ದೇಶದಲ್ಲಿ ಹಕ್ಕಿ ಜ್ವರ ಸಂಪೂರ್ಣ...
ಹೆಚ್ಚಿನ ಸುದ್ದಿ

ಎಕ್ಸಲೆಂಟ್ ಮೂಡಬಿದಿರೆ ಕಾಲೇಜಿನಲ್ಲಿ ಸಂಕ್ರಾಂತಿ ಹಬ್ಬ-ಕಹಳೆ ನ್ಯೂಸ್

ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ವಸತಿ ನಿಲಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮೂಡುಬಿದಿರೆಯ ದಕ್ಷ, ಪ್ರಾಮಾಣಿಕ ಪೋಲಿಸ್ ವೃತ್ತ ನಿರೀಕ್ಷಕರಾದ ಶ್ರಿ ದಿನೇಶ್ ಕುಮಾರ್ ರವರು ಸಂಕ್ರಾಂತಿ ಹಬ್ಬವನ್ನು ಉದ್ಘಾಟಿಸಿ ‘ಸಂಕ್ರಾಂತಿಯು ಪರಿವರ್ತನೆಯ ಕಾಲವಾಗಿದೆ. ನಾವೂ ಕೂಡ ನಮ್ಮೊಳಗಿನ ನಕಾರಾತ್ಮಕತೆಯನ್ನು ದೂರ ಮಾಡಿ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡು ಬದಲಾದ ಕಾಲಘಟ್ಟದಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಚಿಂತಿಸಬೇಕಾಗಿದೆ. ಮನುಷ್ಯನಲ್ಲಿರುವ ಸುಪ್ತ ಪ್ರಜ್ಞೆಯನ್ನು ಜಾಗೃತವಾಗಿರಿಸಿಕೊಂಡು ಉತ್ತಮ ಮಾರ್ಗದರ್ಶನ ಪಡೆಯುತ್ತಾ ಜೀವನದಲ್ಲಿ...
ಹೆಚ್ಚಿನ ಸುದ್ದಿ

ಶ್ರೀರಾಮ ವಿದ್ಯಾಕೇಂದ್ರಕ್ಕೆ ಸಚಿವ ಅಂಗಾರ ಭೇಟಿ-ಕಹಳೆ ನ್ಯೂಸ್

ಕಲ್ಲಡ್ಕ: ಕರ್ನಾಟಕ ಸರಕಾರದ ನೂತನ ಸಚಿವರಾದ ಶ್ರೀ ಅಂಗಾರರವರು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಇಲ್ಲಿಗೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಹಿರಿಯರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರರಾದ ಡಾ| ಪ್ರಭಾಕರ ಭಟ್‍ ಕಲ್ಲಡ್ಕಇವರು ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ. ನಾರಾಯಣ ಸೋಮಯಾಜಿ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಸಂಚಾಲಕರು ವಸಂತ ಮಾಧವ, ಮಾಜಿ ಶಾಸಕರಾದ ಪದ್ಮನಾಭಕೊಟ್ಟಾರಿ, ರುಕ್ಮಯ ಪೂಜಾರಿ, ವಿದ್ಯಾಕೇಂದ್ರದಎಲ್ಲಾ ಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು...
ಹೆಚ್ಚಿನ ಸುದ್ದಿ

‘ಕಾಮಿಡಿ ಕಿಲಾಡಿಗಳು’ ಚಾಂಪಿಯನ್ ಕಾರ್ಯಕ್ರಮಕ್ಕೆ ಎಂಟ್ರಿಯಾದ ಹೊಸ ಗೆಸ್ಟ್ ಯಾರು ಗೊತ್ತಾ – ಕಹಳೆ ನ್ಯೂಸ್

ಶನಿವಾರ ಹಾಗೂ ಭಾನುವಾರ ಜೀ ಕನ್ನಡದಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಪ್ರೇಕ್ಷಕರನ್ನು ಸಾಕಷ್ಟು ಮನರಂಜನೆ ನೀಡುವ ಮೂಲಕ ಎಲ್ಲರ ಮನೆಮಾತಾಗಿದೆ. ಈ ವಾರ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಕಾರ್ಯಕ್ರಮಕ್ಕೆ ರಕ್ಷಿತಾ ಅವರ ಪತಿ ಪ್ರೇಮ್ ಗೆಸ್ಟ್ ಆಗಿ ಬರಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ  ಇಂದು ಶೇರ್ ಮಾಡಿರುವ ನಟಿ ರಕ್ಷಿತಾ ನಮ್ಮ ವಿಶೇಷ ಅತಿಥಿ ಎಂದು ಕಾಮಿಡಿ ಕಿಲಾಡಿಗಳು ಸೆಟ್ ಗೆ  ಬರೆದುಕೊಂಡಿದ್ದಾರೆ....
1 115 116 117 118 119 174
Page 117 of 174